Times of ಕರ್ನಾಟಕ

ಸಂತಸದ ಕಲಿಕೆ ಸ್ವವೇಗದ ಕಲಿಕೆಯ ನಲಿಕಲಿ ಕಲಿಕಾ ಚೇತರಿಕೆ ತರಬೇತಿ

ಮುನವಳ್ಳಿ: “ಶಿಕ್ಷಣ ಕ್ಷೇತ್ರವನ್ನು ಬಹುವರ್ಗ ಮತ್ತು ಬಹುಹಂತದ ಕಲಿಕೆಯ ಸವಾಲುಗಳನ್ನು ಎದುರಿಸಲಿಕ್ಕೆ ನಲಿಕಲಿ ಪದ್ದತಿಯನ್ನು ಅಳವಡಿಸಲಾಯಿತು. ಇದರಲ್ಲಿ ಸಂತಸದ ಕಲಿಕೆ ಮತ್ತು ಸ್ವವೇಗದ ಕಲಿಕೆಯಿದೆ. ಈಗ ಇಲಾಖೆ ಕಲಿಕಾ ಚೇತರಿಕೆ ತರಬೇತಿಯನ್ನು ಅಳವಡಿಸುವ ಮೂಲಕ ಪುನಶ್ಚೇತನ ನೀಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹ”ಎಂದು ಸಿಂದೋಗಿ ಸಮೂಹ ಸಂಪನ್ಮೂಲ ವ್ಯಕ್ತಿ ಎನ್.ಎ. ಹೊನ್ನಳ್ಳಿ ತಿಳಿಸಿದರು.ಅವರು ಪಟ್ಟಣದ ಸರಕಾರಿ ಹಿರಿಯ...

ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಪ್ರದಾನ

ಕರುನಾಡ ಗುರುಕುಲ ಶ್ರೀ ಪುರಂದರ ಇಂಟರ್ನ್ಯಾಷನಲ್ ಟ್ರಸ್ಟ್ ವತಿಯಿಂದ ಮೇ 7 ಶನಿವಾರದಂದು ನಾಗಸಂದ್ರ ಮೆಟ್ರೋ ಪಕ್ಕ ವಿಡಿಯ ಪೂರ್ಣಪ್ರಜ್ಞ ಶಾಲೆ ರಸ್ತೆಯ ಎಂಎಸ್ ರಾಮಯ್ಯ ಲೇಔಟ್ ಶಾಸಕರ ಕಚೇರಿಯಲ್ಲಿ 23 ನೇ ವರ್ಷದ ಮಹಿಳಾ ಮತ್ತು ಮಕ್ಕಳ ಸಾಂಸ್ಕೃತಿಕ ಮೇಳ ಹಾಗೂ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.ದಾಸರಹಳ್ಳಿ ಶಾಸಕ...

ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ : 24 ವರ್ಷಗಳ ನಂತರ ಗುರುಶಿಷ್ಯರಿಗೆ ಪುನರ್ಮಿಲನದ ಸಂಭ್ರಮ

ಖಾನಾಪೂರ: ತಾಲೂಕಿನ ಇಟಗಿ ಗ್ರಾಮದ ಚನ್ನಮ್ಮ ರಾಣಿ ಸ್ಮಾರಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 1997-98 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಏರ್ಪಡಿಸಲಾಗಿತ್ತು.24 ವರ್ಷಗಳ ನಂತರ ಒಂದೆಡೆ ಸೇರಿದ 100 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡು ಬಾಲ್ಯದ ಸವಿ ನೆನಪುಗಳನ್ನು ಮೆಲಕು ಹಾಕಿ ಸಂಭ್ರಮಿಸಿದರು. ಗುರುಗಳಿಗೆ ಪುಷ್ಪವೃಷ್ಟಿಗೈದು...

ಮೈಸೂರಿನಲ್ಲಿ ಅದ್ದೂರಿಯಾಗಿ ನಡೆದ ಫ್ಯಾಷನ್ ಶೋ

ಮೈಸೂರು - ದಿ.1-5-2022 ರಂದು ತಿಬ್ಬಾಸ್ ಗ್ರೂಪ್ ವತಿಯಿಂದ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯಿತು.ಈ ಸ್ಪರ್ಧೆಯಲ್ಲಿ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ವಿಭಾಗಗಳನ್ನು ಪರಿಚಯಿಸಿದ್ದು ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪನಿಗೆ ಈ ಹೆಮ್ಮೆ...

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿ

ಮೂಡಲಗಿ - ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಬಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು.ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು....

ಮೋದಿ ಘೋಷಣೆ ಎಲ್ಲಿ ಹೋಯಿತು? – ಖಂಡ್ರೆ

ಬೀದರ - ಮೋದಿಯವರ ನ ಖಾವೂಂಗಾ ನ ಖಾನೆ ದೂಂಗಾ ಎಂಬ ಘೋಷಣೆ ಎಲ್ಲಿ ಹೋಯಿತು ಈಗ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೀಗಳೆದರು.ಮುಖ್ಯಮಂತ್ರಿಯಾಗಲು ೨೫೦೦ ಕೋಟಿ ಕೊಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ವಿಚಾರವನ್ನು ಭಾಲ್ಕಿಯಲ್ಲಿ ಪ್ರಸ್ತಾಪಿಸಿದ ಅವರು, ಕೇಂದ್ರದಲ್ಲಿ ಇರುವವರು ಮೂವರೇ, ಒಬ್ಬರು ಪ್ರಧಾನಿ ಮೋದಿ,...

ಮುಖ್ಯಮಂತ್ರಿ, ಬೆಳಗಾವಿ ಜಿಲ್ಲಾಡಳಿತ ಇತ್ತ ಗಮನ ಹರಿಸಿ

ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಠೇವಣಿ ಎಂದು ದೊರೆಯುವುದು? ಹಲವು ಹಗರಣಗಳ ತಾಯಿ, ಬಡವ ಮಧ್ಯಮ ವರ್ಗದವರನ್ನ ಕೊಲ್ಲುವ ಅತ್ಯಂತ ನೀಚ ವ್ಯವಸ್ಥೆ ಹುಟ್ಟು ಹಾಕಿದ ಆನಂದ ಅಪ್ಪುಗೋಳ ಎಂಬ ದುರುಳನ ಒಡೆತನದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಅವ್ಯವಹಾರ ತನಿಖೆಗೆ, ರಾಜ್ಯ ಸರ್ಕಾರದ ಕ್ರಮಕ್ಕೆ ಜನರು ಬೇಸತ್ತಿದ್ದಾರೆ.ಬಡವರ ಮಧ್ಯಮ ವರ್ಗದ ಜನರ ಠೇವಣಿ ಮುಳುಗಿಸಿ...

ಮಾತಾ ಶ್ರೀ ಅನ್ನಪೂರ್ಣಾದೇವಿ

ಅನ್ನಪೂರ್ಣೆ ಸದಾಪೂರ್ಣೆ ಶಂಕರ ಪ್ರಾಣ ವಲ್ಲಭೆ | ಜ್ಞಾನ ವೈರಾಗ್ಯ ಸಿಧ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತೀ || ಎಲ್ಲರನ್ನೂ ತೃಪ್ತಗೊಳಿಸುವ, ಶ್ರೀ ಪಾರ್ವತಿದೇವಿಯ ರೂಪವಾಗಿರುವ ಶ್ರೀ ಅನ್ನಪೂರ್ಣಾದೇವಿ, ಜ್ಞಾನ, ಭಕ್ತಿ ಮತ್ತು ವೈರಾಗ್ಯ ಇವುಗಳ ಪ್ರಾಪ್ತಿಗಾಗಿ ನಮಗೆ ಭಿಕ್ಷೆಯನ್ನು (ಅನ್ನವನ್ನು) ನೀಡು. ಸತ್ಪಾತ್ರರಿಗೆ ಅನ್ನದಾನ ಮಾಡಿ ಈಶ್ವರನ ಕೃಪೆಗೆ ಪಾತ್ರರಾಗಿ. ಅನ್ನದಾನದ ಮಹತ್ವ: ಹಿಂದೂ ಧರ್ಮಶಾಸ್ತ್ರದಲ್ಲಿ ವರ್ಣಿಸಿರುವ...

ಇಂದಿನ ರಾಶಿ ಭವಿಷ್ಯ ಸೋಮವಾರ (09-05-2022)

✨️ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️ ಮೇಷ ರಾಶಿ: ಉದ್ಯಮಿಗಳು ಕೆಲವು ಹಠಾತ್ ಅನಿರೀಕ್ಷಿತ ಲಾಭ ಅಥವಾ ಆದಾಯದ ಒಳ್ಳೆಯ ದಿನವನ್ನು ಹೊಂದಬಹುದಾದ್ದರಿಂದ ಅವರಿಗೆ ಒಳ್ಳೆಯ ದಿನ. ಈ ರಾಶಿಚಕ್ರದ ಜನರು ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳ ಅಧ್ಯಯನ ಮಾಡಬೇಕು. ಇದನ್ನು ಮಾಡಿ ನೀವು ನಿಮ್ಮ ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು.ಅದೃಷ್ಟದ ದಿಕ್ಕು:...

ಕಾರ್ಮಿಕ ಹಕ್ಕುಗಳ ಬಗ್ಗೆ ಜಾಗೃತಿ ಮೂಡಬೇಕಾಗಿದೆ

ಸಿಂದಗಿ: ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ನಿಮಗೆ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊ ಳ್ಳಲಾಗಿದೆ ತಾವುಗಳು ಮುಕ್ತವಾಗಿ ಯಾವುದೇ ಭಯವಿಲ್ಲದೆ ಈ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ವಿಜಯಪೂರ ಆರ್.ಕೆ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ|| ಪ್ರತಿಭಾ ಬಿರಾದಾರ ಕರೆ ನೀಡಿದರು.ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ಕಾರ್ಮಿಕರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group