Times of ಕರ್ನಾಟಕ
ಸುದ್ದಿಗಳು
ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ನೇ ಸಂಸ್ಥಾಪನಾ ದಿನಾಚರಣೆ
ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬೆಳ್ಳುಬ್ಬಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೇ ೫ ರಂದು ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ವೈ.ಎಂ.ಯಾಕೊಳ್ಳಿ ತಿಳಿಸಿದ್ದಾರೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳುಬ್ಬಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ.ಮಾರುತಿ ಡೊಂಬರ ವಹಿಸಿಕೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ಕಾದಂಬರಿಕಾರರು ಬೆಳಗಾವಿ ಜಿಲ್ಲಾ...
ಸುದ್ದಿಗಳು
ಕಲಿಕಾ ಚೇತರಿಕೆ ಕಾರ್ಯಕ್ರಮ ಯಶಸ್ಸಿಗೆ ವ್ಹಿ.ಸಿ.ಹಿರೇಮಠ ಕರೆ
ಸವದತ್ತಿ: ಮಕ್ಕಳ ಕಲಿಕಾ ಕೊರತೆ ತುಂಬಲು ರಾಜ್ಯ ಸರ್ಕಾರ ವಿಶಿಷ್ಟವಾದ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೊಳಿಸಿದೆ.ಈ ಕಾರ್ಯಕ್ರಮದ ಯಶಸ್ಸಿಗೆ ತರಬೇತಿಯಲ್ಲಿ ಪಾಲ್ಗೊಂಡ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವ್ಹಿ.ಸಿ.ಹಿರೇಮಠ ಕರೆ ನೀಡಿದರು.ಅವರು ಸವದತ್ತಿ ಬಿ.ಆರ್.ಸಿಯಲ್ಲಿ ಜರುಗಿದ ೪ ಮತ್ತು ೫ ನೇ ತರಗತಿಯ ಗಣಿತ ವಿಷಯದ ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ...
ಸುದ್ದಿಗಳು
ರಾಷ್ಟ್ರಾಭಿಮಾನ ಹುಟ್ಟಿಸುವ ಕಟ್ಟೀಮನಿ ಕೃತಿಗಳು – ಚಂದ್ರಶೇಖರ ಅಕ್ಕಿ ಅಭಿಮತ
ಸವದತ್ತಿ: ನಾಡಿನ ಹಿರಿಯ ಕ್ರಾಂತಿಕಾರಿ ಕಾದಂಬರಿಕಾರ ಕಟ್ಟೀಮನಿಯವರು ೪ ಐತಿಹಾಸಿಕ ಕಾದಂಬರಿ ಬರೆದಿದ್ದು, ಅವು ಇಂದಿನ ವಿದ್ಯಾರ್ಥಿಗಳಿಗೆಲ್ಲ ರಾಷ್ಟ್ರಾಭಿಮಾನ ಹುಟ್ಟಿಸುವ ಕೃತಿಗಳಾಗಿವೆ ಎಂದು ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸದಸ್ಯ ಸಂಚಾಲಕ ಚಂದ್ರಶೇಖರ ಅಕ್ಕಿ ಹೇಳಿದರು.ಇಲ್ಲಿನ ಕುಮಾರೇಶ್ವರ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಜರುಗಿದ ಬೆಳಗಾವಿ...
ಸುದ್ದಿಗಳು
ಮೇ ೫ ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ದಿನಾಂಕ ೦೫ ರಂದು ಮಧ್ಯಾಹ್ನ ೩ ಗಂಟೆಗೆ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ (ಬಿ.ಇಡಿ ಕಾಲೇಜು) ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ...
ಸುದ್ದಿಗಳು
ಶುಭೋದಯ ಕರ್ನಾಟಕ ಸಂರಕ್ಷಣಾ ವೇದಿಕೆಯಿಂದ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಮೂಡಲಗಿ - ರಂಗೋಲಿ ಸ್ಪರ್ಧೆಯಲ್ಲಿ ಭಾಗಿಯಾದ ಎಲ್ಲರಿಗೂ ಅಭಿನಂದನೆಗಳು ಹಾಗೂ ಸಾಧಕರಿಗೆ ಶುಭೋದಯ ಸ್ವಾಭಿಮಾನಿ ಸಂಘದ ವತಿಯಿಂದ ಅಭಿನಂದನೆಗಳು ಎಂದು ಶುಭೋದಯ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಸುಭಾಸ ಕಡಾಡಿ ಹೇಳಿದರು.ಶುಭೋದಯ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯು ೧೦ ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏರ್ಪಡಿಸಲಾದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಈ...
ಸುದ್ದಿಗಳು
‘ಬಸವೇಶ್ವರರ ಕಾಯಕ ತತ್ವವು ಸಾರ್ವಕಾಲಿಕವಾಗಿದೆ’ – ಎಸ ಜಿ ಢವಳೇಶ್ವರ
ಮೂಡಲಗಿ: ಒಕ್ಕಲುತನ ಹಿನ್ನೆಲೆ ಇರುವ ಮೂಡಲಗಿಯಲ್ಲಿ ಬಸವ ಜಯಂತಿಯಂದು ಎತ್ತುಗಳ ಮೆರವಣಿಗೆಯನ್ನು ಮಾಡುವುದನ್ನು ಪೂರ್ವಜರು ನಡೆಸಿಕೊಂಡು ಬಂದಿದ್ದಾರೆ. ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೊರಟಿರುವೆವು. ಇದು ಬಸವೇಶ್ವರರ ಕಾಯಕ ತತ್ವವನ್ನು ಬಿಂಬಿಸುತ್ತದೆ. ಕಾಯಕ ತತ್ವವು ಸಾರ್ವಕಾಲಿಕವಾಗಿದೆ’ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಜಿ ಢವಳೇಶ್ವರ ಹೇಳಿದರು.ಬಸವ ಜಯಂತಿಯ ನಿಮಿತ್ತ ಬಸವೇಶ್ವರ ಕಲ್ಯಾಣ ಮಂಟಪದ ಬಳಿಯಲ್ಲಿ...
ಸುದ್ದಿಗಳು
ಬಸವ ಸೇವಾ ಯುವಕ ಸಂಘದಿಂದ ಬಸವ ಜಯಂತಿ ಆಚರಣೆ
ಮೂಡಲಗಿ: ಇಲ್ಲಿಯ ಬಸವ ಸೇವಾ ಯುವಕ ಸಂಘದಿಂದ ಆನೆ ಮೇಲೆ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡುವ ಮೂಲಕ ಮಂಗಳವಾರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಿದರು.ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದ ಬಳಿಯಲ್ಲಿ ಜೋಡೆತ್ತುಗಳಿಗೆ ಪೂಜೆಯನ್ನು ಸಲ್ಲಿಸಿ ವಿವಿದ ಸಮಾಜದ ಹಿರಿಯರು ಮೆರವಣಿಗೆಗೆ ಚಾಲನೆ ನೀಡಿದರು. 251 ಮಹಿಳೆಯರ ಪೂರ್ಣಕುಂಭ ಮೇಳದೊಂದಿಗೆ ವಿವಿಧ ವಾದ್ಯವೃಂದಗಳೊಂದಿಗೆ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಬುಧವಾರ (04-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು ನೀವು ಆ ಹಣವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಕೆಲವರಿಗೆ ವ್ಯಾಪಾರ ಮತ್ತು ಶಿಕ್ಷಣ ಪ್ರಯೋಜನ ತರುತ್ತದೆ. ನಿಮ್ಮ...
ಸುದ್ದಿಗಳು
ಪ್ರತಿಭೆಗೆ ಯಾವಾಗಲೂ ಬೆಲೆ ಇದೆ – ಅಜಿತ ಮನ್ನಿಕೇರಿ
ಮೂಡಲಗಿ - ಕಲಾವಿದರನ್ನು, ಬರಹಗಾರರನ್ನು, ವಚನಕಾರರನ್ನು ಈ ಜಗತ್ತು ಯಾವತ್ತೂ ಸ್ಮರಿಸುತ್ತ ಬಂದಿದೆ ಎಂದು ಬಿಇಓ ಅಜಿತ ಮನ್ನಿಕೇರಿ ಹೇಳಿದರು.ಶುಭೋದಯ ಸ್ವಾಭಿಮಾನಿ ಕರ್ನಾಟಕ ಸಂರಕ್ಷಣಾ ವೇದಿಕೆಯ ಆಶ್ರಯದಲ್ಲಿ ಸ್ಥಳೀಯ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ನಡೆದ ರಂಗೋಲಿ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎಲ್ಲರೂ ಯಾವುದಾದರೊಂದು ಪ್ರತಿಭೆಯನ್ನು ಗಳಿಸಿರುತ್ತಾರೆ. ಪ್ರತಿಭೆಗೆ ಯಾವಾಗಲೂ ಬೆಲೆ...
ಸುದ್ದಿಗಳು
ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ
ಮೂಡಲಗಿ: ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಬಾಂದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಂಭ್ರಮದ ರಂಜಾನ್ ಹಬ್ಬವನ್ನು ಆಚರಿಸಿದರು.ಧರ್ಮಗುರುಗಳಾದ ಕೌಸರ ರಜಾ ಅವರು ಮಂತ್ರ ಪಠಣ ಮಾಡಿ ರಂಜಾನ್ ಹಬ್ಬದ ವೈಶಿಷ್ಟ್ಯದ ಕುರಿತು ಪ್ರವಚಣ ಹೇಳಿ ಸಮಾಜದಲ್ಲಿ ಸಹಬಾಳ್ವೆಯಿಂದ ಬದುಕುಬೇಕು ಎಂದು ಸಂದೇಶ ಸಾರಿದರು.ಬಾಜಾರ ಮಸೀದಿಯಿಂದ ಪ್ರಮುಖ ವೃತ್ತಗಳಲ್ಲಿ ಅಲ್ಲಾಹನ ನಾಮಸ್ಮರಣೆಯೊಂದಿಗೆ ಮೆರವಣಿಗೆ ಸಾಗಿ ಜಾಮೀಯಾ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



