Times of ಕರ್ನಾಟಕ
ಜೋತಿಷ್ಯ
ದಿನ ಭವಿಷ್ಯ (18/04/2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು, ನಿಮ್ಮ ಆರೋಗ್ಯವು ಆರೋಗ್ಯಕರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ವಿಶೇಷವಾಗಿ ಪ್ರಮುಖ ಹಣಕಾಸು ಒಪ್ಪಂದಗಳನ್ನು ಮಾತುಕತೆ ಮಾಡುವಾಗ. ಹಿರಿಯರು ಮತ್ತು ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳ ಬೆಂಬಲವು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಕೆಲವರಿಗೆ ವ್ಯಾಪಾರ ಮತ್ತು ಶಿಕ್ಷಣ ಪ್ರಯೋಜನ ತರುತ್ತದೆ.ಅದೃಷ್ಟದ ದಿಕ್ಕು: ದಕ್ಷಿಣ
...
ಜೋತಿಷ್ಯ
ದೇವತಾ ಕಾರ್ಯಗಳಲ್ಲಿ ಉಪಯೋಗಿಸುವ ಕಳಶ ಎನ್ನುವುದರ ಅರ್ಥ
ಒಂದು ಪೂಜೆ ಅಥವಾ ವ್ರತವನ್ನು ಮಾಡುವ ಸಂಧರ್ಭದಲ್ಲಿ, ಇಡೀ ಭೂಮಂಡಲವನ್ನು ಪ್ರಕೃತಿ ಸಹಿತ ಜೀವ ತತ್ವಗಳನ್ನು ಸಂಕೇತಿಸುವ ಪ್ರತೀಕವೇ ಕಲಶ.ಕಲಶವನ್ನು ಮಣ್ಣಿನಿಂದಾಗಲಿ, ಬೆಳ್ಳಿ - ಹಿತ್ತಾಳೆ - ಪಂಚಲೋಹ - ಚಿನ್ನದಿಂದಾಗಲಿ ಮಾಡಿರುವ ಕುಂಭದಾಕಾರದ ಪಾತ್ರೆಯು ಭೂಮಂಡಲವನ್ನು, ಅದರೊಳಗಿನ ನೀರು ಜೀವಸತ್ವವನ್ನು, ಅದರ ಮೇಲಿಡುವ ಮಾವಿನಸೊಪ್ಪು ಅಥವಾ ವಿಳ್ಳೆದೆಲೆ - ತೆಂಗಿನಕಾಯಿ, ಪ್ರಕೃತಿಯನ್ನು, ಅದಕ್ಕೆ...
ಸಿನಿಮಾ
“ರಾಜಿ” ಚಲನಚಿತ್ರ ಸಂಗೀತ ನಿರ್ದೇಶಕ ಉಪಾಸನಾ ಮೋಹನ್
ಗಾನಕೆ ನಲಿಯದ ಮನಸೇ ಇಲ್ಲ
ಗಾನಕೆ ಮಣಿಯದ ಜೀವವೇ ಇಲ್ಲ
ಗಾನಕೆ ಒಲಿಯದ ದೇವರೇ ಇಲ್ಲ,
ಗಾನವೇ ತುಂಬಿದೆ ಈ ಜಗವೆಲ್ಲ,
ಭಾವವೆಂಬ ಹೂವು ಅರಳಿ ಗಾನವೆಂಬ ಗಂಧ ಚೆಲ್ಲಿ ಉಪಾಸನೆ ಚಲನಚಿತ್ರದ ಈ ಗೀತೆ ಕಾವ್ಯಶಕ್ತಿಯ ಮಹತ್ವ ಅದರ ಸ್ವರಸಂಯೋಜನೆಗಿರುವ ಮಹತ್ವವನ್ನು ಸೊಗಸಾಗಿ ಹೇಳಿದೆ.ಒಬ್ಬ ಕವಿ ಒಂದು ಕವನ ರಚನೆ ಮಾಡಿದರೆ ಅದರ ಭಾವವನ್ನು ಅರಿತ ಗಾಯಕ ಅದಕ್ಕೊಂದು...
ಸುದ್ದಿಗಳು
ಉಪ ನೊಂದಣಾಧಿಕಾರಿಗಳು ನೀಡಿದ ಋಣಭಾರ ಪತ್ರದಲ್ಲಿ ಕನ್ನಡದ ಕಗ್ಗೊಲೆ
ವರದಿ: ಪಂಡಿತ ಯಂಪೂರೆ.ಸಿಂದಗಿ: ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ, ದಿನ ನಿತ್ಯ ಕನ್ನಡ ಬಳಸಿ, ಉಳಿಸಿ ಎಂದು ಎಲ್ಲೆಡೆ ಹೇಳಲಾಗುತ್ತಿದ್ದರೂ ರಾಜ್ಯದಲ್ಲಿ ನಿತ್ಯ ವಕ್ಕರಿಸಿಕೊಳ್ಳುತ್ತಿರುವ ಅನ್ಯ ಭಾಷಿಕರಿಂದ ಕನ್ನಡದ ಉಳಿವಿಗೆ ಕನ್ನಡಪರ ಸಂಘಟನೆಗಳು ಕನ್ನಡ ಹೋರಾಟಗಾರರು ನಿತ್ಯ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ ಸರ್ಕಾರ ಕೂಡ ಕನ್ನಡ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳ...
ಸುದ್ದಿಗಳು
ಯಾವುದೇ ತಾರತಮ್ಯವಿಲ್ಲದೆ ಸಂಗೀತ ಸರಸ್ವತಿ ಬೆಳೆಸುತ್ತಾಳೆ – ಸೂರ್ಯಕಾಂತ
ಸಿಂದಗಿ: ಸಂಗೀತ ಸರಸ್ವತಿ ಒಲಿಯಬೇಕಾದರೆ ಯಾವುದೇ ತಾರತಮ್ಯವಿಲ್ಲದೆ ಆರಿಸಿ ಬೆಳೆಸುತ್ತಾಳೆ ಎನ್ನುವುದಕ್ಕೆ ನಾನೇ ನಿಜವಾದ ಸಾಕ್ಷಿ. ನನಗೆ ಮಾತು ತೊದಲುತ್ತೆ ಆದರೆ ಜಾನಪದ ಇತರೆ ಹಾಡುಗಳನ್ನು ಸುಂದರವಾಗಿ ಹಾಡುತ್ತೇನೆ ಎಂದು ಝೀ ಕನ್ನಡ ವಾಹಿನಿಯ ಎದೆ ತುಂಬಿ ಕಾರ್ಯಕ್ರಮದ ಖ್ಯಾತ ಗಾಯಕ ಕಲಬುರಗಿ ಜಿಲ್ಲೆಯ ಗಡಿಲಿಂಗದಳ್ಳಿ ಗ್ರಾಮದ ಸೂರ್ಯಕಾಂತ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ವೈದ್ಯ...
ಸುದ್ದಿಗಳು
ಗಾಣಿಗ ಸಮಾಜದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಸಿಂದಗಿ; ಕರ್ನಾಟಕ ರಾಜ್ಯ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ)ಹುಬ್ಬಳ್ಳಿ,ಜಿಲ್ಲಾ ಘಟಕ ವಿಜಯಪುರ, ತಾಲೂಕಾ ಘಟಕ,ಸಿಂದಗಿ ಇವರ ಸಹಯೋಗದಲ್ಲಿ ಮೇ ಎರಡನೇ ವಾರದಲ್ಲಿ ಸಿಂದಗಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಗಾಣಿಗ ನೌಕರರ ಸಮಾವೇಶದ ಪ್ರಯುಕ್ತ ಪ್ರತಿಭಾ ಪುರಸ್ಕಾರಕ್ಕಾಗಿ ಕಳೆದ ಸಾಲಿನ 2021 ಮಾರ್ಚ್/ಏಪ್ರಿಲ್ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ...
ಸುದ್ದಿಗಳು
ಮೂಡಲಗಿ ದಿ. ಮೆಥೋಡಿಸ್ಟ್ ಚರ್ಚ್ ನಲ್ಲಿ ಪುನರುತ್ಥಾನ ಹಬ್ಬದ ಆರಾಧನೆ, ಧ್ಯಾನ ಕೂಟ
ಮೂಡಲಗಿ: ನಿತ್ಯ ಸನ್ಮಾರ್ಗದ ಜೊತೆ ಯೇಸುವಿನ ನಾಮಸ್ಮರಣೆ ಹೊಂದಿದರೆ ಖಂಡಿತ ನಿಮ್ಮ ಪ್ರಾರ್ಥನೆ ಆ ದೇವನಿಗೆ ಸಲ್ಲಿಕೆಯಾಗಿ ಆತನ ಕೃಪೆಗೆ ಪಾತ್ರರಾಗುವಿರಿ ಎಂದು ಮೈಸೂರಿನ ದೈವ ಸಂದೇಶಕರಾಗಿ ಆಗಮಿಸಿದ ಸ್ಟೀವನ್ ಸುರೇಶ ಹೇಳಿದರು.ಭಾನುವಾರ ಇಲ್ಲಿನ 70 ವರ್ಷ ಇತಿಹಾಸವಿರುವ ದಿ. ಮೆಥೋಡಿಸ್ಟ್ ಚರ್ಚ್ ನಲ್ಲಿ ಸಭಾಪಾಲಕ ರೆ. ಡೆನಿಯಲ್ ಬಾಬು ಅವರ ನೇತೃತ್ವದಲ್ಲಿ ಶುಭ...
ಸಿನಿಮಾ
‘ವಿಜಯ ಪತಾಕೆ’ ಚಲನಚಿತ್ರದ ಟೈಟಲ್ ಅನಾವರಣ
ಕೊಪ್ಪಳ: ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು.ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಟೈಟಲ್ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕ ಆರ್.ಶೈನ್ ,...
ಸುದ್ದಿಗಳು
ಅಪಾರ ಜನಸ್ತೋಮದ ಮಧ್ಯೆ ಜರುಗಿದ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ
ಮೂಡಲಗಿ: ಕೊರೋನಾ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಎ.12 ರಿಂದ 22ರವರೆಗೆ ಜರುಗುತ್ತಿರುವ ನಿಮಿತ್ತ ಶನಿವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಸಡಗರ...
ಸುದ್ದಿಗಳು
ಕಷ್ಟ ಕಾರ್ಪಣ್ಯದಲ್ಲೂ ಅಪರಿಮಿತ ಸಾಹಿತ್ಯ ರಚಿಸಿದ ಸಾಹಿತಿ ಬೆಟಗೇರಿ ಕೃಷ್ಣಶರ್ಮರು – ಸಿದ್ರಾಮ ದ್ಯಾಗಾನಟ್ಟಿ
ಮೂಡಲಗಿ - ಹುಟ್ಟಿನಿಂದಲೇ ಕಷ್ಟಗಳನ್ನು, ಸಾವು ನೋವುಗಳನ್ನು ಬೆನ್ನಿಗೆ ಕಟ್ಟಿಕೊಂಡು ಬಂದರೂ ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಾಹಿತ್ಯದ ಎಲ್ಲಾ ಕ್ಷೇತ್ರಗಳಲ್ಲೂ ಬೆಟಗೇರಿ ಕೃಷ್ಣಶರ್ಮರು ಕೃತಿಗಳನ್ನು ರಚಿಸಿ ಅಜರಾಮರರಾಗಿದ್ದಾರೆ ಎಂದು ಸಾಹಿತಿ ಸಿದ್ರಾಮ ದ್ಯಾಗಾನಟ್ಟಿ ಹೇಳಿದರು.ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿ. ೧೬ ರಂದು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



