Times of ಕರ್ನಾಟಕ

ಕವನ: ದುಷ್ಟರೆ ಎಚ್ಚರ !!

ದುಷ್ಟರೆ ಎಚ್ಚರ !! ಸ್ವಂತ ನೆಮ್ಮದಿಗಾಗಿ ಸ್ವಂತ ಸ್ವಾರ್ಥಕ್ಕಾಗಿ ಸ್ವಂತ ಗೆಲ್ಲುವಿಕೆಗಾಗಿ ಸ್ವಂತ ಪ್ರತಿಷ್ಠೆಗಾಗಿ ಸ್ವಹಿತ ಸಾಧನೆಗಾಗಿ ಪವಿತ್ರ ಮನಗಳನ್ನು ಮರ್ಯಾದೆಗಂಜಿ ಬಾಳುವವರ ಮುಗ್ಧ ಹೃದಯಿಗಳ ಜೇವನವನ್ನು ದುರ್ಮಾರ್ಗದಿಂದ ದುಷ್ಟ ಶಕ್ತಿಗಳ ಪ್ರಯೋಗದಿಂದ ಗೌರವದಿಂದ ಬಾಳುವವರ ಬದುಕಿಗೆ ಬರೆ ಹಾಕಬಾರದು ಮಾತಿನಿಂದ ಇನ್ನೊಬ್ಬರ ಮನ ನೋಯಿಸಬಾರದು ಒಳ್ಳೆಯವರ ಕಣ್ಣೀರಿಗೆ ಕಾರಣವಾಗಬಾರದು ಅವರ ಪಾಲಿನ ಬದುಕು ಅವರಿಗಿರಬೇಕು. ನೀತಿವಂತರ ಉತ್ತಮ ಸುಖಜೀವನವನ್ನು ನೋಡಿ ಸಂತೋಷ ಪಡಬೇಕು ಕೆಟ್ಟದ್ದು ಮಾಡಬಾರದು. ಬೆನ್ನಿಗೆ ಚೂರಿ ಹಾಕೋ ಕೆಟ್ಟ ಕೆಲಸ ಮಾಡಬಾರದು ಹಾಗೇನಾದ್ರೂ ಮೋಸ ಮಾಡಿದ್ರೆ ಅದು ಅವರಿಗೆಸಗಿದ ಸಾವಿರ ಪಟ್ಟು ನಿಮಗೆ ಕೆಟ್ಟದ್ದಾಗುತ್ತದೆ...

ಪ್ರಾಮಾಣಿಕ ಬದ್ಧತೆ ಮೂಲಕ ಗಿಡಗಳನ್ನು ಪೋಷಿಸಿ – ಆನಂದ ಮಾಮನಿ

ಸವದತ್ತಿ: ಭೂಮಿಯಲ್ಲಿ ತೇವಾಂಶವಿದ್ದು ಸರಿಯಾದ ರಕ್ಷಣೆ– ಪೋಷಣೆ ನೀಡಿದರೆ ಸಸಿಗಳು ಉಳಿದು ಬೆಳೆಯುತ್ತವೆ. ಇದಕ್ಕೆ ಪ್ರಾಮಾಣಿಕ ಬದ್ಧತೆ ಬೇಕು.ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗದೆ. ನಾವು ನೆಟ್ಟ ಗಿಡಗಳನ್ನೆಲ್ಲ ಸರಿಯಾಗಿ ಪೋಷಿಸುವ ಮೂಲಕ ಅವುಗಳನ್ನು ಉಳಿಸಿ ಬೆಳೆಸುವ ಮೂಲಕ ಈ ದಿನದ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ವಿಧಾನಸಭಾ ಉಪ ಸಭಾಧ್ಯಕ್ಷ ರು ಹಾಗೂ ಸವದತ್ತಿಯ ಜನಪ್ರಿಯ...

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಸಂಘದ ವಾರ್ಷಿಕೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಳಗಾವಿ - ಶುಕ್ರವಾರ ದಿನಾಂಕ ಒಂದರಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಜ್ಯೋತಿ ಬದಾಮಿ, ದಿ. ರಾಚಮ್ಮ ಪಾಟೀಲ, ದಿ. ಮಲ್ಲಪ್ಪ ತಿರ್ಲಾಪುರ , ದಿ. ಶಿವನಾಗಪ್ಪ ಅಬ್ಬಿಗೇರಿ, ದಿ. ಸೂರ್ಯಕಾಂತ ಅಬ್ಬಿಗೇರಿ, ದಿ. ಮಹಾದೇವಪ್ಪ ನಿಡುವಣಿ,...

ರಾಮಾಚಾರಿ 2.0 ಚಿತ್ರದಲ್ಲಿ ಮೂಡಲಗಿಯ ಕಲಾವಿದ

ಮೂಡಲಗಿ: ಹೌದು, ನಟ, ಅಲ್ಟಿಮೇಟ್ ಸ್ಟಾರ್ ತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಫಿಕ್ ಥ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ ಎನ್ನುವುದು ಖುಷಿಯ ವಿಚಾರ. ಏಕೆಂದರೆ ಚಿತ್ರದ...

ಕವಿ ನಾಗೇಶ್ ನಾಯಕಗೆ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದತ್ತಿ ಪ್ರಶಸ್ತಿ ಪ್ರದಾನ

ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ ಪ್ರತಿಷ್ಠಾನದ ರಜತ ಸಂಭ್ರಮದ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ನಾಗೇಶ್ ಅವರ ೨೦೧೯ ರ ಸಾಲಿನಲ್ಲಿ ಪ್ರಕಟವಾದ ‘ಬಯಲು ಕನ್ನಡಿ’ ವಿಮರ್ಶಾ ಸಂಕಲನಕ್ಕೆ...

ಸಾಹಿತ್ಯ ಮನಸ್ಸಿಗೆ ನೆಮ್ಮದಿ ನೀಡುವ ಸಾಧನ – ಚಂದ್ರಕಾಂತ ಗುರಪ್ಪ ಬೆಲ್ಲದ

ಬೈಲಹೊಂಗಲ: ಉತ್ತಮ ಸಾಹಿತ್ಯವನ್ನು ಓದುವುದರಿಂದ ಹೃದಯ ವಿಸ್ತಾರಗೊಳ್ಳುವುದಲ್ಲದೇ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಗುರಪ್ಪ ಬೆಲ್ಲದ ಹೇಳಿದರು.ಬೈಲಹೊಂಗಲ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ ಶ್ರೀ ಶಿವಬಸವ ಮಹಾಸ್ವಾಮಿಗಳ ಕಲ್ಯಾಣ ಮಂಟಪದಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ...

ಇಂದಿನ ರಾಶಿ ಭವಿಷ್ಯ ರವಿವಾರ 26-06-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಚೈತನ್ಯದಾಯಕ ದಿನವಾಗಿರುತ್ತದೆ ಮತ್ತು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ಒಂದು ಸಾಮಾನ್ಯ ವೈವಾಹಿಕ ಜೀವನದಲ್ಲಿ, ಈ ದಿನ ಒಂದು ರುಚಿಕರವಾದ ಸಿಹಿಯಾಗಿ ಕೆಲಸ ಮಾಡುತ್ತದೆ. ಪ್ರವಾಸದಲ್ಲಿ ಸುಂದರವಾದ ಅಪರಿಚಿತರನ್ನು ಭೇಟಿಯಾಗುವುದು ನಿಮಗೆ ಉತ್ತಮವಾಗಿ ಅನುಭವಿಸಬಹುದು. ಮನರಂಜನೆ ಮತ್ತು ಮೋಜಿನ ಒಂದು ದಿನ.ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ...

ಪಶುಸಂಗೋಪನೆ ಸಚಿವರ ತವರು ಜಿಲ್ಲೆಯಲ್ಲಿ ಪಶುಗಳ ಆಸ್ಪತ್ರೆ ಅವ್ಯವಸ್ಥೆ

ಬೀದರ: ಗಡಿ ಜಿಲ್ಲೆ ಬೀದರ್ ಬಗ್ಗೆ ಹೇಳಬೇಕು ಅಂದರೆ ಇಲ್ಲಿರುವ ಶಾಸಕರಿಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರಗಳು ಈ ನಾಯಕರು ಬೀದರ್ ಜಿಲ್ಲೆಯ ಹಿಂದುಳಿದ ಪ್ರದೇಶ ಅಭಿವೃದ್ಧಿ ಮಾಡುತ್ತಾರೆ ಎಂಬ ಭರವಸೆ ಇಟ್ಟುಕೊಂಡು ಇಬ್ಬರಿಗೂ ಸಚಿವ ಸ್ಥಾನ ನೀಡಿವೆ. ಇದೊಂದು ದೊಡ್ಡ ಕೊಡುಗೆಯನ್ನೇ ಬೀದರ್ ಜಿಲ್ಲೆಗೆ ನೀಡಿದ್ದಾರೆ ಎಂದು ಹೇಳಬಹುದು.ಆದರೆ ಜಿಲ್ಲೆಯಲ್ಲಿ ನಡೆಯುತ್ತಿರುವುದೇ...

ವಿಭೂತಿ ಮತ್ತು ನಾಮಗಳನ್ನು ‘ಮೂರು’ ರೇಖೆಗಳಂತೆ ಯಾಕಿಡುತ್ತಾರೆ

ಮೂರರ ಸಂಖ್ಯೆ ಧರ್ಮ ಸೂಚಕವಾಗಿದೆ. ವೇದಯುಗದಲ್ಲಿ ಈ ಅಡ್ಡ ಉದ್ದದ ನಾಮಗಳಿಲ್ಲವೆನಿಸುತ್ತದೆ. ದ್ವಾಪರದ ಕೊನೆಯಲ್ಲಿ-ಕಲಿಯುಗ ಆರಂಭದಲ್ಲಿ ಈ ಧಾರಣಗಳು ಪ್ರಾರಂಭವಾಗಿವೆ ಎನ್ನಬಹುದು.ಆದರೆ ಹಣೆಯ ಮೇಲೆ ಕೆಂಪು ತಿಲಕವನ್ನು ಸೂರ್ಯನ ದ್ಯೋತಕವಾಗಿ ಧಾರಣ ಮಾಡುವ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ನಮಗೆ ಸೂರ್ಯನೆ ಪ್ರತ್ಯಕ್ಷ ಪ್ರಥಮ ದೇವನಾಗಿದ್ದನು. ವೇದಯುಗದಲ್ಲಿಯೂ ಸೂರ್ಯ ಮತ್ತು ಅಗ್ನಿಗಳನ್ನು ಮಾತ್ರ ನಮ್ಮವರು...

ಇಂದಿನ ರಾಶಿ ಭವಿಷ್ಯ ಶನಿವಾರ (25-06-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು ಅನುಭವಿಸುತ್ತೀರಿ. ಚಿಂತಿಸಬೇಡಿ, ಕಾಲಕಳೆದಂತೆ ಎಲ್ಲವೂ ಬದಲಾಗುತ್ತದೆ, ನಿಮ್ಮ ಪ್ರಣಯ ಜೀವನವೂ ಸಹ. ಇಂದಿನ ದಿನ ನಿಮ್ಮ ಕೆಲವು ಸ್ನೇಹಿತರು ನಿಮ್ಮ ಮನೆಗೆ ಬರಬಹುದು ಮತ್ತು ನೀವು ಅವರೊಂದಿಗೆ ಸಮಯವನ್ನು ಕಳೆಯಬಹುದು. ಒಂದು ಲಾಭಕರ ದಿನ ಮತ್ತು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group