Times of ಕರ್ನಾಟಕ
ಸುದ್ದಿಗಳು
ಜಾತ್ರೆ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ತವೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ರಾಜಾಪೂರ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ದರ್ಶನ ಪಡೆದ-ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಜಾತ್ರೆ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ತವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶುಕ್ರವಾರ (13-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ಅಥವಾ ಒಂದು ಸಂತನಂಥ ವ್ಯಕ್ತಿ ಸಾಂತ್ವನ ಮತ್ತು ಮನಸ್ಸಿನ ಶಾಂತಿ ತರುತ್ತಾರೆ. ಪ್ರೀತಿಯ ಜೀವನ ಇಂದು ನಿಜವಾಗಿಯೂ ಸುಂದರವಾಗಿ ಅರಳುತ್ತದೆ. ನಿಮ್ಮ ವಿಶ್ವಾಸ ಬೆಳೆಯುತ್ತಿದೆ ಮತ್ತು ಪ್ರಗತಿ ಸ್ಪಷ್ಟವಾಗುತ್ತಿದೆ. ಇಂದು ವಿಷಯಗಳು ನೀವು ಬಯಸುವ ರೀತಿಯಲ್ಲಿ ನಡೆಯದ ದಿನಗಳಲ್ಲಿ ಒಂದು....
ಸುದ್ದಿಗಳು
ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ
ಢವಳೇಶ್ವರ ಕುಟುಂಬದಿಂದ ದೇವಾಲಯ ನಿರ್ಮಾಣ
ಮೂಡಲಗಿ: ಪಟ್ಟಣದ ಗಾಂಧಿ ಚೌಕ ಹತ್ತಿರದ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ ಶುಕ್ರವಾರ ನಡೆಯಿತು.ಢವಳೇಶ್ವರ ಕುಟುಂಬದವರು ಈ ದೇವಸ್ಥಾನದ ಕಟ್ಟಡ ಕಾಮಗಾರಿಯ ಪೂಜೆಗೆ ಹಿರೇಹೊಳೆಯಿಂದ ಜಲ ತಂದು ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಸವರಾಜ ಢವಳೇಶ್ವರ, ಮಲ್ಲಿಕಾಜು೯ನ ಢವಳೇಶ್ವರ, ಗಿರೀಶ ಢವಳೇಶ್ವರ,ಇಂಜಿನೀಯರ್ ಸುಭಾಸ ಜೇನಕಟ್ಟಿ ,...
ಸಿನಿಮಾ
MovieRulz in Kannada (ಕನ್ನಡ) 2022- Download Latest Kannada Movies
MovieRulz in Kannada: MovieRulz ವೆಬ್ಸೈಟ್ ಪಬ್ಲಿಕ್ ಟೊರೆಂಟ್ ಮ್ಯಾಗ್ನೆಟ್ ವೆಬ್ಸೈಟ್ ಆಗಿದ್ದು ಅದು ಪೈರೇಟೆಡ್ ಚಲನಚಿತ್ರಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡುತ್ತದೆ. ಈ ವೆಬ್ಸೈಟ್ನಲ್ಲಿ ನೀವು ಅನೇಕ Pirated ಚಲನಚಿತ್ರಗಳನ್ನು ಕಾಣಬಹುದು ಮತ್ತು ಕನ್ನಡ, ಹಿಂದಿ, ತಮಿಳು, ತೆಲುಗು, ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಹೊಸದಾಗಿ ರಿಲೀಸ್ ಆದ ಚಲನಚಿತ್ರಗಳನ್ನು ಈಜಿ ಆಗಿ ಡೌನ್ಲೋಡ್ ಮಾಡಬಹದು.ಈ...
ಸುದ್ದಿಗಳು
ಮೇ 15ರಂದು ಸಾರ್ಥಕ ಸಾಧನೆ ಪುಸ್ತಕ ಬಿಡುಗಡೆ
ಬೆಂಗಳೂರು - ಸ್ನೇಹಕೂಟ ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀಕೃಷ್ಣ ಸಮೂಹ ವಿದ್ಯಾಸಂಸ್ಥೆ ಸಹಯೋಗದಲ್ಲಿ ಖ್ಯಾತ ಹರಿದಾಸ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಅವರಿಗೆ ಅಭಿನಂದನೆ ಹಾಗೂ ಡಾ.ಆರ್.ವಾದಿರಾಜು ರಚಿಸಿರುವ ‘ಸಾರ್ಥಕ ಸಾಧನೆ’ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಇದೇ ಮೇ 15 ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಬನಶಂಕರಿ ಮೂರನೇ ಹಂತ ವಿದ್ಯಾಪೀಠದ ಹತ್ತಿರ...
ಸುದ್ದಿಗಳು
ರೈತರ ಸ್ವಾವಲಂಬಿ ಬದುಕಿಗೆ ಕೆಎಂಎಫ್ ವರದಾನ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಎರಡನೇಯ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಪಟ್ಟಣದಲ್ಲಿ ಕಳೆದ ಮಂಗಳವಾರದಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ 19.50 ಲಕ್ಷ ರೂ.ಗಳ ಚೆಕ್ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಂಎಫ್ ಇನ್ನಷ್ಟು ಎತ್ತರಕ್ಕೆ ಬೆಳೆಸಿ ರೈತರ...
ಸುದ್ದಿಗಳು
ಮೇ 14 ರಂದು ಗಾಣಿಗ ಸಮಾಜದ ನೌಕರರ ಸಮ್ಮೇಳನ
ಸಿಂದಗಿ: ಕರ್ನಾಟಕ ರಾಜ್ಯ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ)ಹುಬ್ಬಳ್ಳಿ ಜಿಲ್ಲಾ ಘಟಕ ವಿಜಯಪುರ ಹಾಗೂ ತಾಲೂಕ ಘಟಕ ಸಿಂದಗಿ ಇವರ ಸಹಯೋಗದಲ್ಲಿ ಜಿಲ್ಲಾ ಘಟಕದ ಪದಗ್ರಹಣ ಮತ್ತು ಗಾಣದೀಪ್ತಿ ಗ್ರಂಥ ಬಿಡುಗಡೆ ಹಾಗೂ ಗಾಣಿಗ ನೌಕರರ ರಾಜ್ಯ ಮಟ್ಟದ ಸಮ್ಮೇಳನವನ್ನು ಮೇ. 14 ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಕಾರಣ ಗಾಣಿಗ ಸಮುದಾಯದ...
ಸುದ್ದಿಗಳು
ಹಿರಿಯ ಶೈಕ್ಷಣಿಕ ಚಿಂತಕ, ಸಂಘಟಕ, ಬಿ ಎಫ್ ವಿಜಾಪುರ ನಿಧನ
ಹುಬ್ಬಳ್ಳಿ - ಅಖಿಲ ಭಾರತ ಶಿಕ್ಷಕರ ಮಹಾಮಂಡಳದ ಮಾಜಿ ಉಪಾಧ್ಯಕ್ಷರು, ಅಖಿಲ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಗಳಾಗಿ ದೀರ್ಘ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಬಿ ಎಫ್ ವಿಜಾಪುರ (ಬಸವಂತಪ್ಪ ಫಕೀರಪ್ಪ ವಿಜಾಪುರ)ರವರು ರಾತ್ರಿ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸ್ವಗೃಹದಲ್ಲಿ ಅಲ್ಪ ಕಾಲೀನ ಅನಾರೋಗ್ಯದಿಂದ ನಿಧನ ರಾದರು. ಅಲ್ಲಿಯೇ ಅಂತ್ಯ ಸಂಸ್ಕಾರ...
ಸುದ್ದಿಗಳು
IAS ಅಧಿಕಾರಿ ಮನೆಯಲ್ಲಿ 20 ಕೋಟಿ ರೂ. ಪತ್ತೆ; ಪೂಜಾ ಸಿಂಘಾಲ್ ಇಡಿ ವಶಕ್ಕೆ
ನವದೆಹಲಿ: ಜಾರ್ಜಂಡ್ ಐಎಎಸ್ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ. ಬಂಧನಕ್ಕೂ ಮುನ್ನ ಆಕೆಯನ್ನು ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು.ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಮತ್ತು ಅವರ ಕುಟುಂಬ ಸೇರಿದಂತೆ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿತು, ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಖುಂಟಿ ಜಿಲ್ಲೆಯಲ್ಲಿ...
ಲೇಖನ
ಅಂತಾರಾಷ್ಟ್ರೀಯ ದಾದಿಯರ ದಿನ- International Nurse’s Day
ಕೊರೊನಾ ಕಾಲದಲ್ಲಿ, ಈಗಿನ ಕಠಿಣ ಪರಿಸ್ಥಿತಿಯಲ್ಲಿ ನಾವು ಋಣಿಯಾಗಿರಬೇಕಾಗಿರುವುದು ನಮ್ಮ ವೈದ್ಯಕೀಯ ಸಿಬ್ಬಂದಿಗೆ. ತಮ್ಮ ಜೀವನವನ್ನೇ ಪಣವಾಗಿಟ್ಟು ಬೇರೆಯವರ ಬದುಕಿಗಾಸರೆಯಾಗಿ ನಿಂತ ಇವರುಗಳಿಗೆ ನೂರು ಸಲಾಂ. ದಾದಿಯರು ಎಂದ ತಕ್ಷಣ ಮನಸ್ಸಿಗೆ ಬರುವುದು ಶಾಂತ ಮನೋಭಾವ, ಶ್ವೇತವರ್ಣದ ಸಮವಸ್ತ್ರ, ಸಹನೆ, ಮಮತೆ ತುಂಬಿದ ಕಣ್ಣುಗಳು, ತ್ಯಾಗಮಯಿ ಮೂರ್ತಿ.ಇಂತಹ ದಾದಿಯರ ದಿನ ಪ್ರತಿ ವರುಷ ಮೇ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



