Times of ಕರ್ನಾಟಕ

ಅದ್ದೂರಿ ಶಾಲಾರಂಭ ; ಹರ್ಷದಿಂದ ಮಕ್ಕಳನ್ನು ಸ್ವಾಗತಿಸಿದ ಶಾಲೆಗಳು !

ಮೂಡಲಗಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು. ಮಕ್ಕಳ, ಪಾಲಕರ, ಶಿಕ್ಷಕರ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆಯು ಹರ್ಷದಾಯಕವಾಗಿತ್ತು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಸೋಮವಾರ ಜರುಗಿದ ಶಾಲಾ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ನಿಮಿತ್ತ ಶೈಕ್ಷಣಿಕ ವಲಯದ ಪಟಗುಂದಿಯ ಸರಕಾರಿ ಹಿರಿಯ ಕನ್ನಡ...

‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ’ – ವೀರೇಶ ಪಾಟೀಲ

ಮೂಡಲಗಿ: ‘ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರವು ಪ್ರಮುಖವಾಗಿದೆ’ ಎಂದು ಯಕ್ಸಂಬಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವೀರೇಶ ಪಾಟೀಲ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪಾಲಕರು ಮಕ್ಕಳ ಮೇಲಿನ ಅತಿಯಾದ ಪ್ರೀತಿ, ಮೋಹದಿಂದಾಗಿ ಪಾಲಕರೇ ಮಕ್ಕಳ ದಾರಿ ತಪ್ಪಿಸಬಹುದಾಗಿದೆ ಎಂದರು.ಜಗತ್ತಿನಲ್ಲಿ...

ಮೂಡಲಗಿಯಲ್ಲಿ ದಿ.17 ರಿಂದ 5 ದಿನ ಕರೆಂಟ್ ಅಸ್ತವ್ಯಸ್ತ

ಮೂಡಲಗಿ - 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಫ್ - 6 ಪೆಟ್ರೋಲ್ ಬಂಕ್ ಫೀಡರ ಹಾಗೂ ಎಸ್- 1 ಮೂಡಲಗಿ ನಗರದ 11 ಕೆವಿ ಮಾರ್ಗದ ಲೈನ್ ಹಾಗೂ ವಿದ್ಯುತ್ ಪರಿವರ್ತಕ ದುರಸ್ತಿ ಹಾಗೂ ಗುರ್ಲಾಪೂರ ರಸ್ತೆಯ ಅಗಲೀಕರಣ ಕಾರ್ಯ ನಡೆದಿರುವ ಕಾರಣ ಮೂಡಲಗಿ ಹಾಗೂ ಗುರ್ಲಾಪೂರ ನಗರಗಳಲ್ಲಿ...

ಸರ್ಕಾರಿ ಪ್ರೌಢಶಾಲೆಗಳಲ್ಲಿ ಕನ್ನಡ ಶಿಕ್ಷಕರು ಹಾಗೂ ಕನ್ನಡ ಬೋಧನೆ ಕುರಿತು ನಿರ್ಲಕ್ಷ್ಯ ತೋರಿಸುತ್ತಿರುವ ಬಗ್ಗೆ ದೂರು ಹಾಗೂ ಸೂಕ್ತ ಕ್ರಮಕ್ಕೆ ಒತ್ತಾಯ

ಮೈಸೂರು - ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕನ್ನಡ ಭಾಷಾ ಬೋಧನೆ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರುತ್ತಿದ್ದು, ಇದರಿಂದಾಗಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಪರಿಪೂರ್ಣವಾಗಿ ಕಲಿಯಲಾಗದೇ, ಕೇವಲ ಪರೀಕ್ಷೆಗೋಸ್ಕರವೇ ಕಲಿಯುವಂತಾಗಿದೆ ಎಂದು ಹಿರಿಯ ಸಾಹಿತಿ, ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ದೂರು ನೀಡಿದ್ದಾರೆ.ಈ ಬಗ್ಗೆ ಕನ್ನಡ...

ತೇರಾ ಬಾರಾ ತ್ರ್ಯಾಹತ್ತರ ( ಎರಡನೇ ಭಾಗ )

ಹೊಸಪೇಟೆ ಓಣಿಯಲ್ಲಿದ್ದ ಘಾಟಗೆ ಪಾಟೀಲ್ ಟ್ರಾನ್ಸಪೋರ್ಟ ಆಫೀಸಿನ ಬಾಗಿಲು ಮುರಿದು ಒಳಗಡೆ ಇದ್ದ ಪಾರ್ಸಲ್ ಗಳನ್ನು ರಸ್ತೆಗೆ ತಂದು ಅವೆಲ್ಲವನ್ನೂ ಸುಟ್ಟು ಹಾಕಲಾಯಿತು.ಗುಂಪಿನಲ್ಲಿದ್ದ ಒಬ್ಬ "ಮಾಂಡವಕರ ಮನಿಗೆ ಹೋಗೂನು ನಡ್ರಿ " ಎಂದು ಚೀರಿದ.ಉದ್ರಿಕ್ತ ಗುಂಪು "ಕರ್ನಾಟಕ ಮಾತೆಗೆ ಜೈ ; ಮರಾಠಿಗರಿಗೆ ಧಿಕ್ಕಾರ " ಎಂದು ಘೋಷಣೆ ಕೂಗುತ್ತಾ , ಶಿಳ್ಳೆ ಹೊಡೆಯುತ್ತ...

ಉಭಯ ಪ್ರಧಾನ ಕುಟುಂಬ ವ್ಯವಸ್ಥೆಯ ಪರಿಕಲ್ಪನೆಯನ್ನು ಜಾಗತಿಕ ಸಮಾಜಶಾಸ್ತ್ರಕ್ಕೆ ನೀಡಿದ ಶ್ರೇಯಸ್ಸು ಬಸವಣ್ಣನವರಿಗೆ ಸಲ್ಲುತ್ತದೆ- ಚನ್ನವೀರಶ್ರೀ

ವಿಶಾಖಪಟ್ಟಣಂ-ದಯವೇ ಧರ್ಮದ ಮೂಲ ಬಸವಣ್ಣನವರ ಮಾತು ಮಂತ್ರವಾಗಿತ್ತು. ಉಭಯ ಪ್ರಧಾನ ಕುಟುಂಬ ವ್ಯವಸ್ಥೆಯ ಪರಿಕಲ್ಪನೆಯನ್ನು ಜಾಗತಿಕ ಸಮಾಜಶಾಸ್ತ್ರಕ್ಕೆ ನೀಡಿದ ಶ್ರೇಯಸ್ಸು ಬಸವಣ್ಣನವರಿಗೆ ಸಲ್ಲುತ್ತದೆ. ಸ್ತ್ರೀ ವಿಮೋಚನೆಗೆ ತೊಡಗಿದ ಮೊದಲ ಭಾರತೀಯ ಆಲೋಚನೆ ಬಸವಣ್ಣನವರದಾಗಿತ್ತು ಎಂದು ಪೂಜ್ಯಶ್ರೀ ವೇ. ಚನ್ನವೀರಸ್ವಾಮಿಗಳು ಹಿರೇಮಠ (ಕಡಣಿ) ಹೇಳಿದರು.ಅವರು ದಿ.15 ರಂದು ಆಂಧ್ರಪ್ರದೇಶದ ವಿಶಾಖಾಪಟ್ಟಣದಲ್ಲಿ ಕಾವೇರಿ ಕನ್ನಡ ಸಂಘದ *ಬಸವ...

ಭಾರತೀಯ ಸಂಸ್ಕೃತಿ, ಕಲೆ, ಪರಂಪರೆ ಬಿಂಬಿಸುವ ಕಾರ್ಯ ಧಾರವಾಡ ರಂಗಾಯಣ ಮಾಡುತ್ತಿದೆ

ಧಾರವಾಡ: ಭಾರತವು ಕಲೆ, ಸಂಸ್ಕೃತಿಗಳಲ್ಲಿ ಶ್ರೀಮಂತವಾದ ರಾಷ್ಟ್ರ. ಅಂತಹ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ, ಬೆಳೆಸುವುದರ ಜೊತೆಗೆ ಮುಂದಿನ ಪೀಳಿಗೆಗೂ ಅವುಗಳನ್ನು ತಲುಪಿಸುವ ಕಾರ್ಯವನ್ನು ಧಾರವಾಡ ರಂಗಾಯಣ ಮಾಡುತ್ತಿದೆ ಎಂದು ಮಂಗಳಮುಖಿ ಸೋಶಿಯಲ್ ವರ್ಕರ್ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷರಾದ ವೈಶಾಲಿ ಬ್ಯಾಳಿ ಅವರು ಹೇಳಿದರು.ಧಾರವಾಡ ರಂಗಾಯಣವು ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ,...

ಗಾಣಿಗ ಸಮಾಜದ ಸಂಘಟನೆ ಮುಖ್ಯವಾಗಿದೆ; ಗಾಣಿಗ ನೌಕರರ ರಾಜ್ಯ ಮಟ್ಟದ ಸಮ್ಮೇಳನ

ಸಿಂದಗಿ: ಇಂದಿನ ಸಮಾಜವು ಕಲುಷಿತ ಎಣ್ಣೆ ಬಳಕೆಯಿಂದಾಗಿ ಆರೋಗ್ಯದಲ್ಲಿ ಭಾರಿ ಏರುಪೇರು ಅನುಭವಿಸುತ್ತಿದೆ ಗಾಣಿಗರ ಕುಲಕಸಬು ಕುಸುಬಿ ಎಣ್ಣೆ ಉತ್ಪಾದನೆ ಘಟಕಗಳನ್ನು ಪುನ: ಪ್ರಾರಂಭಿಸುವ ಸಂದೇಶ ಪ್ರಸ್ತುತ ಸಮ್ಮೇಳನದಲ್ಲಿ ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದ ಮಾಂಗಲ್ಯ ಭವನದಲ್ಲಿ ಕರ್ನಾಟಕ ರಾಜ್ಯ ಗಾಣಿಗ ನೌಕರರ ಕ್ಷೇಮಾಭಿವೃದ್ದಿ ಸಂಘ, ಜಿಲ್ಲಾ ಘಟಕ ಹಾಗೂ ತಾಲ್ಲೂಕು...

ಮೇ.16 ಕ್ಕೆ ಶಾಲಾರಂಭ; ಅಗತ್ಯ ಶೈಕ್ಷಣಿಕ ಚಟುವಟಿಕೆಗೆ ಕ್ರಮ – ಬಿಇಓ ಮನ್ನಿಕೇರಿ

ಮೂಡಲಗಿ: ಪ್ರಸಕ್ತ 2022-23 ನೇ ಸಾಲಿನ ಶೈಕ್ಷಣಿಕ ಸಾಲಿನ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸುವದರ ಜೊತೆಗೆ ಶಾಲಾ ಪ್ರಾರಂಭೋತ್ಸವವನ್ನು ಶೈಕ್ಷಣಿಕ ವಲಯಾದ್ಯಂತ ಮೇ. 16 ರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ರವಿವಾರದಂದು ಪಟ್ಟಣದ ಸರಕಾರಿ ಮಾದರಿ ಹಿರಿಯ ಹೆಣ್ಣು ಮಕ್ಕಳ ಶಾಲೆಯಲ್ಲಿ...

ಬೀದರ ವಾಟರ್ ಟ್ರಬಲ್; ನೀರಿಗಾಗಿ ಪ್ರಯಾಣಿಕರ ಪರದಾಟ

ಸಾರಿಗೆ ಅಧಿಕಾರಿಗಳ ಹೊಣೆಗೇಡಿತನದಿಂದ ಸ್ಥಗಿತಗೊಂಡಿವೆ ಶುದ್ಧ ನೀರಿನ ಘಟಕಗಳು ಬೀದರ - ಸಾರಿಗೆ ಅಧಿಕಾರಿಗಳ ಮಹಾ ನಿರ್ಲಕ್ಷ್ಯ ಹಾಗೂ ಹೊಣೆಗೇಡಿತನದಿಂದಾಗಿ ಇಂದು ಬಸ್ ಪ್ರಯಾಣಿಕರು ನೀರಿಗಾಗಿ ಹಪಹಪಿಸುವಂತೆ ಆಗಿದ್ದು ಬಡ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುತ್ತಿದೆ.ಬಸ್ ನಿಲ್ದಾಣಗಳ ಈ ಅವ್ಯವಸ್ಥೆ ಜಿಲ್ಲಾ ಕೇಂದ್ರ ಬಸ್ ನಿಲ್ದಾಣಗಳಲ್ಲೂ ಕಾಣಿಸಿಕೊಂಡಿದ್ದು ಪ್ರಯಾಣಿಕರು ಹನಿ ನೀರಿಗೆ ಹಾಹಾಕಾರ ಪಡುವಂತಾಗಿದೆ ಎಂದರೆ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group