Times of ಕರ್ನಾಟಕ

ತೇರಾ ಬಾರಾ ತ್ಯ್ರಾಹತ್ತರ 13-12-1973

ಅದು ಮರಾಠಿಯಲ್ಲಿ ತೇರಾ ಬಾರಾ ತ್ಯ್ರಾಹತ್ತರ್ ಕನ್ನಡದಲ್ಲಿ ಹದಿಮೂರು ಹನ್ನೆರಡು ಎಪ್ಪತ್ಮೂರು.ಹೌದು ರಬಕವಿಯ ಮಟ್ಟಿಗೆ 13 ಡಿಸೆಂಬರ್ 1973 ಅತ್ಯಂತ ಕರಾಳ ದಿನವೇ ಅನ್ನಬಹುದು. ಅಂದು ಮಾಂಡವಕರ ಕುಟುಂಬಕ್ಕೂ ಅತ್ಯಂತ ಕೆಟ್ಟ ದಿನವೆನ್ನಬಹುದು.ಆ ದಿನಗಳಲ್ಲಿ ಕರ್ನಾಟಕ ಮಹಾರಾಷ್ಟ್ರದ ಗಡಿ ಸಮಸ್ಯೆ ಕುರಿತು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆಗಳು, ಧರಣಿ ಸತ್ಯಾಗ್ರಹ ಬಿರುಸಿನಿಂದ ನಡೆದಿದ್ದವು. ಕೆಲವು...

ಅಂತಾರಾಷ್ಟ್ರೀಯ ಕುಟುಂಬ ದಿನ

"ವಸುಧೈವ ಕುಟುಂಬಕಂ" ಎಂಬೊಂದು ನುಡಿಯಿದೆ ಇದರ ಅರ್ಥ ಇಡೀ ವಿಶ್ವವೇ ನಮ್ಮ ಕುಟುಂಬ ಎಂದು. ಇದು ಕುಟುಂಬವೊಂದರ ಮಹತ್ವವನ್ನು ಸಾರುತ್ತದೆ...ಈ ಕುಟುಂಬ ಎಂಬ ಪರಿಕಲ್ಪನೆ ತುಂಬಾ ಪವಿತ್ರ ಮತ್ತು ಮಹತ್ವವಾದದ್ದು. ಪ್ರತಿಯೋರ್ವ ವ್ಯಕ್ತಿ ಮತ್ತು ಸಮಾಜವನ್ನು ಒಂದೆಡೆ ಕೇಂದ್ರೀಕರಿಸುವ ಈ ವ್ಯವಸ್ಥೆ ನಮ್ಮಲ್ಲಿ ಹಿಂದಿನಿಂದ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಬಹುಶಃ ಕುಟುಂಬವೆಂಬ ಪರಿಕಲ್ಪನೆ...

ವ್ಯಕ್ತಿಯ ಬರ್ಬರ ಕೊಲೆ

ಬೀದರ - ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿ ನಡೆದಿದೆ.35 ವರ್ಷದ ಆಲೋಕ ಜಾಧವ್ ಕೊಲೆಯಾದ ವ್ಯಕ್ತಿಯಾಗಿದ್ದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹೈದ್ರಾಬಾದ್ ನಲ್ಲಿ ವಾಸವಾಗಿದ್ದ ಚಂಡಕಾಪುರ ಗ್ರಾಮದ ನಿವಾಸಿಯಾಗಿದ್ದ ಆಲೋಕ ಜಾಧವ...

ದೌರ್ಬಲ್ಯಗಳನ್ನು ಶಕ್ತಿ ತುಂಬುವ ಬಲಗಳನ್ನಾಗಿಸಿ

ಇದ್ದದ್ದನ್ನು ಇದ್ದ ಹಾಗೆ ಹೇಳಿದರೂ ಅದನ್ನು ಯಾವಾಗ ಹೇಗೆ ಎಲ್ಲಿ ಹೇಳಬೇಕು ಅಂತ ನಿನಗೆ ಗೊತ್ತಾಗುವುದಿಲ್ಲ ಎಂದು ಬೈಸಿಕೊಳ್ತಿನಿ. ಯಾವಾಗಲೂ ಶಾಂತ ಸಾಗರದಂತಿರುವ ನಾನು ಒಮ್ಮೊಮ್ಮೆ ನನಗೆ ಅರಿವಿಲ್ಲದಂತೆ ಸಿಟ್ಟಿಗೆದ್ದು ಬಿಡ್ತಿನಿ. ಮತ್ತೊಬ್ಬರ ಮನಸ್ಸಿಗೆ ನೋವು ಮಾಡುವ ಉದ್ದೇಶ ಇರುವುದಿಲ್ಲವಾದರೂ ಬಾಯಿ ತಪ್ಪಿ ಏನೋ ಹೇಳಿ ನಂತರ ನಾನೂ ನೊಂದುಕೊಳ್ತಿನಿ. ಹೊಸಬರ ಜೊತೆ ಮಾತನಾಡಲು...

ಅನ್ನ ಸಂತರ್ಪಣೆಗೆ ಮತ್ತೊಂದು ಹೆಸರೇ ಬಂಡಿಗಣಿ ಶ್ರೀಮಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಅರಭಾವಿ ಸತ್ತಿಗೇರ ತೋಟದಲ್ಲಿ ಜರುಗಿದ ದಾಸೋಹ ರತ್ನ ದಾನೇಶ್ವರ ಸ್ವಾಮೀಜಿಗಳ ಮುಂದಾಳತ್ವದ ಪಾರಮಾರ್ಥಿಕ ಸಪ್ತಾಹದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಎಲ್ಲ ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಹಸಿದ ಹೊಟ್ಟೆಗೆ ಸತತ ಅನ್ನ ನೀಡುತ್ತಿರುವ ಬಂಡಿಗಣಿ ಶ್ರೀಗಳ ಕಾರ್ಯ ಪ್ರಶಂಸನೀಯವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ಅರಭಾವಿ ಸತ್ತಿಗೇರಿ ತೋಟದಲ್ಲಿ...

ಇಂದಿನ ರಾಶಿ ಭವಿಷ್ಯ ಶನಿವಾರ (14-05-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಇಂದು ನೀವು ನಿಮ್ಮ ವಸ್ತುವನ್ನು ಎಚ್ಚರಿಕೆಯಿಂದ ಇಟ್ಟುಕೊಳ್ಳಬೇಕು. ಇಂದು ನೀವು ಸೀಮಿತ ತಾಳ್ಮೆ ಹೊಂದಿರುತ್ತೀರಿ ಆದರೆ ಕಠಿಣ ಅಥವಾ ಅಸಮತೋಲಿತ ಪದಗಳು ನಿಮ್ಮ ಸುತ್ತಲಿನ ಜನರ ಅಸಮಾಧಾನಕ್ಕೆ ಕಾರಣವಾಗಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ನಿಮ್ಮ ಪ್ರೀತಿಪಾತ್ರರಿಂದ ಕರೆ ಪಡೆಯುತ್ತೀರಿ ಹಾಗೂ ಇದು ನಿಮಗೆ ರೋಮಾಂಚಕ ದಿನವಾಗಿರುತ್ತದೆ. ಇಂದು ನಿಮ್ಮ...

ಅಹೋಬಿಲಂ ಒಂಭತ್ತು ನರಸಿಂಹ ದೇವಾಲಯಗಳ ಮಹತ್ವ

"ಅಹೋ" ಅನ್ನುವುದು ಒಂದು ಉದ್ಗಾರವಾಚಕ ಪದವಾಗಿದ್ದು ಬಿಲಂ (ಬಲಂ) ಅಂದರೆ ಶಕ್ತಿ ಎಂದಾಗುತ್ತದೆ. ಆದ್ದರಿಂದ ಅಹೋಬಿಲಂ ಎಂಬ ಹೆಸರು ಅಗಾಧ ಶಕ್ತಿಯು ನೆಲೆಸಿರುವ ಪ್ರದೇಶವಾಗಿದೆ. ಪೌರಾಣಿಕ ಹಿನ್ನಿಲೆಯ ಪ್ರಕಾರ, ಭಗವಂತ ವಿಷ್ಣು ಅಸುರನಾದ ಹಿರಣ್ಯಕಶಿಪುವಿನನ್ನು ಸಂಹರಿಸಲು ಅರ್ಧ ಮನುಷ್ಯ ಅರ್ಧ ಸಿಂಹದ ರೂಪ ಪಡೆದು ನರಸಿಂಹನಾಗಿ ಅವತರಿಸಿದ್ದು ಈ ಸ್ಥಳದಲ್ಲಿಯೆ.ವಿಷ್ಣುವಿನ ಈ ಭಯಂಕರ ರೂಪ...

ಶ್ರೀ ನರಸಿಂಹ ಜಯಂತಿ

🕉️ ಓಂ ಶ್ರೀ ಗುರುಭ್ಯೋ ನಮಃ 🕉️ ‌ ‌ ‌ನರಸಿಂಹ ಜಯಂತಿ ಹಬ್ಬವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಚತುರ್ದಶಿ ದಿನಾಂಕದಂದು ಆಚರಿಸಲಾಗುತ್ತದೆ. ಈ ಬಾರಿ, ಈ ಶುಭ ದಿನಾಂಕ ಶನಿವಾರ ಮೇ 14 ರಂದು ಬಂದಿದೆ.ಭಕ್ತ ಪ್ರಹ್ಲಾದನನ್ನು ರಾಕ್ಷಸ ರಾಜ ಹಿರಣ್ಯ ಕಶ್ಯಪುವಿನಿಂದ ರಕ್ಷಿಸಲು ವಿಷ್ಣು ಈ ಅವತಾರವನ್ನು ತೆಗೆದುಕೊಂಡನು. ದೇವರ ಈ...

ವಿಶಾಖ ಪಟ್ಟಣಂನಲ್ಲಿ ಬಸವ ಜಯಂತಿ ಆಚರಣೆ

ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಂಧ್ರ ಪ್ರದೇಶದ ವಿಶಾಖ ಪಟ್ಟಣದಲ್ಲಿ ದಿನಾಂಕ 15 ಮೇ 2022 ರಂದು ಸಂಜೆ 5 ಗಂಟೆಗೆ ಕಾವೇರಿ ಕನ್ನಡ ಸಂಘದ ಸಭಾ ಭವನದಲ್ಲಿ ವಿಶ್ವಮಾನವ ವಿಶ್ವ ಗುರು ಬಸವಣ್ಣ ನವರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.ಸಮಾರಂಭದ ಅಧ್ಯಕ್ಷತೆಯನ್ನು ಕಾವೇರಿ ಕನ್ನಡ ಸಂಘದ ಅಧ್ಯಕ್ಷರಾದ ಜಿ. ರಾಮ್ ಇವರು ವಹಿಸಿಕೊಳ್ಳುವರು.ಮುಖ್ಯ ಅತಿಥಿಯಾಗಿ...

ಶಿಕ್ಷಕರಿಗೆ ವಿದ್ಯಾ ಪ್ರವೇಶ ಕಲಿಕಾ ಚೇತರಿಕೆ ಕಾರ್ಯಾಗಾರ

ಸಿಂದಗಿ: ಮಹಾಮಾರಿ ಕರೋನ ಹೊಡೆತದಿಂದ ಮಕ್ಕಳ ವಿದ್ಯೆ ಕಳೆದು ಕೊಂಡು ವರ್ಷಗಳಿಂದ ಶಿಕ್ಷಣದಿಂದ ದೂರವಾಗಿದ್ದರಿಂದ ನಲಿ-ಕಲಿ ಶಿಕ್ಷಕರಿಗೆ ಎರಡು ದಿನಗಳವರೆಗೆ ವಿದ್ಯಾ ಪ್ರವೇಶ ಕಲಿಕಾ ಚೇತರಿಕೆ ಕಾರ್ಯಾಗಾರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂದು ವಿಜಯಪುರದ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯ (ಡಾಯಿಟ್) ಹಿರಿಯ ಉಪನ್ಯಾಸಕ ವಿಠಲ ದೇವಣಗಾಂವಿ ಹೇಳಿದರು.ಪಟ್ಟಣದ ಆರ್ ಡಿ ಕುಲಕರ್ಣಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group