Times of ಕರ್ನಾಟಕ
ಜೋತಿಷ್ಯ
ನಕ್ಷತ್ರ ಮಾಲೆ: ಶತಭಿಶಾ ನಕ್ಷತ್ರ
ಶತಭಿಶಾ ನಕ್ಷತ್ರ
🌷ಚಿಹ್ನೆ- ಖಾಲಿ ವಲಯ, ಸಾವಿರ ಹೂವುಗಳು ಅಥವಾ ನಕ್ಷತ್ರಗಳು🌷ಆಳುವ ಗ್ರಹ- ರೆಹು🌷ಲಿಂಗ-ಹೆಣ್ಣು🌷ಗಣ- ರಾಕ್ಷಸ🌷ಗುಣ- ಸತ್ವ / ತಮಾ🌷ಆಳುವ ದೇವತೆ- ವರುಣ🌷ಪ್ರಾಣಿ- ಮರೆ🌷ಭಾರತೀಯ ರಾಶಿಚಕ್ರ – 6 ° 40 – 20 ° ಕುಂಭ🌷ಶತಭಿಶಾ ನಕ್ಷತ್ರದ ಪ್ರಭಾವದಡಿಯಲ್ಲಿ ಜನರು ರಹಸ್ಯ ಮತ್ತು ತಾತ್ವಿಕವಾಗಿರುತ್ತಾರೆ.🌴ನಕ್ಷತ್ರಗಳ ಪಟ್ಟಿಯಲ್ಲಿ ಇಪ್ಪತ್ನಾಲ್ಕನೆಯ ನಕ್ಷತ್ರ ಶತಭಿಷ ನಕ್ಷತ್ರವಾಗಿದೆ. ನಕ್ಷತ್ರದ ಅಧಿಪತಿ...
ಜೋತಿಷ್ಯ
ದಿನ ಭವಿಷ್ಯ ಶುಕ್ರವಾರ (08/04/2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಆದಾಯ ಹೆಚ್ಚಲಿದೆ. ಕುಟುಂಬದ ಸಮಸ್ಯೆಗಳನ್ನು ನಿಧಾನವಾಗಿ ಪರಿಹರಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ನಷ್ಟವನ್ನು ನಿವಾರಿಸುವ ಮತ್ತು ಲಾಭವನ್ನು ಪಡೆಯುವ ಕೆಲಸದ ಅಧಿಕಾರಿಗಳೊಂದಿಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ಚುರುಕುಗೊಳ್ಳುತ್ತವೆ.ಅದೃಷ್ಟದ ದಿಕ್ಕು: ವಾಯುವ್ಯ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ಬಣ್ಣ: ಕೆಂಪು ಬಣ್ಣವೃಷಭ ರಾಶಿ:
ಮನೆಯಲ್ಲಿ...
ಸುದ್ದಿಗಳು
ಸಚಿವ ಉಮೇಶ ಕತ್ತಿಯಿಂದ ಬೆಂಕಿ ಹಚ್ಚುವ ಕೆಲಸ : ಮುರುಘರಾಜೇಂದ್ರ ಮಹಾಸ್ವಾಮಿಗಳು ಕಿಡಿ
ಗೋಕಾಕ ಜಿಲ್ಲೆಯಾಗದಿದ್ದಲ್ಲಿ ಎಲ್ಲ ಅಹಿತಕರ ಘಟನೆಗಳಿಗೆ ಸರ್ಕಾರ ಮತ್ತು ಉಮೇಶ ಕತ್ತಿ ಕಾರಣ
ಗೋಕಾಕ: ಬೆಳಗಾವಿ ಜಿಲ್ಲಾ ವಿಭಜನೆ ಕುರಿತಂತೆ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಗೋಕಾಕ ತಾಲೂಕಿನ ಜನರ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಸಚಿವ ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸಚಿವರಿಗೆ ಮುಖ್ಯಮಂತ್ರಿಗಳು ತಾಕೀತು ಮಾಡಬೇಕು. ಗೋಕಾಕನ್ನು ನೂತನ...
ಸುದ್ದಿಗಳು
ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ‘ವಿಶ್ವ ಆರೋಗ್ಯ ದಿನಾಚರಣೆ’ ಆಚರಣೆ ‘ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’
ಮೂಡಲಗಿ: ‘ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಹೊಂದುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು.ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಪುರಸಭೆಯ ಸಹಯೋಗದಲ್ಲಿ ಗುರುವಾರ ಆಚರಿಸಿದ ವಿಶ್ವ ಆರೋಗ್ಯ ದಿನಾಚರಣೆ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರು ರೋಗವು ದೇಹದಲ್ಲಿ...
ಸುದ್ದಿಗಳು
ದೇಶವನ್ನು ಪ್ರೀತಿಸದವರು ಯಾರನ್ನೂ ಪ್ರೀತಿಸಲಾರರು – ಪ್ರೊ.ಸಂಗಮೇಶ ಗುಜಗೊಂಡ
ಮೂಡಲಗಿ - ಯಾರು ದೇಶವನ್ನು ಪ್ರೀತಿಸಲಾರರೋ ಅವರು ಯಾರನ್ನೂ ಪ್ರೀತಿಸಲಾರರು. ಸ್ವತಃ ತನ್ನನ್ನೇ ಪ್ರೀತಿಸಲಾರರು ಆದ್ದರಿಂದ ದೇಶವನ್ನು ಪ್ರೀತಿಸಬೇಕು ದೇಶಕ್ಕಾಗಿ ದುಡಿಯಬೇಕು ಎಂದು ಖ್ಯಾತ ಮಕ್ಕಳ ಸಾಹಿತಿ ಪ್ರೊ.ಸಂಗಮೇಶ ಗುಜಗೊಂಡ ಹೇಳಿದರು.ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಮರಳಿ ಬಂದ ಮೂಡಲಗಿಯ ಯೋಧ ಈರಪ್ಪ ಚಿಪ್ಪಲಕಟ್ಟಿಯವರಿಗೆ ಹಮ್ಮಿಕೊಳ್ಳಲಾಗಿದ್ದ ಸತ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲೇ...
ಸುದ್ದಿಗಳು
ಬಸವಕಲ್ಯಾಣಕ್ಕೆ ಮುಖ್ಯ ಮಂತ್ರಿ ಭೇಟಿ: ಮಂಟಪದ ಕಾರ್ಯಕ್ಕೆ ವೇಗ ನಿರೀಕ್ಷೆ
ಬೀದರ: ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣ ಮತ್ತೆ ಬಾರಿ ಚರ್ಚೆಗೆ ಒಳಗಾಗಿದೆ.ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಅವಧಿಯಲ್ಲಿ ನೂತನ ಅನುಭವ ಮಂಟಪಕ್ಕೆ ಅಡಿಗಲ್ಲು ಹಾಕಿ, 200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು.ಆದರೆ ರಾಜ್ಯ ಸರ್ಕಾರ ಈವರೆಗೂ ಈ ಯೋಜನೆ ಪೂರ್ಣಗೊಳಿಸಲು ಆಗಿಲ್ಲ ಎಂದು ಪದೇ ಪದೇ ರಾಜ್ಯ ಸರ್ಕಾರದ ಮೇಲೆ...
ಸುದ್ದಿಗಳು
ಬಿಸಿಲಿನ ತಾಪಮಾನ ಏರಿಕೆ: ಬಡವರ ಫ್ರಿಜ್ಗೆ ಬಂತು ಭಾರೀ ಬೇಡಿಕೆ
ಬೀದರ - ಗಡಿ ಜಿಲ್ಲೆ ಬೀದರ ಅಂದರೆ ಬಿಸಿಲಿನ ನಗರ ಪ್ರದೇಶ ಎಂದು ಕರೆಯುತ್ತಾರೆ.ಬೆಂಗಳೂರಿನಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳಿಗೆ ಶಿಕ್ಷೆ ಕೊಡವು ಬದಲು ನಿಮ್ಮನ್ನ ಬೀದರ್ ಗೆ ವರ್ಗಾವಣೆ ಮಾಡುತ್ತೇನೆ ನೋಡಿ ಎಂದರೆ ಸಾಕು ಭಯ ಹುಟ್ಟುತ್ತದೆ. ಇದಕ್ಕೆ ಕಾರಣ ಬೀದರನ ಸುಡು ಸುಡು ಬಿಸಿಲುಬೀದರ್ ನಲ್ಲಿ ಇವತ್ತಿನ ಬಿಸಿಲಿನ ತಾಪಮಾನ 36...
ಜೋತಿಷ್ಯ
ಸ್ವಸ್ತಿಕ ಚಿಹ್ನೆ ಮನೆಯಲ್ಲಿದ್ದರೆ ಶುಭ
🌸 ಭಾರತೀಯ ಮನೆಗಳ ಪ್ರವೇಶ ದ್ವಾರದಲ್ಲಿ ಸ್ವಸ್ತಿಕ ಚಿಹ್ನೆ ಸಾಮಾನ್ಯವಾಗಿರುತ್ತದೆ. ಅನಾದಿ ಕಾಲದಿಂದಲೂ ಬಳಸುತ್ತಿರುವ ಈ ಚಿಹ್ನೆಗೆ ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವವಿದೆ. ಗಣೇಶನನ್ನು ಪ್ರತಿನಿಧಿಸುವ ಈ ಚಿಹ್ನೆಯ ವಿಶೇಷವೇನು ? ವಾಸ್ತು ಶಾಸ್ತ್ರ ಏನು ಹೇಳುತ್ತದೆ ?🌸 ಭಾರತದಲ್ಲಿ ಅನಾದಿ ಕಾಲದಿಂದಲೂ ಬಳಸುತ್ತಿರುವ ಒಂದು ಶುಭ ಚಿಹ್ನೆ ಎಂದರೆ ಅದು ಸ್ವಸ್ತಿಕ. ಭಾರತದಲ್ಲಿ...
ಜೋತಿಷ್ಯ
ದಿನ ಭವಿಷ್ಯ ಗುರುವಾರ (07/04/2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ಧಾರ್ಮಿಕ ಸ್ಥಳಕ್ಕೆ ಅಥವಾ ಸಂಬಂಧಿಗಳ ಭೇಟಿ ಸಾಧ್ಯವಿದೆ. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು.ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 3
ಅದೃಷ್ಟದ...
ಜೋತಿಷ್ಯ
ನಕ್ಷತ್ರ ಮಾಲೆ: ಧನಿಷ್ಠ ನಕ್ಷತ್ರ
ಧನಿಷ್ಠ ನಕ್ಷತ್ರ
🌷ಚಿಹ್ನೆ- ಡ್ರಮ್ ಅಥವಾ ಕೊಳಲು🌷ಆಳುವ ಗ್ರಹ- ಮಂಗಳ🌷ಲಿಂಗ-ಹೆಣ್ಣು🌷ಗಣ- ರಾಕ್ಷಸ🌷ಗುಣ- ಸತ್ವ / ತಮಸ್🌷ಆಳುವ ದೇವತೆ- 8 ವಾಸಸ್🌷ಪ್ರಾಣಿ- ಹೆಣ್ಣು ಸಿಂಹ🌷ಭಾರತೀಯ ರಾಶಿಚಕ್ರ- 23 ° 20 ಮಕರ – 6 ° 40 ಕುಂಭ🌷‘ಸಿಂಫೋನಿಯ ನಕ್ಷತ್ರ’ ಎಂದೇ ಧನಿಷ್ಠ ನಕ್ಷತ್ರ ಖ್ಯಾತಿ ಪಡೆದಿದೆ.🌷ವೈದಿಕ ಜ್ಯೋತಿಷ್ಯವು ಧನಿಷ್ಠ ನಕ್ಷತ್ರದಲ್ಲಿ ಜನಿಸಿದ ಜನರು ಬಹಳ ಶಕ್ತಿಯುತರು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



