Times of ಕರ್ನಾಟಕ
ಸುದ್ದಿಗಳು
ಮೈಸೂರು ವಿಶ್ವವಿದ್ಯಾನಿಲಯದ ಪ್ರಚಾರ ಫಲಕದಲ್ಲಿ ರಾರಾಜಿಸುತ್ತಿರುವ ಕನ್ನಡ
ಮೈಸೂರು - ಮೈಸೂರಿನ ಹುಣಸೂರು ರಸ್ತೆಯಲ್ಲಿನ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿಅಪಾರ ವೆಚ್ಚದಲ್ಲಿ ಹಾಕಲಾಗಿರುವ ಪ್ರಚಾರ ಫಲಕದಲ್ಲಿ ಈಗ ಕನ್ನಡ ರಾರಾಜಿಸುತ್ತಿದೆ.ಈ ಫಲಕದಲ್ಲಿ ಕನ್ನಡ ಭಾಷೆಗೆ ತಿಲಾಂಜಲಿ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ. ಭೇರ್ಯ ರಾಮಕುಮಾರ್ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಪತ್ರಿಕೆಗಳ ಮೂಲಕವೂ ಜನಜಾಗೃತಿ...
ಸುದ್ದಿಗಳು
ಲಿಂಗಾಯತ ವಿದ್ಯಾರ್ಥಿನಿಯರಿಗೆ ಉಚಿತ ಹಾಸ್ಟೆಲ್ ಕಟ್ಟಡದ ಶಂಕುಸ್ಥಾಪನೆ
ಬೆಳಗಾವಿ - ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಬೆಳಗಾವಿಯ ಸುಭಾಸ ನಗರದಲ್ಲಿ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ ನಿರ್ಮಾಣಗೊಳ್ಳಲಿದ್ದು ಅದರ ಶಂಕುಸ್ಥಾಪನೆಯನ್ನು ದಿ. ೧೩ ರಂದು ಬೆಳಿಗ್ಗೆ ೮.೩೦ ಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೆರವೇರಿಸಲಿದ್ದಾರೆ.ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನಾಗನೂರು ರುದಗರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮಿಗಳು...
ಜೋತಿಷ್ಯ
ದಿನ ಭವಿಷ್ಯ ಸೋಮವಾರ (12/04/2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು, ನಿಮ್ಮ ದಿನದ ಹೆಚ್ಚಿನ ಸಮಯವನ್ನು ಕುಟುಂಬ ವ್ಯವಸ್ಥೆಗೆ ಸಂಬಂಧಿಸಿದ ಸಣ್ಣ ಕೆಲಸಗಳಲ್ಲಿ ಕಳೆಯಲಾಗುತ್ತದೆ. ಮತ್ತು ಹೀಗೆ ಮಾಡುವುದರಿಂದ ನೀವು ಸಂತೋಷವನ್ನು ಪಡೆಯುತ್ತೀರಿ. ತಾಳ್ಮೆ ಮತ್ತು ವಿವೇಚನೆಯಿಂದ ಯಾವುದೇ ಸಮಸ್ಯೆಯನ್ನು ಪರಿಹರಿಸಲು ನಿಮಗೆ ಸಾಧ್ಯವಾಗುತ್ತದೆ. ಆರ್ಥಿಕ ಭಾಗವು ಮೊದಲಿಗಿಂತ ಬಲವಾದ ಸ್ಥಾನದಲ್ಲಿರುತ್ತದೆ.ಅದೃಷ್ಟದ ದಿಕ್ಕು: ಪಶ್ಚಿಮ
...
ಜೋತಿಷ್ಯ
ನಕ್ಷತ್ರ ಮಾಲೆ: ರೇವತಿ ನಕ್ಷತ್ರ
ರೇವತಿ ನಕ್ಷತ್ರ
🌻ಚಿಹ್ನೆ- ಡ್ರಮ್, ಜೋಡಿ ಮೀನು🌻ಆಳುವ ಗ್ರಹ- ಬುಧ🌻ಲಿಂಗ-ಹೆಣ್ಣು🌻ಗಣ-ದೇವ🌻ಗುಣ- ಸತ್ವ🌻ಆಳುವ ದೇವತೆ- ಪುಶನ್🌻ಪ್ರಾಣಿ- ಹೆಣ್ಣು ಆನೆ🌻ಭಾರತೀಯ ರಾಶಿಚಕ್ರ – 16 ° 40 – 30 ° ಮೀನಾ🌻ಇದು ಕೊನೆಯ ನಕ್ಷತ್ರ. ಇದು ಒಂದು ಪ್ರಯಾಣವನ್ನು ಸೂಚಿಸುತ್ತದ.ಜ್ಯೋತಿಷ್ಯ ಶಾಸ್ತ್ರದಲ್ಲಿ ರೇವತಿ ನಕ್ಷತ್ರವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು 20 ನಕ್ಷತ್ರಗಳನ್ನೊಳಗೊಂಡ ನಕ್ಷತ್ರಪುಂಜವಾಗಿದೆ. ನಕ್ಷತ್ರಗಳ ಸಾಲಿನಲ್ಲಿ...
ಸುದ್ದಿಗಳು
ನಾವು ದಲಿತ ರಾಗಿ ಹುಟ್ಟಿದು ತಪ್ಪಾ? ನಾವು ಹೀಗೆಯೇ ಸಾಯಬೇಕಾ? ; ಶಾಸಕ ರಹೀಮ್ ಖಾನ್ ಗೆ ದಲಿತರ ಪ್ರಶ್ನೆ
ಬೀದರ: ಬೀದರ ನಗರದ ವಾರ್ಡ್ ನಂಬರ್ 29 ವ್ಯಾಪ್ತಿಯಲ್ಲಿ ಬರುವ ಚಿಯೋನ್ ಕಾಲೋನಿಯಲ್ಲಿ ಸುಮಾರು ಇಪತೈದು ವರ್ಷಗಳೇ ಕಳೆದರೂ ನಗರ ಸಭೆಯವರು ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆ ಮಾಡಿಲ್ಲ. ನಾವು ದಲಿತರಾಗಿ ಹುಟ್ಟಿದ್ದೇ ತಪ್ಪಾ ಎಂದು ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದರು.ಗಡಿ ಜಿಲ್ಲೆ ಬೀದರ್ ನ ಬಸವಣ್ಣನವರು...
ಸುದ್ದಿಗಳು
ಖಾನಟ್ಟಿಯಲ್ಲಿ ಹೊನಲು ಬೆಳಕಿನ ಪಗಡೆ ಸ್ಪರ್ಧೆ
ಮೂಡಲಗಿ: ತಾಲ್ಲೂಕಿನ ಖಾನಟ್ಟಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಐದೇಶಿ ಅಂಗವಾಗಿ ಏ. 11ರಂದು ರಾತ್ರಿ 10ಕ್ಕೆ ಹೊನಲು ಬೆಳಕಿನ ಪಗಡೆ ಸ್ಪರ್ಧೆಯನ್ನು ಏರ್ಪಡಿಸಿರುವರು.ವಿಜೇತ ತಂಡಗಳಿಗೆ ಪ್ರಥಮ ರೂ. 10,001, ದ್ವಿತೀಯ ರೂ. 7,501, ತೃತೀಯ ರೂ. 5001 ಹಗೂ ಚತುರ್ಥ ರೂ. 3001 ನಗದು ಬಹುಮಾನಗಳೊಂದಿಗೆ ಶೀಲ್ಡ್ ಗಳನ್ನು ಕೊಡುವರು.ಹೆಸರು ನೊಂದಣಿಗಾಗಿ ಸಂಘಟಕ ಮಲ್ಲಪ್ಪ...
ಸುದ್ದಿಗಳು
ಏ. 11, 12ರಂದು ದುರ್ಗಾದೇವಿ ಜಾತ್ರೆ
ಮೂಡಲಗಿ: ಇಲ್ಲಿಯ ಈರಣ್ಣ ನಗರದ ಕೆಇಬಿ ಪ್ಲಾಟ್ದ ಶ್ರೀ ದುರ್ಗಾದೇವಿ ಜಾತ್ರೆಯು ಏ. 11 ಮತ್ತು 12ರಂದು ಜರುಗಲಿದೆ.ಏ. 11ರಂದು ರಾತ್ರಿ 8ಕ್ಕೆ ದುರ್ಗಾದೇವಿ ಭಜನಾ ಮಂಡಳಿಯಿಂದ ಭಜನೆ ಇರುವುದು, ರಾತ್ರಿ 10ಕ್ಕೆ ಸವದಿಯ ವೀರಭದ್ರೇಶ್ವರ ಕಲಾ ಸಂಘದವರಿಂದ ಶ್ರೀ ಕೃಷ್ಣ ಪಾರಿಜಾತ ಬಯಲಾಟ ಇರುವುದು.ಏ. 12ರಂದು ಬೆಳಿಗ್ಗೆ 10ಕ್ಕೆ ದೇವಿಗೆ ಅಭಿಷೇಕ, 12ಕ್ಕೆ...
ಸುದ್ದಿಗಳು
ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಬೇಕು – ಸಿ ಎಸ್ ಷಡಕ್ಷರಿ
ಮೂಡಲಗಿ: ಕೇಂದ್ರ ಸರಕಾರಿ ನೌಕರರ ಮಾದರಿಯಲ್ಲಿ ರಾಜ್ಯದಲ್ಲಿಯ ನೌಕರರಿಗೂ ಸಮಾನ ವೇತನ ನೀಡಬೇಕು. ನೂತನ ಪಿಂಚಣಿ ರದ್ದು ಪಡಿಸಿ ಹಳೆ ಪಿಂಚಣಿ ಜಾರಿ ಕುರಿತಾಗಿ ರಾಜ್ಯಮಟ್ಟದಲ್ಲಿ ಸಿ.ಎಮ್ ಬಸವರಾಜ ಬೊಮ್ಮಾಯಿಯವರಿಗೆ ಮನವರಿಕೆ ಮಾಡಿ ಕೊಟ್ಟಿರುವದಾಗಿ ಕರ್ನಾಟಕ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಹೇಳಿದರು.ಅವರು ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಭವನದಲ್ಲಿ ಜರುಗಿದ...
ಲೇಖನ
ಶ್ರೀರಾಮ ನವಮಿ
ರಾಮನವಮಿಯ ಆಚರಣೆ 9 ದಿನಗಳ ಮುನ್ನವೇ ಆರಂಭವಾಗುತ್ತದೆ. ಏ.2ರಂದು ರಾಮನವಮಿ ಆರಂಭವಾಗಿದ್ದು, ಏಪ್ರಿಲ್ 10ರಂದು ರಾಮನ ಜನ್ಮ ದಿನವನ್ನು ಆಚರಿಸಲಾಗುತ್ತದೆ.ಶ್ರೀ ರಾಮ ಎಂದರೆ ಆದರ್ಶ ಪುರುಷ. ವಿಷ್ಣುವಿನ ಏಳನೇ ಅವತಾರವಾಗಿ ರಘುವಂಶದಲ್ಲಿ ಜನಿಸಿದ ರಾಮನ ಹೆಸರಲ್ಲೇ ಅಗ್ನಿ ಬೀಜಾಕ್ಷರ ಮಂತ್ರವಿದೆ. ಪ್ರತಿ ಹೆಣ್ಣೂ ಬಯಸುವುದೇ ಶ್ರೀರಾಮನಂಥ ಪತಿ ಸಿಗಲಿ ಎಂದು. ಆತ ಏಕಪತ್ನೀ ವ್ರತಸ್ಥ....
ಸುದ್ದಿಗಳು
ಎ.12 ರಿಂದ 22 ರವರಿಗೆ ಯಾದವಾಡದಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆ
ಜಾತ್ರಾ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಜಾತ್ರಾ ಕಮೀಟಿ ಅಧ್ಯಕ್ಷ ನ್ಯಾಮಗೌಡರ
ಮೂಡಲಗಿ: ಕೊರೋನಾ ಸಂದರ್ಭದಲ್ಲಿ ಯಾದವಾಡ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಎ.12 ರಿಂದ 22 ರವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಗ್ರಾಮೀಣ ಪ್ರದೇಶದ ಸ್ಪರ್ಧೆ ಹಾಗೂ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



