Times of ಕರ್ನಾಟಕ

ಕಠಿಣ ಪರಿಶ್ರಮ ಹಾಗೂ ಅಧ್ಯಯನ ಸಾಧನೆಯ ಶಿಖರ – ಮಹಾಲಿಂಗ ಮೇತ್ರಿ

ಮೂಡಲಗಿ: ಕಠಿನ ಪರಿಶ್ರಮ ಹಾಗೂ ಏಕಾಗ್ರತೆಯ ಸತತ ಅಧ್ಯಯನವು ಸಾಧನೆಯ ಶಿಖರವಾಗಿದೆ ಎಂದು ಅಥಣಿಯ ಜೆ ಎ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಮಹಾಲಿಂಗ ಮೇತ್ರಿ ಹೇಳಿದರು.ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ‘ಸೂಕ್ಷ್ಮ ಅರ್ಥಶಾಸ್ತ್ರ’ ವಿಷಯದ ಕುರಿತು ವಿದ್ಯಾರ್ಥಿಗಳ ಪರಿಕ್ಷಾ ತಯಾರಿಯ ಪೂರ್ವಭಾವಿ ಕಾರ್ಯಾಗಾರದಲ್ಲಿ  ಮುಖ್ಯ ಅತಿಥಿಯಾಗಿ ಮಾತನಾಡಿದ...

ಶ್ರೀ ಗುರುದತ್ತ ಬಡವಾಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ (ರಿ) 17 ನೇ ವರ್ಷದ ಗಣೇಶೋತ್ಸವಕ್ಕೆ ಸಂಭ್ರಮದ ತೆರೆ

ಬೆಂಗಳೂರು: ನಗರದ ಬನಶಂಕರಿ 3ನೇ ಹಂತದ ಹೊಸಕ್ಕೇರಿ ಹಳ್ಳಿಯ ಗ್ರಾಮಕ್ಕೆ ಸಮೀಪದಲ್ಲಿರುವ ಶ್ರೀ ದತ್ತ ಪೀಠದಿಂದ ಕೂಗಳತೆಯ ದೂರದಲ್ಲಿದೆ ಗುರುದತ್ತ ಬಡವಾಣೆ ಇಲ್ಲಿ ಸೆಪ್ಟೆಂಬರ್ 10 ರಂದು ಸಂಭ್ರಮದ ದಿಂದ ಬಡಾವಣೆಯ ನಿವಾಸಿಗಳು 17 ನೇ ವರ್ಷದ ಗಣೇಶೋತ್ಸವವನ್ನು ಆಚರಿಸಿದರು.ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರಿಂದ ಪ್ರತಿಷ್ಠಾಪನೆಗೊಂಡ ಶ್ರೀ ಶಕ್ತಿ ಗಣಪತಿ ದೇವಾಸ್ಥಾನ ಇಲ್ಲಿ...

ಭವಿಷ್ಯದ ಸಂಗತಿ ಅಂದಾಜಿಸುವ ಶಕ್ತಿ ಬಬಲಾದಿ ಮಠಕ್ಕಿದೆ – ಈರಣ್ಣ ಕಡಾಡಿ

ಮೂಡಲಗಿ: ಬಬಲಾದಿ ಮಠವು ಇತಿಹಾಸ ಪ್ರಸಿದ್ಧವಾಗಿದ್ದು, ಈ ಮಠದ ನುಡಿಗಳು ಎಂದಿಗೂ ಸುಳ್ಳಾಗುವುದಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಶ್ರೀ ಸದಾಶಿವ ಮಠದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ನಮ್ಮ ದೇಶದಲ್ಲಿ ಅನೇಕ ಕಾಲ ಜ್ಞಾನಿಗಳು ತಮ್ಮ ತಪಸ್ಸು, ಪೂಜೆಯ ಮೂಲಕ...

ತಾಯಿ ಇಲ್ಲದ ತಬ್ಬಲಿ ನಾನಾದೆ

ನಮ್ಮ ಜೀವನದಲ್ಲಿ ತಾಯಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಏಕೆಂದರೆ ಅವಳಿಲ್ಲದೆ ನಮ್ಮ ಜೀವನ ಸಾಧ್ಯವಿಲ್ಲ;ಅವಳು ನಮ್ಮನ್ನು ಈ ಜಗತ್ತಿಗೆ ತರುತ್ತಾಳೆ. ತಾಯಿ ವಾತ್ಸಲ್ಯ ಮತ್ತು ಪ್ರೀತಿಯ ಪ್ರತಿಮೆ. ತಾಯಿಯ ಮಡಿಲು ಮಗುವಿನ ಮೊದಲ ಜಗತ್ತು. ಅವಳ ಮಡಿಲಲ್ಲಿ ಕೂತು ಪ್ರಪಂಚದಲ್ಲಿ ಹೊಸ ಬಣ್ಣಗಳನ್ನು ಕಾಣುತ್ತೇವೆ. ಪ್ರತಿ ಮಗುವಿಗೆ ತಾಯಿ ಬಹಳ ವಿಶೇಷ ಮತ್ತು ಪ್ರಮುಖ...

ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಮನವಿ

ಮೂಡಲಗಿ: ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯನ್ನು ಶೀಘ್ರವಾಗಿ ಮಾಡುವಂತೆ ಮನವಿಯನ್ನು ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿoದ ತಹಶೀಲ್ದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸಿದ್ದಾರೆ.ಅವರು ಮನವಿಯಲ್ಲಿ ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ದೈಹಿಕ ಶಿಕ್ಷಣ ಶಿಕ್ಷಕರ...

ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್

ಐಡಿಎಫ್‍ನಿಂದ ಕೆಎಂಎಫ್‍ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ ನವದೆಹಲಿ: ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಿನ್ನೆಯಿಂದ ಆರಂಭಗೊಂಡಿರುವ  ಅಂತಾರಾಷ್ಟ್ರೀಯ ಡೇರಿ...

ಕಿತ್ತೂರು ಉತ್ಸವದ ನಿಮಿತ್ತ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ  ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು,  ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ...

ಡಾ.ಆರ್.ವಾದಿರಾಜುರವರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನೆ

ಸ್ನೇಹ ಬಳಗ ವತಿಯಿಂದ ಆಯೋಜಿಸಿದ್ದ ವಿಜಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಲೇಖಕ ಡಾ.ಆರ್.ವಾದಿರಾಜು ವಿರಚಿತ ದಾಸಸಾಹಿತ್ಯ ಮೇರು ಶ್ರೀ ವಾದಿರಾಜರು- ಒಂದು ಅವಲೋಕನ ಮತ್ತು ಹಿರಿಯ ಸಾಹಿತಿ ಡಾ.ಕವಿತಾಕೃಷ್ಣರವರ ಬದುಕು - ಬರಹ - ಸಾಧನೆಗಳ ಕಿರುನೋಟ ‘ಸಾರ್ಥಕ - ಸಾಧಕ’ ಕೃತಿಯನ್ನು ಖ್ಯಾತ ಹರಿದಾಸ ವಿದ್ವಾಂಸ ವಿದ್ಯಾವಾಚಸ್ಪತಿ ಡಾ.ಅರಳಮಲ್ಲಿಗೆ ಪಾರ್ಥಸಾರಥಿ ನಗರದ ಗಾಂಧಿ...

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ

ನೋಯಿಡಾದಲ್ಲಿ ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ) : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಉತ್ತರಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ...

ಸಂಪಾದಕೀಯ

ನಮಸ್ಕಾರ ಎಲ್ಲರಿಗೂ.... ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ | ನಿರ್ವಿಘ್ನಂ ಕುರುಮೇದೇವ ಸರ್ವ ಕಾರ್ಯೇಷು ಸರ್ವದಾ || ಬೆಂಗಳೂರಿನ ನನ್ನ ಹಿತೈಷಿಯೊಬ್ಬರ ಸಲಹೆಯಂತೆ ಶ್ರೀ ಗಣಪತಿಯ ಶ್ಲೋಕದೊಂದಿಗೆ ಈ ಚಿಕ್ಕ ಬರಹ ಆರಂಭಿಸುತ್ತಿದ್ದೇನೆ.ಆರೋಗ್ಯವೆಂಬುದು ಕೈಕೊಟ್ಟರೆ ಏನಿದ್ದರೂ ಏನೂ ಇಲ್ಲದಂತೆ. ಯಾಕೆಂದರೆ ಎಲ್ಲಕ್ಕಿಂತ ಶ್ರೇಷ್ಠ ಸಂಪತ್ತೆಂದರೆ ಆರೋಗ್ಯ ಸಂಪತ್ತು. ಮನುಷ್ಯ ಕೋಟಿ ಕೋಟಿ ಗಳಿಕೆ ಮಾಡಿ ಇಟ್ಟುಕೊಳ್ಳಬಹುದು ಆದರೆ ಅದನ್ನು ಉಣ್ಣುವ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group