Times of ಕರ್ನಾಟಕ

ಶತಮಾನ ತುಂಬಿರುವ ಸರ್ಕಾರಿ ಕನ್ನಡ ಶಾಲೆಗಳ ದತ್ತು ಸ್ವೀಕರಿಸಲು ಇನ್ಫೋಸಿಸ್ ಸಂಸ್ಥೆಗೆ ಹಕ್ಕೊತ್ತಾಯ ಪತ್ರ ಸಲ್ಲಿಕೆ

ಹಿರಿಯ ಚಿತ್ರನಟ ಡಾ.ರಾಜಕುಮಾರ್ ಅವರ ಜನ್ಮದಿನದ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆಗೆ ಅನುಗುಣವಾಗಿ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಹಾಗೂ ಮೈಸೂರು ಮಹಾನಗರಪಾಲಿಕೆ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಎ.ಅರವಿಂದ ಶರ್ಮ ಅವರ ತಂಡವು ಇಂದು ಬೆಳಿಗ್ಗೆ ಇನಫೋಸಿಸ್ ಸಂಸ್ಥೆಗೆ ಭೇಟಿ ನೀಡಿ ಮೈಸೂರು ಜಿಲ್ಲೆ ಹಾಗೂ...

ಶ್ರೇಷ್ಠತೆಗೆ ತೆರಬೇಕಾದ ಬೆಲೆಯೆಂದರೆ ಜವಾಬ್ದಾರಿ

ನಾನು ಹಿಂದೆ ಹಾಗೆ ಮಾಡಿದ್ದೆ ಹೀಗೆ ಮಾಡಿದ್ದೆ ಎಂದು ಜಂಭ ಕೊಚ್ಚಿಕೊಳ್ಳುವ ಜನರನ್ನು ಉದ್ದೇಶಿಸಿಯೇ ‘ಹಿಂದಿನದು ತೆಗೆದು ಹಿತ್ತಲದಾಗ ಅತ್ತರು.’ ಎನ್ನುವ ಗಾದೆ ಮಾತೊಂದು ಹಳ್ಳಿಗಾಡಿನಲ್ಲಿ ಪ್ರಚಲಿತದಲ್ಲಿದೆ. ಈಗೀಗ ನಮ್ಮ ಸುತ್ತ ಮುತ್ತಲೂ ಇಂಥ ಜನರು ನಮ್ಮ ಕಣ್ಣಿಗೆ ಬಹಳ ಸಂಖ್ಯೆಯಲ್ಲಿ ಬೀಳುತ್ತಾರೆ. ಅದರಲ್ಲಿ ಒಮ್ಮೊಮ್ಮೆ ನಾವೂ ಒಬ್ಬರಾಗಿರಬಹುದು. ಮನೆತನದ ಬಗ್ಗೆ ಇಲ್ಲ ತಮ್ಮ...

ಇಂದಿನ ರಾಶಿ ಭವಿಷ್ಯ ಮಂಗಳವಾರ (26-04-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಹೊಸ ಯೋಜನೆಗಳು ಮತ್ತು ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಒಳ್ಳೆಯ ದಿನ. ಏಕಾಂತದಲ್ಲಿ ಸಮಯ ಕಳೆಯುವುದು ಉತ್ತಮ ಆದರೆ ನಿಮ್ಮ ಮೆದುಳಿನಲ್ಲಿ ಏನಾದರು ನಡೆಯುತ್ತಿದ್ದರೆ ಜನರಿಂದ ದೂರವಿದ್ದು ನೀವು ಇನ್ನಷ್ಟು ಹೆಚ್ಚು ತೊಂದರೆಗೊಳಗಾಗಬಹುದು. ಉತ್ತಮ ಆರೋಗ್ಯಕ್ಕಾಗಿ ಸೂರ್ಯೋದಯದ ಸಮಯದಲ್ಲಿ ಸೂರ್ಯ ನಮಸ್ಕಾರ ಮಾಡಿ.ಅದೃಷ್ಟದ ದಿಕ್ಕು: ಉತ್ತರ ...

ಒಂದು ಶಿಲ್ಪ ದೇವರಾಗಬೇಕಾದರೆ ಸಂಸ್ಕಾರ ನೀಡಬೇಕು – ನಿರುಪಾಧೀಶ್ವರ ಶ್ರೀ

ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ಮೂರ್ತಿಯನ್ನು ಸೋಮವಾರ ಬೆಳಿಗ್ಗೆ ಹೋಮ, ರುದ್ರಾಭಿಷೇಕ ಹಾಗೂ ವಿವಿಧ ವಿಧಿ, ವಿಧಾನಗಳ ಮೂಲಕ ಪ್ರತಿಷ್ಠಾಪನೆ ಮಾಡಿದರು.ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಮರೆಗುದ್ದಿ ನಿರುಪಾದೇಶ್ವರ ಸ್ವಾಮೀಜಿ ಅವರು ಮಾತನಾಡಿ, ಒಂದು ಶಿಲ್ಪವು ದೇವರಾಗಬೇಕಾದರೆ ಅದಕ್ಕೆ ಸಂಸ್ಕಾರವನ್ನು ನೀಡಬೇಕು. ಗುರುವಿನ ಸ್ಪರ್ಶ, ಮಾರ್ಗದರ್ಶನ ಬೇಕಾಗುವುದು....

ಜಾನಪದ ಕಲಾವಿದರು ಹಾಗೂ ಕಲೆ ಸಂಕಷ್ಟ ಸ್ಥಿತಿ ಎದುರಿಸುತ್ತಿವೆ- ಜಯಾನಂದ ಮಾದರ

ಮೂಡಲಗಿ: ಕನ್ನಡ ನೆಲದಲ್ಲಿ ಕಲೆಯ ವಾಸನೆ ಮಣ್ಣಿನ ಕಣಕಣದಲ್ಲಿ ತುಂಬಿಕೊಂಡಿದೆ. ಇದರ ವಾರಸುದಾರರಾದ ಕಲಾವಿದರು.ಇಂದು ಸಂಕಷ್ಟ ಸ್ಥಿತಿಯಲ್ಲಿದ್ದಾರೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಹಾಗೂ ಗೋಕಾಕ ಸಿದ್ದಾರ್ಥ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಜಯಾನಂದ ಮಾದರ ಹೇಳಿದರು.ಅವರು ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ತಾಯಿ, ಶ್ರೀ ಗುರುಚಕ್ರವರ್ತಿ ಬಸವಾದಿ ಸದಾಶಿವ ಶಿವಯೋಗಿ.ಶ್ರೀ...

ಗೋಹತ್ಯೆ, ಲವ್ ಜಿಹಾದ್ ಮಾಡಿದರೆ ಹುಷಾರ್ – ಗೋಪಾಲ್ ಜಿ ಎಚ್ಚರಿಕೆ

ಸಿಂದಗಿ: ಇಡಿ ಪ್ರಪಂಚವೇ ಭಾರತದತ್ತ ನೋಡುವ ಹಾಗೆ 2024ಕ್ಕೆ ರಾಮಮಂದಿರದಲ್ಲಿ ರಾಮ ವಿರಾಜಮಾನವಾಗುತ್ತಾನೆ. ಅಲ್ಲದೆ ದೇಶದಲ್ಲಿ ನಡೆಯುತ್ತಿರುವ ಗೋಹತ್ಯೆ, ಲವ್ ಜಿಹಾದ್ ಮಾಡಿದರೆ ಇನ್ನು ಮುಂದೆ ಹುಷಾರ್ ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರ ಸಹ ಸಂಘಟನಾ ಮಹಾ ಮಂತ್ರಿ ಗೋಪಾಲ ಜೀ ಎಚ್ಚರಿಸಿದರು.ತಾಲೂಕಿನ ಚಾಂದಕವಠೆ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ...

ದೇಶಭಕ್ತಿ ಗೀತೆ ಸ್ಪರ್ಧೆಗೆ ಗೀತೆಗಳ ಆಹ್ವಾನ

ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಭಗತ್ ಸಿಂಗ್ ಹಾಗೂ ಸ್ವಾಮಿ ವಿವೇಕಾನಂದರ ಸ್ಮರಣಾರ್ಥ ದೇಶಭಕ್ತಿ ಗೀತೆ ಸ್ಪರ್ಧೆಯ ಪೋಸ್ಟರ್ ಅನ್ನು ಬಿಜೆಪಿ ಮೈಸೂರು ನಗರ ಅಧ್ಯಕ್ಷರಾದ ಟಿ ಎಸ್ ಶ್ರೀವತ್ಸ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಡಾ॥ ಸಂದೀಪ್ ಕುಮಾರ್ ರವರು ಬಿಡುಗಡೆಗೊಳಿಸಿದರು ಇದೇ ಸಂದರ್ಭದಲ್ಲಿ ಮಾತನಾಡಿದ...

ವನ್ಯ ಜೀವಿಗಳಿಗೆ, ಪಕ್ಷಿಗಳಿಗೆ ಕುಡಿವ ನೀರಿನ ವ್ಯವಸ್ಥೆ ಮಾಡಿದ ಸ್ವಾಭಿಮಾನಿ ಗೆಳೆಯರ ಬಳಗ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವನ್ಯಜೀವಿಗಳು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಬಿಸಿಲಿನ ತಾಪಮಾನ ತುಂಬಾ ಹೆಚ್ಚಾಗಿದೆ. ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ.ಮಾನವನಿಗೆ ಕುಡಿಯುವ ನೀರಿಗಾಗಿ ಸಾಕಷ್ಟು ಯೋಜನೆಗಳನ್ನು ಸರ್ಕಾರದ ವತಿಯಿಂದ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಮಾಡಲಾಗುತ್ತದೆ.ಆದರೆ ವನ್ಯಜೀವಿಗಳು, ಪಕ್ಷಿಗಳು...

‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

ಸಿದ್ಧನಕೊಳ್ಳ: ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್‌ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಬಾಗಲಕೋಟ ಜಿಲ್ಲೆಯ ಇಲಕಲ್ ತಾಲೂಕಿನ ಸಿದ್ಧನಕೊಳ್ಳದ ಕಲಾಪೋಷಕರ ಮಠ ಸಿದ್ದೇಶ್ವರ ಮಠದಲ್ಲಿ ಜರುಗಿತು.ಡಾ. ಶಿವಕುಮಾರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಕ್ಯಾಮೆರಾದ ಗುಂಡಿ ಒತ್ತುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಸಯ್ಯ ಹಿರೇಮಠ ಕ್ಲಾಪ್...

ಭಗವಂತನಿಗೆ ಮಾಡುವ ವಿವಿಧ ಆರತಿಗಳು

ಪ್ರತಿದಿನ ದೇವರಿಗೆ ಆರತಿ ಮಾಡುತ್ತೇವೆ. ಯಾಕೆ ಆರತಿ ಮಾಡಬೇಕು ಏನು ಫಲ...? ಆರತಿ ಮಾಡುವುದು ಶುಭ ಸಂಕೇತ. ನಾವು ಮಾಡುವ ವಿವಿಧ ಆರತಿಗಳಿಂದ ಭಗವಂತನು ಸಂತುಷ್ಟನಾಗುತ್ತಾನೆ. ಅದರಿಂದ ಮನೆಯಲ್ಲಿ ಅಭಿವೃದ್ಧಿ, ಸಂತಾನ, ಸಂತೋಷ ಪ್ರಾಪ್ತಿಯಾಗುತ್ತದೆ ಹಾಗೂ ದಾರಿದ್ರ್ಯ ನಿವಾರಣೆಯಾಗುತ್ತದೆ.ಏಕಾರತಿ (ಒಂದು) - ಮಾಡುವುದರಿಂದ ಪೂಜೆಯ ಪೂರ್ಣ ಫಲ ದೊರೆಯುತ್ತದೆ. ಏಕಾರತಿ ಅಂದರೆ ದೇವರಿಗೆ ಧೂಪದ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group