Times of ಕರ್ನಾಟಕ
ಲೇಖನ
ಚತುರ್ವಣದ ಕಾಲದಲ್ಲಿ ಶೂದ್ರರನ್ನು ಲಿಂಗಾಯತರನ್ನಾಗಿಸಿ ಉನ್ನತ ಕುಲಕ್ಕೇರಿಸಿದ ಶ್ರೀ ಜಗಜ್ಯೋತಿ ಬಸವಣ್ಣನವರು
ಜುಟ್ಟು ಕಟ್ಟಿ ಖಂಡದ ಸವಿ ಬಲ್ಲವರು
ದೇಹದ ಬೆವರಿನಿಂದ ಮಣ್ಣ್ ಹೊದ್ದು ಮಲಗಿದ್ದವರು
ವೈದಿಕಶಾಹಿಯಿಂದ ಕಾಯವ ದಂಡಿಸಿಸಿದವರು ,
ಶೂದ್ರನಿಂದ ಹೊರ ಬಿದ್ದು ಅಸ್ಪೃಶ್ಯತೆ ಅನುಭವಿಸಿದವರು
ಇಂದಿನ ಉನ್ನತ ಕುಲದ ಲಿಂಗಾಯತರು !
ಪ್ರಾಚೀನತೆ ಮತ್ತು ಆಧುನಿಕತೆ ಎರಡರಲ್ಲೂ ಕೂಡ ತುಂಬಾ ಬದಲಾವಣೆ ಆಗಿದೆ ,ಏನು ಆಗಿದೆ ವಸ್ತುಗಳಲ್ಲಿ ಮಾತ್ರ ಬದಲಾವಣೆ ಆಗಿದೆ ವಿನಃ ,ಹುಟ್ಟಿದ ಮನುಷ್ಯನ ಒಳಗೆ ಯಾವ ಬದಲಾವಣೆ...
ಸುದ್ದಿಗಳು
ಹಾನಗಲ್ ಮಹಿಳಾ ದಿವ್ಯ ಜೀವನ ಸಂಘ ಸುವರ್ಣ ಮಹೋತ್ಸವ
ಹಾನಗಲ್ - ಐತಿಹಾಸಿಕ ನಗರ ಹಾನಗಲ್. ಮಹಾಕಾವ್ಯಗಳ ಕಾಲದಿಂದಲೂ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ. ಇಂತಹ ನಗರದಲ್ಲಿ. ಶ್ರೀಮತಿ ಡಾ.ವಿನೂತಾ ಬಾಯಿ ದೇಶಪಾಂಡೆ ಅವರ ಮನೆಗೆ ಉತ್ತರದ ಋಷಿ ಕೇಶದಿಂದ ಆಗಮಿಸಿದ ಗುರುಗಳೊಬ್ಬರ ಆಣತಿಯಂತೆ ಪ್ರಾರಂಭಗೊಂಡ ಮಹಿಳಾ ದಿವ್ಯ ಜೀವನ ಸಂಘ ಇಂದು ಹೆಮ್ಮರವಾಗಿ ಬೆಳೆದು ಬಂದಿದೆ. ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು...
ಸುದ್ದಿಗಳು
ಮೇ 6 ರಂದು ಪ್ರಶಸ್ತಿ ಪ್ರದಾನ ಹಾಗೂ ಧರ್ಮಸಭೆ
ಸಿಂದಗಿ - ಕಲಬುರಗಿ ಜಿಲ್ಲಾ ವಿಶ್ವಕರ್ಮ ಹೋರಾಟ ಸಮಿತಿ ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜ, ಇವರ ಸಂಯುಕ್ತ ಆಶ್ರಯದಲ್ಲಿ ಮೇ 6 ರಂದು ಕರ್ನಾಟಕ ರಾಜ್ಯ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಠಾಧಿಪತಿಗಳ ಅಭಿವೃದ್ಧಿ ಸಂಘ (ರಿ) ವಿಜಯಪೂರ ಅಧ್ಯಕ್ಷರು ಹಾಗೂ ತಾಲೂಕಿನ ವಾಕ್ ಸಿದ್ದಿಪುರುಷ ಶ್ರೀ ರಾಮಚಂದ್ರ ಮೂರ್ಝಾವಮಠ ಶ್ರೀಗಳಿಗೆ ರಜತ ಕಿರೀಟ ಧಾರಣೆ...
ಸುದ್ದಿಗಳು
ಕಮಿಷನ್ ಆರೋಪದ ದಾಖಲೆ ಕೊಡಲಿ – ಮುನೇನಕೊಪ್ಪ
ಬೀದರ - ನರೇಂದ್ರ ಮೋದಿ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದು. ಗುತ್ತಿಗೆದಾರರು ೩೦% - ೪೦% ಕಮಿಷನ್ ಬಗ್ಗೆ ಹೇಳುತ್ತಾರೆ. ಗುತ್ತಿಗೆದಾರರ ಹತ್ತಿರ ಏನು ದಾಖಲೆ ಇದೆ ? ದಾಖಲೆಯಿಲ್ಲದೆ ಆರೋಪ ಮಾಡುವುದರಲ್ಲಿ ಏನು ಪ್ರಯೋಜನ ಎಂದು ಬೀದರ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೇಳಿದರು.ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ...
ಸುದ್ದಿಗಳು
ಕನ್ನಡ ಭಾಷೆ ವಿಶ್ವದ ಸರ್ವಶ್ರೇಷ್ಠ ಭಾಷೆ- ಡಾ.ಭೇರ್ಯ ರಾಮಕುಮಾರ್
ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಹಾಗೂ ಅರವತ್ತೈದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗಳಿಸಿರುವ ಕನ್ನಡ ಭಾಷೆ ವಿಶ್ವದ ಅತ್ಯಂತ ಪ್ರಾಚೀನ ಭಾಷೆ ಎಂಬ ಹಿರಿಮೆಯನ್ನು ಗಳಿಸಿದೆ ಎಂದು ಹಿರಿಯ ಸಾಹಿತಿ ,ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡದಲ್ಲಿ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ನುಡಿದರು.ಮಹಾರಾಷ್ಟ್ರ ದ ಪುಣೆಯ ನಮ್ಮವರು ಸಂಸ್ಥೆಯ ಕನ್ನಡ ಕಲಿ...
ಲೇಖನ
ಬಾಳು ಬಂಗಾರವಾಗಿಸುವ ಹಬ್ಬ ಅಕ್ಷಯ ತೃತೀಯ
ಮೊದಲಿನಿಂದಲೂ ಭಾರತೀಯ ಮಹಿಳೆಯರಿಗೆ ಚಿನ್ನದ ಮೇಲೆ ಎಲ್ಲಿಲ್ಲದ ವ್ಯಾಮೋಹ. ಎಷ್ಟೇ ಬಡವರಾದರೂ ಬಂಗಾರದ ಆಭರಣಗಳನ್ನು ಹಾಕಿಕೊಂಡು ಖುಷಿಪಡಬೇಕು ಎನ್ನುವ ಆಸೆ ಇದ್ದೇ ಇರುತ್ತದೆ. ಅದಕ್ಕಾಗಿ ತಾವು ಬೆವರು ಸುರಿಸಿ ದುಡಿದ ಹಣವನ್ನು ಸ್ವಲ್ಪ ಸ್ವಲ್ಪ ಕೂಡಿಟ್ಟು ಕೊನೆಗೊಂದು ದಿನ ಸಣ್ಣ ಒಡವೆಯನ್ನು ಖರೀದಿಸಿದಾಗ ಸ್ವರ್ಗ ಮೂರೇ ಗೇಣು. ದುಬಾರಿ ಕಾಲದಲ್ಲಿ ತುತ್ತಿನಚೀಲ ತುಂಬಿಸಿಕೊಳ್ಳುವುದರಲ್ಲೇ ಕಣ್ಣೀರು...
ಸುದ್ದಿಗಳು
ಸಿಲಿಕಾನ್ ಸಿಟಿಯಲ್ಲಿ ಮೇ 3 ರಂದು “ಪೌರಕಾರ್ಮಿಕರೊಂದಿಗೆ ಒಂದು ಬೆಳಗು”
ಕನ್ನಡದ ತಿಂಡಿ ಕೇಂದ್ರದಲ್ಲಿ ಒಂದು ವಿಶಿಷ್ಟ ಕಾರ್ಯಕ್ರಮ
ಬೆಂಗಳೂರು - ಕನ್ನಡದ ತಿಂಡಿ ಕೇಂದ್ರ ಮತ್ತು ಚಾಮರಾಜಪೇಟೆ ಸಾಂಸ್ಕೃತಿಕ ಕೇಂದ್ರ ಮತ್ತು ಚಾಮರಾಜಪೇಟೆ ವಿಪ್ರ ಸಭಾ ಇವರ ಸಹಯೋಗದಲ್ಲಿ ಮೇ 3 ರ ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ "ಪೌರಕಾರ್ಮಿಕರೊಂದಿಗೆ ಒಂದು ಬೆಳಗು" ಕನ್ನಡದ ತಿಂಡಿ ಕೇಂದ್ರದಲ್ಲಿ ಒಂದು ವಿಶಿಷ್ಟ ಕಾರ್ಯಕ್ರಮ ವನ್ನು ನಗರದ ಚಾಮರಾಜಪೇಟೆಯ...
ಸುದ್ದಿಗಳು
ಬಸವಣ್ಣನವರು ಸಮಾಜ ಶುದ್ಧಗೊಳಿಸಿದ ಮಹಾನ ಮಾನವತಾವಾದಿ- ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ
ಮೂಡಲಗಿ: ‘ಮೇಲು, ಕೀಳು ಎಂಬ ಭೇದ ತೀವ್ರವಾಗಿದ್ದ 12ನೇ ಶತಮಾನದಲ್ಲಿ ಬಸವಣ್ಣನವರು ತಮ್ಮ ವಚನ, ಸಂದೇಶಗಳ ಮೂಲಕ ಸಮಾಜ ಶುದ್ಧಗೊಳಿಸಿದ ಮಹಾನ್ ಮಾನವತಾವಾದಿ’ ಎಂದು ಕನೇರಿಮಠದ ಶ್ರೀ ಸಿದ್ಧಿಗಿರಿಮಠದ ಜಗದ್ಗುರು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಸಮಾರಂಭದ ಸಾನ್ನಿಧ್ಯವಹಿಸಿ...
ಸುದ್ದಿಗಳು
ಗಿಡ ನೆಟ್ಟು ಕಾರ್ಮಿಕರ ದಿನ ಆಚರಣೆ
ಮೂಡಲಗಿ: ಇಲ್ಲಿನ ಈರಣ್ಣ ನಗರದ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರು 20 ಗಿಡ ನೆಟ್ಟು ವಿಭಿನ್ನವಾಗಿ ಕಾರ್ಮಿಕ ದಿನ ಆಚರಿಸಿದರು.ಶಿಕ್ಷಣ ಸಂಯೋಜಕ ಕರಿಬಸವರಾಜು ಅವರು ಸಸಿಗೆ ನೀರು ಉಣಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೈತನಂತೆ ನಿತ್ಯ ಶ್ರಮಪಡುವ ಕಾರ್ಮಿಕರ ಸೇವೆ ಅನನ್ಯವಾಗಿದೆ.ಅವರ...
ಸುದ್ದಿಗಳು
ಸಂಭ್ರಮದಿಂದ ಬಸವ ಜಯಂತಿ ಆಚರಣೆ
ಮೂಡಲಗಿ: ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಮಂಗಳವಾರ ಸಡಗರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಲಾಗುವುದು ಎಂದು ಬಸವೇಶ್ವರ ಕಲ್ಯಾಣ ಮಂಟಪ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್ ಜಿ ಢವಳೇಶ್ವರ ಹೇಳಿದ್ದಾರೆ.ಬೆಳಿಗ್ಗೆ ಬಸವೇಶ್ವರ ಮಂದಿರದಲ್ಲಿ ರುದ್ರಾಭಿಷೇಕ ಹಾಗೂ ಸಾಯಂಕಾಲ 3 ಗಂಟೆಗೆ ಬಸವಣ್ಣನವರ ಭಾವಚಿತ್ರದೊಂದಿಗೆ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಎತ್ತುಗಳ ಮೆರವಣಿಗೆಯು ಸಕಲ ವಾದ್ಯಮೇಳದೊಂದಿಗೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



