Times of ಕರ್ನಾಟಕ

ಏ 24ರಂದು ಕು|| ಕವಿತಾ  ಭರತನಾಟ್ಯ ರಂಗಪ್ರವೇಶ

ಸಂಗೀತ ನೃತ್ಯ ಭಾರತಿ ಅಕಾಡೆಮಿಯ ಮತ್ತೊಂದು ಹೆಮ್ಮೆಯ ಭರತನಾಟ್ಯ ರಂಗಪ್ರವೇಶವು ಇದೇ ಏಪ್ರಿಲ್ 24 ಭಾನುವಾರದಂದು ಬೆಳಿಗ್ಗೆ 10.00ಕ್ಕೆ ನಗರದ ಮಲ್ಲೇಶ್ವರದ ಸೇವಾಸದನದಲ್ಲಿ ನಡೆಯಲಿದೆ.ಗುರು ಶ್ರೀಮತಿ ಪದ್ಮಾ ಹೇಮಂತ್ ಮತ್ತು ವಿದುಷಿ ಶೀತಲ್ ಹೇಮಂತ್ ರವರ ಬಳಿ ನೃತ್ಯಾಭ್ಯಾಸ ಮಾಡುತ್ತಿರುವ ಕುಮಾರಿ ಕವಿತಾ  ಎಚ್ ಆರ್ ತಮ್ಮ ಬಹುದಿನಗಳ ಕನಸು, ಮಹತ್ವಾಕಾಂಕ್ಷೆಯ ರಂಗಪ್ರವೇಶವನ್ನು ನೃತ್ಯ...

ಉ.ಕ. ಜನಸಂಗ್ರಾಮ ಪರಿಷತ್ ನಿಂದ ಚಿಂತನ ಮಂಥನ

ಬೆಳಗಾವಿ:  ಕರ್ನಾಟಕ ಏಕೀಕರಣಕ್ಕಾಗಿ ಎಷ್ಟೋ ಜನ ಮಹನೀಯರು ತನುಮನಧನ ಗಳಿಂದ ದುಡಿದಿದ್ದಾರೆ. ಅವರ ನಿಸ್ವಾರ್ಥ ಸೇವೆ ಹಾಗೂ ಬೆವರಿನ ಬೆಲೆಯನ್ನು ಇಂದಿನ ಯುವ ಪೀಳಿಗೆ ತಿಳಿಯಬೇಕು. ಅಲ್ಲದೆ ಅಖಂಡ ಕರ್ನಾಟಕದ ಪರಿಕಲ್ಪನೆಯೊಂದಿಗೆ ಉತ್ತರ ಕರ್ನಾಟಕದ ಈ ಭಾಗವು ಸಹ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಮಗ್ರ ಅಭಿವೃದ್ಧಿಯನ್ನು ಹೊಂದಬೇಕಿದೆ ಎಂದು ಪ್ರೊ. ಎಸ್. ಬಿ. ಸೋಮಣ್ಣವರ್...

ಅಕ್ರಮ ಪಡಿತರ ಧಾನ್ಯ ಸಾಗಾಟ; ವಾಹನ ಸಹಿತ ಜಪ್ತಿ

ಬೀದರ - ಬಡವರು ತಿನ್ನುವ ಪಡಿತರ ಅಕ್ಕಿಯ ಮೇಲೆ ಖದೀಮರ ಕಣ್ಣು ಬಿದ್ದಿದ್ದು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ಧ ಅಕ್ಕಿ ದಾಸ್ತಾನಿನ ಮೇಲೆ ಆಹಾರ ಇಲಾಖೆ ಮತ್ತು ಪೊಲೀಸ ಇಲಾಖೆ ಜಂಟಿ ದಾಳಿ ನಡೆಸಿ ಅಪಾರ ಪ್ರಮಾಣದ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬಡವರು ಹಸಿವಿನಿಂದ ಬಳಲು ಬಾರದೆಂದು ಸರ್ಕಾರ ಈ...

ಬಸವಣ್ಣನವರ ವಚನಗಳಲ್ಲಿ ಮಾನವೀಯತೆ ತತ್ವ ಕುರಿತು ಉಪನ್ಯಾಸ

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಬೆಳಗಾವಿ ವತಿಯಿಂದ ದಿ. ೨೩.೦೪.೨೦೨೨ ಶನಿವಾರದಂದು ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಮುಂಜಾನೆ ೧೦.೩೦.ಕ್ಕೆ ಬಸವಣ್ಣನವರ ವಚನಗಳಲ್ಲಿ ಮಾನವೀಯ ತತ್ವಗಳ ಕುರಿತು ಉಪನ್ಯಾಸವನ್ನು ಡಾ. ಅವಿನಾಶ ಕವಿ ಸಹಪ್ರಾಧ್ಯಾಪಕರು ಜೆ ಎನ್ ಎಂ ಸಿ ಕೆ ಎಲ್ ಇ ವಿ ವಿ ಬೆಳಗಾವಿ ಇವರು ನೀಡಲಿದ್ದಾರೆ.ಮುಖ್ಯ...

ಟೈಮ್ಸ್… ವರದಿಯ ಫಲಶ್ರುತಿ; ಕ್ಲೀನ್ ಆದ ನಾಗರಬಾವಿ ಬಸ್ ನಿಲ್ದಾಣ

ಬೆಂಗಳೂರು - ನಗರದ ನಾಗರಬಾವಿ ಬಸ್ ನಿಲ್ದಾಣದಲ್ಲಿನ ಪೊಲೀಸ್ ಬ್ಯಾರಿಕೇಡ್ ಗಳು ಹಾಗೂ ಅಸ್ವಚ್ಛತೆಯ ಬಗ್ಗೆ ಬುಧವಾರ ಟೈಮ್ಸ್ ಆಫ್ ಕರ್ನಾಟಕ ದಲ್ಲಿ ಪ್ರಕಟಗೊಂಡ ವರದಿಗೆ ಬಿಬಿಎಂಪಿ ಸ್ಪಂದಿಸಿದ್ದು ತಕ್ಷಣವೇ ಬ್ಯಾರಿಕೇಡ್ ತೆಗೆಯಲಾಗಿದೆ.ಪ್ರಯಾಣಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಾಣವಾಗಬೇಕು, ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು ಅಲ್ಲದೆ ನಿಲ್ದಾಣದಲ್ಲಿರುವ ವಿದ್ಯುತ್ ಪೆಟ್ಟಿಗೆ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು ಅದಕ್ಕೊಂದು ವ್ಯವಸ್ಥೆಯಾಗಬೇಕಾಗಿದೆ....

ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿಗೊಳಿಸಿ – ಬಂಡೆಪ್ಪ ಕಾಶೆಂಪೂರ

ಬೀದರ - ಮುಂಬರುವ ವಿಧಾನ ಸಭಾ ಚುನಾವಣೆ ಕನಸು ಹೊತ್ತುಕೊಂಡು ನಡೆಯುತ್ತಲಿರುವ ಜನತಾ ಜಲಧಾರೆ ಕಾರ್ಯಕ್ರಮದ ಬೀದರ ಜಿಲ್ಲಾ ಸಮಾವೇಶ ನಾಳೆ ಕಮಠಾಣದಲ್ಲಿ ನಡೆಯಲಿದೆ.ಈ ಜನತಾ ಜಲಧಾರೆ ರಥ ಯಾತ್ರೆಯ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳಲು ಶಾಸಕ ಬಂಡೆಪ್ಪ ಖಾಶೆಂಪುರ ಮನವಿ ಮಾಡಿಕೊಂಡಿದ್ದಾರೆ.ಜನತಾ ಜಲಾಧಾರೆ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ , ಪಕ್ಷದ...

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ

ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಆರ್‌ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‌ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ. ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ...

ಭೇರ್ಯ ಸರ್ಕಾರಿ ಕನ್ನಡ ಶಾಲೆ ದುರವಸ್ಥೆ; ಸೂಕ್ತ ಕ್ರಮಕ್ಕೆ ಟಿ .ಎಸ್.ನಾಗಾಭರಣ ಸೂಚನೆ

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ರುವ ಶತಮಾನದ ಇತಿಹಾಸವುಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.1913 ರಲ್ಲಿ ಕಟ್ಟಲ್ಪಟ್ಟ ಈ ಶಾಲೆಯ ಅವ್ಯವಸ್ಥೆ ಬಗ್ಗೆ ಹಿರಿಯ...

ಆಯ್.ಟಿ.ಬಿ.ಪಿ ೪೪ ಬೆಟಾಲಿಯನ್ ವತಿಯಿಂದ ರಕ್ತದಾನ ಶಿಬಿರ

ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಮ್ಸ್ ಆಸ್ಪತ್ರೆಯ ರಕ್ತಭಂಡಾರದ ಸಿಬ್ಬಂದಿಗಳು ಬುಧವಾರ ದಿ. ೨೦ ರಂದು ಆಯ್.ಟಿ.ಬಿ.ಪಿ ೪೪ ಬೆಟಾಲಿಯನ್ ಹಾಲಭಾಂವಿ ಕ್ಯಾಂಪ ವಂಟಮೂರಿಗೆ ಭೇಟಿ ನೀಡಿ ೨೪ ಜನರಿಂದ ರಕ್ತದಾನ ಮಾಡಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು.ಈ ಶಿಬಿರದಲ್ಲಿ ರಕ್ತಭಂಡಾರದ ವೈದ್ಯಾಧಿಕಾರಿ ಡಾ. ಆರ್.ಜಿ. ಪಾಟೀಲ, ಡಾ. ಸ್ನೇಹಾ, ೪೪ ಬೆಟಾಲಿಯನ್ ಕಮಾಡೆಂಟ್ ಡಾ. ಅನೀಲಕುಮಾರ ಅಥರ್ನಿಯಾ,...

ಬೀದರಗೆ ಬಂದ ಜನತಾ ಜಲಧಾರೆ‌ ಯಾತ್ರಾ ರಥ

ಬೀದರ - ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನತಾ ಜಲಧಾರೆ ಯಾತ್ರಾ ರಥವು ಬೀದರ ನಗರ ಪ್ರವೇಶ ಮಾಡಿತು.ಪಟಾಕಿ ಸಿಡಿಸಿ ಯಾತ್ರಾ ರಥವನ್ನು ನಗರಕ್ಕೆ ಸ್ವಾಗತ ಮಾಡಿದ ಜೆಡಿಎಸ್ ಕಾರ್ಯಕರ್ತರು. ನಗರದ ಅಂಬೇಡ್ಕರ್ ವೃತ್ತ, ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ವಿವಿಧ ವೃತ್ತಗಳಲ್ಲಿ ಇಂದು ಜನತಾ ಜಲಧಾರೆ ಯಾತ್ರೆ ಸಂಚಾರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group