Times of ಕರ್ನಾಟಕ

ಇಂದಿನ ರಾಶಿ ಭವಿಷ್ಯ ಶುಕ್ರವಾರ (29-04-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ನೀವು ಇಂದು ನಿಮ್ಮ ಸಿಹಿಯಾದ ಪ್ರೀತಿಯ ಜೀವನದಲ್ಲಿನ ಉತ್ಕಟತೆಯನ್ನು ಆನಂದಿಸುತ್ತೀರಿ. ನಿಮ್ಮ ಕೌಶಲ್ಯಗಳನ್ನು ತೋರಿಸಲು ಅವಕಾಶಗಳು ಇಂದು ನಿಮ್ಮೊಂದಿಗಿವೆ. ನಿಮ್ಮ ಆಯಸ್ಕಾಂತೀಯ ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಹೃದಯಗಳನ್ನು ಸೆರೆಹಿಡಿಯುತ್ತದೆ. ದಿನವಿಡೀ ನಿಮ್ಮಲ್ಲಿ ಶಕ್ತಿ ಉಳಿದಿರುತ್ತದೆ. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ. ದೂರದ...

೨೦೧೯ ರ ಪ್ರವಾಹ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ ; ಸಾಮೂಹಿಕ ಆತ್ಮಹತ್ಯೆಗೆ ಸಂತ್ರಸ್ತರ ನಿರ್ಧಾರ

ಮೂಡಲಗಿ - ಗೋಕಾಕ ಹಾಗೂ ಮೂಡಲಗಿ ತಹಶಿಲ್ದಾರರು ೨೦೧೯ ರಲ್ಲಿ ಉಂಟಾದ ಭಾರೀ ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಕೊಡದೆ ೫೦-೭೦ ಸಾವಿರ ರೂ. ಹಣ ಕೊಟ್ಟ, ಮನೆ ಬೀಳದೆ ಇರುವವರಿಗೆ ಹಣ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಹಲವು ಬಾರಿ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಸರ್ಕಾರ ಗಮನ ಕೊಡುತ್ತಿಲ್ಲ ಹೀಗಾಗಿ ಮನೆ ಕಳೆದುಕೊಂಡ...

Bidar: ನೀರಿಗಾಗಿ ಪ್ರಾಣ ಕೊಡಲು ಮುಂದಾದ ಯುವಕ

ಬೀದರ - ಕುಡಿಯಲು ನೀರು ಕೊಡಿ, ಇಲ್ಲವಾದರೆ ನಾವು ಪ್ರಾಣ ಬಿಡುತ್ತೇವೆ ಎಂದು ಜಿಲ್ಲೆಯ ಎಕಲರ ಗ್ರಾಮ ಪಂಚಾಯತ ಮುಂದೆ ಇರುವ ಗಿಡಕ್ಕೆ ಹಗ್ಗ ಹಾಕಿ ನೇಣು ಹಾಕಲು ಪ್ರಯತ್ನ ಮಾಡಿದ ಯುವಕ.ನಮ್ಮ ಗ್ರಾಮಕ್ಕೆ ಕುಡಿಯಲು ನೀರು ಇಲ್ಲ ನಾವು ನಮ್ಮ ಮಕ್ಕಳು ಹೇಗೆ ಬದುಕ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ತರು.ಜಿಲ್ಲೆಯ ತುಳಜಾಪುರ...

ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಕೇಂದ್ರ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಶ್ರೀ ಬಸವೇಶ್ವರರ ಕಂಚಿನ ಪುತ್ಥಳಿಯ ಲೋಕಾರ್ಪಣೆಯು ಮೇ 1ರಂದು ಬೆಳಿಗ್ಗೆ 10ಕ್ಕೆ ಜರುಗಲಿದೆ ಎಂದು ಬಸವ ಕಮಿಟಿ ಅಧ್ಯಕ್ಷ ರಮೇಶ ಈರಪ್ಪ ಬೆಳಕೂಡ ತಿಳಿಸಿದರು.ಗುರುವಾರ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಯ ಸಮಾರಂಭ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮಳೆ ಅಬ್ಬರ; ಸಿಡಿಲಿಗೆ ಎರಡು ಎಮ್ಮೆ , ಒಂದು ಕರು ಸಾವು

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗಾಳಿ, ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರು ಸಿಡಿಲು ಬಡಿದು ಮೃತಪಟ್ಟಿವೆ.ಸುಮಾರು ೪೫ ನಿಮಿಷ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಕೃಷಿ ಉತ್ಪನ್ನಗಳು...

ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939.23 ಕೋಟಿ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ

ಮೂಡಲಗಿ: ರಷ್ಯಾ ಮತ್ತು . ಯುದ್ದದ ಕಾರಣದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಕೊರತೆಯುಂಟಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಮನಗಂಡು ಪ್ರಸಕ್ತ ವರ್ಷದ ಖಾರಿಫ್ ಋತುವಿಗೆ ಸಬ್ಸಿಡಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ.ಇದರಿಂದ ರಸಗೊಬ್ಬರದ ಬೆಲೆ ಏರಿಕೆಯ ಭಾರವನ್ನು ತಡೆಯಲು ಸಾಧ್ಯವಿದೆ ಎಂದು ರಾಜ್ಯಸಭಾ ಸಂಸದ...

ಹಾಲು ಉತ್ಪಾದನೆ ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹಲವು ಯೋಜನೆಗಳು – ರಾಜ್ಯಪಾಲ ಗೆಹ್ಲೋಟ್

ಬೀದರ - ಗೋ ಸಂರಕ್ಷಣೆ ಮಾಡುವುದರ ಬಗ್ಗೆ ಸಂವಿಧಾನದಲ್ಲಿ ಕಾನೂನು ಇದೆ. ಹಲವು ರಾಜ್ಯದಲ್ಲಿ ಈಗಾಗಲೆ ಗೋ ರಕ್ಷಣೆ ಕಾನೂನು ಜಾರಿಗೆ ಬಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಬೀದರ ನಲ್ಲಿ ಪಶು ವೈದ್ಯಕೀಯ ಹಾಗು ಮೀನುಗಾರಿಕೆ ವಿಶ್ವವಿದ್ಯಾಲಯಗಳ ೧೨ ನೇ ಘಟಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ ಇನ್ನೂ ಹಾಲು ಉತ್ಪಾದನೆ ಹೆಚ್ಚಿಸಲು...

ರಾಷ್ಟ್ರದ ರಕ್ಷಣೆ ಯುವಜನತೆಯ ಜವಾಬ್ದಾರಿ-ಡಾ.ಭೇರ್ಯ ರಾಮಕುಮಾರ್

ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯ ಪ್ರಧಾನಕಾರ್ಯದರ್ಶಿ ರಕ್ಷಿತ್ ಅವರ ಮೂವತ್ತೆಂಟನೇ ಜನ್ಮದಿನವನ್ನು ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಇತ್ತೀಚೆಗೆ ಆಚರಿಸಿದರು.ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರು ರಕ್ಷಿತ್ ಅವರಿಗೆ ಸನ್ಮಾನಿಸಿ ಮಾತನಾಡಿ, ಯುವಜನತೆ ರಾಷ್ಟ್ರದ ಆಸ್ತಿ. ರಾಷ್ಟ್ರದ ರಕ್ಷಣೆ, ಪರಿಸರ...

ಕವನ: ಮಣ್ಣು ತೂರುತ್ತೇವೆ ನಾವು ಮಣ್ಣು ತೂರುತ್ತೇವೆ

ಮಣ್ಣು ತೂರುತ್ತೇವೆ ನಾವು ಮಣ್ಣು ತೂರುತ್ತೇವೆ ಜಾತಿ ಗೋಡೆಯ ಮೇಲೆ ಪ್ರೀತಿ ಹಣತೆಯ ಹಚ್ಚಿ ಎಣ್ಣೆಯಲ್ಲಿ ನೀರು ಬೆರೆಸಿದವರ ಮೇಲೆ ಮಣ್ಣು ತೂರುತ್ತೇವೆ ನಾವು, ಮಣ್ಣು ತೂರುತ್ತೇವೆ. ಗಡಸು ಧ್ವನಿಯಲ್ಲಿ ಗಂಡಸಾಗಿ ಗುಡಿಸಲಿನ ಬೆಂಕಿಯಲ್ಲಿ ಚಳಿ ಕಾಯಿಸಿಕೊಂಡವರ ಮೇಲೆ ಮಣ್ಣು ತೂರುತ್ತೇವೆ ನಾವು ಮಣ್ಣು ತೂರುತ್ತೇವೆ. ಪಡಿ ಅಕ್ಕಿ, ಅಚ್ಚು ಬೆಲ್ಲದ ಬದಲಾಗಿ ರೂಪಾಲಿಯ ರೂಪಕ್ಕೆ ರೂಪಾಯಿ ಬೇಡಿಕೆ...

ಪ್ರವಾಸಿ ತಾಣಗಳು ವೀಕ್ಷಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೀದರ - ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆ ಪ್ರವಾಸ ಕೈಗೊಂಡ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಅವರು ಬಸವಣ್ಣನವರು ನಡೆದಾಡಿದ ಭೂಮಿ ಬೀದರ್ ನಲ್ಲಿ ಇರುವ ಪ್ರಸಿದ್ಧ ತಾಣಗಳನ್ನು ವೀಕ್ಷಿಸಿದರು.ಬೀದರ್ ಜಿಲ್ಲೆಯು ಕರ್ನಾಟಕದ ಈಶಾನ್ಯ ಮೂಲೆಯಲ್ಲಿದ್ದು ಪೂರ್ವದಲ್ಲಿ ಆಂಧ್ರಪ್ರದೇಶ ಮತ್ತು ಉತ್ತರ ಮತ್ತು ಪಶ್ಚಿಮಕ್ಕೆ ಮಹಾರಾಷ್ಟ್ರ ಇವೆ. ಜಿಲ್ಲೆ ಅನೇಕ ಪ್ರವಾಸಿ ತಾಣಗಳಿಂದ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group