Times of ಕರ್ನಾಟಕ

“ನಿನ್ನ ನೆನಪಿನಲಿ ” ಚಿತ್ರೀಕರಣ ಮುಕ್ತಾಯ

ಹುಬ್ಬಳ್ಳಿ : ಬೆಳದಿಂಗಳು ಸಿನಿ ಕಂಬೈನ್ಸ್ ಹುಬ್ಬಳ್ಳಿ ಅವರು ನಿರ್ಮಿಸುತ್ತಿರುವ ಪ್ರಥಮ ಕನ್ನಡ ಚಲನಚಿತ್ರ 'ನಿನ್ನ ನೆನಪಿನಲಿ' ಚಿತ್ರೀಕರಣ ಸಂಪೂರ್ಣ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ.ಚಿತ್ರವು 45 ದಿನಗಳವರೆಗೆ ಎರಡು ಹಂತದಲ್ಲಿ ಬ್ಯಾಡಗಿ, ಕಾಗಿನೆಲೆ, ಹಾವೇರಿ ಜಿಲ್ಲೆ ಯ ಸುತ್ತ- ಮುತ್ತ ಚಿತ್ರೀಕರಿಸಲಾಗಿದೆ. ಹಾಡಿನ ಚಿತ್ರೀಕರಣ ವನ್ನು ಮುಂಡಗೋಡ ಸುತ್ತಮುತ್ತಲಿನ ರಮಣೀಯ...

ರಸ್ತೆ ಕಾಮಗಾರಿಗೆ ಶಾಸಕ ಬಳ್ಳಾರಿ ಚಾಲನೆ

ಇಂದು ಬೆಳಿಗ್ಗೆ ದೇವರಗುಡ್ಡ ಗ್ರಾಮದಲ್ಲಿ ರೂ.50.00 ಲಕ್ಷಗಳ ಅನುದಾನದಲ್ಲಿ ದೇವರಗುಡ್ಡ-ಬುಡಪನಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿರೂಪಾಕ್ಷಪ್ಪ ರು ಬಳ್ಳಾರಿ ಚಾಲನೆ ನೀಡಿದರು.ಸದರಿ ರಸ್ತೆ ಅಭಿವೃದ್ಧಿ ಮಾಡುವ ಕುರಿತು ಬುಡಪನಹಳ್ಳಿ ಮತ್ತು ದೇವರಗುಡ್ಡ ಗ್ರಾಮಗಳ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಇದ್ದು. ಇಂದು ಕಾಮಗಾರಿ ಶಂಕು ಸ್ಥಾಪನೆಗೊಳ್ಳುತ್ತಿರುವುದು ರೈತ ಬಾಂಧವರಲ್ಲಿ ಸಂತಸವನ್ನುಂಟು ಮಾಡಿದೆ. ಅಲ್ಲದೆ ಗುಣಮಟ್ಟದ...

ಕಂಚಿಯ ಬಂಗಾರದ ಹಲ್ಲಿಯ ರಹಸ್ಯ

ಈ ಬಂಗಾರದ ಹಲ್ಲಿಯನ್ನು ಮುಟ್ಟಿ ನಮಸ್ಕರಿಸಿದರೆ ಸಾಕು ಮೈಮೇಲೆ ಹಲ್ಲಿ ಬಿದ್ದ ದೋಷಗಳು ನಿವಾರಣೆಯಾಗುತ್ತವೆ‌ಪುಣ್ಯಕ್ಷೇತ್ರಗಳಲ್ಲಿ ಒಂದು ಕಾಂಚಿಪುರಂ. ಕಂಚಿಯ ಬಗ್ಗೆ ಕಥೆಯನ್ನು ಪುಂಖಾನುಪುಂಖವಾಗಿ ನಾವೆಲ್ಲರೂ ಕೇಳಿದ್ದೇವೆ.ಹಾಗೂ ಎಲ್ಲರೂ ಕೇಳಿರುತ್ತಾರೆ.ಅವು ಎಲ್ಲವು ತಿಳಿದಿರುವಂತಹವು.ಇನ್ನು ಈ ಕಥೆಗಳನ್ನು ಪಕ್ಕಕ್ಕಿಟ್ಟರೆ , ಮನೆಗಳಲ್ಲಿ ಓಡಾಡುವ ಹಲ್ಲಿಗಳು ಯಾವಾಗ್ಲಾದ್ರೂ ಮೈಮೇಲೆ ಬಿದ್ದಾಗ ಯಾವುದೇ ಭಾಗದಲ್ಲಿ ಬಿದ್ದರೂ ನಾವು ತಕ್ಷಣ ಹೋಗಿ...

ಇಂದಿನ ರಾಶಿ ಭವಿಷ್ಯ ಶನಿವಾರ (23-04-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ವ್ಯಾಪರದಲ್ಲಿ ಪ್ರಯೋಜನ ಇಂದು ಅನೇಕ ವ್ಯಾಪಾರಿಗಳ ಮುಖದ ಮೇಲೆ ಸಂತೋಷವನ್ನು ತರಬಹುದು. ಇಂದು ನಿಮಗೆ ಗೊತ್ತಿರುವವರ ಮೇಲೆ ನೀವು ಯಾವುದೇ ನಿರ್ಧಾರ ಹೇರಲು ಪ್ರಯತ್ನಿಸಿದಲ್ಲಿ ನೀವು ನಿಮ್ಮದೇ ಹಿತಾಸಕ್ತಿಗೆ ಧಕ್ಕೆ ತರುತ್ತೀರಿ ಅನುಕೂಲಕರ ಫಲಿತಾಂಶಗಳನ್ನು ಪಡೆಯಲು ಪರಿಸ್ಥಿತಿಯನ್ನು ತಾಳ್ಮೆಯಿಂದ ನಿರ್ವಹಿಸುವುದೊಂದೇ ದಾರಿ.ಅದೃಷ್ಟದ ದಿಕ್ಕು: ಪಶ್ಚಿಮ ...

ಅಂಡಮಾನ್ ಜೈಲಿಗೆ ಭೇಟಿ ನೀಡಿದ ಸಂಸದ ಈರಣ್ಣ ಕಡಾಡಿ

ಬೆಂಗಳೂರು - ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಇಂದು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರಿಗೆ ಸಿಂಹ ಸ್ವಪ್ನರಾಗಿದ್ದ ವೀರ ಸಾವರ್ಕರ್ ಸೇರಿದಂತೆ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿಟ್ಟಿದ್ದ ಅಂಡಮಾನಿನ್ ಸೆಲ್ಯುಲಾರ್ ಜೈಲಿಗೆ ಭೇಟಿ ನೀಡಿದರು.ಬ್ರಿಟೀಷರು ಭಾರತೀಯ ಜನರಿಂದಲೇ ಜೈಲು ನಿರ್ಮಿಸಿದ್ಧರು. ಭಾರತೀಯರನ್ನೇ ಬಂಧಿಸುತ್ತಿದ್ದರು, ಭಾರತೀಯ ಜನರಿಂದಲೇ ಖೈದಿಗಳನ್ನು ಹೊಡೆಸುತ್ತಿದ್ದರು ಇದೆಂಥ ವಿಪರ್ಯಾಸ.ಖೈದಿಗಳ ಯಾತನೆಯ...

ಜನತಾ ಜಲಧಾರೆ ಯಶಸ್ವಿಗೊಳಿಸಿ – ಗೊಲ್ಲಾಳಪ್ಪಗೌಡ ಪಾಟೀಲ

ಸಿಂದಗಿ: ಜಾತ್ಯತೀತ ಜನತಾದಳ( ಎಸ್) ರಾಷ್ಟ್ರೀಯ ನಾಯಕ ಎಚ್.ಡಿ.ದೇವೆಗೌಡ ನಾಯಕತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಡೀ ರಾಜ್ಯಾದ್ಯಂತ ಹಮ್ಮಿಕೊಂಡ "ಜನತಾ ಜಲಧಾರೆ" ಯಾತ್ರೆಯ ರಥವು ಏ.24 ರಂದು 11 ಗಂಟೆಗೆ ಪಟ್ಟಣದ ಮಹಾತ್ಮಾಗಾಂದೀಜಿ ವೃತ್ತದಲ್ಲಿ ಸ್ವಾಗತಿಸಲಾಗುವುದು ಕಾರಣ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೆ ಕಾರಣೀಕರ್ತರಾಗಬೇಕು...

ಅಂಬೇಡ್ಕರ ಸ್ಮಾರಕಕ್ಕೆ ರೂ. ಹತ್ತುಕೋಟಿ ಬಿಡುಗಡೆಗೆ ಆರ್.ಎಂ.ಚೌರ ಆಗ್ರಹ

ಸಿಂದಗಿ; ವಿಶ್ವರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಸ್ಮಾರಕಕ್ಕಾಗಿ 10ಎಕರೆ ಭೂಮಿ ಮಂಜೂರು ಮಾಡಿ ರೂ. 10 ಕೋಟಿ ಸ್ಮಾರಕ ನಿರ್ಮಾಣಕ್ಕಾಗಿ ಕೂಡಲೇ ಮಂಜೂರು ಮಾಡಿ ಆದೇಶ ಹೊರಡಿಸುವಂತೆ ಆಗ್ರಹಿಸಿ ತಾಲೂಕು ಅಡಳಿತದ ಶಿರಸ್ತೇದಾರ ಎಸ್.ಎಸ್.ಮ್ಯಾಗೇರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಡಾ||ಬಿ.ಆರ್.ಅಂಬೇಡ್ಕರ್ ಸ್ಮಾರಕ ವಸ್ತು ಸಂಗ್ರಹಾಲಯ, ಸಂಶೋಧನ ಕೇಂದ್ರಗಳ...

25 ಜೋಡಿಗಳ ಉಚಿತ ಸಾಮೂಹಿಕ ವಿವಾಹ

ಸಿಂದಗಿ; ಮಾತೋಶ್ರೀ ನಂದಾ ಮನೋಹರ ಹಂಚಿನಾಳ ಪೌಂಡೇಶನ್ ವತಿಯಿಂದ ಮೇ 26 ರಂದು 25 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ವಿನೋದ ಹಂಚಿನಾಳ ತಿಳಿಸಿದರು.ಪಟ್ಟಣದ ಕಾಳಿಕಾ ದೇವಸ್ಥಾನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಿ. ಮನೋಹರ ಹಾಗೂ ದಿ. ನಂದಾ ಮನೋಹರ ಅವರ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ಪಟ್ಟಣದ ಅನುಗ್ರಹ...

ಮೂಡಲಗಿಯ ಕೊಡುಗೈ ದಾನಿ ದಿ.ಕೆ.ಎಚ್.ಸೋನವಾಲ್ಕರ 17ನೇ ಪುಣ್ಯಸ್ಮರಣೆ

ಮೂಡಲಗಿ: ಶಿಕ್ಷಣ ಕ್ಷೇತ್ರಕ್ಕೆ ಕೆ.ಎಚ್.ಸೋನವಾಲ್ಕರ ಅವರ ಕೊಡುಗೆ ಅಪಾರವಾದುದು ಮತ್ತು ಅವರ ಸಾಮಾಜಿಕ ಕಳಕಳಿ ಇತರರಿಗೆ ಮಾದರಿಯಾಗಿದೆ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಹೇಳಿದರು.ಪಟ್ಟಣದ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯುಳ್ಳ ಹಾಗೂ ಮೂಡಲಗಿ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಕೆ.ಎಚ್.ಸೋನವಾಲ್ಕರ 17 ನೇ ಪುಣ್ಯಸ್ಮರಣೆ ನಿಮಿತ್ತ ಸಮುದಾಯ ಆರೋಗ್ಯ ಕೇಂದ್ರದಲ್ಲಿ...

ಸಂಭ್ರಮದಿಂದ ಜರುಗಿದ ಶ್ರೀ ಲಕ್ಷ್ಮೀ ದೇವಿ ಜಾತ್ರೆ, ಅನ್ನ ಸಂತರ್ಪಣೆ

ಮೂಡಲಗಿ: ಪಟ್ಟಣ ಗಾಂಧಿ ವೃತ್ತದ ಹತ್ತಿರ ಢವಳೇಶ್ವರ ಗಲ್ಲಿಯ ಶ್ರೀ ಲಕ್ಷ್ಮೀ ದೇವಿ ಜಾತ್ರೆಯು ಶುಕ್ರವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸಡಗರ ಸಂಭ್ರಮದಿಂದ ಜರುಗಿತು.ಜಾತ್ರೆಯ ನಿಮಿತ್ತವಾಗಿ ಬೆಳಿಗ್ಗೆ ದೇವಿಗೆ ವಿಶೇಷ ಅಭಿಷೇಕ, ಪೂಜೆ ಮತ್ತು ಅಲಂಕಾರ, ನೈವೆದ್ಯ ಹಾಗೂ ಡೊಳ್ಳಿನ ಪದಗಳು ಹಾಗೂ ಅನ್ನಪ್ರಸಾದ ಜರುಗಿತು.ಇದೆ ಸಂದರ್ಭದಲ್ಲಿ ಎಸ್.ಜಿ ಢವಳೇಶ್ವರ, ಆರ್.ಪಿ.ಸೋನವಾಲ್ಕರ, ಸಂತೋಷ ಸೋನವಾಲ್ಕರ,...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group