Times of ಕರ್ನಾಟಕ

ವಿಕ್ರಾಂತ ರೋಣ ಸಿನಿಮಾ ವೀಕ್ಷಿಸಿದ ಈರಣ್ಣ ಕಡಾಡಿ

ನವದೆಹಲಿಯ ಚಾಣಕ್ಯಪುರಿಯ ಪಿವಿಆರ್‌ ಥಿಯೇಟರ್‌ನಲ್ಲಿ, ಕನ್ನಡದ "ವಿಕ್ರಾಂತ್ ರೋಣ" ಚಲನಚಿತ್ರದ ಪ್ರೀಮಿಯರ್ ಶೋ ಅನ್ನು ರಾಜ್ಯ ಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ವೀಕ್ಷಿಸಿದರು.ಅವರ ಜೊತೆಗೆ ಅಭಿನಯ ಚಕ್ರವರ್ತಿ, ನಾಡಿನ ಹೆಮ್ಮೆಯ ನಟ ಕಿಚ್ಚ ಸುದೀಪ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಇದ್ದರು.ನಮ್ಮ ಮಾತೃಭಾಷೆ ಕನ್ನಡದ...

ಸಮಾಜಮುಖಿ ಪ್ರಾಧ್ಯಾಪಕಿ ಡಾ. ರಾಜಶ್ರೀ

ಜೀವನ ಮೌಲ್ಯಗಳೇ ಕುಸಿದು ಬೀಳುತ್ತಿರುವ ಇಂದಿನ ದಿನಗಳಲ್ಲಿ ನಮಗೆ ಉಳಿದಿರುವ ಆಶಾಕಿರಣಗಳೆಂದರೇ ಶಿಕ್ಷಕರು. ಇಂದಿನ ಸಂಕೀರ್ಣ ಬದುಕಿನಲ್ಲಿ ಹಿಂದೆಂದಿಗಿಂತಲೂ ಶಿಕ್ಷಕರ ಹೊಣೆಗಾರಿಕೆ ಹೆಚ್ಚಾಗಿದೆ. ಶಿಕ್ಷಕರ ಆದರ್ಶದ ನಡೆನುಡಿ ವಿದ್ಯಾರ್ಥಿಗಳ ಮೇಲೆ ಖಂಡಿತವಾಗಿ ಒಳ್ಳೆಯ ಪರಿಣಾಮವನ್ನು ಬೀರುತ್ತದೆ. ಅಂತಹಅಪ್ಪಟ ಬಹುಮುಖ ಪ್ರತಿಭೆ, ಶಿಕ್ಷಣ ಕ್ಷೇತ್ರವನ್ನೇ ಸಾಧನೆಯ ಮಾರ್ಗವಾಗಿಸಿಕೊಂಡು ವಿದ್ಯಾರ್ಥಿಗಳ ಪ್ರತಿಭೆ ಬೆಳಗಿದ ಪ್ರಾಧ್ಯಾಪಕಿ ಡಾ.ರಾಜಶ್ರೀ ಗುದಗನವರ.ಪ್ರೊ.ಸುರೇಶ...

ಪತ್ರಕರ್ತ ಹಿಟ್ಟಿಯವರಿಗೆ ಓಂ ಯುವಕ ಗಡಿನಾಡು ಶಿಕ್ಷಣ ಸಂಸ್ಥೆಯ ವತಿಯಿಂದ ಆರ್ಥಿಕ ನೆರವು

ಸಿಂದಗಿ: ಇತ್ತೀಚೆಗೆ ಅಕಾಲಿಕ ನಿಧನ ಹೊಂದಿದ ಸಿಂದಗಿಯ ಹಿರಿಯ ಪತ್ರಕರ್ತ ದಿ.ಮುರುಗೇಶ ಹಿಟ್ಟಿ ಅವರ ಮನೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಓಂ ಯುವಕ ಗಡಿನಾಡು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕಾನಿಪ ಕಾರ್ಯಕಾರಿಣಿ ಸದಸ್ಯ ಶಂಕರ ಹಾವಿನಾಳ ಅವರು ತಮ್ಮ...

ಬೀದರನಲ್ಲಿ ಕುಮಾರಸ್ವಾಮಿ; ಜೆಡಿಎಸ್ ನಿಷ್ಠಾವಂತ ನಾಯಕ ನಸಿಮ್ ಪಟೇಲ್ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೀದರ - ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೀದರನತ್ತ ಮಾಡಿರುವ ಕುಮಾರಸ್ವಾಮಿಯವರಿಗೆ ಶಾಕ್ ಆಗಿದೆ.ಜೆಡಿಎಸ ಪಕ್ಷದ ಪ್ರಮುಖ ಬೀದರ್ ಜಿಲ್ಲೆಯ ನಾಯಕ ನಸಿಮ್ ಪಟೇಲ್ ತಮ್ಮ ತಲೆ ಮೇಲೆ ಇದ್ದ ಹೊರೆ ಭಾರ ಕೆಳಗೆ ಇಳಿಸಿ ಮುಖ್ಯ ಮಂತ್ರಿ ಚಂದ್ರು ನೇತ್ರತ್ವದಲ್ಲಿ ಆಮ್ ಆದ್ಮಿ ಪಕ್ಷ ಸೇರಿ ಕೊಂಡಿದ್ದಾರೆ.ಬೀದರ್ ಜಿಲ್ಲೆ ಪ್ರವಾಸ ಕೈಗೊಂಡಿದ್ದ...

ಬೆಳ್ಳಾರಿ ಬಿಜೆಪಿ ಯುವ ಮುಖಂಡ ಹತ್ಯೆ ಪ್ರಕರಣ

ಗಡಿ ಜಿಲ್ಲೆ ಬೀದರ್ ನಲ್ಲೂ ಆರಂಭವಾದ ರಾಜೀನಾಮೆ ಪರ್ವ. ಬೀದರ - ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿರುವುದಕ್ಕೆ ಪ್ರತಿಭಟನಾರ್ಥವಾಗಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಸಹ ಸಂಚಾಲಕ ರಾಜೀನಾಮೆ ನೀಡಿದ್ದಾರೆ.ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಸ್ಥಾನಕ್ಕೆ ದಿನೇಶ್ ಮೂಲಗೆ ರಾಜೀನಾಮೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ್ ಮಂಠಾಳಕರ್ ಗೆ ಸಲ್ಲಿಸಿದರು.ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ...

ಶನಿವಾರ ಟ್ಯಾನಗ್ರಾಮ ಗಣಿತ ಚಟುವಟಿಕೆ ಕಾರ್ಯಾಗಾರ ಹಾಗೂ ಸ್ಪರ್ಧೆ

ಮೂಡಲಗಿ- ತಾಲೂಕಿನ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ಬಸವೇಶ್ವರ ಶಿಕ್ಷಣ ಸಂಸ್ಥೆ ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಚಿಕ್ಕೋಡಿ ಜಿಲ್ಲೆ ಇವುಗಳ ಸಹಯೋಗದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಶಿಕ್ಷಕ ಮತ್ತು ವಿದ್ಯಾರ್ಥಿಗಳಿಗೆ ಜುಲೈ 30ರಂದು ಮುಂಜಾನೆ 10 ಗಂಟೆಗೆ ಟ್ಯಾನಗ್ರಾಮ ಗಣಿತ ಚಟುವಟಿಕೆ...

ಹಾಸ್ಯ ರತ್ನಾಕರ ಮುಸುರಿ ಕೃಷ್ಣಮೂರ್ತಿ ಅವರ ಜನುಮ ದಿನ ಇಂದು

ಪಡುವಾರಳ್ಳಿ ಪಾಂಡವರು ಚಿತ್ರದ ಕನೆಕ್ಷನ್ ಕಾಳಪ್ಪನನ್ನು ಕನ್ನಡ ಚಿತ್ರಾಭಿಮಾನಿಗಳು ಮರೆತಿರಲಿಕ್ಕೆ ಸಾಧ್ಯವಿಲ್ಲ. ಈ ಪಾತ್ರದಲ್ಲಿ ಮಿಂಚಿದ ಮುಸುರಿ ಕೃಷ್ಣಮೂರ್ತಿ ಕನ್ನಡ ರಂಗಭೂಮಿ ಮತ್ತು ಚಿತ್ರರಂಗ ಕಂಡ ಒಂದು ಅದ್ಭುತ ಪ್ರತಿಭೆ. ಮೈಸೂರಿನ ಹತ್ತಿರದಲ್ಲಿರುವ ಬೆಟ್ಟದಪುರದಲ್ಲಿ ಜುಲೈ 28, 1930ರ ವರ್ಷದಲ್ಲಿ ಮುಸುರಿ ಕೃಷ್ಣಮೂರ್ತಿ ಜನಿಸಿದರು. ಅವರು ಬಾಲ್ಯದಿಂದಲೇ ಹಾಡುಗಾರಿಕೆ ಮತ್ತು ನಟನೆಯತ್ತ ಗಮನಹರಿಸಿದರು. ಅವರು...

ನಾಡಿನ ಶಿಕ್ಷಕರ ಕಣ್ಮಣಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು

ಮೈಸೂರು: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತಿನ ವತಿಯಿಂದ ತುಮಕೂರಿನ ಸಿದ್ದಗಂಗಾ ಮಠದ ಉದ್ದಾನೇಶ್ವರ ಭವನದಲ್ಲಿ ನಡೆದ "ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ 2022" ನ್ನು ತುಮಕೂರು ಗ್ರಾಮಾಂತರ ಶಾಸಕರಾದ ಡಿ.ಸಿ,ಗೌರಿಶಂಕರ ಅವರು ಉದ್ಘಾಟಿಸಿ ಮಾತನಾಡಿದರು.ನಾಡಿನಲ್ಲಿ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸುವದು ಪುಣ್ಯದ ಕೆಲಸ. ಅವರಲ್ಲಿಯ ಪ್ರತಿಭೆಗೆ ರಾಜ್ಯ ಮಟ್ಟದಲ್ಲಿ ಅನೇಕ...

“ಬಾಳೆ ಬೆಳೆಗೆ ಎಲೆ ಚುಕ್ಕೆ ರೋಗದ ಬಾಧೆ”- ಅರಭಾವಿ ವಿಭಾಗದಿಂದ ರೈತರಿಗೆ ಸಲಹೆ

ಮೂಡಲಗಿ- ಬಾಗಲಕೋಟದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅರಭಾಂವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್, ಅಖಿಲ ಭಾರತೀಯ ಸಮನ್ವಯ ಸಂಶೋಧನಾ ಯೋಜನೆ ವಿಭಾಗದ ವಿಜ್ಞಾನಿಗಳಾದ ಡಾ. ಕಾಂತರಾಜು, ವಿ., ಡಾ.ಸುಹಾಸಿನಿ ಜಾಲವಾದಿ ಮತ್ತು ನಟರಾಜ ಕೆ.ಎಚ್. ಇವರು ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿರುವ ಸಿಗಾಟೋಕ (ಯುಮೋಸಿಯೆ) ಎಲೆ...

ಕೇಂದ್ರೀಯ ಸಂಸ್ಥೆಯ ಮೂಲಕ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಸ್ಥಾಪನೆ – ಕಡಾಡಿ

ಮೂಡಲಗಿ: ಶಾಸ್ತ್ರೀಯ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಲು ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ (ಸಿ.ಐ.ಐ.ಎಲ್) ಮೂಲಕ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಸಂಸತ್ತಿನ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group