Times of ಕರ್ನಾಟಕ

ಬಸವ ಜಯಂತಿ: 2022 ಬೈಕ್ ಗಳ ರ್ಯಾಲಿ

ಬೀದರ - 889ನೇ ಬಸವ ಜಯಂತಿ ಹಿನ್ನೆಲೆಯಲ್ಲಿ ಇಲ್ಲಿನ ಬಸವಣ್ಣನ ಅನುಯಾಯಿ ಸಂಘಟನೆಗಳ ವತಿಯಿಂದ ಎರಡು ಸಾವಿರದಾ ಇಪ್ಪತ್ತೆರಡು ಬೈಕ್ ಗಳ ಯಾರ್ಲಿ ಹಮ್ಮಿಕೊಳ್ಳಲಾಗಿತ್ತು.ಬಸವಣ್ಣನವರ ಕರ್ಮಭೂಮಿ ಬೀದರನಲ್ಲಿ ಬಸವಣ್ಣನವರ 889ನೇ ಜಯಂತಿ ಹಿನ್ನೆಲೆಯಲ್ಲಿ ಬೀದರ ನಗರದಲ್ಲಿ ಬಸವ ಧರ್ಮ ಅನುಯಾಯಿಗಳು ಬೈಕ್ ಯಾರ್ಲಿ ನಡೆಸಿದರು.ಈ ಯಾರ್ಲಿ ಮುಖಾಂತರ ಲಿಂಗಾಯತ ಧರ್ಮದ ಶಕ್ತಿ ಪ್ರದರ್ಶನ ನಡೆಸಿದರೆಂದು...

ಕವನ: ಅಕ್ಷಯ ತೃತೀಯ

ಅಕ್ಷಯ ತೃತೀಯ ಕ್ಷಯವಾಗದ ಪಾತ್ರೆಯ ಪಡೆದ ದ್ರೌಪದಿ ಕೃಷ್ಣನ ಅನುಗ್ರಹದ ಅಕ್ಷಯ ತೃತೀಯ ಸವಿ ಶುಭದಿನವಾಯಿತು ಭಗೀರಥ ಪ್ರಯತ್ನದ ಫಲದಿ ಭುವಿಗವತರಿಸಿದಳು ಗಂಗೆ ಪವಿತ್ರ ಪಾವನವಾಯಿತು ಭರತಖಂಡ ಅಕ್ಷಯ ತೃತಿಯ ದಿನದಿ ಕ್ಷಯವಾಗದ ಮಹತ್ವದ ಕಾರ್ಯವು ವೈಶಾಖ ಮಾಸದ ಶುಕ್ಲ ಪಕ್ಷದ ಶುಭದಿನವು ಅಕ್ಷಯ ತೃತೀಯ ಜಗಜ್ಯೋತಿ ಬಸವೇಶ್ವರರ ಜನುಮ ದಿನದ ಸಡಗರದ ದಿನ ಶ್ರೇಷ್ಠವಾದ ಕಾರ್ಯಗಳ ಮಾಡಿರಿ ಈ ದಿನ ಎನುವ ಹಿರಿಯರ ವಾಣಿಯಂತೆ ಮಹತ್ವದ ದಿನವಾಗಿಹದು ಅಕ್ಷಯ ತೃತೀಯ ಮಹಾತ್ಮರರ ಜನ್ಮದಿನವು ಸಕಲ ಕಾರ್ಯಕೆ ಶುಭ ದಿನವು ಬಂಗಾರ ಖರೀದಿಗೆ ಶುಭವು ಶುಭ ಕಾರ್ಯವ ಈ...

ಕಾರ್ಮಿಕರ ನಿರೀಕ್ಷಕರ ಕಚೇರಿ ಉದ್ಘಾಟನೆ

ಮೂಡಲಗಿ - ಮೂಡಲಗಿಯ ಚನ್ನಮ್ಮ ನಗರದಲ್ಲಿ ಕಾರ್ಮಿಕ ಇಲಾಖೆ ಗೋಕಾಕ ವೃತ್ತದ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ಬಸವರಾಜ ಪೋಳ, ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಬಸವರಾಜ ಪೋಳ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ, ಸಾಮಾಜಿಕ ಕಾರ್ಯಕರ್ತ ಈರಪ್ಪ ಢವಳೇಶ್ವರ, ಈರಪ್ಪ ಮಾಲೋಜಿ, ಲಕ್ಷ್ಮಣ ದಿನ್ನಿಮನಿ, ಮುರಿಗೆಪ್ಪ ತಳವಾರ,...

ಭಕ್ತಿಪೂರ್ವಕ ಡಾನ್ಸ್ ಮಾಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ

ಬೀದರ - ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ ಅವರು ಕಮಲನಗರ ತಾಲ್ಲೂಕಿನ ಹೋಳಸಮುದ್ರ ಗ್ರಾಮಕ್ಕೆ ಭೇಟಿ ನೀಡಿ, ಅಖಂಡ ಹರಿನಾಮ ಸಪ್ತಾಹದಲ್ಲಿ ಪಾಲ್ಗೊಂಡು ಡ್ಯಾನ್ಸ್ ಮಾಡಿದರು.ನಮ್ಮ ಭವ್ಯ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರವಹಿಸುತ್ತವೆ. ಜನತೆ ಇಂದಿಗೂ ಭಕ್ತಿಯಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ವಿಷಯ ಎಂದು...

ಸಿಂದಗಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸಿಂದಗಿ: ಪಟ್ಟಣದ ಬಮ್ಮಲಿಂಗ ದೇವಸ್ಥಾನದ ಹತ್ತಿರದ ಚರಂಡಿಯಲ್ಲಿ ಸುಮಾರು 20ರಿಂದ 25ವರ್ಷ ದ ವ್ಯಕ್ತಿಯ ಶವ ಪತ್ತೆಯಾಗಿದೆ.ಮುಖದ ಭಾಗ ಚರಂಡಿಯಲ್ಲಿ ಮುಳುಗಿದ್ದು ಕಾಲು ಕಾಣುತ್ತಿರುವದರಿಂದ ವ್ಯಕ್ತಿಯ ಗುರುತು ಸಿಕ್ಕಿಲ್ಲ. ಸುಮಾರು 4ರಿಂದ 5ದಿನಗಳ ಹಿಂದೆ ಕುಡಿದ ಅಮಲಿನಲ್ಲಿ ಆಯಾ ತಪ್ಪಿ ಚರಂಡಿಗೆ ವ್ಯಕ್ತಿ ಬಿದ್ದಿರಬಹುದು ದೇಹದ ಪೂರ್ಣ ಭಾಗ ಚರಂಡಿಯಲ್ಲಿ ಬಿದ್ದಿದ್ದು ಕಾಲು ಮಾತ್ರ...

ಶ್ರೀನಿವಾಸ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ

ಮೂಡಲಗಿ: ಕಳೆದ ಮೂರು ವರ್ಷಗಳಿಂದ ನಡೆಸುತ್ತಿರುವ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಮುಂದಿನ ವರ್ಷದಿಂದ ಕಣ್ಣಿನ ತಪಾಸಣೆ ಜೊತೆಗೆ ಹೃದಯ ರೋಗ ಮತ್ತು ಮಧು ಮೇಹ ಕಾಯಿಲೆಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗುವುದು ಎಂದು ಶ್ರೀನಿವಾಸ ಶಾಲೆಯ ಚೇರಮನ್ ಡಾ. ರಂಗಣ್ಣಾ ಸೋನವಾಲ್ಕರ ಹೇಳಿದರು.ಪಟ್ಟಣದ ಶ್ರೀನಿವಾಸ ಶಾಲೆಯಲ್ಲಿ ದಿ.ನಿಂಗಪ್ಪ ರ.ಸೋನವಾಲಕರ ಅವರ...

ಪಂಚಮಸಾಲಿ ಸತ್ಯಾಗ್ರಹ ಯಶಸ್ವಿಗೊಳಿಸಲು ಕರೆ

ಸಿಂದಗಿ: ಪಂಚಮಸಾಲಿ ಸಮಾಜ ಬಾಂಧವರಿಗೆ 2ಎ ಮೀಸಲಾತಿ ಬೇಕೇ ಬೇಕು ಎಂಬ ಉದ್ದೇಶದಿಂದ ಧರ್ಮಕ್ಷೇತ್ರ ಕೂಡಲಸಂಗಮದಲ್ಲಿ 21 ನೇ ಎಪ್ರಿಲ್ 2022 ರಿಂದ ನಿರಂತರವಾದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಧರಣಿ ಸತ್ಯಾಗ್ರಹದ ಮುಂದುವರೆದ ಭಾಗವಾಗಿ ಮೇ.2 ರಂದು ವಿಜಯಪುರ ಜಿಲ್ಲೆಯ ಪಂಚಮಸಾಲಿ ಸಮಾಜದವರು ಭಾಗಿಯಾಗಿ 2ಎ ಹೋರಾಟಕ್ಕೆ ಬಲ ನೀಡಲಿದ್ದಾರೆ. ಹೀಗಾಗಿ ಅಖಂಡ ಸಿಂದಗಿ...

ಅಂಜುಮನ್ ಕಮಿಟಿಯಿಂದ ಕಡು ಬಡವರಿಗೆ ರಮಜಾನ ಕಿಟ್ ವಿತರಣೆ

ಮೂಡಲಗಿ: ಪರಸ್ಪರರು ಸಂಭ್ರಮದಿಂದ ರಮಜಾನ ಹಬ್ಬ ಆಚರಿಸುವುದರ ಜೊತೆಗೆ ಕಡು ಬಡವರನ್ನು ಗುರುತಿಸಿ ಅವರಿಗೆ ನೆರವು ಒದಗಿಸುವ ಕಾರ್ಯವನ್ನು ಅಂಜುಮನ್ ಎ ಇಸ್ಲಾಂ ಕಮಿಟಿಯು ಪ್ರತಿ ವರ್ಷ ಮಾಡುತ್ತಿದೆ ಎಂದು ಕಮಿಟಿ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು.ರಮಜಾನ್ ಹಬ್ಬದ ಪ್ರಯುಕ್ತ 50 ಕಡು ಬಡವರಿಗೆ ರಮಜಾನ್ ಹಬ್ಬಕ್ಕಾಗಿಯೇ ತಯಾರಿಸಿದ ಅಗತ್ಯ ವಸ್ತುಗಳ ಕಿಟ್ ವಿತರಿಸಿ...

ಕವನ: ಸೈರಿಸು ಮನವೇ

ಸೈರಿಸು ಮನವೇ ಸೈರಿಸು ಮನವೇ ಸೈರಿಸು ಜೀವನದ ಜೋಕಾಲಿ ಜೀಕು ನೀ ಸುವ್ವಿ ಸುವ್ವಾಲಿ ಇರಲಿ ಮೊದಲು ನಿಧಾನ ಸಿಗುವುದು ನಿನಗೆ ಸಮಾಧಾನ ಅವಸರವೇಕೆ ಮನವೇ ತಡೆದುಕೊಂಡಷ್ಟು ಇದೆ ಸುಖಕರ ತಣ್ಣನೆಯ ಗಾಳಿ ಹಿತಕರ ನೀ ಜೊತೆಗಿದ್ದರೆ ಎಲ್ಲಿಯ ಭಯ ಇರಲಿ ನಮ್ಮ ಮೇಲೆ ದೇವರ ಅಭಯ ಜೊತೆಯಲ್ಲಿಯೇ ಗಗನಕ್ಕೆರುವಾ ಬಾ ಬಾರ ಅಲ್ಲಿದೆ ನೋಡು ಒಲವಿನ ಚಿತ್ತಾರ ಶುಭ್ರ ಬಿಳಿ ಮೋಡಗಳ ನೀಲಾಕಾಶ ಮತ್ತೆ ಮತ್ತೆ ಸಿಗದು ಈ ಅವಕಾಶ ಸೈರಿಸು ಮನವೇ...

ಮೇ 3 ರಂದು ಕು. ಮೋನಿಷಾ ಐಸಿರಿ ಗೌಡ ಕಥಕ್ ರಂಗಮಂಚ ಪ್ರವೇಶ

ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ವತಿಯಿಂದ ಶ್ರೀಮತಿ ಶ್ರೀದೇವಿ ಜಗದೀಶ ಹಾಗೂ ವೈ.ಎಂ.ಜಗದೀಶ ಅವರ ಪುತ್ರಿ ಮತ್ತು ಗುರು ಶ್ರೀಮತಿ ಶ್ವೇತ ವೆಂಕಟೇಶ ರವರ ಶಿಷ್ಯೆ ಕು. ಮೋನಿಷಾ ಐಸಿರಿ ಗೌಡ ರವರ ಕಥಕ್ ರಂಗಮಂಚ ಪ್ರವೇಶವು ಮೇ 3 ,ಸಂಜೆ 6.00 ಗಂಟೆಗೆ ನಗರದ ವೈಯಾಲಿಕಾವಲ್ ನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group