Times of ಕರ್ನಾಟಕ

2ಎ ಮೀಸಲಾತಿ ವಿಳಂಬ ನೀತಿ ಖಂಡಿಸಿ ಧರಣಿ-ಪ್ರತಿಭಟನೆ- ಮನವಿ

ಮೂಡಲಗಿ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡಲು ಒತ್ತಾಯಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮೂಡಲಗಿ ತಾಲೂಕಾ ಘಟಕದಿಂದ ಶನಿವಾರ ಗುರ್ಲಾಪೂರ ಕ್ರಾಸ್ ದಲ್ಲಿ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟಿಸಿದರು.ತಹಶೀಲ್ದಾರ ಡಿ.ಜಿ.ಮಹಾತ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಜಿಗಳು, ರಾಜ್ಯ ಸರ್ಕಾರ...

ಇಂದಿನ ರಾಶಿ ಭವಿಷ್ಯ ರವಿವಾರ (08-05-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ರಾತ್ರಿಯ ವೇಳೆಯಲ್ಲಿ ಇಂದು ನೀವು ಹಣದ ಪ್ರಯೋಜನವನ್ನು ಪಡೆಯುವ ಪೂರ್ತಿ ಸಾಧ್ಯತೆ ಇದೆ. ಏಕೆಂದರೆ ನಿಮ್ಮ ಮೂಲಕ ಕೊಟ್ಟಿರುವ ಹಣ ಇಂದು ನಿಮಗೆ ಮರಳಿ ಸಿಗಬಹುದು. ನಿಮ್ಮ ಸಂಗಾತಿಯ ಆರೋಗ್ಯದ ನಿಮ್ಮನ್ನು ಚಿಂತೆಗೀಡುಮಾಡಬಹುದು. ವೈಯಕ್ತಿಕ ಸಂಬಂಧಗಳು ಸೂಕ್ಷ್ಮ ಹಾಗೂ ಸಂವೇದನಾಶೀಲವಾಗಿವೆ. ನೀವು ಅನಿರೀಕ್ಷಿತ ಮೂಲಗಳಿಂದ ಪ್ರಮುಖ...

ಪಂ. ಪುಟ್ಟರಾಜರ ಮಾಸದ ನೆನಪಿನಲ್ಲಿ ಸಂಗೀತ ಶಿವಾನುಭವ

ಡಾ.ಪಂ.ಪುಟ್ಟರಾಜ ಕವಿ ಗವಾಯಿಗಳವರ ಜೀವನ ಸಾಧನೆ ಸಂದೇಶವನ್ನು ಮುಂದಿನ ಜನಾಂಗಕ್ಕೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ನಾಡಿನ ಅಭಿಮಾನಿ ಭಕ್ತರನ್ನು ಒಂದೇ ವೇದಿಕೆಗೆ ತಂದು ಗುರುಸೇವೆ ಮಾಡುತ್ತಿರುವ ಗದುಗಿನ ಮೂಲದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪಂ. ಪುಟ್ಟರಾಜರ ಮಾಸದ ನೆನಪಿಗಾಗಿ ಸಂಗೀತ ಶಿವಾನುಭವ ಪ್ರಥಮ ಕಾರ್ಯಕ್ರಮವನ್ನು ದಿ. ೦೯ ಸೋಮವಾರ ಸಂಜೆ ೬-೦೦...

ಕನ್ನಡ ಸಾಹಿತ್ಯ ಪರಿಷತ್ತಿನ ಆಶೋತ್ತರಗಳು ಎಲ್ಲರಿಗೂ ತಲುಪಲಿ – ಶಂಕರ ದಂಡಿನ

ಬೈಲಹೊಂಗಲ : 107 ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ತಿನ ಆಶೋತ್ತರಗಳು ಎಲ್ಲರಿಗೂ ತಲುಪುವಂತಾಗಬೇಕು ಎಂದು ಕರ್ನಾಟಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಶಂಕರ ರು. ದಂಡಿನ ಹೇಳಿದರು.ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 108 ನೆಯ ಸಂಸ್ಥಾಪನಾ...

ಹುಮನಬಾದ ಘಟನೆ ; ಮುಸ್ಲಿಮ್ ಗೂಂಡಾಗಳ ಬಂಧಿಸಲು ಆಂದೋಲನ ಶ್ರೀ ಗಳ ಆಗ್ರಹ

ಬೀದರ - ಜಿಲ್ಲೆಯ ಹುಮ್ನಾಬಾದ್ ನಗರದಲ್ಲಿ ಫಾಸ್ಟ್ ಪುಡ್ ಮಾಲೀಕ ಹಾಗೂ ಹಿಂದೂ ಕಾರ್ಯಕರ್ತ ಬಲರಾಮ್ ಮೇಲೆ ಮುಸ್ಲಿಮ್ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿ, ಹೋಟೆಲ್ ಸಾಮಗ್ರಿಗಳನ್ನು ಲೂಟಿ ಮಾಡುವ ಜೊತೆಗೆ ಉದ್ದೇಶಪೂರ್ವಕವಾಗಿ ಹೋಟೆಲ್ ನಲ್ಲಿದ್ದ ಶಿವಾಜೀ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ ಎಂದು ಆಂದೋಲನ ಶ್ರೀಗಳು ಆರೋಪಿಸಿದ್ದಾರೆ.ಸುಮಾರು ಇಪ್ಪತ್ತು ಜನರಿದ್ದ ತಂಡವು ಈ ಕೃತ್ಯ ನಡೆಸಿದ್ದು...

ನಾಟಕ ಕಲೆ ಜೊತೆಗೆ ಕನ್ನಡದ ಉಳಿವಿಗಾಗಿ ಶ್ರಮಿಸಿ: ರಮೇಶ ಪರವಿನಾಯ್ಕರ

ಬೆಳಗಾವಿ: ನಗರದ “ಕನ್ನಡ ಭವನ”ದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ನ 108ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮವನ್ನು ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಎಸ್ ಪರವಿನಾಯ್ಕರ ಉದ್ಘಾಟಿಸಿ ಮಾತನಾಡಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ನಾಟಕ ಕಲೆ ಅಭಿವೃದ್ಧಿಯಾಗಬೇಕು. ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿ ಕಿತ್ತೂರ ರಾಣಿ...

ಖ್ಯಾತ ರಂಗ ಕಲಾವಿದೆ ಶ್ರೀಮತಿ ಲಕ್ಷ್ಮೀಬಾಯಿ ಬಾಳಪ್ಪ ಏಣಗಿ ಅವರಿಗೆ ಬೆಳಗಾವಿ ಜಿಲ್ಲಾ ಕಸಾಪ ಶ್ರದ್ಧಾಂಜಲಿ

ಬೆಳಗಾವಿ: ನಾಟ್ಯ ಭೂಷಣ ದಿ. ಏಣಗಿ ಬಾಳಪ್ಪ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀಬಾಯಿ ಬಾಳಪ್ಪ ಏಣಗಿ ಅವರು ತಮ್ಮ 96ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತೀವ್ರ ಸಂತಾಪ ವ್ಯಕ್ತ ಪಡಿಸಿದೆ.ಲಕ್ಷ್ಮೀಬಾಯಿ ಏಣಗಿ ಅವರು ರಂಗ ಕಲಾವಿದೆಯಾಗಿ ಬಹು ದೊಡ್ಡ ಪ್ರಮಾಣದಲ್ಲಿ ಹೆಸರು ಮಾಡಿದ್ದರು. 1940-50ರ ದಶಕದಲ್ಲಿ ಕನ್ನಡ ಮರಾಠಿ...

ವಿದೇಶ ಪ್ರಯಾಣ ಕೈಗೊಂಡಿರುವ ಶ್ರೀಮತಿ V.N.ಕೀರ್ತಿವತಿ ಯವರಿಗೆ ಶುಭ ಹಾರೈಕೆ ಸಮಾರಂಭ

ಧಾರವಾಡ ಗ್ರಾಮೀಣ BRC- BIERT ಸಂಪನ್ಮೂಲ ವ್ಯಕ್ತಿಗಳಾಗಿ ರುವ ಶ್ರೀಮತಿ ವಿ. ಎನ್. ಕೀರ್ತಿ ವತಿ ಯವರು ಅಮೇರಿಕ ವಿದೇಶ ಪ್ರಯಾಣ ಕೈಗೊಳ್ಳುವ ನಿಮಿತ್ತ ಅವರಿಗೆ ದಿ. 06 ರಂದು ಸಾಯಂಕಾಲ 6-00 ಗಂಟೆಗೆ ಶಿಕ್ಷಕ ಭವನ ಧಾರವಾಡದಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧಾರವಾಡ ಮತ್ತು ಭಾರತ ಜ್ಞಾನ ವಿಜ್ಞಾನ...

ಮಕ್ಕಳ ಕಲಿಕಾ ಕೊರತೆ ತುಂಬಲು ಶಿಕ್ಷಣ ಇಲಾಖೆಯ ವಿಶಿಷ್ಟವಾದ ಕಲಿಕಾ ಚೇತರಿಕೆ – ಶ್ರೀಶೈಲ ಕರೀಕಟ್ಟಿ

ಸವದತ್ತಿಃ “ಮಕ್ಕಳ ಕಲಿಕಾ ಕೊರತೆ ತುಂಬಲು ಶಿಕ್ಷಣ ಇಲಾಖೆ ಜಾರಿಗೆ ತಂದಿರುವ ವಿಶಿಷ್ಟವಾದ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೊಳಿಸಿದೆ.ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರೀಕಟ್ಟಿ ಹೇಳಿದರು.ಪಟ್ಟಣದ ಗುರ್ಲಹೊಸೂರಿನಲ್ಲಿರುವ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತಾಲೂಕಿನ...

ರಾಜರಾಜೇಶ್ವರಿ ಬಸ್ ನಿಲ್ದಾಣದ ಅವ್ಯವಸ್ಥೆ, ಪಾದಚಾರಿ- ಮಾರ್ಗ ದಲ್ಲಿ ಹೊಂಡ! ಪಾದಚಾರಿ ಮಾರ್ಗದಲ್ಲಿ ಕಲ್ಲು ಗಳ ರಾಶಿ!

ಸಚಿವರೇ ಇತ್ತ ನೋಡಿ ಸ್ವಲ್ಪ... ಬೆಂಗಳೂರು: ನಗರದಲ್ಲಿ ಕಳೆದ ಅನೇಕ ದಿನಗಳಿಂದ ರಾಜರಾಜೇಶ್ವರಿ ನಗರದ ಕಮಾನು ಮುಂಭಾಗದಲ್ಲಿ ಪಾದಚಾರಿಗಳಿಗೆ ಮಾರ್ಗವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣ ದಿಂದ ಕೂಗಳತೆ ದೂರದಲ್ಲಿ ಇರುವ ಪಾದಚಾರಿ ಮಾರ್ಗದ ಮೇಲೆ ನೋ ಪಾರ್ಕಿಂಗ್ ಎಂಬ ಒಂದು ದೊಡ್ಡ ಕಂಬ ಅನಾಥವಾಗಿ ಬಿದಿದ್ದು, ಪಾದಚಾರಿಗಳು ಇತ್ತ ಪಾದಾಚಾರಿ ಮಾರ್ಗವು ಇಲ್ಲದೆ,...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group