Times of ಕರ್ನಾಟಕ

ಸಿಂದಗಿ; ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ  ಕಲೋತ್ಸವ

ಸಿಂದಗಿ : ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ ಬೆಳಕಿಗೆ ತರಲು ಶಿಕ್ಷಕರೊಂದಿಗೆ ಪಾಲಕರು ಪಾತ್ರ ಮೇಲು ಕಾಣಬೇಕು. ಶೈಕ್ಷಣಿಕ ಬೆಳೆವಣಿಗೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಇದು ಉತ್ತಮ ವೇದಿಕೆಯಾಗಿದೆ ಎಂದು ಬಿಆರ್‍ಪಿ ಶ್ರೀಮತಿ ಶ್ರೀದೇವಿ ರೆಬಿನಾಳ ತಿಳಿಸಿದರು.ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ  ಹಿರಿಯ ಪ್ರಾಥಮಿಕ  ಶಾಲೆಯ ಆವರಣದಲ್ಲಿ  ಜಿಲ್ಲಾ ಪಂಚಾಯತ ಹಾಗೂ...

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ. 1.4 ಕೋಟಿ ಲಾಭ- ಸಂಸದ ಕಡಾಡಿ

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು ಸನ್ 2021-22ನೇ ಸಾಲಿನಲ್ಲಿ ರೂ 1.4 ಕೋಟಿ ರೂ ಲಾಭಗಳಿಸಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ, ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಸೆ.16 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ ಇದರ ಸನ್ 2021-22ನೇ ಸಾಲಿನ...

ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ಇಸ್ಮಾಯಿಲ್ ಎಮ್ ಶೇಖ್ ಆಯ್ಕೆ

ಸಿಂದಗಿ: ಮಾಧ್ಯಮ ಕ್ಷೇತ್ರಕ್ಕೆ ಕೊಡಮಾಡುವ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ವರದಿಗಾರ ಇಸ್ಮಾಯಿಲ್ ಶೇಖ್ ಆಯ್ಕೆಯಾಗಿದ್ದಾರೆ.22 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿ ಶುಕ್ರವಾರ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ ಕರ್ನಾಟಕ ಪ್ರಜಾ ದರ್ಶನ ಮಾಸಪತ್ರಿಕೆ ಆಯೋಜನೆ ವಿಶ್ವ ದರ್ಶನ ಸಮ್ಮೇಳನದಲ್ಲಿ ತಾಲ್ಲೂಕಿನ ಗುಮ್ಮಟ ನಗರಿ ದಿನಪತ್ರಿಕೆಯ ವರದಿಗಾರ ಇಸ್ಮಾಯಿಲ್.ಎಮ್.ಶೇಖ್ ರವರು ಕರ್ನಾಟಕ...

ಆರೋಗ್ಯ ಕಾಪಾಡಿಕೊಂಡವನೇ ನಿಜವಾದ ಶ್ರೀಮಂತ – ಸುರೇಶ ಕೆರಿಗೊಂಡ

ಸಿಂದಗಿ: ಎಲ್ಲ ಸಂಪತ್ತಿಗಿತಂಲೂ ಆರೋಗ್ಯ ಸಂಪತ್ತು ದೊಡ್ಡದು ಕಾರಣ ವಿದ್ಯಾರ್ಥಿಗಳ ಜೀವನದಲ್ಲಿ ಆರೋಗ್ಯ ಬಹಳಷ್ಟು ಪ್ರಾಮುಖ್ಯತೆ ವಹಿಸುತ್ತದೆ  ಆರೋಗ್ಯ ಕಾಪಾಡಿಕೊಂಡವನೆ ನಿಜವಾದ ಶ್ರೀಮಂತ ಎಂದು ತಾಲೂಕ ದೈಹಿಕ  ಶಿಕ್ಷಣ ಪರಿವಿಕ್ಷಕ ಸುರೇಶ ಕೆರಿಗೊಂಡ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ  ನಡೆದ ವಲಯ ಮಟ್ಟದ  ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ...

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನ

ಬೆಂಗಳೂರು - ಬಸವನಗುಡಿ ಬ್ರಾಹ್ಮಣ ಮಹಾಸಭಾದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಬಸವನಗುಡಿ ವಿಪ್ರ ರತ್ನ ಪ್ರಶಸ್ತಿ, ಪದಾಧಿಕಾರಿಗಳಿಗೆ ಸನ್ಮಾನ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಮಹಾಸಭಾದ ಅಧ್ಯಕ್ಷ ರಾದ ಅಶೋಕ್ ಹಾರನಹಳ್ಳಿ  ಅವರು ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಸಾಧನೆ ಮಾಡಲು ಉತ್ತೇಜನ ನೀಡಿದಂತಾಗುತ್ತೆ, ಹೆಚ್ಚು ಜನ ಮಹಾಸಭಾದ...

ಸೆ.17ರಿಂದ ಅ.2ರ ವರೆಗೆ ಬಿಜೆಪಿ ಅರಭಾವಿ ಮಂಡಲದಿಂದ  ಸೇವಾ ಪಾಕ್ಷಿಕ ಅಭಿಯಾನ

ಮೂಡಲಗಿ: ಭಾರತ ದೇಶ ಕಂಡ ಅತ್ಯಂತ ಶ್ರೇಷ್ಠ ನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ಜಗತ್ಪ್ರಸಿದ್ಧ ನಾಯಕನಿಗೆ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ "ಸೇವಾ ಪಾಕ್ಷಿಕ" ಎಂಬ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ವಿವಿಧ ರೀತಿಯ ಸೇವೆಯನ್ನು ಒದಗಿಸುವ ಸಂಕಲ್ಪ ಮಾಡಲಾಗಿದೆ. ಆದ್ದರಿಂದ ಅರಭಾವಿ...

ಮೂಡಲಗಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಸೆ.17ರಂದು  ಶ್ರೀ ವಿಶ್ವಕರ್ಮ ಜಯಂತಿಯನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು.ಶನಿವಾರ ಮುಂಜಾನೆ 8 ಗಂಟೆಗೆ ಧ್ವಜಾರೋಹಣ,  9-00 ಗಂಟೆಗೆ  ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶ್ರೀ ವಿಶ್ವಕರ್ಮ ಭಾವಚಿತ್ರದೊಂದಿಗೆ, ಮೆರವಣಿಗೆ, 11-00 ಗಂಟೆಗೆ ಸನ್ಮಾನ ಕಾರ್ಯಕ್ರಮ ನಂತರ ಮಧ್ಯಾನ್ಹ 1-00...

ಮುಖ್ಯಮಂತ್ರಿ ನಮ್ಮ ಸಮಾಜಕ್ಕೆ ಮೋಸ ಮಾಡಿದ್ದಾರೆ – ಈಡಿಗ ಬಿಲ್ಲವ ಶ್ರೀ ಪ್ರಣವಾನಂದ ಸ್ವಾಮೀಜಿ

ಬೀದರ : ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿಯವರು ನಮ್ಮ ಈಡಿಗ ಬಿಲ್ಲವ ಸಮಾಜದ  ಕುಲಕಸಬನ್ನು  ಕಸಿದುಕೊಂಡಿದ್ದಾರೆ ಎಂದು ಕಲಬುರಗಿ ಜಿಲ್ಲೆ ಚಿತ್ತಾಪುರದ  ಶ್ರೀ ನಾರಾಯಣ ಗುರುಗಳ ಶಕ್ತಿಪೀಠದ ಪರಮಪೂಜ್ಯ ಶ್ರೀ ಡಾ.ಪ್ರಣವಾನಂದ ಸ್ವಾಮೀಜಿ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಬೀದರನಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ನಿರ್ಲಜ್ಜ ಬಿಜೆಪಿ ಸರ್ಕಾರ ಇದುವರೆಗೆ ನಮ್ಮ ಸಮುದಾಯಕ್ಕೆ ಯಾವುದೇ ರೀತಿಯ ಕೊಡುಗೆಯನ್ನೂ...

ಕಲ್ಲೋಳಿ ಶತಮಾನೋತ್ಸವ ಶಾಲೆಗೆ ಸಂಸದರ ಅನುದಾನ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಲು ಸ್ಮಾರ್ಟ್  ಕ್ಲಾಸ್ ಪೂರಕ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಶಿಕ್ಷಣ ಮನುಷ್ಯನ ಜೀವನಕ್ಕೆ ದಾರಿ ದೀಪ ಇದ್ದಂತೆ, ಚಿಂತನ ಶೀಲ ಮತ್ತು ಜಾಗೃತ ಸಮಾಜವನ್ನು ನಿರ್ಮಿಸಲು ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದೆ. ಸರಕಾರಿ ಶಾಲೆಗಳಲ್ಲಿನ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸಲು ಸ್ಮಾರ್ಟ್ ಕ್ಲಾಸ್‍ಗಳಂತಹ ಯೋಜನೆಗಳು ಪೂರಕವಾಗಿವೆ...

ಲೈಂಗಿಕ ಕಿರುಕುಳ ; ಹಾಸ್ಟೆಲ್ ನ ಇಬ್ಬರ ಬಂಧನ

ಕಲಬುರ್ಗಿ- ರಾಜ್ಯದಲ್ಲಿ ಮುರುಘಾ ಮಠದಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ಮಾಸುವ ಮುನ್ನವೇ ಕಲಬುರ್ಗಿಯ ಕುಂಚಾವರಂ ಶಾಲಾ ವಿದ್ಯಾರ್ಥಿನಿಯರ ಮೇಲೆ ಪ್ರಿನ್ಸಿಪಾಲ್ ಹಾಗೂ ಕಂಪ್ಯೂಟರ್ ಆಪರೇಟರ್ ಸೇರಿಕೊಂಡು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದ್ದು ರಾಜ್ಯದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವೋ ಅಲ್ಲವೋ ಎಂಬ ಬಗ್ಗೆ ದೊಡ್ಡ ಪ್ರಶ್ನೆ ಏಳುವಂತೆ ಮಾಡಿದೆ.ಜಿಲ್ಲೆಯ ಚಿಂಚೋಳಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group