Times of ಕರ್ನಾಟಕ
ಸುದ್ದಿಗಳು
ನಾಗನೂರದಲ್ಲಿ 18 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಟೂರ್ನಿ
ಹೊನಲು ಬೆಳಕಿನ ಖೋಖೋ ಪಂದ್ಯಾವಳಿಗಳಿಗೆ 3 ಅಂಕಣ(ಮೈದಾನ) ಸಜ್ಜು.
ಮಹಿಳೆ-ಪುರುಷರು ಕುಳಿತು ವೀಕ್ಷಿಸಲು ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ
ಮೂಡಲಗಿ: ತಾಲೂಕಿನ ನಾಗನೂರಿನಲ್ಲಿ ಕರ್ನಾಟಕ ರಾಜ್ಯ ಖೋ-ಖೋ ಅಸೋಸಿಯೇಷನ್ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಖೋ ಖೋ ಅಸೋಸಿಯೇಶನ್ ಮತ್ತು ನಾಗನೂರ ಶ್ರೀ ಮಹಾಲಿಂಗೇಶ್ವರ ಸ್ಪೋರ್ಟ್ಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ 18 ವರ್ಷದೊಳಗಿನ ಬಾಲಕ/ ಬಾಲಕಿಯರ...
ಸುದ್ದಿಗಳು
ಮೀಸಲಾತಿ ವಿಳಂಬ ಖಂಡಿಸಿ ಧರಣಿ ಸತ್ಯಾಗ್ರಹ
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ತಾಲೂಕಾ ಘಟಕ ಮೂಡಲಗಿ ನೇತೃತ್ವದಲ್ಲಿ ಮೇ 7 ರಂದು ಶನಿವಾರ ಮುಂಜಾನೆ 9 ಘಂಟೆಗೆ ಸಮೀಪದ ಗುರ್ಲಾಪುರ ನಿರೀಕ್ಷಣಾ ಮಂದಿರ (IB) ಹತ್ತಿರ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರದಲ್ಲಿ ಅಸಡ್ಡೆ ಹಾಗೂ ವಿಳಂಬವನ್ನು ಖಂಡಿಸಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ...
ಸುದ್ದಿಗಳು
ಬ್ಯಾಡಗಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ
ಬ್ಯಾಡಗಿ - ಇಂದು ತಹಸೀಲ್ದಾರ್ ಕಛೇರಿಯಲ್ಲಿ ನಡೆದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ವಿರೂಪಾಕ್ಷಪ್ಪ ರು ಬಳ್ಳಾರಿ ಭಾಗಿಯಾಗಿದ್ದರು.ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯತ್ರಯರಲ್ಲಿ ಶ್ರೀ ಶಂಕರಾಚಾರ್ಯರು ಮೊದಲಿಗರು. ಅದ್ವೈತ ತತ್ವವನ್ನು ಪ್ರತಿಪಾದಿಸಿ ಹಿಂದೂ ಧರ್ಮವನ್ನು ಪುನಃರುತ್ಥಾನಗೊಳಿಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ...
ಸುದ್ದಿಗಳು
ಕನ್ನಡ ಸಾಹಿತ್ಯ ಪರಿಷತ್ತಿಗೆ ಮನೆಗೊಬ್ಬರು ಸದಸ್ಯರಾಗಬೇಕು – ಭೇರ್ಯ ರಾಮಕುಮಾರ
ಕನ್ನಡ ನಾಡು, ನುಡಿ, ನೆಲ,ಜಲ ಸಂರಕ್ಷಣೆಯ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತು 1915 ರಲ್ಲಿ ರೂಪುಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ನಾಡು-ನುಡಿಯ ಅಭ್ಯುದಯ ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ದಿವಾನರಾದ ಸರ್ ಎಂ.ವಿಶ್ವೇಶ್ವರಯ್ಯ ಅವರ ಕನಸಾಗಿತ್ತು.1915 ರಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಪರಿಷತ್ತು...
ಸುದ್ದಿಗಳು
ಬೆಳಗಾವಿ ತಾಲ್ಲೂಕಿನ ಶಿಕ್ಷಕರಿಗೆ ಕಲಿಕಾ ಚೇತರಿಕೆ ತರಬೇತಿ
ಬೆಳಗಾವಿ: ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ 6 ರಿಂದ 7 ತರಗತಿ ಬೋಧಿಸುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಶಿಕ್ಷಕರಿಗೆ ಮುತಗಾ ಗ್ರಾಮದ ನ್ಯೂ ಇಂಗ್ಲಿಷ್ ಹೈಸ್ಕೂಲಿನಲ್ಲಿ *ಕಲಿಕಾ ಚೇತರಿಕೆ* ತರಬೇತಿಯ ಎರಡನೇ ಹಂತದ ಎರಡು ದಿನಗಳ ತರಬೇತಿಯು ಆರಂಭವಾಯಿತು.ತರಬೇತಿಯನ್ನು ಕ್ಷೇತ್ರ ಸಂಪನ್ಮೂಲಕೇಂದ್ರದ ಸಮನ್ವಯಾಧಿಕಾರಿಗಳಾದ ಎಮ್...
ಸುದ್ದಿಗಳು
ರಾಜ್ಯದ ನೆಲ ಜಲ ವಿಚಾರಗಳಲ್ಲಿ ರಾಜ್ಯದ ಪರ ಗಟ್ಟಿ ನಿಲುವು ತಳೆದಿದ್ದ ಅನಂತಕುಮಾರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು - ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಇಂದು ಬೆಂಗಳೂರಿನ ಜಯನಗರ ಬಡಾವಣೆಯ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಅನಂತ ಪ್ರೇರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.ಬೆಂಗಳೂರಿನ...
ಸುದ್ದಿಗಳು
ಸವದತ್ತಿ ಬಿಇಓ ಕರೀಕಟ್ಟಿ ಸನ್ಮಾನ
ಸವದತ್ತಿ - ಸವದತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್. ಸಿ. ಕರೀಕಟ್ಟಿ ಯವರನ್ನು ತಾಲೂಕಿನ ಶಿಕ್ಷಕರ ಸಂಘದ ವತಿಯಿದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಎಂ. ಎಸ್. ಹೊಂಗಲ, ದೈಹಿಕ ಶಿಕ್ಷಕರಾದ ಎಸ್. ಜಿ. ತುಡುವೇಕರ, ಮುಖ್ಯೋಪಾಧ್ಯಾಯ ರಾದ ಎಂ. ಜಿ. ಪರಸಪ್ಪನವರ, ಎಂ. ಎಂ. ಅರ್ಕಾಟೆ, ಶಿಕ್ಷಣ ಸಂಯೋಜಕರಾದ ಜಿ. ಎಂ. ಕರಾಳೆ, ದೈಹಿಕ ಶಿಕ್ಷಣಾಧಿಕಾರಿಗಳಾದ...
ಸುದ್ದಿಗಳು
ಮುಸಗುಪ್ಪಿ – ಮೂಡಲಗಿ ಕಳಪೆ ರಸ್ತೆ; ಜಿಲ್ಲಾಧಿಕಾರಿಗೆ ದೂರು
ಮೂಡಲಗಿ - ನಿರ್ಮಾಣವಾದ ಎರಡು ತಿಂಗಳಲ್ಲಿಯೇ ಡಾಂಬರ್ ಕಿತ್ತು ಹೋಗುತ್ತಿರುವ ತಾಲೂಕಿನ ಮುಸಗುಪ್ಪಿ - ಮೂಡಲಗಿ ರಸ್ತೆಯ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು ಈ ರಸ್ತೆಯ ಕಾಮಗಾರಿ ಬಿಲ್ಲ ತಡೆಹಿಡಿದು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.ಗುಜನಟ್ಟಿಯ ಸಾಮಾಜಿಕ ಕಾರ್ಯಕರ್ತ ಗುರುನಾಥ ಗಂಗಣ್ಣವರ ಅವರು ಜಿಲ್ಲಾಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದು ಮೂಡಲಗಿ ತಾಲೂಕಿನ ಮುಸಗುಪ್ಪಿ...
ಸುದ್ದಿಗಳು
ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ
ಬೀದರ ಜಿಲ್ಲಾಸ್ಪತ್ರೆಯಲ್ಲಿ ೭ ತಿಂಗಳ ಮಗುವಿನ ಸಾವು ಸಂಭವಿಸಿದ್ದು ಸಾವಿಗೆ ಯಾರು ಕಾರಣ ಎಂಬ ಪ್ರಶ್ನೆ ಎದ್ದಿದೆ. ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ.ಹಾಗೆ ನೋಡಿದರೆ ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಬಹುದು.ಚಾಂದಪಾಶಾ ಎಮ್.ಮಿರ್ಜಾ ಪೂರ ಗ್ರಾಮದ ನಿವಾಸಿ...
ಸುದ್ದಿಗಳು
ಕನ್ನಡದ ಕವಿ ಮನಸುಗಳನ್ನು ಸೇರಿಸುವ ವಿನೂತನ ಗೃಹ ಪ್ರವೇಶ-ಡಾ. ಬಸು ಬೇವಿನಗಿಡದ
ಮುನವಳ್ಳಿ: ಕನ್ನಡದ ಕವಿ ಮನಸುಗಳನ್ನು ಒಂದೆಡೆ ಸೇರಿಸಿ, ಸಾಹಿತ್ಯಿಕ ಸದಭಿರುಚಿ ಮೂಲಕ ವಿನೂತನವಾಗಿ ಗೃಹ ಪ್ರವೇಶ ಮಾಡುವುದರ ಮುಖಾಂತರ ಕನ್ನಡಪರ ಕಾಳಜಿಯನ್ನು ಪ್ರತಿಬಿಂಬಿಸಿದ್ದಾರೆ ಎಂದು ಧಾರವಾಡ ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಡಾ. ಬಸು ಬೇವಿನಗಿಡದ ಹೇಳಿದರು.ಅವರು ಕವಿ ನಾಗೇಶ್ ಜೆ. ನಾಯಕರ ‘ಅವ್ವ’ ಗೃಹ ಪ್ರವೇಶದ ನಿಮಿತ್ತ ಹಮ್ಮಿಕೊಳ್ಳಲಾದ ಕವಿಗೋಷ್ಠಿ ಹಾಗೂ ಅಭಿನಂದನಾ ಸಮಾರಂಭವನ್ನು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



