Times of ಕರ್ನಾಟಕ
ಸುದ್ದಿಗಳು
ಎಲ್ಲಿ ಅಸ್ಪೃಶ್ಯತೆ ಇದೆಯೋ ಅಲ್ಲಿ ಪ್ರತಿಭಟಿಸಬೇಕು
ಸಿಂದಗಿ: ಡಾ. ಅಂಬೇಡ್ಕರ ಮತ್ತು ಡಾ. ಬಾಬು ಜಗಜೀವನರಾಮ್ ಅವರು ದಮನಿತರ ಎರಡು ಕಣ್ಣುಗಳಿದ್ದಂತೆ ಅವರ ಹೋರಾಟದ ದಾರಿ ಬೇರೆಯಾಗಿದ್ದರು ಗುರಿ ಮಾತ್ರ ಒಂದೇಯಾಗಿತ್ತು ಅದನ್ನು ಕೆಲವರು ಅವರಿಬ್ಬರಲ್ಲಿ ಭಿನ್ನಾಭಿಪ್ರಾಯ ಹುಟ್ಟಿಸಿ ಸಂಘಟನೆಗಳಲ್ಲಿ ಬಿರುಕು ಹುಟ್ಟಿಸುವ ಕಾರ್ಯಕ್ಕೆ ಮುಂದಾಗಿದ್ದು ಅದಕ್ಕೆ ಯಾರು ಕಿವಿಗೊಡಬಾರದು ಎಂದು ಯಡ್ರಾಮಿ ಸರಕಾರಿ ಪಪೂ ಕಾಲೇಜಿನ ಪ್ರಾಧ್ಯಾಪಕ ಎಸ್.ಎಚ್.ಹುಣಶ್ಯಾಳ ವಿವರಿಸಿದರು.ಪಟ್ಟಣದ...
ಸುದ್ದಿಗಳು
ಬೀದರ್ ನಿಂದ ಚಾಮರಾಜನಗರದವರೆಗೆ ಅವಳಿ ಸಹೋದರರ ಸೈಕಲ್ ಸವಾರಿ
ಬೀದರ - ಭಾರತ ಸ್ವಾತಂತ್ರ್ಯದ 75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಬೀದರ್ನಿಂದ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದ ವರೆಗೆ ಅವಳಿ ಸಹೋದರರು ಸೈಕಲ್ ಸವಾರಿ ಮಾಡಿದ್ದಾರೆ.ಬೀದರ್ ನ 16 ವರ್ಷದ ಅವಳಿ ಸಹೋದರರು ಜಿಲ್ಲೆಯ ಔರಾದ್ನಿಂದ ಚಾಮರಾಜನಗರದ ವರೆಗೆ ಸೈಕಲ್ ಯಾತ್ರೆ ಪ್ರಾರಂಭ ಮಾಡಿದ್ದು ಈ ಯುವಕರು 25 ದಿನಗಳ ಕಾಲ 1250 ಕಿಲೋಮೀಟರ್...
ಸುದ್ದಿಗಳು
ತೊಂಡಿಕಟ್ಟಿ ಪಿಕೆಪಿಎಸ್ ನಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು.ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಮಯದಲ್ಲಿ ಸಂಘದ...
ಸುದ್ದಿಗಳು
ಜೈವಿಕ ಇಂಧನ ಆಮದು ಪ್ರಮಾಣ ಕಡಿತ ಮಾಡಲು ಕ್ರಮ
ಮೂಡಲಗಿ: ಜೈವಿಕ ಇಂಧನಗಳ ರಾಷ್ಟ್ರೀಯ ನೀತಿ-2018ರ ಅನ್ವಯ ಆಮದು ಅವಲಂಬನೆಯನ್ನು ಕಡಿಮೆ ಮಾಡುವುದು, ಉದ್ಯೋಗವನ್ನು ಸೃಷ್ಟಿಸುವುದು, ತ್ಯಾಜ್ಯ ನಿರ್ವಹಣೆ ಸೇರಿದಂತೆ ರೈತರಿಗೆ ಉತ್ತಮ ಸಂಭಾವನೆ ಉದ್ದೇಶಗಳೊಂದಿಗೆ ಜೈವಿಕ ಇಂಧನವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು 2025 ರ ವೇಳೆಗೆ ಶೇ 20% ರಷ್ಟು ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮತ್ತು ಡೀಸೆಲ್ನಲ್ಲಿ ಶೇ 5% ಜೈವಿಕ ಡೀಸೆಲ್...
ಜೋತಿಷ್ಯ
ದಿನ ಭವಿಷ್ಯ ಮಂಗಳವಾರ (05/04/2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ನೀವು ಪ್ರೀತಿಯ ನೋವನ್ನು ಅನುಭವಿಸಬಹುದು. ಸಂಬಳದಲ್ಲಿ ಹೆಚ್ಚಳ ನಿಮ್ಮ ಚೈತನ್ಯವನ್ನು ಹೆಚ್ಚಿಸಬಹುದು....
ಜೋತಿಷ್ಯ
ನಕ್ಷತ್ರ ಮಾಲೆ: ಉತ್ತರಾ ಆಶಾಢ ನಕ್ಷತ್ರ
ಉತ್ತರಾ ಆಶಾಢ ನಕ್ಷತ್ರ
🌻ಚಿಹ್ನೆ- ಆನೆ ದಂತ, ಸಣ್ಣ ಕೋಟ್, ಹಾಸಿಗೆಯ ಹಲಗೆಗಳು🌻ಆಳುವ ಗ್ರಹ- ಸೂರ್ಯ🌻ಲಿಂಗ-ಹೆಣ್ಣು🌻ಗಣ- ಮನುಷ್ಯ🌻ಗುಣ- ಸತ್ವ / ರಜಸ್🌻ಆಳುವ ದೇವತೆ- ವಿಶ್ವದೇವಸ್🌻ಪ್ರಾಣಿ- ಗಂಡು ಮುಂಗುಸಿ🌻ಭಾರತೀಯ ರಾಶಿಚಕ್ರ- 26 ° 40 ಧನಸ್ಸು – 10 ° ಮಕರ🌻ಹಿಂದೆ ‘ಸಾರ್ವತ್ರಿಕ ನಕ್ಷತ್ರ’ ಎಂದು ಕರೆಯಲಾಗುತ್ತಿತ್ತು.🌷ಉತ್ತರಾಷಾಢ ನಕ್ಷತ್ರದಲ್ಲಿ ಜನಿಸಿದವರು ಆತ್ಮ ಸಂಸ್ಕಾರವನ್ನು ಹೊಂದಿರುತ್ತಾರೆ ಆಧ್ಯಾತ್ಮಿಕದಲ್ಲಿ ಆಸಕ್ತಿಯನ್ನು...
ಸುದ್ದಿಗಳು
ಪ್ರೊ. ಕರ್ಜಗಿಯವರ ಅಭಿನಂದನಾ ಸಮಾರಂಭ ಏ.10 ರಂದು
ಸಿಂದಗಿ: ಸುಧಿರ್ಘ 28 ವರ್ಷಗಳ ಕಾಲ ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿ 6 ವರ್ಷ ಉಪನ್ಯಾಸಕರಾಗಿ 22 ವರ್ಷ ಪ್ರಾಚಾರ್ಯರಾಗಿ ಶಿಕ್ಷಣ ಕ್ಷೇತ್ರವನ್ನು ಬೆಳೆಸಿ ಉತ್ತಮ ಸಂಸ್ಥೆ ಕಟ್ಟುವಲ್ಲಿ ಅವಿರತ ಸೇವೆ ಸಲ್ಲಿಸಿದ ಬಿ.ಪಿ.ಕರ್ಜಗಿಯವರ ಅಭಿನಂದನಾ ಸಮಾರಂಭ ಹಾಗೂ ಮದುವೆಯ 50ರ ಸುವರ್ಣ ಮಹೋತ್ಸವ ಮತ್ತು 75 ವರ್ಷದ ಅಮೃತ ಮಹೋತ್ಸವನ್ನು ಏ.10 ರಂದು ಬೆಳಿಗ್ಗೆ...
ಸುದ್ದಿಗಳು
ಶ್ರೀ ಬಸವೇಶ್ವರ ಸೊಸೈಟಿಗೆ ರೂ.51 ಲಕ್ಷ ಲಾಭ
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯು ಸನ್ 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಸೊಸಾಯಿಟಿ ಮುಖ್ಯ ಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ತಿಳಿಸಿದ್ದಾರೆ.ಸೊಸಾಯಿಟಿ ಪ್ರಗತಿ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ ಅವರು, ಸದ್ಯ ಸೊಸಾಯಿಟಿಯು ರೂ. 77. 26...
ಲೇಖನ
ಕೃತಿ ಪರಿಚಯ: ಸಿದ್ಧಲಿಂಗಪ್ಪ ಬೀಳಗಿಯವರ “ಸಾವಿರದ ಸಾಲುಗಳು”
ಹಾಯ್ಕು ಒಂದು ಜಪಾನಿ ಕಾವ್ಯ ಕಲೆಯಾಗಿದ್ದರೂ ಕನ್ನಡದಲ್ಲಿಯೂ ತನ್ನ ವಿಶಿಷ್ಟವಾದ ರಚನೆಯಿಂದ ಸಾಹಿತ್ಯಾಸಕ್ತರನ್ನು ತನ್ನೆಡೆಗೆ ಸೆಳೆದುಕೊಂಡಿದೆ. ಮೊದಲ ಸಾಲಿನಲ್ಲಿ ಐದು ಅಕ್ಷರಗಳು ಎರಡನೇ ಸಾಲಿನಲ್ಲಿ ಏಳು ಅಕ್ಷರಗಳು ಮೂರನೆಯ ಸಾಲಿನಲ್ಲಿ ಐದು ಅಕ್ಷರಗಳ ಒಳಗೊಂಡ ಚಿಕ್ಕದಾದ ಕಾವ್ಯಶೈಲಿ ಆದರೂ ವಿಶಾಲಾರ್ಥವನ್ನು ಪ್ರತಿಬಿಂಬಿಸುವುದು ಹೈಕುಗಳ ವೈಶಿಷ್ಟ್ಯವಾಗಿದೆ. ಇವು ಕಿರಿದರಲ್ಲಿ ಹಿರಿದರ್ಥವನ್ನು ನೀಡುತ್ತವೆ. ಅಷ್ಟೇ ಅಲ್ಲದೆ ಮೋಹಕ...
ಸುದ್ದಿಗಳು
ಸಹಕಾರಿ ಸಂಸ್ಥೆಗಳು ರೈತರ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿವೆ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳ ಪಾತ್ರ ಅಮೂಲ್ಯವಾದದ್ದು. ಇಂತಹ ಸಹಕಾರಿ ತತ್ವದ ಮೂಲಕ ಸಂಘ, ಸಂಸ್ಥೆಗಳು ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿಯಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ತಾಲೂಕಿನ ಕಲ್ಲೋಳಿಯ ಶಿವಾ ಕೋ ಆಪ್ ಕ್ರೆಡಿಟ್ ಸೋಸಾಯಿಟಿ ಲಿ. ಕಲ್ಲೋಳಿ ಇದರ ಪ್ರಥಮ ಶಾಖೆಯನ್ನು ಲೋಳಸೂರ ಗ್ರಾಮದಲ್ಲಿ ಉದ್ಘಾಟಿಸಿ ಮಾತನಾಡಿದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



