Times of ಕರ್ನಾಟಕ
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಗುರುವಾರ (12-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ನಿಮ್ಮ ಜಿವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ ಎಂದು ಭರವಸೆ ಇದೆ. ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು....
ಜೋತಿಷ್ಯ
ಮೋಹಿನಿ ಏಕಾದಶಿಯ ಮಹತ್ವ ಅರಿತುಕೊಳ್ಳಿ
ಏಕಾದಶಿ ತಿಥಿಯು ಭಗವಾನ್ ವಿಷ್ಣುವಿನ ಆರಾಧನೆಗೆ ಅತ್ಯುತ್ತಮ ಮತ್ತು ಅತ್ಯಂತ ಫಲಪ್ರದವೆಂದು ಪರಿಗಣಿಸಲಾಗಿದೆ. ವೈಶಾಖ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಮೋಹಿನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ಬಾರಿ ಮೋಹಿನಿ ಏಕಾದಶಿ ವ್ರತವನ್ನು ಮೇ 12 ರಂದು ಆಚರಿಸಲಾಗುವುದು. ಈ ದಿನ ಶ್ರೀಹರಿಯ ಮೋಹಿನಿ ರೂಪವನ್ನು ಪೂಜಿಸಲಾಗುತ್ತದೆ. ಮೋಹಿನಿ ಏಕಾದಶಿ ವ್ರತವು ಯಶಸ್ಸಿಗೆ ಅತ್ಯಂತ...
ಸುದ್ದಿಗಳು
ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ.ಇಲ್ಲಿಯ...
ಸುದ್ದಿಗಳು
ಚಟುವಟಿಕೆ ಆಧಾರಿತ ನಲಿಕಲಿ ತರಗತಿ ಸಂತಸದ ಕಲಿಕೆ ಒಳಗೊಂಡಿದೆ – ಗಜಾನನ ಮನ್ನಿಕೇರಿ
ಮುನವಳ್ಳಿ: "ಶಾಲಾ ಆರಂಭಿಕ ಮೊದಲ ಮೂರು ತಿಂಗಳು ಆರಂಭಿಕ ಶಿಕ್ಷಣ ಹಂತ ವಿದ್ಯಾ ಪ್ರವೇಶ,ಇಲ್ಲಿ ಮಕ್ಕಳಿಗೆ ಸಂತಸದ ಕಲಿಕೆ ಆಗಬೇಕು. ೭೨ ದಿನಗಳ ಈ ಅವಧಿಯಲ್ಲಿ ಚಟುವಟಿಕೆ ಆಧಾರಿತ ಕಲಿಕೆ ಜರುಗುವ ಮೂಲಕ ಕಲಿಕಾ ಚೇತರಿಕೆ ನಲಿಕಲಿ ೧.೨.೩. ತರಗತಿಗಳ ಸಮ್ಮಿಳಿತದ ಬಹುವರ್ಗ ಬೋಧನೆ ಭಾಷಾವಾರು ಮಕ್ಕಳಿಗೆ ಜರಗುತ್ತದೆ. ಇದು ನಿಜಕ್ಕೂ ಉತ್ತಮ ಯೋಜನೆ,...
ಸುದ್ದಿಗಳು
ಕೊಳಚೆ ಪ್ರದೇಶದ ನಿವಾಸಿಗಳಿಗೆ ಪಿಎಂ ಆವಾಸ್ ಯೋಜನೆಯಡಿಯಲ್ಲಿ ೧೪೨೯ ಮನೆಗಳ ಮಂಜೂರು.- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಫಲಾನುಭವಿಗಳ ವಸತಿ ಸೌಲಭ್ಯಗಳಿಗೆ ಚಾಲನೆ.
ಮೂಡಲಗಿ: ಮೂಡಲಗಿ ಪಟ್ಟಣ ವ್ಯಾಪ್ತಿಯಲ್ಲಿ ಘೋಷಿತ ಕೊಳಚೆ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಎಚ್ಎಫ್ಎ ಯೋಜನೆಯಡಿಯಲ್ಲಿ 1429 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಜರುಗಿದ ಪಟ್ಟಣದ ಕೊಳಚೆ...
ಸುದ್ದಿಗಳು
ವಿದ್ಯುತ್ ಸಮಸ್ಯೆಗಳಿಗೆ 24*7 ಸಂಪರ್ಕಿಸಲು ಕೋರಿಕೆ
ಸಿಂದಗಿ: ತಾಲೂಕಿನ ಹೆಸ್ಕಾಂ ಸಿಂದಗಿ ಉಪ-ವಿಭಾಗ ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ರೈತರು/ಗ್ರಾಹಕರು ಪ್ರಥಮ ಹಂತದಲ್ಲಿ ತಮ್ಮ ಗ್ರಾಮಗಳಿಗೆ ಸಂಭಂಧಿಸಿದ ಲೈನ ಮೆನ್ ಗಳನ್ನು ಸಂಪರ್ಕಿಸಿ ಹಾಗೂ ನಗರ ಶಾಖೆಗೆ ಸಂಬಂಧಿಸಿದಂತೆ ವಿದ್ಯುತ್ ಸಮಸ್ಯೆಗಳಿದ್ದರೆ 24*7 ವಾಹನ ಸಿಬ್ಬಂದಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ನಂತರ ಎರಡನೇ ಹಂತದಲ್ಲಿ ನೇರವಾಗಿ ಈ ಕೆಳಗೆ ತಿಳಿಸಿದ...
ಸುದ್ದಿಗಳು
ಬಸವಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆ
ಸಿಂದಗಿ: ಬಸವಶ್ರೀ ಫೌಂಡೇಶನ್ ಚಿಕ್ಕರೂಗಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇವರ ಸಂಯುಕ್ತಾಶ್ರಯದಲ್ಲಿ ಮೇ. 12 ಗುರುವಾರ ಸಂಜೆ ಚಿಕ್ಕರೂಗಿ ಗ್ರಾಮದಲ್ಲಿ ನಡೆಯುವ ವಿಶ್ವ ಜ್ಯೋತಿ ಬಸವಣ್ಣನವರ ಜಯಂತೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಪೊಲೀಸ್ ಕಾನ್ಸ್ಟೇಬಲ್ ಮೌಲಾಲಿ ಕೆ. ಆಲಗೂರ (ಸಾಹಿತ್ಯ ಸೇವೆ)...
ಸುದ್ದಿಗಳು
ಕವಿಗೋಷ್ಠಿಗೆ ಕವನಗಳ ಆಹ್ವಾನ
ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ ಸೊಗಲ ರಸ್ತೆಯಲ್ಲಿರುವ ತಾಲ್ಲೂಕಾ ಪಂಚಾಯತಿ ಸಭಾಭವನದಲ್ಲಿ ಮೇ ಕೊನೆಯ ವಾರದಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು...
ಸುದ್ದಿಗಳು
ಭಕ್ತರ ಆಶೋತ್ತರ ಈಡೇರಿಸುವ ಶಿವಬೋಧರಂಗನ ಪಲ್ಲಕ್ಕಿ ಉತ್ಸವ
ಮೂಡಲಗಿ : ಪವಾಡ ಪುರುಷ ಶ್ರೀ ಶಿವಬೋಧ ರಂಗನ ಜಾತ್ರಾ ಮಹೋತ್ಸವದಲ್ಲಿ ಸಡಗರ ಸಂಭ್ರಮಗಳಿಂದ ಪಲ್ಲಕ್ಕಿ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಜರುಗಿತು.ಪ್ರತಿ ವರ್ಷದಂತೆ ನಡೆಯುವ ಶ್ರೀ ಕಲ್ಮೇಶ್ವರ ಬೋಧರ ಪುಣ್ಯ ತಿಥಿ ಹಾಗೂ ಶ್ರೀ ಶಿವಬೋಧ ರಂಗನ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಯಾವದೇ ಜಾತಿ ಭೇದವಿಲ್ಲದೇ...
Uncategorized
ರಾಷ್ಟ್ರೀಯ ತಂತ್ರಜ್ಞಾನ ದಿನ- NATIONAL TECHNOLOGY DAY (MAY 11)
ತಾಂತ್ರಿಕ ಪ್ರಗತಿಗಳು ಮಾನವಕುಲದ ಕೆಲವು ಶ್ರೇಷ್ಠ ಸಾಧನೆಗಳಾಗಿವೆ ಎಂದು ನಾವೆಲ್ಲರೂ ಒಪ್ಪಿಕೊಳ್ಳಬಹುದು. ಇದು ಖಂಡಿತವಾಗಿಯೂ ನಮ್ಮ ಜೀವನವನ್ನು ಸುಲಭ, ಹೆಚ್ಚು ಪರಿಣಾಮಕಾರಿ ಮತ್ತು ಹೆಚ್ಚು ಉತ್ಪಾದಕವಾಗಿಸಿದೆ ಮತ್ತು ಅದಕ್ಕಾಗಿ ನಾವು ಯಾವಾಗಲೂ ಕೃತಜ್ಞರಾಗಿರುತ್ತೇವೆ.1999 ರಲ್ಲಿ ಮೇ 11 ನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವೆಂದು ಘೋಷಿಸಿದಾಗ ಭಾರತದ ಜನರು ಅಭಿನಂದನೆ ಸಲ್ಲಿಸಿದರು. ಹಿಂದಿನ ವರ್ಷ ಆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



