Times of ಕರ್ನಾಟಕ

ಬಸವಣ್ಣನವರ ವಿಚಾರಗಳೇ ನಮಗೆ ಸ್ಪೂರ್ತಿ- ಕಡಾಡಿ

ಮೂಡಲಗಿ: ವಿಶ್ವಗುರು ಬಸವಣ್ಣನವರ ವಿಚಾರಗಳು ಸಾರ್ವಕಾಲಿಕ.ಇಂದಿನ ಯುವ ಜನಾಂಗ ಬಸವಣ್ಣನವರ ಆಚಾರ, ವಿಚಾರ ನಡೆ ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ, ಸಮಾಜಕ್ಕೆ ಅವರ ವಿಚಾರಗಳೇ ನಮಗೆ ಸ್ಪೂರ್ತಿ ಎಂದು ಸೇವಾ ಸಂಸ್ಥೆ ಅಧ್ಯಕ್ಷ ಬಸವರಾಜ ಕಡಾಡಿ ಹೇಳಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ ಕಲ್ಲೋಳಿ, ರಾಜ್ಯಸಭಾ ಸಂಸದರ ಜನಸಂಪರ್ಕ...

ಬೀದರನಲ್ಲಿ ಒಟ್ಟೊಟ್ಟಿಗೆ ಎರಡು ಹಬ್ಬ; ಮೂಡಿದ ಸೌಹಾರ್ದತೆ !

ಬೀದರ - ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯಾದ್ಯಂತ ಇಂದು ಹಿಂದೂ ಮುಸ್ಲಿಮ್ ಧರ್ಮದ ಎರಡೂ ಸಮುದಾಯದ ಜನರು ಒಟ್ಟಿಗೆ ಸೇರಿ ಬಸವ ಜಯಂತಿ ಮತ್ತು ರಂಜಾನ್ ಸಂಭ್ರಮ ಆಚರಣೆ ಮಾಡಿದರು.ಬಸವ ಜಯಂತಿ ಮತ್ತು ರಂಜಾನ್ ಹಬ್ಬ ಎರಡು ಒಂದೇ ದಿವಸ ಬಂದಿದೆಯೆಂಬುದು ಇಡೀ ದೇಶಕ್ಕೆ ಗೊತ್ತು ಇಂತಹ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಜನರು ಇಡೀ...

ಬಸವಣ್ಣನ ಕರ್ಮಭೂಮಿ ಬೀದರನಲ್ಲಿ ಸಂಭ್ರಮದ ಜಯಂತ್ಯುತ್ಸವ

ಬೀದರ - ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆಯ ಬಸವಕಲ್ಯಾಣ ದಲ್ಲಿ ಬಸವ ಜಯಂತಿ ವಿಶೇಷ ಸಂಭ್ರಮ, ಸಡಗರಗಳಿಂದ ಆಚರಿಸಲ್ಪಟ್ಟಿತು.ಶಾಸಕ ಶರಣು ಸಲಗರ ನಗರದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಶಾಸಕ ಬಂಡೆಪ್ಪ ಖಾಶೆಂಪೂರ, ಶಾಸಕ ರಹೀಂ ಖಾನ್, ಶಾಸಕ ರಘುನಾಥ್ ಮಲಕಾಪೂರೆ, ಎಮ್ಎಲ್ಸಿ ಅರವಿಂದ ಅರಳ್ಳಿ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ...

ಸದ್ಯದಲ್ಲಿಯೇ ಹೆಚ್ಚಾಗಲಿದೆ ಎಣ್ಣೆ ದರ

ಹೊಸದಿಲ್ಲಿ - ಭಾರತದ ನಾಗರಿಕರು ಸದ್ಯದಲ್ಲಿಯೇ ಖಾದ್ಯ ತೈಲದ ಬೆಲೆ ಏರಿಕೆಯನ್ನು ಎದುರಿಸಲು ಸಜ್ಜಾಗಬೇಕಾಗಿದೆ.ಈಗಾಗಲೇ ತಿನ್ನುವ ಎಣ್ಣೆಯ ದರ ಹೆಚ್ಚಾಗಿದ್ದು ಮಧ್ಯಮ ವರ್ಗದ ಕುಟುಂಬಗಳನ್ನು ಕಾಡಿಸಿದೆ ಆದರೆ ಈಗ ಬಂದಿರುವ ಸುದ್ದಿ ಎಲ್ಲರ ನಿದ್ದೆಯನ್ನೇ ಕೆಡಿಸಲಿದೆ.ಸೂರ್ಯಕಾಂತಿ ಎಣ್ಣೆಯನ್ನು ಉತ್ಪಾದಿಸುವ ಎರಡು ಪ್ರಮುಖ ದೇಶಗಳೆಂದರೆ ರಷ್ಯಾ ಮತ್ತು ಉಕ್ರೇನ್ ! ಎರಡೂ ದೇಶಗಳು ಪರಸ್ಪರ ಯುದ್ಧದಲ್ಲಿ...

“ಚೆಲ್ವರಾಶಿ”ಯ ಹೊತ್ತ ಕವಿ ಅಮರೇಗೌಡ ಪಾಟೀಲರು

ಅಮರೇಗೌಡ ಪಾಟೀಲರು ಕಳೆದ ೨ ವರ್ಷಗಳಿಂದ ವ್ಯಾಟ್ಸಪ್‌ನಲ್ಲಿ ತಮ್ಮ ಕವನಗಳನ್ನು ನನಗೆ ಕಳಿಸುತ್ತಿದ್ದರು. ಕವನ ಓದುತ್ತ ಸಾಗಿದಂತೆ ಹಿರಿಯರ ಪರಿಚಯ ಒಡನಾಟ ಪೋನ್ ಮೂಲಕ ಸಾಗಿತು. ಜೊತೆಗೆ ಸಾಕ್ಷಾತ್ಕಾರ. ಕರ್ನಾಟಕ ಟೈಮ್ಸ. ಪಬ್ಲಿಕ್ ಟುಡೇ ಅಂತರ್ಜಾಲ ತಾಣದಲ್ಲಿ ಅವುಗಳನ್ನು ಪ್ರಕಟಿಸತೊಡಗಿದೆ.ನನ್ನ ಅಂತರ್ಜಾಲ ಸಂಪಾದಕರು ಅವುಗಳನ್ನು ಪ್ರಕಟಿಸುವ ಜೊತೆಗೆ ಲಿಂಕ್ ಕಳಿಸತೊಡಗಿದರು. ಹೀಗೆ ನಮ್ಮ ಆತ್ಮೀಯ...

ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ

ಹುಬ್ಬಳ್ಳಿ: ‘ಹುಬ್ಬಳ್ಳಿಯವ' ಅನಿಮೇಶನ್ ಚಲನಚಿತ್ರ ‘ಹುಬ್ಬಳ್ಳಿಯವ’ ಎಂಬ ಹೆಸರಿನಲ್ಲಿಯೇ ಸಿನಿ ರಂಗವನ್ನು ಆಕರ್ಷಿಸುವಲ್ಲಿ ಹುಬ್ಬಳ್ಳಿಯ ನಿರ್ದೇಶಕ ಬಾಬಾ ಯಶಸ್ವಿಯಾಗಿದ್ದಾರೆ.ಉತ್ತರ ಕರ್ನಾಟಕದ ಜನ ಹೊಸತನದಲ್ಲಿ ಯಾವಾಗಲೂ ಮುಂದೆ ಇರುತ್ತಾರೆ ಎನ್ನುವುದನ್ನು ಸಾಬೀತು ಪಡಿಸಲು ಬಾಬಾ ಮುಂದಾಗಿದ್ದಾರೆ. ಅನಿಮೇಶನ್ ಸಿನಿಮಾ ಮಾಡುವುದು ಬಹಳ ಕಷ್ಟದ ಕೆಲಸ. ಇದನ್ನು ಮಾಡಲು ತಾಳ್ಮೆ ಹೆಚ್ಚು ಬೇಕು.ಈ ಸಿನಿಮಾ ಮಾಡಲು ಸಮಯವೂ...

ಬಸವಣ್ಣವನವರ ಅನುಭವ ಮಂಟಪದಿಂದ ಇಂದಿನ ಪ್ರಜಾಪ್ರಭುತ್ವಕ್ಕೆ ಬುನಾದಿ- ಡಾ.ಭೇರ್ಯ ರಾಮಕುಮಾರ್

ಸುಮಾರು ಹನ್ನೆರಡನೆಯ ಶತಮಾನದಲ್ಲಿಯೇ ಜಾತ್ಯತೀತ ಚಿಂತನೆಯ ಅನುಭವ ಮಂಟಪ ಸ್ಥಾಪಿಸುವ ಮೂಲಕ ಅಂದಿನ ಕಾಲದಲ್ಲೇ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿದ ಕೀರ್ತಿ ಭಕ್ತಿ ಭಂಡಾರಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಹಿರಿಯ ಸಾಹಿತಿ, ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ನುಡಿದರು.ಕೆ.ಆರ್.ನಗರದ ಸಾರಿಗೆ ನಗರದಲ್ಲಿನ ಶ್ರೀ ಮಾತೃಶ್ರೀ...

ಅಕ್ಷಯವಾಗುವ ದಾನ ನೀಡುವುದು ಒಳ್ಳೆಯದು

ಅಕ್ಷಯ ಎಂದರೆ ಕ್ಷಯವಾಗದ್ದು ಎಂದರ್ಥ. ಅಕ್ಷಯ ತೃತೀಯ ದಿನದಂದು ಕ್ಷಯವಾಗದ್ದನ್ನು ದಾನ ಮಾಡಿದರೆ ಇನ್ನಷ್ಟು ಅಕ್ಷಯವಾಗುತ್ತದೆ. ಇಲ್ಲಿ ಅಕ್ಷಯವಾಗಿರೋದು ಜ್ಞಾನ ಮಾತ್ರ ಹಣಕೊಟ್ಟರೂ ಕಳೆಯಬಹುದು ವಸ್ತುಕೊಟ್ಟರೂ ಹಾಳಾಗಬಹುದು.ಆದರೆ ದಾನ ಮಾಡುವಾಗ ಯಾರಿಗೆ ಯಾಕೆ ಹೇಗೆ ಎಲ್ಲಿ ಯಾವುದನ್ನು ದಾನ ಮಾಡಬೇಕೆಂಬ ಜ್ಞಾನವಿದ್ದರೆ ಮಾನವನ ಜೀವನದಲ್ಲಿ ಸಾಕಷ್ಟು ಪ್ರಗತಿ ಸಾಧ್ಯ. ಭ್ರಷ್ಟಾಚಾರ ತುಂಬಿರುವವರ ಪ್ರತಿಯೊಂದು ಸಂಪಾದನೆಯೂ...

ಕವನ: ವಿಶ್ವಗುರು ಬಸವಣ್ಣ

ವಿಶ್ವಗುರು ಬಸವಣ್ಣ ಸಮಾನತೆಯ ತತ್ವವ ಸಾರಿ ಜಗದ ತುಂಬೆಲ್ಲಾ ಬೆಳಕು ಬೀರಿ ಕಾಯಕದಲ್ಲೇ ದೇವರ ಕಾಣಿರೋ ಎಂದು ಸಾರಿ ಸಾರಿ ಹೇಳಿದ ನುಡಿದಂತೆ ನಡೆದ ಕ್ರಾಂತಿಯೋಗಿ ಮತ್ತೊಮ್ಮೆ ಕ್ರಾಂತಿ ಗೈಯಲು ಭುವಿಯ ಬೆಳಕಾಗಿ ಬರುವಿರಾ ಅಣ್ಣಾ ಬಸವಣ್ಣ ? ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಎಂದು ಅಂತರಂಗ ಬಹಿರಂಗ ಶುದ್ಧಿಗಳ ನಿಜ ಸ್ವರೂಪ ಅರುಹಿದ ನಾಡಿನಲ್ಲಿ ಧರ್ಮದ ಅಫೀಮು ತಲೆಗೇರಿಸಿಕೊಂಡವರ ಮನವ ತಿಳಿಗೊಳಿಸಲು...

ಕಾಯಕವೇ ಕೈಲಾಸ ಎಂದು ಸಾರಿದ ಬಸವಣ್ಣ

ಮನೆ ನೋಡಾ ಬಡವರು.ಮನ ನೋಡಾ ಘನ ಸೋಂಕಿನಲ್ಲಿ ಶುಚಿ. ಸರ್ವಾಂಗ ಕಲಿಗಳು.ಪಸರಕ್ಕನುವಿಲ್ಲ.ಬಂದ ತತ್ಕಾಲಕ್ಕೆ ಉಂಟು ಕೂಡಲಸಂಗನ ಶರಣರು ಸ್ವತಂತ್ರ ಧೀರರು ಎಂದು ಬಸವಣ್ಣವರು ಕಾಯಕ ಜೀವಿಗಳಾದ ಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯನವರ ವ್ಯಕ್ತಿತ್ವವನ್ನು ಕುರಿತು ಹೇಳುವಾಗ ಅವರು ಘನಮನದವರು ಪರಿಶುದ್ಧರು ಸ್ವತಂತ್ರ ಧೀರರು ಆಗಿದ್ದಾರೆ ಎಂದು ಶರಣರು ತಮ್ಮ ದುಡಿಮೆಯ ಮೂಲಕ ಸ್ವತಂತ್ರ ಧೀರರು ಎಂಬುದನ್ನು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group