ಸಿಂದಗಿ: ಸಂವಿಧಾನದಲ್ಲಿ ಮೀಸಲಾತಿ ಇರದ ವಿವಿಧ ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ನೀಡುತ್ತಿರುವುದರಿಂದ ಮೂಲ ದಲಿತರಿಗೆ ಹಾಗೂ ಅಲ್ಪಸಂಖ್ಯಾತರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಆ ನಿಟ್ಟಿನಲ್ಲಿ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿಯು ಗ್ರಾಮ ಘಟಕಗಳನ್ನು ಉದ್ಘಾಟನೆ ಮಾಡುವ ಮೂಲಕ ಅರಿವು ಮೂಡಿಸಲು ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಸೆ. 13 ರಂದು ಗ್ರಾಮ ಘಟಕ ಉದ್ಘಾಟನೆ...
ಬೆಳಗಾವಿ: ಅಖಿಲ ಕರ್ನಾಟಕ ಜೈನ ಅಲ್ಪಸಂಖ್ಯಾತ ನೌಕರರ ಸಂಘ ಹಾಗೂ ಬೆಳಗಾವಿ ವಿಭಾಗದ ಜೈನ ಶಿಕ್ಷಕರ ವೇದಿಕೆ ವತಿಯಿಂದ ಸಮಾಜ ಸೇವೆ ವಿಭಾಗದಲ್ಲಿ ಪ್ರತಿ ವರ್ಷ ನೀಡಲಾಗುವ ರಾಜ್ಯಮಟ್ಟದ "ವೃಷಭಶ್ರೀ" ಮತ್ತು " ಬ್ರಾಹ್ಮಿಶ್ರೀ "ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಬೆಳಗಾವಿಯ ಹಿರಿಯ ಪತ್ರಕರ್ತ ಕುಂತಿನಾಥ ಕಲಮನಿ ಅವರಿಗೆ "ವೃಷಭಶ್ರೀ" ಪ್ರಶಸ್ತಿ ಮತ್ತು ಬೆಂಗಳೂರಿನ ರತ್ನತ್ರಯ ಕ್ರಿಯೇಶನ್ಸ್ನ...
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಸತತವಾಗಿ ಎರಡು ದಿವಸ ದಿಂದ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಇರುವ ಹಲವು ಕೆರೆ ಮತ್ತು ನದಿಗಳು ತುಂಬಿ ಹರಿಯುತ್ತದೆ ಇಂತಹ ಸಂದರ್ಭದಲ್ಲಿ ರೈತನೊಬ್ಬ ನದಿ ದಾಟುವಾಗ ನದಿ ಪಾಲಾದ ಘಟನೆ ನಡೆದಿದೆ. ಈ ವಿಡಿಯೋ ಈಗ ವೈರಲ್ ಆಗಿದೆ.
ಭಾಲ್ಕಿ ತಾಲೂಕಿನ ಲಖಣಗಾಂವ ಗ್ರಾಮದ ಹತ್ತಿರ...
ಬೀದರ - ನಾನು ಕಾಡಿನ ಹುಲಿ- ಬಿಜೆಪಿ ಸರ್ಕಸ್ ಸಿಂಹ... ಹೀಗೆಂದು ಹುಮನಬಾದ ಶಾಸಕ ರಾಜಶೇಖರ ಪಾಟೀಲ ಗುಡುಗಿದ್ದಾರೆ.
ಗಡಿ ಜಿಲ್ಲೆಯ ಬೀದರ ನಲ್ಲಿ ನಾನು ಕಾಡಿನಲ್ಲಿ ನಿರ್ಭೀತಿಯಿಂದ ಇರುವ ರಾಜಾ ಹುಲಿ ಈ ಹುಲಿಯ ಎದುರಿಗೆ ಸಚಿವ ಭಗವಂತ ಖೂಬಾ ಅವರು ಪರಿಚಯಿಸಿದ ಸರ್ಕಸ್ ಸಿಂಹದ ಆಟ ನಡೆಯೋದಿಲ್ಲ ಎಂದು ಶಾಸಕ ರಾಜಶೇಖರ ಬಿ.ಪಾಟೀಲ...
ಬೀದರ - ಬೀದರ್ ಜಿಲ್ಲೆಯ ಭಾಲ್ಕಿ ಉಪವಿಭಾಗದ ಭಾಲ್ಕಿ ನಗರ ಠಾಣೆ ಪೊಲೀಸರು, ತೊಗರಿ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿರುವ ಆರೋಪದ ಮೇಲೆ ಐದು ಜನರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ತೊಗರಿ ಚೀಲಗಳು ಹಾಗೂ ಎರಡು ಕ್ರೂಸರ್ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರಿಂದ ಅಂದಾಜು ರೂ. 4,16,200/- ಮೌಲ್ಯದ ತೊಗರಿ ತುಂಬಿರುವ 66 ಚೀಲಗಳು ಮತ್ತು...
ಸವದತ್ತಿ: ಎಸ್ ವಿ ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಸಮೀರ್ ಪ್ರಕಾಶನ ಕನಕಗಿರಿ ಸಹಯೋಗದಲ್ಲಿ ಸೆಪ್ಟೆಂಬರ್ 13 ರಂದು ಧಾರವಾಡದ ಕವಿ ರಾಮಚಂದ್ರ ಎಸ್ ಕುಲಕರ್ಣಿ ಅವರ ಕವನ ಸಂಕಲನ ‘ಬೂದಿ ಹರಡಿದ ಬೀದಿಯಿಂದ’ ಬಿಡುಗಡೆ ಹಾಗೂ ಕವಿಗೋಷ್ಠಿ ಸಮಾರಂಭ ಬೆಳ್ಳುಬ್ಬಿ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಾರುತಿ...
ಸವದತ್ತಿ: ತಾಲೂಕಿನ ಸರಕಾರಿ ಮಾದರಿ ಕನ್ನಡ ಶಾಲೆ ಹೂಲಿಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಎಚ್.ಆರ್. ಪೆಟ್ಲೂರ್ ಇವರನ್ನು ಸನ್ಮಾನ ಮಾಡಲಾಯಿತು ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಎಸ್. ವಿ.ಬೆಳವಡಿ ಅವರನ್ನು ಮತ್ತು ಪ್ರಧಾನ ಕಾರ್ಯದರ್ಶಿಯಾದ ಎಫ್.ಜಿ.ನವಲಗುಂದ ಅವರನ್ನು ಹೂಲಿ...
ಸಿಂದಗಿ: ಬಸವನ ಬಾಗೇವಾಡಿಯ ವಾರ್ಡ್ ಸಂಖ್ಯೆ 21ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಮುಸ್ಲಿಮರೆ ಕಾರಣ ಎಂದು ಬಸವನ ಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐ. ಸಿ. ಪಟ್ಟಣಶೆಟ್ಟಿ ಅವರ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ನ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮೊಹಮ್ಮದಪಟೇಲ್ ಬಿರಾದಾರ ಚಾಟಿ ಬೀಸಿದ್ದಾರೆ.
ಈ ಕುರಿತು ಪತ್ರಿಕಾ...