Times of ಕರ್ನಾಟಕ
ಸುದ್ದಿಗಳು
ಕನ್ನಡ ಮನಸ್ಸು ಒಗ್ಗೂಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತು
ಮೂಡಲಗಿ: ‘ಕನ್ನಡ ಸಾಹಿತ್ಯ ಪರಿಷತ್ವು ಕನ್ನಡ ಭಾಷಿಕ ಹಾಗೂ ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಮೂಲಕ ಕನ್ನಡ ನಾಡು ಕಟ್ಟುವಲ್ಲಿ ಪ್ರಮುಖ ಕಾರ್ಯಮಾಡಿದೆ’ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು.ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 108ನೇ ಸಂಸ್ಥಾಪನಾ...
ಲೇಖನ
ಇಂದು ವೈಶಾಖ ಶುದ್ದ ಪಂಚಮಿ ಶ್ರೀ ಆದಿ ಶಂಕರಾಚಾರ್ಯರ ಜಯಂತಿ
ಶ್ರೀ ಶಂಕರಾಚಾರ್ಯರು ಜನಿಸಿದ ದಿನ ವೈಶಾಖ ಶುಕ್ಲ ಪಂಚಮಿಯ ದಿನವಾದ್ದರಿಂದ ಪ್ರತೀ ವರ್ಷ ಇದೇ ದಿನದಂದು ಆಚರಿಸಲಾಗುತ್ತದೆ. ಈ ಬಾರಿ 06/05/2022 ರಂದು ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಗುತ್ತದೆ.ಶ್ರೀ ಆದಿ ಶಂಕರಾಚಾರ್ಯರು ಕೇರಳದ ಕಾಲಟಿ ಎಂಬ ಹಳ್ಳಿಯಲ್ಲಿ ಬ್ರಾಹ್ಮಣ ದಂಪತಿಗೆ ಜನಿಸಿದರು. ಅವರು ಕೇವಲ 32 ವರ್ಷ ವಯಸ್ಸಿನವರಾಗಿದ್ದಾಗ ನಿಧನರಾದರು. ಅವರು ಜೀವಿಸಿದ...
ಸುದ್ದಿಗಳು
ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ
ಸಿಂದಗಿ: ಇಂಡಿ ತಾಲೂಕಿನ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಚನ್ನಮಲ್ಲಪ್ಪ ದೇಗಿನಾಳ ಅವರು ಬೆಂಗಳೂರಿನಲ್ಲಿ ಹೃದಯಘಾತದಿಂದ ನಿಧನರಾಗಿದ್ದು ಜೆಪಿ ಭವನದ ಜೆಡಿಎಸ್ ಪಕ್ಷದ ಕಾರ್ಯಲಯದಲ್ಲಿ ಜನನಾಯಕ ಬಿ.ಡಿ.ಪಾಟೀಲ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಇವರು ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ ಸಲ್ಲಿಸಿ ಆತ್ಮಕ್ಕೆ ಶಾಂತಿ ಕೋರಿದರು.ಈ ಸಮಯದಲ್ಲಿ ಮಾತನಾಡಿ,...
ಸುದ್ದಿಗಳು
ಮಕ್ಕಳಲ್ಲಿ ಉತ್ತಮ ಕಲಿಕಾ ಸಾಮರ್ಥ್ಯವನ್ನು ಬೆಳೆಸುವ ದೃಷ್ಟಿಯಲ್ಲಿ ಕಲಿಕಾ ಚೇತರಿಕೆ ಉತ್ತಮ ಕಾರ್ಯಕ್ರಮ – ಶ್ರೀಶೈಲ ಕರೀಕಟ್ಟಿ
ಮುನವಳ್ಳಿ- ” ಮಕ್ಕಳಿಗೆ ಉತ್ತಮ ಕಲಿಕಾ ಸಾಮರ್ಥ್ಯವನ್ನು ಬೆಳೆಸುವ ದೃಷ್ಟಿಯಿಂದ ಕಲಿಕಾ ಚೇತರಿಕೆ ತರಬೇತಿ ಕಾರ್ಯಕ್ರಮವು ಶಿಕ್ಷಕರಿಗೆ ಪ್ರಯೋಜನಕಾರಿ.ಕೋವಿಡ್ನಿಂದ ಉಂಟಾಗಿರುವ ಕಲಿಕಾ ಹಿನ್ನಡೆಯನ್ನು ಹೊರತು ಪಡಿಸಿ ವಿಮರ್ಶಾತ್ಮಕ ಚಿಂತನೆ, ಆವಿಷ್ಕಾರ ಆಧಾರಿತ ಕಲಿಕೆಗೆ ಅವಕಾಶ ಕಲ್ಪಿಸಲು ಪ್ರತಿ ವಿಷಯದಲ್ಲಿ ಪಠ್ಯಕ್ರಮದ ವಿಷಯವಸ್ತುವನ್ನು ಅದರಲ್ಲಿನ ಪ್ರಮುಖ ಅಂಶಗಳಿಗೆ ವಿಷಯವಾರು ತರಗತಿವಾರು ಪರಿಷ್ಕೃತ ಕಲಿಕಾ ಫಲಗಳನ್ನು ಒಳಗೊಂಡ...
ಸುದ್ದಿಗಳು
ಕನ್ನಡದ ಪ್ರದೇಶಗಳು ಒಂದಾಗಬೇಕೆಂಬ ಮಹದಾಸೆಯಿಂದ ಹುಟ್ಟಿದ್ದೇ ಕನ್ನಡ ಸಾಹಿತ್ಯ ಪರಿಷತ್ತು – ಡಾ.ಎಸ್. ವಿ. ಮನಗುಂಡಿ
ಸವದತ್ತಿ: ಕನ್ನಡ ನಾಡು - ನುಡಿಯನ್ನು ಸಂರಕ್ಷಿಸಿ ಕನ್ನಡ ನಾಡಿನ ಅಸ್ಮಿತೆಯನ್ನು ಉಳಿಸುವದಕ್ಕಾಗಿ ಕಟ್ಟಿದಂತಹ ಸಂಸ್ಥೆಯೇ ಕನ್ನಡ ಸಾಹಿತ್ಯ ಪರಿಷತ್ತು. ಇದರ ಹಿಂದೆ ಅನೇಕ ಮಹನೀಯರ ದೂರದೃಷ್ಟಿ ಮತ್ತು ಪರಿಶ್ರಮ ಅಡಗಿದೆ ಎಂದು ನರಗುಂದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ.ಎಸ್.ವಿ.ಮನಗುಂಡಿ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ...
ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಧರಣಿ
ಸಿಂದಗಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ ಕಾರ್ಯಲಯದ ಆವರಣದಲ್ಲಿ ಪಂಚಮಸಾಲಿ ಮುಖಂಡರು ಗುರುವಾರ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿದರು.ಈ ಸಂಧರ್ಭದಲ್ಲಿ ಸಮುದಾಯದ ಮುಖಂಡರಾದ ಅಶೋಕ ಮನಗೂಳಿ, ಮುತ್ತು ಶಾಬಾದಿ, ಮುರಿಗೇಪ್ಪಗೌಡ ರದ್ದೇವಾಡಗಿ, ಸಂತೋಷ ಪಾಟೀಲ ಡಂಬಳ, ಎಚ್.ಎಮ್.ಉತ್ನಾಳ, ಆನಂದ ಶಾಬಾದಿ, ಮಲ್ಲನಗೌಡ ಪಾಟೀಲ, ಚಂದ್ರಗೌಡ ಪಾಟೀಲ, ದಾನಪ್ಪ ಚನಗೊಂಡ,...
ಸುದ್ದಿಗಳು
ಅಷ್ಟ ದಿಕ್ಕುಗಳಲ್ಲಿ ಕನ್ನಡ ಕಟ್ಟಲು ಪರಿಷತ್ತಿಗೆ ಎಂಟು ಆಧಾರಸ್ತಂಭಗಳು – ನಾಡೋಜ ಡಾ. ಮಹೇಶ ಜೋಶಿ
ಬೆಂಗಳೂರು - ಈ ಹಿಂದೆ ಕನ್ನಡ ಭಾಷೆ, ಸಾಹಿತ್ಯ ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ ಎಂಬ ಪಂಚಸೂತ್ರಗಳನ್ನೊಳಗೊಂಡ ಕನ್ನಡ ಸಾಹಿತ್ಯ ಪರಿಷತ್ತು, ಇದೀಗ ಕನ್ನಡ - ಕನ್ನಡಿಗ - ಕರ್ನಾಟಕ ಎಂಬ ಮೂರು ಹೊಸ ಸೂತ್ರಗಳನ್ನು ಸೇರಿಸುವ ಮೂಲಕ ಅಷ್ಟ ದಿಕ್ಕಿಗೂ ಪಸರಿಸಿ ಜನಸಾಮಾನ್ಯರ ಪರಿಷತ್ತನ್ನಾಗಿಸಲು ಈ ಹೊಸ ಸೂತ್ರಗಳನ್ನು ಸೇರಿಸಲಾಗಿದೆ....
ಸುದ್ದಿಗಳು
ಬೆಳಗಾವಿ ಜಿಲ್ಲಾ ಕಸಾಪ ವತಿಯಿಂದ ಸಂಸ್ಥಾಪನಾ ದಿನಾಚರಣೆ
ಬೆಳಗಾವಿ - ದಿನಾಂಕ 5 ರಂದು ಬೆಳಗಾವಿ ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮವನ್ನು ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಉದ್ಘಾಟಿಸಿ ಮಾತನಾಡಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ನಾಟಕ ಕಲೆ ಅಭಿವೃದ್ಧಿಯಾಗಬೇಕು, ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿ...
ಸುದ್ದಿಗಳು
ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಿಡಿದೆದ್ದು ಆತ್ಮಾರ್ಪಣೆಗೈದ ಬಂಗಾಳದ ಮೊದಲ ಮಹಿಳಾ ಬಲಿದಾನಿ ಪ್ರೀತಿಲತಾ ವಡ್ಡೆದಾರ್
ಚಿತ್ತಗಾಂಗ್ ನ ಪಹರ್ತಳಿ ಯೂರೋಪಿಯನ್ ಕ್ಲಬ್ ನಲ್ಲಿ ಹಾಕಲಾಗಿದ್ದ 'ನಾಯಿಗಳಿಗೆ ಮತ್ತು ಭಾರತೀಯರಿಗೆ ಇಲ್ಲಿ ಪ್ರವೇಶವಿಲ್ಲ' ಎಂಬ ಅವಮಾನಕರ ಬೋರ್ಡ್ ಕಂಡು ಸಿಡಿದುಬಿದ್ದ ಈ ಬೆಂಕಿ ಚೆಂಡಿನಂಥ ಹೆಣ್ಣುಮಗಳು ಕ್ರಾಂತಿಕಾರಿಗಳ ದಂಡಿನೊಂದಿಗೆ ಕ್ಲಬ್ ಗೆ ನುಗ್ಗಿ ಬ್ರಿಟಿಷರ ಎದೆನಡುಗಿಸಿ ಪ್ರತ್ಯುತ್ತರ ನೀಡಿದವಳು.ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಚಿತ್ತಗಾಂಗ್ ನಲ್ಲಿ ಹುಟ್ಟಿದ ಪ್ರೀತಿಲತಾ ಬಾಲ್ಯದಿಂದಲೇ ದೇಶಭಕ್ತರ ಕುರಿತು ಕೇಳುತ್ತಾ...
Uncategorized
ಇಂದಿನ ರಾಶಿ ಭವಿಷ್ಯ ಗುರುವಾರ (05-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ. ಉಚಿತ ಸಮಯದ ಸರಿಯಾದ ಬಳಕೆಯನ್ನು ನೀವು ಕಲಿಯಲೇ ಬೇಕು. ಇಲ್ಲದಿದ್ದರೆ ಜೇವನದಲ್ಲಿ ಅನೇಕ ಜನರಿಂದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



