Times of ಕರ್ನಾಟಕ

ಸಹಕಾರ ಸಂಘದ ಸಾಲವನ್ನು ಸದುಪಯೋಗಪಡಿಸಿಕೊಳ್ಳಿ

ಮೂಡಲಗಿ –ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೃಷಿ ಯಂತ್ರಗಳಿಗೆ ನಮ್ಮ ಸಂಘದಿಂದ ಸಾಲ ನೀಡಿ ರೈತರಿಗೆ ಉತ್ತೇಜನ ನೀಡಲಾಗುತ್ತಿದೆ. ಕೃಷಿಯಂತ್ರಗಳನ್ನು ಸರಿಯಾಗಿ ಉಪಯೋಗಿಸಿ ಸಕಾಲದಲ್ಲಿ ಸಾಲ‌ ಮರು ಪಾವತಿ ಮಾಡಿದರೆ ಬೇರೊಬ್ಬ ರೈತರಿಗೆ ಕೃಷಿ ಉಪಕರಣಗಳನ್ನು ಖರೀದಿಸಲು ಸಾಲ ನೀಡಲು ಹೆಚ್ಚು ಆಸಕ್ತಿ ಮೂಡುತ್ತದೆ ಎಂದು ಮೂಡಲಗಿ ಮಂಜುನಾಥ ವಿವಿಧ ಉದ್ದೇಶಗಳ ಸಹಕಾರ ಸಂಘದ...

1000 ಮೀಟರ್ ರಾಷ್ಟ್ರಧ್ವಜಕ್ಕೆ ಚಾಲನೆ

ಬೀದರ - ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ 1000 ಮೀ ರಾಷ್ಟ್ರಧ್ವಜ ವಾಕಥಾನ್ ಗೆ ಶಾಸಕ ಶರಣು ಸಲಗರ ಚಾಲನೆ ನೀಡಿದರು.ಬಸವಕಲ್ಯಾಣ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 1000 ಮೀ ರಾಷ್ಟ್ರಧ್ವಜ‌ ವಾಕಥಾನ್ ಗೆ ಪಟ್ಟಣದ ಕೋಟೆ ಆವರಣದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.ರಾಷ್ಟ್ರಧ್ವಜದೊಂದಿಗಿನ ನಡಿಗೆ ಬಸವಕಲ್ಯಾಣ ಕೋಟೆ ರಸ್ತೆಯಿಂದ...

ಜಲ ಜೀವನ ಮಿಶನ್ ಅಡಿಯಲ್ಲಿ ಮನೆ ಮನೆಗೆ ಗಂಗಾ ಕಾರ್ಯಕ್ರಮ

ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಚಿಕ್ಕೋಡಿ ವಿಭಾಗ, ಹಾಗೂ ಗ್ರಾಮೋದಯ ಸಂಸ್ಥೆ ಬೈಲಹೊಂಗಲ, ರೂರಲ್ ಡೆವಲಪ್ಮೆಂಟ್ ಸೊಸೈಟಿ (RDS) ಸಂಸ್ಥೆ ಮುರಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ದಿನಾಂಕ 5 ರಂದು ಮನೆ ಮನೆಗೆ ಗಂಗೆ ನೀರಿನ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು.ಚಿಕ್ಕೋಡಿ ವಿಭಾಗದ ಹುಕ್ಕೇರಿ ತಾಲ್ಲೂಕಿನ ಹೊಸೂರ ಗ್ರಾಮ...

ಪ್ರಕೃತಿಯ ಮಡಿಲಲ್ಲಿ ಲಕ್ಷ್ಮೀ ನಗರ ಶಾಲೆ

ಸವದತ್ತಿ ತಾಲೂಕಿನ ಜಕಬಾಳ ಗ್ರಾಮದಲ್ಲಿ ತೋಟದಲ್ಲಿ ೧೪-೦೭-೧೯೯೮ ಆರಂಭವಾದ ಲಕ್ಷ್ಮೀನಗರ ಜಕಬಾಳ ತೋಟದ ಶಾಲೆಯು ಇಂದು ತನ್ನದೇ ಆದ ಪ್ರಕೃತಿ ಮಧ್ಯದಲ್ಲಿ ಇರುವ ಶಾಲೆಯಾಗಿ ಕಂಗೊಳಿಸುತ್ತಿದೆ. ಈ ಶಾಲೆಗೆ ಇತ್ತೀಚಿಗೆ ಜಿಲ್ಲಾ ಅಕ್ಷರದಾಸೋಹ ವಿಭಾಗದಿಂದ ಬಿಸಿ ಊಟದ ನೋಡಲ್ ಅಧಿಕಾರಿಗಳಾದ ಶ್ರೀಮತಿ ಲೀಲಾವತಿ ಹಿರೇಮಠ ಹಾಗೂ ಸವದತ್ತಿ ತಾಲೂಕಿನ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ...

ಸರ್ಕಾರಿ ನೌಕರರು ಸಾರ್ವಜನಿಕರಿಗೆ ಅಗತ್ಯ ಸಹಾಯ ಸಹಕಾರ ನೀಡಬೇಕು – ಬಿಇಓ ಮನ್ನಿಕೇರಿ

ಮೂಡಲಗಿ: ಸರಕಾರಿ ನೌಕರರು ಶೃದ್ಧಾಭಕ್ತಿಯಿಂದ ಸಾರ್ವಜನಿಕ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿದಾಗ ಮಾತ್ರ ಜನ ಮನ್ನಣೆ ದೊರೆಯುತ್ತದೆ. ತಳಮಟ್ಟದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯ ಸಹಕಾರ ಸಹಾಯ ನೀಡಿದಾಗ ಮಾತ್ರ ನಿವೃತ್ತಿ ಸಂದರ್ಭದಲ್ಲಿ ಸನ್ಮಾನಗಳಿಸಲು ಸಾಧ್ಯವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.ಅವರು ಸಮೀಪದ ಕುಲಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ನಿವೃತ್ತರಿಗೆ ಅಭಿನಂದನಾ...

ಹರ್ ಘರ್ ತಿರಂಗಾ ರಾಷ್ಟ್ರ ಧ್ವಜಕ್ಕೆ ಚಾಲನೆ

ಬೀದರ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆಗೂ ರಾಷ್ಟ್ರಧ್ವಜ ಹಾರಿಸಬೇಕೆಂಬ ಕಾರ್ಯಕ್ರಮದ ಅಡಿಯಲ್ಲಿ ಶಿವಕುಮಾರ್ ಸ್ವಾಮಿ ನೇತೃತ್ವದಲ್ಲಿ ರಾಷ್ಟ್ರಧ್ವಜಕ್ಕೆ ಚಾಲನೆ ನೀಡಲಾಯಿತು.ರಾಷ್ಟ್ರಗೀತೆ ಹಾಡುವ ಮೂಲಕ ಶಿವಕುಮಾರ್ ಸ್ವಾಮೀಜಿ ಚಾಲನೆ ನೀಡಿದರು. ಶಾಲೆ ಮಕ್ಕಳು ರಾಷ್ಟ್ರ ಧ್ವಜ ಹಾರಿಸಿ ಭಾರತ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು.ಶಾಲೆ ಮಕ್ಕಳಿಗೆ ಧ್ವಜವನ್ನು ಮನೆಗೆ...

ಪ್ರತಿಯೊಬ್ಬರೂ ಮನೆ ಮನೆಗೆ ರಾಷ್ಟ್ರಧ್ವಜ ಹಾರಿಸಬೇಕು

ಸಿಂದಗಿ: 75ನೇ ವರ್ಷದ ಆಜಾದಿ ಅಮೃತ ಮಹೋತ್ಸವದ ನಿಮಿತ್ತ ಇಡೀ ದೇಶಾದ್ಯಂತ ಆ. 13ರಿಂದಲೇ ಹರ್ ಘರ್ ತಿರಂಗಾ ಹಾರಿಸಬೇಕು ಎಂದು ಆದೇಶ ಬಂದಿದ್ದು ಸಕಲ ಗೌರವದೊಂದಿದೆ ತ್ರಿರಂಗಾ ಧ್ವಜ ಹಾರಿಸಿ ಈ ರಾಷ್ಟ್ರೀಯ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ತಾಪಂ ಇಓ ಬಾಬು ರಾಠೋಡ ತಾಲೂಕಿನ ಸಮಸ್ತ ಸಾರ್ವಜನಿಕರಲ್ಲಿ ಕೋರಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ...

ನಿಯಮಬದ್ಧವಲ್ಲದ ರಾಷ್ಟ್ರಧ್ವಜ ವಿತರಣೆ: ಕ್ರಮಕ್ಕೆ ಮುಖ್ಯಮಂತ್ರಿಗೆ ಮನವಿ

ಸಿಂದಗಿ: ಸ್ವಾತಂತ್ರದ ಅಮೃತ ಮಹೋತ್ಸವ ಆಚರಣೆಗೆ ಮನೆ ಮನೆಗೆ ವಿತರಿಸುತ್ತಿರುವ ರಾಷ್ಟ್ರಧ್ವಜ ನಿಯಮಬದ್ಧವಾಗಿಲ್ಲ. ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನಿನ ಕ್ರಮ ಜರುಗಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ಗೆಳೆಯರ ಬಳಗ ತಹಶೀಲ್ದಾರ ಕಛೇರಿ ಶಿರಸ್ತೆದಾರ ಜಿ.ಎಸ್.ರೋಡಗಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಗಮೇಶ ಡಿಗ್ಗಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು...

ಶ್ರೀ ವೆಂಕಟೇಶ್ವರ ಅರ್ಬನ್ ಕೋ.ಅಪ್ ಸೊಸೈಟಿ ಉದ್ಘಾಟನೆ

‘ಸಂಘ, ಸಂಸ್ಥೆಗಳಲ್ಲಿ ಸಹಕಾರ, ವಿಶ್ವಾಸ ಇದ್ದರೆ ಅಭಿವೃದ್ಧಿ ಇರುತ್ತದೆ’ ಮೂಡಲಗಿ: ‘ಸಂಘ, ಸಂಸ್ಥೆಗಳಲ್ಲಿ ಸಹಕಾರ ಮತ್ತು ಪರಸ್ಪರ ವಿಶ್ವಾಸ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಇರುತ್ತದೆ’ ಎಂದು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಹೇಳಿದರು.ಇಲ್ಲಿಯ ನೂತನ ಶ್ರೀ ವೆಂಕಟೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರ ಸಂಸ್ಥೆಗಳು...

ಬೀದರನಲ್ಲಿ ಮುಂದುವರಿದ ಮಳೆರಾಯನ ಆರ್ಭಟ

ಶಾಸಕರು ಸಿದ್ಧು ಜನ್ಮದಿನದ ಸಂಭ್ರಮದಲ್ಲಿ ಬಿಜಿ ಬೀದರ - ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಮಹಾರಾಷ್ಟ್ರ ಗಡಿ ಪ್ರದೇಶಕ್ಕೆ ಹೊಂದಿರುವ ಗ್ರಾಮಗಳ ಸುತ್ತ ಮುತ್ತ ನಿನ್ನೆ ರಾತ್ರಿ ಯಿಂದ ಮುಂದುವರಿದ ಭಾರೀ ಮಳೆ ತನ್ನ ಅಟ್ಟಹಾಸ ಮೆರೆದಿದೆ.ಭಾಲ್ಕಿ ತಾಲ್ಲೂಕಿನ ಮೇಹಕರ್, ಅಳವಾಯಿ ಅಟರ್ಗಾ ವಲಯದಲ್ಲಿ ಭಾರೀ ಮಳೆ ಬೀಳುತ್ತಿದೆ. ಮಳೆಯಿಂದಾಗಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದ ಕೆರೆ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group