Times of ಕರ್ನಾಟಕ

ಫಲಿತಾಂಶದಲ್ಲಿ ಮೂಡಲಗಿ ವಲಯ ಜಿಲ್ಲೆಗೆ ಪ್ರಥಮ – ಬಿಇಓ ಮನ್ನಿಕೇರಿ ಮಾಹಿತಿ

ಮೂಡಲಗಿ: ಶಿಕ್ಷಕರ, ಪಾಲಕ, ಪೋಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ೨೦೨೧-೨೨ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.ಪರೀಕ್ಷೆಗೆ ದಾಖಲಾದ ೭೦೩೯ ವಿದ್ಯಾರ್ಥಿಗಳ ಪೈಕಿ ೬೭೩೭ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮೂಡಲಗಿ ಶೈಕ್ಷಣಿಕ ವಲಯದ ಕೀರ್ತಿ ಹೆಚ್ಚಿಸಿದ್ದಾರೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ...

625 ಕ್ಕೆ 625 ಅಂಕ ಪಡೆದು ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದ 10 ಜನ ವಿದ್ಯಾರ್ಥಿಗಳು

ಬೆಳಗಾವಿ: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಪರೀಕ್ಷೆಯ ನಂತರ ಫಲಿತಾಂಶಕ್ಕೆ ಕಾಯುತ್ತ ಕುಳಿತ ವಿದ್ಯಾರ್ಥಿಗಳ ಮುಖದಲ್ಲಿ ಇಂದು ಮಂದಹಾಸ ಮೂಡಿದ್ದು ಈ ಬಾರಿಯ ಪಲಿತಾಂಶ ಒಂದು ಮಾದರಿ ದಾಖಲೆಯಂತಿದೆ.ರಾಜ್ಯದಲ್ಲಿ 145 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಸಂಪೂರ್ಣ ಅಂಕಗಳನ್ನು ಪಡೆದು ಟಾಪರ್ ಗದ್ದುಗೆ...

ಬೂದಿಹಾಳ ಸರಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.100

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ 2021-22 ನೆಯ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.100 ರಷ್ಟಾಗಿದೆ. ಲಕ್ಷ್ಮೀ ಬಸಪ್ಪ ತಡಸಲೂರ (616) ಪ್ರಥಮ, ಅಭಿಷೇಕ ಬಸಯ್ಯ ನರೇಂದ್ರಮಠ (611) ದ್ವಿತೀಯ, ಅಪೂರ್ವ ರಮೇಶ ಸೂರ್ಯವಂಶಿ (604) ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟೂ 31 ವಿದ್ಯಾರ್ಥಿಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 12...

ಶ್ರೀ ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ

ಕನಸು ನನಸಾದ ಸಂಭ್ರಮಕ್ಕೆ ಕಾರಣವಾದ ಸರಕಾರಕ್ಕೆ ಅಭಿನಂದನೆ -ಚನ್ನವೀರಶ್ರೀ ಶ್ರೀ ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ ಕುರಿತು ಅಧಿಕೃತ ಆದೇಶ ಹೊರಡಿಸಿದ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿಯವರಿಗೆ ಗಾನಯೋಗಿ ಸಂಗೀತ ಪರಿಷತ್ ಗದಗ ಡಾ. ಪಂ.ಪುಟ್ಟರಾಜ ಸೇವಾ ಸಮಿತಿ ಗದಗ ಮತ್ತು ಕಲಾ ವಿಕಾಸ ಪರಿಷತ್ ಗದಗ ಹಾಗೂ ಸರ್ವ...

ರಂಗ ಕರ್ಮಿ ಅಕ್ಷತಾ ಪಾಂಡವಪುರ ಅವರಿಂದ ರಂಗ ತಾಲೀಮು ಉದ್ಘಾಟನೆ

ಸವದತ್ತಿ: ರಂಗ ಭೂಮಿಯ ಕ್ಷೇತ್ರದಲ್ಲಿ ಅನೇಕ ಹೊಸ ಹೊಸ ಪ್ರಯೋಗಗಳಾಗುತ್ತಿವೆ. ಬೇರೆಯವರ ಕಥೆ, ಕಾದಂಬರಿ ಅಥವಾ ಮತ್ತಿತರ ಬರಹಗಳನ್ನು ಬಳಸಿಕೊಂಡು ಏಕವ್ಯಕ್ತಿ ರಂಗರೂಪ ಕೊಟ್ಟು ಪ್ರಯೋಗ ಮಾಡುವವರು ಕೆಲವರಿದ್ದರೆ, ಇಲ್ಲಿ ತಾವೇ ಬರೆದ ಕಥೆಗಳನ್ನು ರಂಗರೂಪ ಕೊಟ್ಟು ಪ್ರಯೋಗ ಮಾಡುತ್ತಿರುವ ಪ್ರತಿಭಾವಂತ ರಂಗ ಕರ್ಮಿ ಅಕ್ಷತಾ ಪಾಂಡವಪುರ ವಿಭಿನ್ನವೆನಿಸುತ್ತಾರೆ.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ...

ಕ್ಲಸ್ಟರ್ ಹಂತದ ಅನುಷ್ಠಾನಾಧಿಕಾರಿಳ ಸಭೆ

ಸವದತ್ತಿಃ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಿ.ಆರ್.ಪಿ ಹಾಗೂ ಬಿ.ಆರ್.ಪಿ ಮತ್ತು ಬಿ.ಐ.ಇ.ಆರ್.ಟಿ ಸೇರಿದಂತೆ ಕ್ಲಸ್ಟರ್ ಹಂತದ ಅನುಷ್ಠಾನಾಧಿಕಾರಿಗಳ ಸಭೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಸಿ.ಕರೀಕಟ್ಟಿಯವರು ನಡೆಸಿದರು.“ಶಾಲೆಗಳು ಆರಂಭವಾಗಿದ್ದು ಕಲಿಕಾ ಚೇತರಿಕೆ ಚಟುವಟಿಕೆಗಳು ಜರುಗುತ್ತಿವೆ. ಮತ್ತೊಂದೆಡೆ ಮಳೆಗಾಲ. ಮಕ್ಕಳ ವ್ಯಾಸಂಗಕ್ಕೆ ಯೋಗ್ಯವಲ್ಲದ ಕೊಠಡಿಗಳಿದ್ದಲ್ಲಿ ತಕ್ಷಣ ತಮ್ಮ ಗಮನಕ್ಕೆ ತರುವಂತೆ ಅನುಷ್ಠಾನಾಧಿಕಾರಿಗಳಿಗೆ ತಿಳಿಸುವ ಜೊತೆಗೆ ಕೋವಿಡ್ ಲಸಿಕೆಯ...

ಕವನ: ಅವಳ ಬದುಕು

ಅವಳ ಬದುಕು ಕೂಡಿಟ್ಟ ಆಸೆಗಳ ಕನಸು ಕಾಣುತ ಮೂರು ಗಂಟಿಗೆ ಶರಣಾದಳವಳು ಸಪ್ತಪದಿ ತುಳಿದಳು ಕೈ ಹಿಡಿದ ಗಂಡ ಕೈಬಿಡನು ಎಂದು ಮದುವೆ ಆದ ಮೂರೇ ದಿನದಲ್ಲಿ ತಿಳಿಯಿತು ಕೈ ಹಿಡಿದ ಗಂಡ ಗುಂಡಿಗೆ ದಾಸನಾಗಿದ್ದ ಅಮಲೇರಿದ ಗಂಡ ಹೆಂಡತಿಗೆ ಮೂಲೆ ಗುಂಪಾಗಿಸಿದ..ಜಗಳ, ಕೋಪ, ಮನಸ್ಥಾಪ, ಹೆಚ್ಚಾಯಿತು ದಿನ ದಿನವೂ ತವರಿನಿಂದ ತಂದ ತುಂಡು ಬಂಗಾರ ಮಾರಿ ತವರಿನ ದಾರಿ ಹಿಡಿದಳು ಅವಳ ಬದುಕು ನೂರು ಕಾಲ ಚೆನ್ನಾಗಿ ಇರದೆ ಬದಲಿಗೆ ಬಹುಬೇಗ ಅಳಿದು...

ತಳಿರು ತೋರಣ ಕಟ್ಟಿ ಶಾಲೆ ಪ್ರಾರಂಭ; ಸಂಭ್ರಮದಿಂದ ಮಕ್ಕಳ ಸ್ವಾಗತ

ಸಿಂದಗಿ: ಪಟ್ಟಣದ ಹಳೆ ಬಜಾರನಲ್ಲಿರುವ ಸರಕಾರಿ ಹೆಣ್ಣು ಮಕ್ಕಳ ಉರ್ದು ಶಾಲೆಯಲ್ಲಿ ತಳಿರು ತೋರಣ ಕಟ್ಟಿ ಹಬ್ಬದ ವಾತಾವರಣ ಸೃಷ್ಟಿಸಿ ಎಸ್‍ಡಿ ಎಂಸಿ ಅಧ್ಯಕ್ಷರಾದಿಯಾಗಿ ಸದಸ್ಯರು, ಪಾಲಕರು ಪೋಷಕರು ಮಕ್ಕಳನ್ನು ಸಿಹಿತಿನಿಸಿ ಆದರದಿಂದ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಶಾಲೆ ಪ್ರಾರಂಭಿಸಲಾಯಿತು.ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಆಹ್ವಾನಿಸಿ, ಶಿಕ್ಷಕ ವೃಂದವೇ ಗೋಡೆಗಳ ಮೇಲೆ ಬಿಡಿಸಿದ ರಂಗು-ರಂಗಿನ ಪ್ರಾಣಿ-ಪಕ್ಷಿಗಳ, ವಾಹನ, ಗಿಡ-ಮರ...

ಮೇ 23 ರಂದು ‘ದೇಶಿ ದರ್ಶನ ಮಾಲೆ ’ ಲೋಕಾರ್ಪಣೆ

ಬೆಂಗಳೂರು - ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ‘ದೇಶಿ ದರ್ಶನ ಮಾಲೆ’ಯಡಿ ರಚಿತವಾಗಿರುವ ಏಳು ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಇದೇ ಮೇ 23 ಸೋಮವಾರ ಬೆಳಗ್ಗೆ 11.00 ಗಂಟೆಗೆ ನಗರದ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರ ಆವರಣದ ಕನ್ನಡ ಭವನ, ನಯನ ಸಭಾಂಗಣದಲ್ಲಿ ಆಯೋಜಿಸಲಾಗಿದೆ .ಹಿರಿಯ ಸಾಹಿತಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ...

“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ

ಧಾರವಾಡ: "ಉತ್ತರದ ಸಿಂಹ" ಕನ್ನಡ ಚಲನಚಿತ್ರ ಸೆಟ್ಟೇರಲು ತಯಾರಿ ನಡೆಯುತ್ತಿದ್ದು ಮೊದಲ ಹೆಜ್ಜೆಯಾಗಿ ಚಿತ್ರ ತಂಡ ಪೋಸ್ಟರ್ ಮತ್ತು ಶೀರ್ಷಿಕೆಯನ್ನು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಬಿಡುಗಡೆಗೊಳಿಸಲಾಯಿತು.ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಶಂಕರ್ ಸುಗತೆ, ಕಾರ್ಯದರ್ಶಿ ಮಂಜುನಾಥ ಹಗೆದಾರ, ಕಲಾಸಂಗಮ ಅಧ್ಯಕ್ಷ ಪ್ರಭು ಹಂಚಿನಾಳ,...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group