Times of ಕರ್ನಾಟಕ
ಸುದ್ದಿಗಳು
ವಲಯಮಟ್ಟಕ್ಕೆ ನಾಗನೂರ ಸರ್ಕಾರಿ ಶಾಲೆಯ ಬಾಲಕಿಯರ ತಂಡ ಆಯ್ಕೆ
ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಬಿ ಬಿ ಸಸಾಲಟ್ಟಿ ತಿಳಿಸಿದ್ದಾರೆ.ತುಕ್ಕಾನಟ್ಟಿ ಬರ್ಡ್ಸ್ ಸಂಸ್ಥೆಯ ಅಧ್ಯಕ್ಷ ಎ ಆರ್ ಪಾಟೀಲ, ದೈಹಿಕ ಶಿಕ್ಷಕ ಪ್ರಭು ಯಾದಗೂಡ, ಶಿಕ್ಷಕರಾದ ಪಿ ಡಿ ಅಳಗೋಡಿ, ಎಸ್...
ಸುದ್ದಿಗಳು
ಮೀಸಲಾತಿ ಗಾಗಿ ವೀರಶೈವ ಲಿಂಗಾಯತರ ಬೃಹತ್ ಪ್ರತಿಭಟನೆ
ಬೀದರ - ವೀರಶೈವ ಲಿಂಗಾಯತ ಸಮುದಾಯ ಹಾಗೂ ಸಮಾಜದ ಉಪ ಪಂಗಡಗಳನ್ನು 2ಎ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಬೃಹತ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ನೂರಾರು ವೀರಶೈವ ಲಿಂಗಾಯತರು ಭಾಗಿಯಾಗಿ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿಯ ವರೆಗೆ ಬೃಹತ್ ರ್ಯಾಲಿ ನಡೆಸಿದರು.ಪ್ರತಿಭಟನಾ ರ್ಯಾಲಿಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ವೀರಶೈವ ಲಿಂಗಾಯತ ಸಮುದಾಯದವರು, ತಮಗೆ ನ್ಯಾಯ ಒದಗಿಸಲೇಬೇಕು...
ಸುದ್ದಿಗಳು
ಟಿ.ವಿ.ಎಸ್ ಎಕ್ಸೆಲ್ ಸೂಪರ ದ್ವಿಚಕ್ರ ವಾಹನಕ್ಕೆ ಆಕಸ್ಮಿಕ ಬೆಂಕಿ
ಬೀದರ - ಗಡಿ ತಾಲ್ಲೂಕು ಆಗಿರುವ ಹುಲಸೂರ ಪಟ್ಟಣದಲ್ಲಿ ಬಾಬುರಾವ ಎನ್ನುವ ರೈತನೊಬ್ಬ ಹೊಲದಿಂದ ಸಂತೆಗೆ ತರಕಾರಿ ತೆಗೆದುಕೊಂಡು ಹೋಗುವಾಗ ವಡ್ಡರ ಗಲ್ಲಿ ಯಿಂದ ಹತ್ತಿರ ಸಾಗುತಿರುವಾಗ ಆಕಸ್ಮಿಕವಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹತ್ತಿಕೊಂಡಿದೆ.ನೋಡು ನೋಡುವಷ್ಟರಲ್ಲೆ ದೊಡ್ಡದಾಗಿ ಬೆಂಕಿ ಹತ್ತಿಕೊಂಡಿದ್ದು ರೈತ ಗಾಬರಿಯಾಗಿ ಗಾಡಿ ಬಿಟ್ಟು ದೂರ ಸರಿದ ಕಾರಣ ಯಾವುದೇ ಅಪಾಯ ಹಾಗೂ...
ಸುದ್ದಿಗಳು
ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.ಇತ್ತೀಚೆಗೆ...
ಸುದ್ದಿಗಳು
ಜಲ ಜೀವನ್ ಅಡಿಯಲ್ಲಿ ಪ್ರತಿ ಹಳ್ಳಿಗೆ ಕೆರೆ ನಿರ್ಮಿಸಲು ಕೇಂದ್ರಕ್ಕೆ ಕಡಾಡಿ ಮನವಿ
ಮೂಡಲಗಿ: ಕರ್ನಾಟಕ ಮತ್ತು ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿನ ಮೂಲಗಳು ಬತ್ತಿ ಹೋಗುವದರಿಂದ ಕುಡಿಯುವ ನೀರಿನ ಪೂರೈಕೆಗೆ ಕಷ್ಟದಾಯಕವಾಗುತ್ತದೆ. ಪ್ರತಿ ವರ್ಷ ಸಂಭವಿಸುವ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಜಲ ಜೀವನ್ ಮಿಷನ್ ಅಡಿಯಲ್ಲಿಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು...
ಸುದ್ದಿಗಳು
ಸಮಾಜಮುಖಿ ಚಿಂತನೆಯ ಶಿಕ್ಷಕರ ಧ್ವನಿ ಗುರು ತಿಗಡಿ
ಧಾರವಾಡ: ಸತತ ೩ ದಶಕಗಳ ಕಾಲ ಓರ್ವ ಆದರ್ಶ ಅಧ್ಯಾಪಕರಾಗಿ ಸೇವೆಸಲ್ಲಿಸಿ ಶ್ರೇಷ್ಠ ಸಂಘಟಿಕರಾಗಿ, ಸಮಾಜಮುಖಿ ಚಿಂತನೆಯ ಶಿಕ್ಷಕರ ಧ್ವನಿಯಾಗಿರುವ ಗುರು ತಿಗಡಿ ಸಮುದ್ರದಂತೆ ವಿಶಾಲ ಗುಣವಿಶೇಷತೆಯನ್ನು ಹೊಂದಿದ್ದಾರೆ ಎಂದು ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಶ್ರೀಕುಮಾರ ವಿರೂಪಾಕ್ಷ ಸ್ವಾಮೀಜಿ ಬಣ್ಣಿಸಿದರು.ಅವರು ಶನಿವಾರ ಇಲ್ಲಿಯ ಕ.ವಿ.ವ. ಸಂಘದ ಡಾ. ಪಾಪು ಸಭಾ ಭವನದಲ್ಲಿ ಗುರು ತಿಗಡಿ ಅಭಿನಂದನಾ...
ಲೇಖನ
ನಾಗ ಪಂಚಮಿ
ನಾಗಾರಾಧನೆ ನಮ್ಮ ದೇಶದ ಚಾರಿತ್ರಿಕ ಇತಿಹಾಸದಲ್ಲಿ ಅಡಕವಾಗಿದೆ. ಮಹಾಭಾರತದಲ್ಲಿ ನಾಗ ಜನಾಂಗದ ಕಥೆ ಬರುತ್ತದೆ. ಅರ್ಜುನ ಉಲೂಪಿ ಎಂಬ ನಾಗಕನ್ಯೆಯನ್ನು ಮದುವೆಯಾಗಿದ್ದ ಮುಂದೆ ಕಾರಣಾಂತರಗಳಿಂದ ಅವರಲ್ಲಿ ವೈಷಮ್ಯ ಬರಲು ನಾಗರಾಜ ಪರೀಕ್ಷಿತನನ್ನು ಕಚ್ಚುತ್ತದೆ.ಪರೀಕ್ಷಿತನ ಮಗ ಜನಮೇಜಯನು ತನ್ನ ತಂದೆಯನ್ನು ಕೊಂದ ನಾಗ ಸರ್ಪದ ಜನಾಂಗವನ್ನೇ ನಾಶ ಮಾಡಲು ಸರ್ಪಯಾಗ ಮಾಡುತ್ತಾನೆ.ಆಗ ಆಸ್ತಿಕ ಋಷಿಯ ಮಧ್ಯಸ್ಥಿಕೆಯಿಂದಾಗಿ...
ಜೋತಿಷ್ಯ
ಆಗಸ್ಟ್ ತಿಂಗಳ ರಾಶಿ ಭವಿಷ್ಯ (01.08. 2022 to 31.08. 2022)
ಮೇಷ ರಾಶಿ:
ಈ ತಿಂಗಳ ಎರಡನೇ ವಾರದಲ್ಲಿ, ಶುಕ್ರ ಮತ್ತು ಸೂರ್ಯನು ಮೇಷ ರಾಶಿಯ ನಾಲ್ಕನೇ ಮನೆಯಲ್ಲಿ ಸ್ಥಾನದಲ್ಲಿರುವ ಕಾರಣ ಕೆಲಸದ ಸ್ಥಳದಲ್ಲಿ ನಿಮಗೆ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಗೋಚರಿಸುತ್ತಿದೆ. ನಿಮ್ಮ ಕಾರ್ಯಗಳ ಅಧಿಪತಿಯಾದ ಶನಿಯು ಕಠಿಣ ಪರಿಶ್ರಮದಲ್ಲಿ ತೊಡಗಿಸಿಕೊಳ್ಳಲು ನಿಮ್ಮನ್ನು ಪ್ರೇರೇಪಿಸಬಹುದು.ತಿಂಗಳ ದ್ವಿತೀಯಾರ್ಧದಲ್ಲಿ, ಸೂರ್ಯನು ಬುಧದೊಂದಿಗೆ ಸಂಯೋಗ ಹೊಂದಿ ಬುಧಾದಿತ್ಯ ಯೋಗದ ರಚನೆಯಾಗುವುದು....
ಸುದ್ದಿಗಳು
ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭ
ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ ಸಿಂದಗಿ ತಾಲೂಕು ಘಟಕದ ವತಿಯಿಂದ ಅ.1 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಮಾಂಗಲ್ಯ ಭವನದಲ್ಲಿ ನೂತನ ಅಧ್ಯಕ್ಷರ, ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಕಾರಣ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಸಾಪ ಅಧ್ಯಕ್ಷ...
ಸುದ್ದಿಗಳು
ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಉದ್ಘಾಟನೆ
ಮೂಡಲಗಿ: ಟ್ಯಾನ್ ಗ್ರಾಮ್ ಗಣಿತ ಎಂಬುದು ಇಂದಿನ ವಿದ್ಯಾರ್ಥಿಗಳಿಗೆ ಮೆದುಳಿಗೆ ಮೇವು ಹಾಕಿದಂತೆ ಎಂದು ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕ ಡಾ. ವೀರಣ್ಣ ಬೋಳಶೆಟ್ಟಿ ಅಭಿಪ್ರಾಯಪಟ್ಟರು.ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಹಾಗೂ ಸ್ಪರ್ಧೆಯನ್ನು ಏರ್ಪಡಿಸಿ ಸಮಾರಂಭದಲ್ಲಿ ಮಾತನಾಡಿದ್ದರು.ಈ ಸಂದರ್ಭದಲ್ಲಿ ಡಾ. ಭೋಜರಾಜ್ ಬೆಳಕೂಡ ಮಾತನಾಡಿ,...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



