Times of ಕರ್ನಾಟಕ

ಯುಗಾದಿ ವರ್ಷ ಭವಿಷ್ಯ 2022

ಯುಗಾದಿ ವರ್ಷ ಭವಿಷ್ಯ 2022 ಮೇಷ ರಾಶಿ: ಮೇಷ ರಾಶಿಯ ಫಲಿತಾಂಶಗಳು:ಆದಾಯ -14 ಖರ್ಚು -14 ಅವಮಾನ-6ಮೇಷ ರಾಶಿಯಲ್ಲಿರುವವರಿಗೆ ಶುಭಕೃತ್ ನಾಮ ವರ್ಷದಲ್ಲಿ ಗುರುವು ಸಂಪೂರ್ಣ ವಿರುದ್ಧವಾಗಿರುತ್ತದೆ. ಕುಟುಂಬ ಸದಸ್ಯರಿಗಾಗಿ ಒಳ್ಳೆಯ ಕಾರ್ಯಗಳಿಗೆ ಸಾಕಷ್ಟು ಹಣವನ್ನು ಖರ್ಚು ಮಾಡುವುದು ಅತ್ಯಗತ್ಯ. ನಿಮ್ಮ ಉದಾರತೆ ಮತ್ತು ಸೇವೆಯ ಸ್ವಭಾವದಿಂದ ಸಮಾಜದಲ್ಲಿ ಪ್ರತಿಷ್ಠೆಯನ್ನು ಗಳಿಸಬಹುದು. ಮೇಷ ರಾಶಿಯ ಚಿಕ್ಕ...

ಆಸ್ಮಾತಾಜ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಸವದತ್ತಿ: ಸವದತ್ತಿಯ ಆಸ್ಮಾತಾಜ ಶಿಕ್ಷಣ ಮತ್ತು ಮಹಿಳಾ ಅಭಿವೃದ್ಧಿ ಸಂಸ್ಥೆ ( ರಿ ) ಯ ಆಸ್ಮಾತಾಜ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಸವದತ್ತಿಯ ಪುರಸಭೆಯ ಸದಸ್ಯರಾದ ಭುವನೇಶ್ವರಿ ಪ್ರವೀಣ ಪಟ್ಟಣಶೆಟ್ಟಿ ಮತ್ತು ದಾವಲಬಿ ಮಕ್ತು ಮಸಾಬ ಸನದಿಯವರನ್ನು ಸನ್ಮಾನಿಸಲಾಯಿತು.ಸಂಸ್ಥೆಯ ಚೇರಮನ್ನರಾದ ಎಚ್.ಕೆ.ಯಡೊಳ್ಳಿಯವರು ಎಲ್ಲರನ್ನು ಸ್ವಾಗತಿಸಿ , ಮಕ್ಕಳಿಗೆ ಗುಣಮಟ್ಟದ ಶಿಕ್ಷಣ...

ಯುಗಾದಿಗೆ ಅಭ್ಯಂಜನ ಸ್ನಾನ

ಮಾವು ಬೇವಿನ ಚಿಗುರೊಡನೆ ಸಂಭ್ರಮದ ಈ ದಿನ ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ಕಾರಣಗಳೆರಡರ ನಡುವೆ ಮನೆಮಂದಿಯೆಲ್ಲಾ ಆಹ್ಲಾದಕರ ಅಭ್ಯಂಜನ ಸ್ನಾನವನ್ನು ಮಾಡುವುದು ಈ ಹಬ್ಬದ ವಿಶೇಷ’ ಎನ್ನುತ್ತಾರೆ ತಜ್ಞರು.ಸಂಪ್ರದಾಯ ಹಾಗೂ ಆರೋಗ್ಯದ ಹೆಸರಲ್ಲಿ ಯುಗಾದಿಗೆ ಅಭ್ಯಂಜನ ಸ್ನಾನ ಮಾಡುವ ರಿವಾಜು ಇದೀಗ ಮರುಕಳಿಸಿದೆ. ‘ಯುಗಾದಿ ಎಲ್ಲೆಡೆ ನವ ಚೈತನ್ಯ ತುಂಬುವ ಹಬ್ಬ. ಹೊಸವರ್ಷದ ಆರಂಭವನ್ನು...

ಕವನ: ಮೊರೆ ಕೇಳು ಮಹಾದೇವ

ಮೊರೆ ಕೇಳು ಮಹಾದೇವ ವರುಷದ ಮೊದಲ ಹಬ್ಬ ಯುಗಾದಿ ತರಲಿ ನಮಗೆಲ್ಲ ಹರುಷ ಅನುದಿನದಿ ಕೋಪ ತಾಪ ದ್ವೇಷ ಅಸೂಯೆ ತನುಮನಗಳಿಂದ ‌ ಮಹಾದೇವ|| ಚಿಗುರೆಲೆಗಳು ಚಿಗುರುವಂತೆ ತರುಲತೆಗಳು ಬೆಳೆಯುವಂತೆ ನವ ಯುಗದಿ ನವ ತರುಣರು ಸತ್ಕಾರ್ಯಗಳಲಿ ತೊಡಗಲಿ ಮಹಾದೇವ|| ಮಾವಿನ ಸಿಹಿ ಬೇವಿನ ಕಹಿ ಜೀವನದ ಸಮರಸಕೆ ಮಾದರಿ ಸಿಹಿಕಹಿಯ ಸಮಾನತೆಯಲಿ ಸ್ವೀಕರಿಸುವಂತೆ ಮಾಡು ಮಹಾದೇವ || ದುಶ್ಚಟಗಳು ದೂರಾಗಲಿ ಕಷ್ಟಗಳು ಮಾಯವಾಗಲಿ ಹೊಸ ವರುಷಕೆ ಹುಮ್ಮಸ್ಸಿನಲಿ ದುಡಿದುಣ್ಣುವ ಶಕ್ತಿ ನೀಡು ಮಹಾದೇವ|| ಕಾಲ ಸದ್ದಿಲ್ಲದೆ ಸರಿಯುತಿದೆ ಸಾಧನೆ...

ಸಹನೆ. ತಾಳ್ಮೆ ಮತ್ತು ಸಾತ್ವಿಕತೆಯ ಪ್ರತೀಕ ಗುರುಮಾತೆ ಎಂ. ಎಂ. ಸಂಗಮ – ಎ. ಎನ್. ಕಂಬೋಗಿ

ಸವದತ್ತಿ: "ನಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಸಿಹಿಕಹಿ ಘಟನೆಗಳು ಜರುಗುತ್ತಿರುತ್ತವೆ. ಅವುಗಳನ್ನು ಸಮನಾಗಿ ಸ್ವೀಕರಿಸಿ ಬದುಕುವುದು ಜೀವನ. ಅಂತಹ ಸಹನೆ ತಾಳ್ಮೆ ಮತ್ತು ಸಾತ್ವಿಕತೆ ಹೊಂದಿದ ಗುರುಮಾತೆ ಎಂ. ಎಂ. ಸಂಗಮ ಅವರು. ಓರ್ವ ಪಾಲಕರಿಗೆ ಅವರ ಸಿಟ್ಟಿನ ಸಂದರ್ಭದಲ್ಲಿ ತಮ್ಮ ತಾಳ್ಮೆ ಕಳೆದುಕೊಳ್ಳದೇ ಸಹನೆಯಿಂದ ತಮ್ಮ ಹಿತನುಡಿಗಳನ್ನಾಡುತ್ತಿದ್ದುದನ್ನು ನಾನು ಗಮನಿಸಿದೆ. ಇದು ಶಿಕ್ಷಕರಲ್ಲಿ...

ಇಂದಿನ ರಾಶಿ ಭವಿಷ್ಯ ಶುಕ್ರವಾರ (01-04-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಮೇಷ ರಾಶಿಯವರಿಗೆ ಇಂದು ಮಿಶ್ರ ದಿನವಾಗಲಿದೆ ಎಂಬ ಮಾಹಿತಿ ನಕ್ಷತ್ರಗಳ ಸ್ಥಾನದಿಂದ ಸಿಗುತ್ತಿದೆ. ವ್ಯವಹಾರದಲ್ಲಿ ಮಿಶ್ರ ಫಲಿತಾಂಶಗಳನ್ನು ಪಡೆಯಲಾಗುವುದು, ಆದರೆ ವ್ಯಾಪಾರ ಕೆಲಸವು ನಿಧಾನವಾಗಿ ಮುಂದುವರಿಯುತ್ತದೆ. ಕಾರ್ಮಿಕ ವರ್ಗದ ಜನರು ಹೆಚ್ಚುವರಿ ಆದಾಯಕ್ಕಾಗಿ ನೀತಿಯನ್ನು ಮಾಡುವುದನ್ನು ಕಾಣಬಹುದು.ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ ಸಂಖ್ಯೆ: 8 ...

ಇಂದು ಯುಗಾದಿ ಅಮಾವಾಸ್ಯೆ: ಅಮಾವಾಸ್ಯೆ ಪೂಜೆ ಹೇಗೆ ಮಾಡುವುದು ?

🌸 ಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ ದೇವರ ಅನುಗ್ರಹವನ್ನು ಶೀಘ್ರವಾಗಿ ಪಡೆಯಬಹುದು.🍀 ಅಮಾವಾಸ್ಯೆ ದಿನ ಈ ಕೆಲಸಗಳನ್ನು ತಪ್ಪದೇ ಮಾಡಿ 🍀🌻 ಅಮಾವಾಸ್ಯೆ ದಿನ ಸಂಜೆ ಧನಲಕ್ಷ್ಮೀ...

ಪೇಜಾವರ ಶ್ರೀಗಳಿಂದ ನೂತನ ಸಂವತ್ಸರದ ದಿನದರ್ಶಿಕೆ ಬಿಡುಗಡೆ

ಬೆಂಗಳೂರು - ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ವಿಶ್ವ ಮಧ್ವ ಮತ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನೂತನ ಶುಭಕೃತ್ ನಾಮ ಸಂವತ್ಸರದ ದಿನದರ್ಶಿಕೆ ಲೋಕಾರ್ಪಣೆ ಮಾಡಿದರು ಹಾಗೂ ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ತವನಿಧಿಯೆನಿಸಿದ ಹರಿದಾಸ ಸಾಹಿತ್ಯದ ಪ್ರಚಾರಕರಾಗಿ ಅಂಕಿಸ್ಥರಾಗಿ ಇಂದಿಗೂ ಹರಿದಾಸ...

ವಿಕಲಚೇತನ ನೌಕರರಿಗೂ ಕ್ರೀಡಾಕೂಟ ಆಯೋಜಿಸಲು ಆಗ್ರಹ

ಬೆಂಗಳೂರು: ಸರಕಾರಿ ನೌಕರರಿಗೆ ಯಾವ ರೀತಿಯಲ್ಲಿ ಪ್ರತಿ ವರ್ಷ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ ಅದೇ ರೀತಿಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.ಈ ಸಮಯದಲ್ಲಿ ವಿಕಲಚೇತನ ನೌಕರರ...

ಶಿಕ್ಷಕ ವೃತ್ತಿಯಲ್ಲಿ ಸೇವಾ ಮನೋಭಾವ ಅತೀ ಮುಖ್ಯ- ಪಿಇಓ ಶಿಂಧೆ

ಸವದತ್ತಿ- "ಶಿಕ್ಷಕರಾದ ನಾವೇಲ್ಲರೂ ಅತ್ಯಂತ ಪವಿತ್ರವಾದ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ಶಿಕ್ಷಕ ವೃತ್ತಿಯಲ್ಲಿ ಸೇವಾ ಮನೋಭಾವ ಅತೀ ಮುಖ್ಯ. ಇಂತಹ ಸೇವಾ ಮನೋಭಾವನೆಯುಳ್ಳ ಹಲವಾರು ಚಟುವಟಿಕೆಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಇವೆ" ಎಂದು ತಾಲೂಕಾ ದೈಹಿಕ ಪರೀವಿಕ್ಷಣಾ ಅಧಿಕಾರಿ ವಾಯ್.ಎಮ್.ಶಿಂಧೆ ತಮ್ಮ ಅಭಿಪ್ರಾಯ ಹಂಚಿಕೊಂಡರು.ನಗರದ ಬಿ.ಬಿ.ಮಮದಾಪೂರ ಪ್ರೌಢಶಾಲೆ ಸವದತ್ತಿಯಲ್ಲಿ ನಡೆದ ಸ್ಕೌಟ್ಸ್...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group