Times of ಕರ್ನಾಟಕ

ಇಂದಿನ ರಾಶಿ ಭವಿಷ್ಯ ಬುಧವಾರ (11-05-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ನೀವು ತೆರೆದ ಮನಸ್ಸನ್ನು ಹೊಂದುವ ಮೂಲಕ ಮತ್ತು ಯಾರಾದರು ವಿರುದ್ಧ ಪೂರ್ವಾಗ್ರಹವನ್ನು ಕೈಬಿಡುವ ಮೂಲಕ ಇದರಿಂದ ಹೊರಬರಬಹುದು. ಈ ರಾಶಿಚಕ್ರದ ವಿವಾಹಿತ ಜನರಿಗೆ ಇಂದು ಅತ್ತೆಮನೆಯ ಕಡೆಯಿಂದ ಹಣದ ಪ್ರಯೋಜನವಾಗುವ ಸಾಧ್ಯತೆ ಇದೆ. ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ. ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ...

ಮೂಡಲಗಿಯಲ್ಲಿ ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆ

ಮೂಡಲಗಿ: ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ತಾಲೂಕಾ ಆಡಳಿತದಿಂದ ಶಿವಶರಣೆ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಿಸಲಾಯಿತು.ಹೇಮರಡ್ಡಿ ಮಲ್ಲಮ್ಮಳ ಭಾವ ಚಿತ್ರಕ್ಕೆ ಮೂಡಲಗಿ ಪುಸರಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ ಮತ್ತು ತಹಶೀಲ್ದಾರ ಡಿ.ಜಿ.ಮಹಾತ ಪೂಜೆ ಸಲ್ಲಿಸಿದರು.ಈ ಸಮಯದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ಕೆ.ರಡ್ಡೇರ...

ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಸಿಂದಗಿ: ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಜೀವನವೇ ನಮ್ಮೆಲ್ಲರಿಗೂ ದಾರಿದೀಪವಾಗಿದೆ ಕಾರಣ ಅವರ ಜೀವನದ ತತ್ವಾರ್ದಶಗಳನ್ನು ನಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ನಿಮಿತ್ತ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ರಡ್ಡಿ ಸಮಾಜದ ಮುಖಂಡರಾದ ಬಿ. ಎಂ. ಬಿರಾದಾರ, ಶಿರಸ್ತೆದಾರರಾದ...

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮನವಿಯ ಮೇರೆಗೆ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದ ಜಿಲ್ಲಾ ಸಚಿವ ಗೋವಿಂದ ಕಾರಜೋಳ

ಬುಧವಾರದಿಂದ ರವಿವಾರವರೆಗೆ ಎರಡೂ ಕಾಲುವೆಗಳಿಗೆ 2 ಟಿಎಂಸಿ ನೀರು ಬಿಡುಗಡೆ ಗೋಕಾಕ: ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನಾಳೆಯಿಂದ 5 ದಿನಗಳವರೆಗೆ ತಲಾ 1 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.ಮಂಗಳವಾರ ಸಂಜೆ ಈ...

Hemareddy Mallamma Information in Kannada- ಲಿಂಗಾಯತ ಪರಂಪರೆಯ ಹೇಮರೆಡ್ಡಿ ಮಲ್ಲಮ್ಮ

ಆಂದ್ರಪ್ರದೇಶದ ವೆಲ್ಲಟೂರು ಜಿಲ್ಲೆಯ ರಾಮಪುರದ ರಡ್ಡಿ ಪಂಗಡದ ನಾಗರಡ್ಡಿ-ಗೌರಮ್ಮ ಎಂಬ ದಂಪತಿಗಳಿಗೆ ಜನಿಸಿದ ಮಲ್ಲಮ್ಮ, ಬಾಲ್ಯದಲ್ಲಿಯೇ ಸದಾಕಾಲ ಇಷ್ಟಲಿಂಗ ಪೂಜೆ, ಜಪ, ಧ್ಯಾನಗಳಲ್ಲಿ ಮಗ್ನಳಾಗುತ್ತಿದ್ದರು.ಬಸವಾದಿ ಶರಣ ಪರಂಪರೆಯ ಅಕ್ಕಮಹಾದೇವಿ ಹಾಗೂ ಗುಡ್ಡಾಪುರದ ದಾನಮ್ಮ ಶರಣೆಯರ ಮುಂದುವರೆದ ಭಾಗವಾಗಿ, ಭರಮರಡ್ಡಿ (ಪ್ರಸಿದ್ಧ ರಾಜಮನೆತನ ಹೇಮರಡ್ಡಿ ವಂಶಸ್ಥರು) ಎಂಬುವವರ ಜೊತೆ ವಿವಾಹವಾಗುತ್ತಾರೆ. ಲೌಕಿಕ-ಅಲೌಕಿಕ ಎಂಬ ಎರಡು ತರಹದ...

ರಾಷ್ಟ್ರಪತಿಗಳನ್ನು ತಲುಪಿದ ಟೈಮ್ಸ್ ಆಫ್ ಕರ್ನಾಟಕ ವರದಿ

ಬೀದರ: ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಹಂದಿಗಳು ಸಾವನ್ನಪ್ಪಿದ ಘಟನೆಯ ಬಗ್ಗೆ ಟೈಮ್ಸ್ ಆಫ್ ಕರ್ನಾಟಕ ವು ಬರೆದ ವರದಿಯು ರಾಷ್ಟ್ರಪತಿಗಳನ್ನು ತಲುಪಿದ್ದು ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ರಾಷ್ಟ್ರಪತಿಗಳ ಕಚೇರಿ ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮುಖ್ಯ ಕಾರ್ಯದರ್ಶಿಗಳು ಬೀದರ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ. ಟೈಮ್ಸ್ ವರದಿ: ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆಯ...

ಲಕ್ಷ್ಮಿ ಬರುವಾಗ ಚಂದ – ಶನಿ ಹೋಗುವಾಗ ಚಂದ !

ಸರ್ವ ಮಂಗಳ ಮಾಂಗಲ್ಯೆ ಶಿವೇ ಸರ್ವಾರ್ಥ ಸಾಧಿಕೆ | ಶರಣ್ಯೇ ತ್ರ್ಯoಬಕೆ ಗೌರಿ ನಾರಾಯಣೀ ನಮೋಸ್ತುತೇ || ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ | ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ || ಹಿಂದೊಮ್ಮೆ ಪುರಾತನನ ಕಾಲದಲ್ಲಿ, ದೇವಿಲಕ್ಷ್ಮಿ ಮತ್ತು ಶನಿದೇವರ ಭೇಟಿಯಾದಾಗ, ಪರಸ್ಪರ ಮಾತುಕತೆ ಮುಂದುವರಿಯುತ್ತಾ, ತಾನು ಮೇಲೆ, ತಾನು ಮೇಲೆ ಎಂಬ ಪೈಪೊಟಿ ಆರಂಭವಾಯಿತು. ಶನಿ...

ಇಂದಿನ ರಾಶಿ ಭವಿಷ್ಯ ಮಂಗಳವಾರ (10-05-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ಸ್ವಲ್ಪ ಕಾಲ ಒಬ್ಬಂಟಿಯಾಗಿದ್ದಂತೆ ತೋರುತ್ತದೆ. ಸಹೋದ್ಯೋಗಿಗಳು, ಸಹವರ್ತಿಗಳು ನಿಮ್ಮ ಸಹಾಯಕ್ಕೆ ಬರಬಹುದು.ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ ಸಂಖ್ಯೆ:...

ಸ್ತ್ರೀಕುಲದ ಕೀರ್ತಿಯನ್ನು ವರ್ಧಿಸಿದ ಶ್ರೀಶೈಲ ಶರಣೆ ಹೇಮರಡ್ಡಿ ಮಲ್ಲಮ್ಮ

ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಮೌನ ತಪಸ್ವಿನಿ ಅವರ ಅಂತರಂಗವು ಮೃದುವಾದಷ್ಟೇ ದೈವಿ ಸಾಧನೆಯಿಂದ ಹದವಾಗಿತ್ತು ಪ್ರತಿವರ್ಷ ಮೇ ೧೦ ರಂದು ಮಹಾಶರಣೆ ಮಲ್ಲಮ್ಮಳ ಜಯಂತಿ ಉತ್ಸವವನ್ನು ಸರ್ಕಾರ ಆಚರಿಸಲು ಕರೆ ಕೊಟ್ಟಿದೆ. ಬರೀ ಮಲ್ಲಮ್ಮಳ ಪೋಟೋ ಪೂಜಿಸಿದರೆ ಮಾತ್ರ ಅದು ಆಚರಣೆ ಅಲ್ಲ. ಅವಳ ಬದುಕಿನ ರೀತಿಯನ್ನು ಮೌಲ್ಯಗಳನ್ನು ತಿಳಿಸುವ ಕಾರ್ಯ ಜರುಗಬೇಕು.ಭಾರತದೇಶ ಧರ್ಮದ...

ಬುನಾದಿ ಅಕ್ಷರ ಜ್ಞಾನ ಮತ್ತು ಸಂಖ್ಯಾಜ್ಞಾನ ನಲಿಕಲಿ ಮೂಲಕ ತರಗತಿಯಲ್ಲಿ ಸಮ್ಮಿಳಿತವಾಗಲಿ – ಶ್ರೀಶೈಲ ಕರೀಕಟ್ಟಿ

ಸವದತ್ತಿಃ ನಲಿಕಲಿ ಯೋಜನೆ ಬಹುವರ್ಗ ಮತ್ತು ಬಹುಹಂತದ ಕಲಿಕಾ ಚಟುವಟಿಕೆಗಳನ್ನು ಒಳಗೊಂಡ ಯೋಜನೆಯಾಗಿದೆ. ಬುನಾದಿ ಅಕ್ಷರ ಜ್ಞಾನ ಮತ್ತು ಸಂಖ್ಯಾ ಜ್ಞಾನ ಇವುಗಳ ಸಮ್ಮಿಳಿತ ತರಗತಿಯಲ್ಲಾಗಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲೀಷ ಮಾಧ್ಯಮದಲ್ಲಿಯೂ ಕಲಿಕಾ ಚೇತರಿಕೆ ತರಬೇತಿ ಜರುಗುತ್ತಿದೆ. ಇದರೊಟ್ಟಿಗೆ ಮಗುವಿನ ಮಾತೃಭಾಷೆ ಕಲಿಕೆಗಾಗಿ ನಲಿಕಲಿ ಯೋಜನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ಈ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group