Times of ಕರ್ನಾಟಕ

ಯುವ ಜನತೆಗೆ ಮಾದರಿ ಡಾ.ಪುನಿತ್ ರಾಜಕುಮಾರ

ಸಿಂದಗಿ: ಡಾ. ಪುನಿತ್ ರಾಜಕುಮಾರ ಕೇವಲ ಚಿತ್ರ ನಟನಾಗಿ ಮಾತ್ರ ಹೆಸರು ಮಾಡಲಿಲ್ಲ ಅವರು ಅಂಧರ ಬಾಳಿಗೆ ಬೆಳಕಾಗಿ, ವೃದ್ಧರ ಜೀವನದಲ್ಲಿ ಕಷ್ಟಗಳನ್ನು ಕಾಣದ ಹಾಗೆ ನೋಡಿಕೊಂಡ ಮಹಾನ್ ಚೇತನ ಅವರು ನಾಡಿನ ಜನರಿಗೆ ಮಾದರಿಯಾಗಿದ್ದರು ಎಂದು ಗರೂರ(ಬಿ) ಗ್ರಾಮದ ಪುರಾಣ ಪ್ರವಚನಗಾರರು ಖ್ಯಾತ ವಾಗ್ಮಿ ಶಿವಲಿಂಗಯ್ಯ ಶಾಸ್ರ್ತಿ ಪುರಾಣಿಕಮಠ ಅವರು ಹೇಳಿದರು.ತಾಲೂಕಿನ ಬಂದಾಳ...

ಉದ್ಯಾನವನ ಅಭಿವೃದ್ಧಿಗೆ ಕಾಮಗಾರಿಗೆ ಭೂಮಿಪೂಜೆ

ಸಿಂದಗಿ: ಪಟ್ಟಣದ ಪುರಸಭೆ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ವಾರ್ಡ ನಂ 3 ರಲ್ಲಿ ರೂ 4 ಲಕ್ಷ ಅನುದಾನದಲ್ಲಿ ಶ್ರೀ ಸಂಗಮೇಶ್ವರ ಲೇಔಟ್‍ನಲ್ಲಿರುವ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿ, ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ನಗರೋತ್ಥಾನ ಯೋಜನೆಯಡಿ ಎಲ್ಲ...

ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೆರವಣಿಗೆ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ತ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೆರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು  ವಿವಿಧ ವಾದ್ಯಮೇಳ ದೊಂದಿಗೆ ಸಂಭ್ರಮದಿಂದ ಜರುಗಿತು.ಶ್ರೀಗಾಳೇಶ್ವರ ಮಠದ...

ತೊಂಡಿಕಟ್ಟಿ ಸರಕಾರಿ ಶಾಲೆಯಲ್ಲಿ 8 ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಪ್ರಸಕ್ತ ಸಾಲಿನ 8ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಜರುಗಿತು.ಸಮಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎಮ್.ಎ.ಬನ್ನೂರ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ ಬಂಡಾರ ಹೆಚ್ಚಿಸಿಕೊಳ್ಳಬೇಕು, ಪಾಲಕರು ಬೇಸಿಗೆ ಶಾಲಾ ರಜಾ ಅವಧಿಯಲ್ಲಿ ಮಕ್ಕಳ ಬಗ್ಗೆ...

ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಸಮವಸ್ತ್ರ ವಿತರಣೆ

ಮೂಡಲಗಿ- ಸರ್ಕಾರದ ಯೋಜನೆಗಳನ್ನು ಪ್ರತಿ ಮಕ್ಕಳು ಪಡೆದು ಉತ್ತಮ ಶಿಕ್ಷಣ ಹೊಂದಿ ಕಲಿತ ಶಾಲೆಗೂ ಹೆತ್ತ ತಂದೆ ತಾಯಿಗೂ ಗ್ರಾಮಕ್ಕೂ ಕೀರ್ತಿ ತರಬೇಕು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು,ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಿ...

ಶಾಲಾ ಕೊಠಡಿಗಳ ಸದ್ಬಳಕೆಯಾಗಲಿ – ಶಾಸಕ ಬಳ್ಳಾರಿ

ಹಾವೇರಿ - ನೂತನವಾಗಿ ನಿರ್ಮಾಣವಾದ ಶಾಲಾ ಕೊಠಡಿಗಳು ಮಕ್ಕಳ ಕಲಿಕೆಗೆ ಸದ್ಭಳಕೆಯಾಗಲಿ, ನಿರ್ವಹಣೆ ಅಚ್ಚುಕಟ್ಟಾಗಿರಲಿ. ನಮ್ಮ ಅವಧಿಯಲ್ಲಿ ಅತೀ ಹೆಚ್ಚಿನ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದ ತೃಪ್ತಿ ನನಗಿದೆ. ಮುಂದಿನ ದಿನಗಳಲ್ಲಿ ಮತಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಇನ್ನು ಮಹತ್ವದ ಬದಲಾವಣೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.ಇಂದು ಕಳಗೊಂಡ ಗ್ರಾಮದಲ್ಲಿ...

ಆಕಳು ಕರು ತಳಿಗಳ ಪ್ರದರ್ಶನಕ್ಕೆ ಚಾಲನೆ

ಹಾವೇರಿ - ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಂಜೂರಾಗಿರುವುದು ಸಂತಸದ ವಿಷಯ ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಒಕ್ಕೂಟದ ನಿರ್ದೇಶಕರಿಗೆ ಈ ಮುಖೇನ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.ಇಂದು ಕಳಗೊಂಡ ಗ್ರಾಮದಲ್ಲಿ ಮಿಶ್ರ ತಳಿ ಹಾಗೂ ದೇಶಿ ತಳಿ ಆಕಳು ಹಾಗೂ ಕರುಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು...

ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್‌ದಿಂದ ಪ್ರತಿಭಟನೆ

ಮೂಡಲಗಿ: ಪೆಟ್ರೋಲ್, ಡಿಸೈಲ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಜಿಲ್ಲಾ ಕಿಸಾನ ಕಾಂಗ್ರೆಸ ವತಿಯಿಂದ ಜಿಲ್ಲಾ ಕಿಸಾನ ಕಾಂಗ್ರೆಸ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಅವರ ನೇತೃತ್ವದಲ್ಲಿ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ  ಉಟಗಿ ಅವರ ಪೆಟ್ರೋಲ್ ಪಂಪ್ ದಲ್ಲಿ ಪ್ರತಿಭಟನೆ ನಡೆಸಿದರು.ಈ ಸಂಧರ್ಭದಲ್ಲಿ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ಪಂಚರಾಜ್ಯಗಳ ಚುನಾವಣೆಗೋಸ್ಕರ ಬೆಲೆ ಕಡಿಮೆ ಮಾಡಿ...

ಭಾವೈಕ್ಯದ ಜಾತ್ರೆಯಲ್ಲಿ ನೋ ಧರ್ಮ ದಂಗಲ್

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ 700 ವರ್ಷಗಳ ಐತಿಹಾಸಿಕ ಅಷ್ಟೂರು ಜಾತ್ರೆ ಇಂದು ಹಿಂದೂ - ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದೆ.ಕರಾವಳಿ ಭಾಗದ ಕೆಲವು ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ಹಿಂದೂಪರ ಸಂಘಟನೆಗಳು ನಿರ್ಬಂಧ ವಿಧಿಸಿವೆ. ಮುಸಲ್ಮಾನರು ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಒಂದು ದಿನ ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಸಂವಿಧಾನ...

ಇಂದಿನ ರಾಶಿ ಭವಿಷ್ಯ ಗುರುವಾರ (31-03-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ನಿಮ್ಮ ಕುಟುಂಬ ಮತ್ತು ವ್ಯಾಪಾರ ಚಟುವಟಿಕೆಗಳಲ್ಲಿ ಸಮತೋಲನವನ್ನು ಇಟ್ಟುಕೊಳ್ಳುವುದು ಕುಟುಂಬ ಸದಸ್ಯರಿಗೆ ಸಂತೋಷವನ್ನು ನೀಡುತ್ತದೆ. ನಿರೀಕ್ಷೆಯಂತೆ ಜೀವನದಲ್ಲಿ ಮುನ್ನಡೆಯಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ಬಗ್ಗೆ ಕುಟುಂಬ ಸದಸ್ಯರಲ್ಲಿ ಹೆಚ್ಚುತ್ತಿರುವ ಅಸಮಾಧಾನ ದೂರವಾಗಬಹುದು.ಅದೃಷ್ಟದ ದಿಕ್ಕು: ಪಶ್ಚಿಮ ಅದೃಷ್ಟದ ಸಂಖ್ಯೆ: 4 ಅದೃಷ್ಟದ ಬಣ್ಣ: ನೇರಳೆ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group