Times of ಕರ್ನಾಟಕ

ಸುಬೇದಾರ ಮಾರುತಿ ಉದ್ದನ್ನವರ; ಕಿರು ಪರಿಚಯ

“ದೇಶ ಸೇವೆಯ ಹೊಣೆ ಹೊತ್ತು ಸುಧೀರ್ಘ 30 ವರ್ಷಗಳ ಕಾಲ ಸಿಪಾಯಿ ಹುದ್ದೆಯಿಂದ ಸುಬೇದಾರ ಹಂತದವರೆಗೆ ಬಡ್ತಿ ಪಡೆದು ಆಗಷ್ಟ 31 ರಂದು ನಿವೃತ್ತರಾದ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಅವರ ಕಿರು ಚಿತ್ರಣ” ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಸುಬೇದಾರ ಮಾರುತಿ ಉದ್ದನ್ನವರ ಅವರು ತಂದೆ ಶಿವಲಿಂಗಪ್ಪ ತಾಯಿ ಬಾಳವ್ವ ಉದರದಲ್ಲಿ ಜೂನ್ 1...

ಗುರುಭವನ ಕಾಮಗಾರಿ ವೀಕ್ಷಣೆ

ಸವದತ್ತಿ: ತಾಲೂಕಿನಲ್ಲಿ ನಿರ್ಮಾಣವಾಗುತ್ತಿರುವ ಶಿಕ್ಷಕರ ಮಹತ್ವಾಕಾಂಕ್ಷಿ ಗುರುಭವನ ಕಾಮಗಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ಕಂಬೋಗಿ. ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ. ಪ್ರಧಾನ ಕಾರ್ಯದರ್ಶಿ ಎಫ್.ಜಿ.ನವಲಗುಂದ ಶಿಕ್ಷಣ ಸಂಯೋಜಕ ಎಂ.ಡಿ.ಹುದ್ದಾರ. ಕೆ.ಕೆ.ಡಂಗಿ ವೀಕ್ಷಿಸಿದರು. ಕಾರಣಾಂತರಗಳಿಂದ ಕಾಮಗಾರಿ ಕುಂಠಿತಗೊಂಡಿತ್ತು. ಶಾಸಕ ಹಾಗೂ ವಿಧಾನಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿ ಹಾಗೂ ಮಾಜಿ...

ತಾಲೂಕಿನ ನೀರಾವರಿ ಬವಣೆ ನೀಗಿಸುವಲ್ಲಿ ದಿ.ಮನಗೂಳಿಯವರ ಸಾಧನೆ ಅಮೋಘ – ಡಾ. ಸಾರಂಗ ಶ್ರೀಗಳು

ಸಿಂದಗಿ: ಶ್ರದ್ಧೆ ಯಾರಲ್ಲಿ ಇರುತ್ತದೆ ಅದು ಸಾಮಾಜಿಕ ಕಾರ್ಯಗಳಲ್ಲಿ ಒಂದಾಗಿ ಕೆಲಸ ಮಾಡುತ್ತದೆ ಅದಕ್ಕೆ ಶ್ರದ್ದೆಯಿಂದ ಕಾರ್ಯನಿರ್ವಹಿಸಿದ ಪ್ರತಿಫಲವಾಗಿ ತಾಲೂಕಿನ ನೀರಾವರಿ ಬವಣೆ ನೀಗಿದಂತಾಗಿದೆ ಅಲ್ಲದೇ ತಾಲೂಕಿನ ಬವಣೆ ನೀಗಿಸುವಲ್ಲಿ ದಿ.ಎಂ.ಸಿ.ಮನಗೂಳಿಯವರ ಸಾಧನೆ ಅಮೋಘವಾದದ್ದು ಅವರನ್ನು ಸ್ಮರಿಸಬೇಕಾಗಿರುವದು ಅತ್ಯವಶ್ಯಕವಾಗಿದೆ ಎಂದು ಸಾರಂಗಮಠದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಕೆರೆಗೆ ರೂ 27.10 ಕೋಟಿ...

ತಮ್ಮ ನಿಸ್ವಾರ್ಥ ಸೇವೆ ಸರಳ ಸ್ವಭಾವದಿಂದ ಎಲ್ಲರ ಮೆಚ್ಚುಗೆಗೆ ಬೆಳವಡಿಯವರು ಪಾತ್ರರಾಗಿದ್ದರು – ಅರ್ಜುನ ಕಂಬೋಗಿ

ಸವದತ್ತಿ: ಪ್ರತಿಯೊಬ್ಬರ ಬದುಕಿನಲ್ಲಿಯೂ ವಿದಾಯವಿರುತ್ತದೆ.,ನಮ್ಮ ಸೇವೆಯ ಅವಧಿಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವ ಮೂಲಕ ಬೆಳವಡಿಯವರು ಸರಳ ಸ್ವಭಾವದ ಮೂಲಕ ಇಲಾಖೆಯಲ್ಲಿ ಮುಖ್ಯೋಪಾಧ್ಯಾಯ ಹಾಗೂ ತಾಲೂಕಿನ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಿದರು. ಅವರ ನಿಸ್ವಾರ್ಥ ಸೇವೆ ಮರೆಯಲಾಗದು.ದೇವರು ಅವರಿಗೆ ಆಯುರಾರೋಗ್ಯವನ್ನು ನೀಡಲಿ ಹಾಗೆಯೇ ನೂತನ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ ನವಪೀಳಿಗೆಯ ತರುಣರು.ಶೈಕ್ಷಣಿಕವಾಗಿ ತಂತ್ರಜ್ಞಾನದಲ್ಲಿ ಪರಿಣತರು...

ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳ ಯು. ಡಿ. ಐ. ಡಿ ಕಾರ್ಯ

ಸವದತ್ತಿ: "ತಾಲೂಕಾ ಆಸ್ಪತ್ರೆ ಸವದತ್ತಿ ಯಲ್ಲಿ ವಿಕಲಚೇತನ ಮಕ್ಕಳ ಯು. ಡಿ. ಐ. ಡಿ. ಕಾರ್ಡ್ ಮಾಡಿಸುವ ಕಾರ್ಯ ಕ್ಕೆ ಸರಕಾರಿ ಆಸ್ಪತ್ರೆಯಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಚಾಲನೆ ನೀಡಲಾಗಿದ್ದು ಪಾಲಕರು ಇದರ ಪ್ರಯೋಜನ ಪಡೆಯಲು ವೈದ್ಯರಾದ ಡಾ. ಮಲ್ಲನಗೌಡರ ಕರೆ ನೀಡಿದರು. ಅವರು ಬುಧವಾರ ಶಾಲಾ ಮಕ್ಕಳ ಯು. ಡಿ. ಐ. ಡಿ...

ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು – ಡಾ.ಅನ್ನಪೂರ್ಣ ರಮೇಶ್

ಬೆಂಗಳೂರು: ನಗರದ ಬನಶಂಕರಿ ಮೂರನೇ ಹಂತದ ಹೊಸಕೆರೆ ಹಳ್ಳಿ ಫ್ಲೈ ಓವರ್‌ನ ಮೇಲ್ಭಾಗದಲ್ಲಿ ಮೊಬೈಲ್ ಬಸ್‌ನಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು . ಬನಶಂಕರಿ ಮೂರನೇ ಹಂತದ ಬಳಿ ಇರುವ ಕೆ.ಟಿ.ಎಂ ದ್ವಿಚಕ್ರ ವಾಹನ ದ ಶೋರೂಮ್ ಎದುರಿನಲ್ಲಿ ನಗರದ ವಿಜಯ ನಗರದ - ಅತ್ತಿಗುಪ್ಪೆ ಮುಖ್ಯರಸ್ತೆಯಲ್ಲಿ ಇರುವ ಲಯನ್ಸ್ ಬ್ಲಡ್ ಬ್ಯಾಂಕ್ -...

ಯೋಧ ಸುಬೇದಾರ ತಾಯ್ನಾಡಿಗೆ ಆಗಮನ

ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

ಪರಮಾತ್ಮನ ಸತ್ಯದ ಕಡೆ ನಡೆಯುವುದೆ ಮಹಾತ್ಮರ ಲಕ್ಷಣ

ರಾಜಕೀಯ ಭ್ರಷ್ಟಾಚಾರ ತಡೆಯಲು ಧಾರ್ಮಿಕ ಭ್ರಷ್ಟಾಚಾರ ನಿಲ್ಲಬೇಕು. ಪರಮಾತ್ಮನ ಸತ್ಯದ ಕಡೆ ನಡೆಯುವುದೆ ಮಹಾತ್ಮರ ಲಕ್ಷಣ. ರಾಜಕಾರಣಿಗಳ ವ್ಯವಹಾರ ಪಾರದರ್ಶಕವಾಗಿದ್ದಷ್ಟು ಧಾರ್ಮಿಕ ಕ್ಷೇತ್ರದ ವ್ಯವಹಾರ ಪಾರದರ್ಶಕವಾಗಿಲ್ಲ. ಹೀಗಾಗಿ ದೇವರು ರಾಜಕಾರಣಿಗಳಿಗಿಂತ ಹೆಚ್ಚು ಕಷ್ಟ ನಷ್ಟ ಧಾರ್ಮಿಕ ಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆಸುವವರಿಗೆ ಕೊಟ್ಟರೂ ಅದೊಂದು ದೇವರ ಪರೀಕ್ಷೆ ಎಂದು ಎನಿಸುತ್ತದೆ. ಭೌತಿಕ ಕಾನೂನಿನಿಂದ ಪರಿಹರಿಸಲಾಗದ ಎಷ್ಟೋ ಸಮಸ್ಯೆಗಳನ್ನು...

ಶ್ರೀಕೃಷ್ಣನ ಭಗವದ್ಗೀತಾ ಸಾರ ಸರ್ವಕಾಲಿಕ ಶ್ರೇಷ್ಠ

ಸವದತ್ತಿ: ಕೃಷ್ಣನ ಬಾಲ್ಯದ ಪವಾಡಗಳು, ಗೋಪಿಕೆಯರೊಂದಿಗಿನ ಒಡನಾಟ ಮತ್ತು ಕುರುಕ್ಷೇತ್ರ ಯುದ್ಧದಲ್ಲಿನ ಪ್ರಸಂಗಗಳು ಹಾಗೂ ಶ್ರೀಕೃಷ್ಣನ ಭಗವದ್ಗೀತೆಯ ಸಾರವನ್ನು ಮಕ್ಕಳಿಗೆ ಕಥೆಯ ರೂಪದಲ್ಲಿ ತಿಳಿಸಬೇಕು ಹಾಗೂ ನಾವುಗಳು ತಿಳಿದುಕೊಳ್ಳಬೇಕು ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಪಟ್ಟರು. ಸವದತ್ತಿ ನಗರದ ಮಾಮನಿಕೆರೆ ರಸ್ತೆಯ ಬಸವೇಶ್ವರ ಬಡಾವಣೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ...

ತುಕ್ಕಾನಟ್ಟಿ: ಸೆ. 2ರಂದು ಗೋವಿನ ಜೋಳ ಕ್ಷೇತ್ರೋತ್ಸವ

ಮೂಡಲಗಿ: ತಾಲ್ಲೂಕು ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ ಗೋಕಾಕ ಇವರು ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದ ಆಶಾ ಭರತ ಮಹಾತ್ರೆ ಅವರ ತೋಟದಲ್ಲಿ ಸೆ. 2 ರಂದು ಬೆಳಿಗ್ಗೆ 10ಕ್ಕೆ ಗೋವಿನ ಜೋಳ ಕ್ಷೇತ್ರೋತ್ಸವ ಮತ್ತು ರೈತರ ಗೋಷ್ಠಿ ಏರ್ಪಡಿಸಿರುವರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬ. ಬೆಳಕೂಡ...

About Me

10006 POSTS
1 COMMENTS
- Advertisement -spot_img

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -spot_img
close
error: Content is protected !!
Join WhatsApp Group