Times of ಕರ್ನಾಟಕ

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ. ಸುರೇಶಕುಮಾರ ಆದೇಶಿಸಿದ್ದಾರೆ.ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ಧ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ...

ಅವರಾದಿಯಲ್ಲಿ ಹನುಮಾನ ಮೂರ್ತಿ ಪ್ರತಿಷ್ಠಾಪನೆ

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಎ.25 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ.ಎ.25 ರಂದು ಬೆಳಿಗ್ಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಮರೆಗುದ್ದಿಯ...

ಇಫ್ತಾರ ಕೂಟದಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರು.

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಹಿಂದು ಮುಸ್ಲಿಮ್ ಸಮುದಾಯದ ಭಾವೈಕ್ಯ ಸಂಗಮವಾದ ಮನ್ನಾ ಏಖೇಳಿಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಯೂಸುಫ್ ಆಲಿ ಜಮಾದಾರ ಅವರ ಇಪ್ತಿಯಾರ್ ಕೂಟದಲ್ಲಿ ಹಲವಾರು ಕಾಂಗ್ರೆಸ್ ಮುಖಂಡರು ಪಾಲ್ಗೊಂಡರು.ಮುಸ್ಲಿಂ ಸಮುದಾಯದ ಜನರು ರಂಜಾನ್ ತಿಂಗಳಲ್ಲಿ ಉಪವಾಸ ಮಾಡುವವರೆಗೆ ಬೀದರ ಜಿಲ್ಲೆಯ ಮನ್ನಾ ಏ ಖೇಳಿ ಗ್ರಾಮದ...

ಕನ್ನಡದ ನಿರಾಲಾ ಈಶ್ವರ ಸಣಕಲ್ಲ

ಬಡತನ ನೋವು ಹಸಿವು ನಿರಾಸೆ ದುಃಖ ಒಳಗೊಂಡ ಬದುಕಿನಲ್ಲಿ ಕಾವ್ಯ ಅರಳುತ್ತದೆ ಎಂದು ಯಾರೂ ಊಹಿಸಲು ಸಾಧ್ಯ?ಇಂತಹ ಒಂದು ಸಾದರ ರೂಪದ ವ್ಯಕ್ತಿತ್ವ ಶ್ರೇಷ್ಟ ಕವಿ ಈಶ್ವರ ಸಣಕಲ್ಲ.ಈಶ್ವರ ಸಣಕಲ್ಲ ಇವರು ೧೯೦೬ ಡಿಸೆಂಬರ ೨೦ರಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಯಾದವಾಡದಲ್ಲಿ ಜನಿಸಿದರು. ತಾಯಿ ನೀಲಾಂಬಿಕೆ ; ತಂದೆ ಮಹಾರುದ್ರಪ್ಪ. ಬಾಲ್ಯದಲ್ಲೇ ಸಾಹಿತ್ಯಾಸಕ್ತಿಯನ್ನು...

ಚಿತ್ರದುರ್ಗ ಮಹಿಳಾ ಸಮ್ಮೇಳನದ ಅಧ್ಯಕ್ಷರಾಗಿ ಜ್ಯೋತಿ ಬದಾಮಿ

ಇದೇ ೨೪ರಂದು ರವಿವಾರ ಚಿತ್ರದುರ್ಗದ ತರಾಸು ಭವನದಲ್ಲಿ ನಡೆಯುತ್ತಿರುವ ಪ್ರಥಮ ಅಖಿಲ ಕರ್ನಾಟಕ ಮಹಿಳಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆಯ ಖ್ಯಾತ ಸಾಹಿತಿಗಳಾದ ಜ್ಯೋತಿ ಬದಾಮಿ ಅವರು ಆಯ್ಕೆ ಯಾಗಿದ್ದಾರೆ.ಮೂಲತ ದಾಣಗೆರೆಯವರಾದ ಜ್ಯೋತಿ ಬದಾಮಿ ಯವರು ಸಾಹಿತ್ಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.ಇವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ,ಬೆಳಗಾವಿ ಜಿಲ್ಲಾ ಲೇಖಕಿಯರ...

ಅರಭಾವಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಶೂನ್ಯ : ಏಪ್ರಿಲ್ ಫೂಲ್ ಮಾಡಿದ ಶಾಸಕರು: ರಮೇಶ ಉಟಗಿ

ಮೂಡಲಗಿ - ಪಕ್ಷಾತೀತವಾಗಿ ಹೋರಾಟ ಮಾಡಿ ಮೂಡಲಗಿ ತಾಲೂಕು ಮಾಡಿಕೊಂಡರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಮುಖ್ಯವಾದ ಉಪನೋಂದಣಿ ಕಚೇರಿಯ ಬಗ್ಗೆ ಶಾಸಕರು ಕೇವಲ ಹಾರಿಕೆಯ ಉತ್ತರ ಕೊಡುತ್ತಿದ್ದಾರೆ. ಏ.೧ ರಿಂದ ಶುರುವಾಗುವುದಾಗಿ ಹೇಳಿದ್ದರು. ಆದರೆ ಎಲ್ಲ ಜನರನ್ನು ಏಪ್ರಿಲ್ ಫೂಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಮೇಶ ಉಟಗಿ ಹೇಳಿದರು.ಮೂಡಲಗಿ ತಾಲೂಕಾ ಹೋರಾಟ...

ಶರಣ ಸಾಹಿತ್ಯ ಪರಿಷತ್ತು  ಹಾಗೂ ವಚನೋತ್ಸವ ಸಮಿತಿಯಿಂದ ವಚನೋತ್ಸವ

ಸಿಂದಗಿ: ಶುದ್ಧ  ಮನಸ್ಸಿನಿಂದ ಬುದುಕು ಕಟ್ಟಿ ಕೊಂಡು ಶರಣರ ವಿಚಾರ ಧಾರೆಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು ಅವರು ತೋರಿರುವ ಭಕ್ತಿ ಮಾರ್ಗದಲ್ಲಿ  ನಡೆದಾಗ ನಮ್ಮ ಜೀವನ  ಸಮೃದ್ಧಿಯಾಗುತ್ತದೆ ಎಂದು ವಿಶ್ರಾಂತ ಉಪನ್ಯಾಸಕ ಹಾಗೂ ಜಾನಪದ  ಹಿರಿಯ ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು.ಪಟ್ಟಣದ  ಮಲ್ಲಿಕಾರ್ಜುನ ನಗರದ   ಶ್ರೀ ವಜ್ರ ಹನುಮಾನ ಮಂದಿರದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ...

ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಶಿಬಿರ ಉದ್ಘಾಟನೆ

 ಮೂಡಲಗಿ: ನಿಮ್ಮ ಬದುಕು ನಿಮ್ಮ ಕೈಯಲ್ಲಿದೆ. ನಿಮ್ಮ ತಂದೆ ತಾಯಿಗಳಿಗೆ ಹಾಗೂ ಸಮಾಜಕ್ಕೆ ಸದ್ದಿಲ್ಲದೆ ಸಾಧನೆಯನ್ನು ಮಾಡಿ ತೋರಿಸುವಂತಹ ಶಕ್ತಿ ನಿಮಲ್ಲಿ ಇದೆ ಹಾಗೂ ಅದಕ್ಕೆ ಸತತ ಪ್ರಯತ್ನದ ಅವಶ್ಯಕತೆ ಬೇಕು ಎಂದು ಧಾರವಾಡ ಕ್ಲಾಸಿಕ್ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಮುಖ್ಯಸ್ಥ ಲಕ್ಷ್ಮಣ ಉಪ್ಪಾರ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಅವರು ಶನಿವಾರದಂದು ತಾಲೂಕಿನ...

ಏ.24 ರಿಂದ ಪುಲಗಡ್ಡಿಯಲ್ಲಿ ಜಾತ್ರಾ ಮಹೋತ್ಸವ ಹಾಗೂ ಜಾನಪದ ಕಲಾ ಮೇಳ

ಮೂಡಲಗಿ: ತಾಲೂಕಿನ ಫುಲಗಡ್ಡಿಯಲ್ಲಿ ಶ್ರೀ ಚಂದ್ರಮ್ಮತಾಯಿ ಹಾಗೂ ಬಬಲಾದಿ ಶ್ರೀ ಸದಾಶಿವ ಶಿವಯೋಗಿಗಳ ಮತ್ತು ಶ್ರೀ ಶೆಟ್ಟೆಮ್ಮದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಕನ್ನಡ ಜಾನಪದ ಸಂಸ್ಥೆ ಗೋಕಾಕ ಆಶ್ರಯದಲ್ಲಿ ಏ.24 ಮತ್ತು 25 ರಂದು ಜಾನಪದ ಕಲಾ ಮಹೋತ್ಸವ ಜರುಗಲಿದೆ.ಏ. 24ರಂದು ಅದೇ ದಿನ ಬೆಳಿಗ್ಗೆ 6-00...

ಹಾಲು ಒಕ್ಕೂಟದ ನೇಮಕಾತಿಯಲ್ಲೂ ಭ್ರಷ್ಟಾಚಾರ – ಕುಮಾರಸ್ವಾಮಿ ಆರೋಪ

ಬೀದರ - ಪಿಎಸ್ ಐ ನೇಮಕಾತಿ ಅಷ್ಟೇ ಅಲ್ಲ ಹಾಲು ಒಕ್ಕೂಟದ ‌ನೇಮಕಾತಿಯಲ್ಲಿಯೂ ಕೂಡಾ ಬಾರಿ ಭ್ರಷ್ಟಾಚಾರ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.ಬೀದರ್ ತಾಲೂಕಿನ ಕಾಶೆಂಪುರ ಗ್ರಾಮದಲ್ಲಿ ಮಾಜಿ ಸಿಎಂ H.D ಕುಮಾರಸ್ವಾಮಿ ಮಾಧ್ಯಮದವರಿಗೆ ಹೇಳಿಕೆ ನೀಡಿದ್ದು ಹಾಲು ಒಕ್ಕೂಟದಲ್ಲಿ ಸೀಟ್ ಪಡೆಯಬೇಕಾದರೆ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group