Times of ಕರ್ನಾಟಕ

ದೇವಾಲಯಗಳ ತೆರವು ; ಪ್ರತಾಪ ಸಿಂಹ ಆಕ್ರೋಶ

ಮೈಸೂರು - ಸುಪ್ರೀಮ್ ಕೋರ್ಟ್ ಆದೇಶದ ನೆಪದಲ್ಲಿ ಹಿಂದೂ ದೇವಾಲಯಗಳ ತೆರವಿಗೆ ಮುಂದಾಗಿರುವ ಮೈಸೂರು ಜಿಲ್ಲಾಡಳಿತದ ವಿರುದ್ಧ ಮೈಸೂರಿನಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಂಜನಗೂಡಿನಲ್ಲಿ ಪುರಾತನ ದೇವಾಲಯವನ್ನು ತೆರವುಗೊಳಿಸಲಾಯಿತು. ಈಗ ಮೈಸೂರಿನಲ್ಲಿ 101...

ಕವನ: ಅಸ್ತಿತ್ವ…

ಅಸ್ತಿತ್ವ ಸತ್ತಹೋಗಿದ್ದ ಆತ್ಮೀಯರೊಬ್ಬರ ಮೊಬೈಲ್ ಗೆ ಅಕಸ್ಮಾತ್ ಆಗಿ ಕರೆ ಮಾಡಿದಾಗ ದೊರೆತ ಉತ್ತರ ಈ ಸಂಖ್ಯೆ ಅಸ್ತಿತ್ವದಲ್ಲಿಲ್ಲ.. ಅವರು ಅಸ್ತಿತ್ವ ಕಳೆದುಕೊಂಡಿದ್ದು (ಅವರ ಮನೆಯವರ ಮನದಲ್ಲಿ) ಕೇಳಿ,ನೋಡಿ,ಗಮನಿಸಿ ಕಣ್ಣಲ್ಲಿ ಹನಿ ಜಿನುಗಿತು.. ಸತ್ತವ ತನ್ನ ಅಸ್ತಿತ್ವ ಕಳೆದುಕೊಳ್ಳುವುದಾದರೆ, ಬದುಕಿದ್ದಾಗ ಪ್ರೀತಿಯ ನಾಟಕ ಏಕೆ ಬೇಕು...‌..? ಸಮಾಜ ನೆನಪಿಸಿಕೊಳ್ಳುವಂಥ ಏನಾದರೂ ಕೆಲಸ ಮಾಡೋಣ... ಮನೆಯವರು ಮರೆತರೂ, ಸಮುದಾಯದ ನೆನಪಲ್ಲಿ ಚಿರಕಾಲ ಉಳಿದುಬಿಡೋಣ.. ಡಾ.ಭೇರ್ಯ ರಾಮಕುಮಾರ್ ಮೈಸೂರು

ಮುಕ್ತ ಕಬಡ್ಡಿ ಪಂದ್ಯಾವಳಿ ಮಹಾರಾಷ್ಟ್ರದ ಶಿವ ಶಾಹು ತಂಡ ಪ್ರಥಮ

ಮೂಡಲಗಿ - ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಶ್ರೀ ಗಜಾನನ ಉತ್ಸವ ನಿಮಿತ್ತವಾಗಿ ಏರ್ಪಡಿಸಿದ ಪುರುಷರ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಗ್ರಾಮದ ಬಾಲಚಂದ್ರ ಬಯಲು ರಂಗಮಂದಿರದ ಆವರಣದಲ್ಲಿ ಜರುಗಿದವು. ಪಂದ್ಯಾವಳಿಯ ಸಮಾರಂಭವನ್ನು ಶಾಸಕ ಹಾಗೂ ಕೆಎಂಎಫ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಕಾರ್ಯದರ್ಶಿಯಾದ ದಾಸಪ್ಪ ನಾಯಕ್ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು...

ಜಯಕುಮಾರ ಹೆಬಳಿಯವರಿಗೆ ಗೌರವ ಸನ್ಮಾನ

ಸವದತ್ತಿ: ಬೆಳಗಾವಿ ಜಿಲ್ಲೆಯ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯಕುಮಾರ ಹೆಬಳಿಯವರಿಗೆ ಸವದತ್ತಿ ತಾಲೂಕು ಘಟಕದ ಅಧ್ಯಕ್ಷ ರಾದ ಎಚ್ ಆರ್ ಪೆಟ್ಲೂರ ಹಾಗೂ ನಿಕಟಪೂರ್ವ ಅಧ್ಯಕ್ಷ ಸುರೇಶ ಬೆಳವಡಿ. ಪ್ರಧಾನ ಕಾರ್ಯದರ್ಶಿ ಎಪ್.ಜಿ.ನವಲಗುಂದ ಎಮ್.ಐ.ನರುಗೋಳ ಸವದತ್ತಿಯ ಇಂಜಿನೀಯರ್ ಜಿಲ್ಲಾ ಪಂಚಾಯತ ಹಾಗೂ ಸವದತ್ತಿ ತಾಲೂಕಿನ ನೌಕರರ ಸಂಘದ ಅಧ್ಯಕ್ಷ...

“ಪ್ರತಿಯೊಬ್ಬರಿಗೂ ಜೀವನದಲ್ಲಿ ಮಹತ್ವಾಕಾಂಕ್ಷೆ ಇರಬೇಕು” – ಉಮೇಶ್ ಶಿ. ಬಾಳಿ

ಸವದತ್ತಿ: ಕೆ.ಎಲ್.ಇ. ಸಂಸ್ಥೆಯನ್ನು ಕಟ್ಟಿದವರು ಏಳು ಜನ ಶಿಕ್ಷಕರು. ಇವರ ನಿಸ್ವಾರ್ಥ ಸೇವೆ, ದೂರದೃಷ್ಟಿಯ ಫಲವಾಗಿ ಇಂದು ಕೆ.ಎಲ್.ಇ.ಸಂಸ್ಥೆ ಪ್ರಪಂಚದಾದ್ಯಂತ ತನ್ನ ಶಾಖೆಗಳನ್ನು ತೆರೆಯುವ ಮೂಲಕ ಸಾವಿರಾರು ವಿದ್ಯಾರ್ಥಿಗಳನ್ನು ಪ್ರತಿಭಾವಂತರನ್ನಾಗಿ ರೂಪಿಸುತ್ತಿದೆ ಎಂದು ಬೆಳ್ಳುಬ್ಬಿ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರಾದ ಉಮೇಶ್ ಬಾಳಿಯವರು ನುಡಿದರು. ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯವು ಏರ್ಪಡಿಸಿದ ಕ್ರೀಡಾ...

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಅಧ್ಯಕ್ಷರ ಸನ್ಮಾನ

ಸವದತ್ತಿಃ ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರು ಹಾಗೂ ಕೇಂದ್ರ ಸಂಘದ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶಗೌಡ ಗೌಡಪ್ಪ ಪಾಟೀಲ ಇಂದು ಅನಿರೀಕ್ಷಿತವಾಗಿ ರಾಮದುರ್ಗಕ್ಕೆ ಹೋಗುವಾಗ ಸವದತ್ತಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರಾದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ ಬೆಳವಡಿಯವರ ಮನೆಗೆ ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ ಅವರನ್ನು ಸವದತ್ತಿ ತಾಲೂಕಾ ಪ್ರಾಥಮಿಕ...

ಬಾಬಾಜಾನ ಮುಲ್ಲಾ ನಿರ್ದೇಶನದ “ದೀಪಾ” ಕಿರುಚಿತ್ರಕ್ಕೆ ಕರ್ನಾಟಕ ಸರಕಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ರಾಜ್ಯ ಪ್ರಶಸ್ತಿ

ಕರ್ನಾಟಕ ಸರಕಾರದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ರವರು ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ನವೆಂಬರ್-೨೦೨೦ ರ ಅಂಗವಾಗಿ ದತ್ತು ವಿಷಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಏರ್ಪಡಿಸಿದ ಕಿರುಚಿತ್ರಗಳ ಸ್ಪರ್ಧೆಯಲ್ಲಿ ನವದೆಹಲಿಯಾದಿಯಾಗಿ ದೇಶದ ವಿವಿಧ ಭಾಗಗಳಿಂದ ಭಾಗವಹಿಸಿದ ಕಿರುಚಿತ್ರಗಳಲ್ಲಿ ಧಾರವಾಡದ ನವರಸ ಸ್ನೇಹಿತರ ವೇದಿಕೆ ನಿರ್ಮಿಸಿದ ಬಾಬಾಜಾನ ಮುಲ್ಲಾ ರವರ ಕತೆ-ಚಿತ್ರಕತೆ-ಸಂಭಾಷಣೆ-ಸಂಕಲನ-ನಿರ್ದೇಶನದಲ್ಲಿ ಮೂಡಿಬಂದ...

ಶಾಸಕರ ಧ್ವನಿಯಲ್ಲಿ ಮಾತನಾಡಿದ ಭೂಪ; ಟಿವಿ ಆ್ಯಂಕರ್ ನಿಗೆ ಚಳ್ಳೆಹಣ್ಣು

ಮೂಡಲಗಿ - ಮೂಡಲಗಿ ನಗರದಲ್ಲಿನ ರಸ್ತೆಗಳ ದುರವಸ್ಥೆ ಕುರಿತಂತೆ ಸ್ಪೀಡ್ ನ್ಯೂಸ್ ಟಿವಿಯ ಆ್ಯಂಕರ್ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಗೆ ಕಾಲ್ ಮಾಡಿದಾಗ ಬೇರೊಬ್ಬ ವ್ಯಕ್ತಿ ಶಾಸಕರಂತೆ ಮಾತನಾಡಿದ್ದು ಅತ್ಯಂತ ಬೇಜವಾಬ್ದಾರಿಯಿಂದ ಮಾತನಾಡಿ ಟಿವಿ ಆ್ಯಂಕರ್ ಗೆ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಆ್ಯಂಕರ್ ಶಾಸಕರಿಗೆ ಕಾಲ್ ಮಾಡಿರುವ ವಿಡಿಯೋ ಈಗ ವೈರಲ್ ಆಗಿದ್ದು ಶಾಸಕರ ಸ್ಥಾನದಲ್ಲಿ...

ಇನ್ನೂ ಸಿಗದ ಪರಿಹಾರ ; ಬುತ್ತಿ ಗಂಟುಗಳೊಂದಿಗೆ ನೆರೆ ಸಂತ್ರಸ್ತರು ಬೆಳಗಾವಿಗೆ

"ಉಸ್ತುವಾರಿ ಸಚಿವರು ಜವಾಬ್ದಾರಿಯಿಂದ ಮಾತನಾಡಲಿ" - ಗಡಾದ ಮೂಡಲಗಿ - ಘಟಪ್ರಭಾ ನದಿಯ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡು ಸುಮಾರು ಎರಡು ವರ್ಷಗಳು ಗತಿಸಿದ್ದರೂ ಕೂಡಾ ಸರಕಾರದಿಂದ ಮನೆ ಪರಿಹಾರ ಹಣ ದೊರೆಯದೇ ಇರುವುದರಿಂದ ಅರಭಾವಿ ಕ್ಷೇತ್ರದ ಅನೇಕ ಗ್ರಾಮಗಳ ಸಾಕಷ್ಟು ಕುಟುಂಬಗಳು ಇನ್ನೂ ಸಹ ಗುಡಿ ಗುಂಡಾರ, ಸಾರ್ವಜನಿಕ ಕಟ್ಟಡಗಳಲ್ಲಿ ವಾಸ ಮಾಡುತ್ತಿದ್ದಾರೆ.ಆದರೆ ಸರ್ಕಾರ ಕುರುಡಾಗಿದೆ ಎಂದು ಮಾಹಿತಿ...

ಲಸಿಕಾ ಆಂದೋಲನ ಯೋಜನೆಯಡಿ ಕೋವಿಡ್ ಪರಿಕರ ಹಂಚಿಕೆ

ಮೂಡಲಗಿ: ಚಿಲ್ಡ್ರನ್ ಆಫ್ ಇಂಡಿಯಾ ಮತ್ತು ಅಮ್ಮಾ ಫೌಂಡೇಶನ್ ರಾಯಬಾಗ ಹಾಗೂ ಸೇವಕ ಸಂಸ್ಥೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಲಸಿಕಾ ಆಂದೋಲನ ಯೋಜನೆಯ ಗುಡ್ ಯೋಜನೆ ಕಾರ್ಯಕ್ರಮದಡಿಯಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕಿನ ಕಲ್ಲೋಳಿ, ತುಕ್ಕಾನಟ್ಟಿ, ಖಾನಟ್ಟಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ, 18 ವರ್ಷ ಮೇಲ್ಪಟ್ಟವರು ತಪ್ಪದೆ...

About Me

10151 POSTS
1 COMMENTS
- Advertisement -spot_img

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -spot_img
close
error: Content is protected !!
Join WhatsApp Group