Times of ಕರ್ನಾಟಕ

ಇಂದಿನ ರಾಶಿ ಭವಿಷ್ಯ ಗುರುವಾರ (28-04-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ, ಗ್ರಹ ಮತ್ತು ನಕ್ಷತ್ರಗಳ ಚಲನೆಯಿಂದ ಇಂದು ನಿಮಗಾಗಿ ಹಣವನ್ನು ಸಂಪಾದಿಸುವ ಅನೇಕ ಅವಕಾಶಗಳು ಉಂಟಾಗುತ್ತವೆ. ಇತರರಲ್ಲಿ ಅನಗತ್ಯವಾಗಿ ದೋಷಗಳನ್ನು ಹುಡುಕುವ ನಿಮ್ಮ ಬುದ್ಧಿಗೆ ಸಂಬಂಧಿಕರಿಂದ ಟೀಕೆ ಎದುರಾಗಬಹುದು.ಅದೃಷ್ಟದ ದಿಕ್ಕು: ಪೂರ್ವ ಅದೃಷ್ಟದ ಸಂಖ್ಯೆ: 1 ಅದೃಷ್ಟದ...

ಮತದಾರರ ನೋಂದಣಿ ಫಾರ್ಮ ವಿತರಣೆ : ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು

ಬೆಳಗಾವಿ: ಶಿಕ್ಷಕರು ಹಾಗೂ ಪದವಿಧರರು ಸಮಾಜದ ಎರಡು ಕಣ್ಣುಗಳಿದ್ದಂತೆ. ಅವರು ಈ ನಾಡಿನ ಪ್ರಗತಿಯಲ್ಲಿ ಪ್ರಮುಖ ಮತ್ತು ನಿರ್ಣಾಯಕ ಪಾತ್ರವನ್ನು ಹೊಂದಿರುವವರು. ಹಾಗಾಗಿ ಅವರ ಮೇಲೆ ಗುರುತರವಾದ ಹೊಣೆಗಾರಿಕೆಯಿದ್ದು ಅದನ್ನು ಅವರು ಸಮರ್ಪಕವಾಗಿ ನಿಭಾಯಿಸಬೇಕೆಂದು ಪ್ರಾಚಾರ್ಯ ಬಸವರಾಜ ಮಠಪತಿ, ಜಿಲ್ಲಾ ಡಿ.ಎಡ್. ಬೆಳಗಾವಿ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷರು ಹೇಳಿದರು.ಅವರು ನಗರದ ನಾಗರಿಕರಿಗಾಗಿ, “ಉತ್ತರ...

ವಿಜ್ಞಾನ ಬೆಳೆದಷ್ಟೂ ಸಂಬಂಧಗಳ ನಾಶವಾಗುತ್ತಿದೆ – ರಂಭಾಪುರಿ ಶ್ರೀ

ಸಿಂದಗಿ- ಇಂದಿನ ಸಮಾಜ ಅತ್ಯಂತ ಕಲುಷಿತಗೊಳ್ಳುತ್ತಿದೆ ಕಾರಣ ಇಂದಿನ ವೈಜ್ಞಾನಿಕ ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು. ವಿಜ್ಞಾನ ಬೆಳೆದಷ್ಟು ಅಭಿವೃದ್ದಿ ಸತ್ಯ ಅದರ ಜೊತೆಗೆ ಅನೇಕ ಮಾನವೀಯ ಸಂಬಂಧಗಳು ವಿನಾಶವಾಗುತ್ತಿರುವುದು ಅಷ್ಟೇ ಸತ್ಯವಾಗಿದೆ. ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರು ತಾವು ಇರುವಷ್ಟು ದಿನಗಳು ಸಮಾಜ, ಅಭಿವೃದ್ದಿ, ಹೊಸ ಹೊಸ ಚಿಂತನೆ, ನೀರಾವರಿ ಸೇರಿದಂತೆ ಅನೇಕ ಅಭಿವೃದ್ದಿ...

ರೈತರ ಹೋರಾಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ಆಕ್ರೋಶ

ಸಿಂದಗಿ: ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಸುವಂತೆ ಮತ್ತು ಬಳಗಾನೂರ ಏತ ನೀರಾವರಿ ಯೋಜನೆ ಕೈಗೊಂಡು ರೈತರ ನೀರಿನ ಬವಣೆ ನೀಗಿಸುವಂತೆ ಆಗ್ರಹಿಸಿ ಕ್ಷೇತ್ರದ ತಾಂಬಾ ಗ್ರಾಮದಲ್ಲಿ ಕಳೆದ 48 ದಿನಗಳಿಂದ ರೈತರು ನಡೆಸುತ್ತಿರುವ ಅರೆಬೆತ್ತಲೆ ಹೋರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿರಾಗಲಿ, ನೀರಾವರಿ ಸಚಿವರು ಹಾಗೂ ಅಧಿಕಾರಿಗಳು ಭೇಟಿ ನೀಡಿ ವಿವರಣೆ ನೀಡಬಹುದಿತ್ತು...

ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರಿಂದ ‘ಸ್ತುತಿಮಾಲ’ ಬಿಡುಗಡೆ 

ದಾಸ ಸಾಹಿತ್ಯ ಪ್ರಚಾರ ಮಾಧ್ಯಮ - ಶ್ರೀನಿವಾಸ  ಉತ್ಸವ ಬಳಗ ಪ್ರಕಟಿಸಿರುವ ಭಜನಾಮೃತದೊಂದಿಗೆ  ಹರಿಕಥಾಮೃತಸಾರದ ಆದ್ಯಂತಶ್ಲೋಕ ಸಹಿತ  ನಿತ್ಯ ಪಠನೀಯ 'ಸ್ತುತಿಮಾಲ'ದಶಮಾನೋತ್ಸವ ನೆನಪಿನ ಸಂಚಿಕೆಯನ್ನು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.ಸಂಚಿಕೆಯ ಸಂಗ್ರಹ ಮತ್ತು ಸಂಪಾದನೆ ಮಾಡಿರುವ ಡಾ.ಎ.ಬಿ.ಶ್ಯಾಮಾಚಾರ್ಯ, ಬಳಗದ ಪದಾಧಿಕಾರಿಗಳಾದ ಡಾ.ಟಿ.ವಾದಿರಾಜ , ಬಿ.ಆರ್.ವಿ.ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಮುನವಳ್ಳಿ : ಸಮೀಪದ ಉಗರಗೋಳ ಗ್ರಾಮದ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿರುವ ಶ್ರೀಮದ್ ವೀರಶೈವ ಸಂಸ್ಕೃತ ವೇದ ಪಾಠಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯಕ್ಕೆ ೨೦೨೨-೨೩ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿರುವ ಸುಸಂಸ್ಕೃತ ಬಡ ಜಂಗಮ (ವೀರಮಹೇಶ್ವರ) ಕುಟುಂಬಗಳಿಗೆ ಸೇರಿದ ಮತ್ತು ಪ್ರಾಥಮಿಕ ೬ನೇ ತರಗತಿಯಿಂದ ಮುಂದಿನ ತರಗತಿಗಳ...

ಮುಖ್ಯಶಿಕ್ಷಕರ ಬಡ್ತಿ: ಮಹತ್ವದ ವಿಷಯಗಳ ಕುರಿತು ಡಿ ಡಿ ಪಿ ಐ ರವರಿಗೆ ಮನವಿ ಸಲ್ಲಿಕೆ

ಬೆಳಗಾವಿ - ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಹಾಗು ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲಾ ಘಟಕದ ಪದಾಧಿಕಾರಿಗಳು ಇಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ ಎಮ್ ನಲವತವಾಡ ರವರಿಗೆ ಸದ್ಯ ನಡೆಯಲಿರುವ ಮುಖ್ಯ ಶಿಕ್ಷಕರ ಹುದ್ದೆಗೆ ಹಾಗೂ ಪದವಿಧರೇತರ ಮುಖ್ಯ ಶಿಕ್ಷಕರ ಹುದ್ದೆಗೆ ನಡೆಯುವ...

ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ. ಬೆಂಗಳೂರು: ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ...

ನೀರಿಗಾಗಿ ಹಾಹಾಕಾರ: ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿದ ನೀರೆಯರು

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ಜಿಲ್ಲೆಯ ಜನರು ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಇದರಿಂದ ಆಕ್ರೋಶಗೊಂಡ ತುಳಜಾಪೂರ ಗ್ರಾಮದ ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.ತುಳಜಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದ್ದು ಗ್ರಾಮ ಪಂಚಾಯತಿಯವರು ನಿರ್ಲಕ್ಷ್ಯ ತೋರಿದ್ದಾರೆ. ಆದ್ದರಿಂದ ಕುಡಿಯಲು ನೀರು...

ಶಿಂದಿಕುರಬೇಟದ ಶ್ರೀ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ

ಮೂಡಲಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ಸಮಾಜಮುಖಿ ಸೇವೆ ಸಲ್ಲಿಸಿ ಕೃಷಿ,ಶಿಕ್ಷಣ, ಸಮಾಜ ಅಭಿವೃದ್ದಿ, ಮಾಸಾಶನ ಹೀಗೆ ಹಲವಾರು ಕಾರ್ಯಗಳನ್ನು ಮಾಡುವುದರ ಜೊತೆಗೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೋಶ್ರೀಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯು ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಹೆಸರುವಾಸಿಯಾಗಿದೆ ಎಂದು ಶ್ರೀಕ್ಷೇತ್ರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group