Times of ಕರ್ನಾಟಕ
ಸುದ್ದಿಗಳು
ನೀರಿನ ಸಂರಕ್ಷಣೆಗಾಗಿ ವಿಶ್ವ ಜಲ ದಿನ ಆಚರಣೆ – ಸಿದ್ದಣ್ಣ ದುರದುಂಡಿ
ಮೂಡಲಗಿ: ಹನಿ ಹನಿ ನೀರನ್ನೂ ಪೋಲು ಮಾಡದೆ ನೀರನ್ನು ಸರಿಯಾಗಿ ಸಂರಕ್ಷಿಸುವುದು, ಮಿತವಾಗಿ ಬಳಸುವುದು ಮತ್ತು ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಸಿದ್ದಣ್ಣ ದುರದುಂಡಿ ಹೇಳಿದರು.ಅವರು ಹಳ್ಳೂರು ಗ್ರಾಮದ ದೇವರಾಜ...
ಸುದ್ದಿಗಳು
ಕುಲಗೋಡ ಗ್ರಾಮದಲ್ಲಿ ೭೫ ಲಕ್ಷ ರೂ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ
ಮೂಡಲಗಿ: ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕುಲಗೋಡ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿ ಜಿಲ್ಲಾ ಪಂಚಾಯತ ಅನುದಾನದಲ್ಲಿ ಸುಮಾರು ೭೫...
ಸುದ್ದಿಗಳು
ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ ಅವರಿಗೆ ಅಭಿನಂದನೆ
ಬೈಲಹೊಂಗಲ ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಷಯವಾರು ಕಾರ್ಯಾಗಾರ ನಡೆಸಿ ಮಾರ್ಗದರ್ಶನ ಮಾಡಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್. ಎಸ್.ಎಲ್.ಸಿ ಪರೀಕ್ಷೆಗೆ ಸನ್ನದ್ಧರಾಗುವಂತೆ ಪ್ರೇರೇಪಿಸಿದ ಬೈಲಹೊಂಗಲದ ದಕ್ಷ, ಪ್ರಾಮಾಣಿಕ ಮತ್ತು ಸಜ್ಜನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್.ಪ್ಯಾಟಿ ಇವರನ್ನು ಕೇಂದ್ರ ಬಸವ ಸಮಿತಿಯ ನಿರ್ದೇಶಕರಾದ ಮೋಹನ ಬಸನಗೌಡ ಪಾಟೀಲ ಅವರು ವಚನ ಸಾಹಿತ್ಯ ಗ್ರಂಥಗಳನ್ನು ನೀಡಿ ಅಭಿನಂದಿಸಿದರು.ಈ...
ಸುದ್ದಿಗಳು
ಮಧ್ಯಾಹ್ನ ಉಪಾಹಾರ ಯೋಜನೆ ಸಹನಿರ್ದೇಶಕರ ಭೇಟಿ, ಪರಿಶೀಲನೆ
ಮೂಡಲಗಿ: ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾಗುವುದು ಎಂದು ತಾಲೂಕಾ ಮಧ್ಯಾಹ್ನ ಉಪಾಹಾರ ಯೋಜನೆಯ ಸಹನಿರ್ದೇಶಕ ಎ.ಬಿ ಮಲಬನ್ನವರ ಹೇಳಿದರು.ಅವರು ಪಟ್ಟಣದ ವಿಜಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಹೊಂದಲು...
ಸುದ್ದಿಗಳು
ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ – ಕುಮಾರ ಮರ್ದಿ
ಮೂಡಲಗಿ- ಜೀವನದಲ್ಲಿ ನಿರಂತರ ಪ್ರಯತ್ನ ಮತ್ತು ಸತತ ಅಧ್ಯಯನದ ಮೂಲಕ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.ಅವರು ತುಕ್ಕಾನಟ್ಟಿ ಪ್ರಾಥಮಿಕ ಶಾಲೆಯ 8 ನೇ ತರಗತಿಯ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಯಾವುದೇ ಕೆಲಸವನ್ನು ಶೃದ್ದೆ ನಿಷ್ಠೆಯಿಂದ ಮಾಡಿದರೆ ಫಲ ಸಿಕ್ಕೇ ಸಿಗುತ್ತದೆ. ಅದರಲ್ಲೂ ವಿದ್ಯಾರ್ಥಿಗಳು ಪುಸ್ತಕ...
ಸುದ್ದಿಗಳು
ಭಾರತವು ಕೃಷಿ ರಫ್ತುಗಳಲ್ಲಿ ಅತ್ಯುತ್ತಮ ಬೆಳವಣಿಗೆಯನ್ನು ದಾಖಲಿಸಿದೆ- ಸಂಸದ ಈರಣ್ಣ ಕಡಾಡಿ
ಮೂಡಲಗಿ: 2020-21ರಲ್ಲಿ ಭಾರತವು ಕೃಷಿ ಮತ್ತು ಕೃಷಿ ಸಂಬಂಧಿತ ಉತ್ಪನ್ನಗಳ ರಫ್ತುಗಳಲ್ಲಿ ಅತ್ಯುತ್ತಮ ($ 41.869 ಶತಕೋಟಿ ) ಬೆಳವಣಿಗೆಯನ್ನು ದಾಖಲಿಸಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳ...
ಸುದ್ದಿಗಳು
ಬ್ರಿಮ್ಸ್ ನಲ್ಲಿ ನಡೆದ ಮಾರಾಮಾರಿ ಗಲಾಟೆ; ಬೀದರ ನಲ್ಲಿ ಪೊಲೀಸರ ಭಯವಿಲ್ಲ ಜನರಿಗೆ
ಬೀದರ - ಗಡಿ ಜಿಲ್ಲೆಯ ಬೀದರ್ ನಲ್ಲಿ ನಿನ್ನೆ ಬ್ರಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಡೆದ ಗಲಾಟೆ ಇಡೀ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.ತುರ್ತುಚಿಕಿತ್ಸಾ ಘಟಕದ ಒಳಗೆ ಯಾರಿಗೂ ಪರವಾನಿಗೆ ಇರುವುದಿಲ್ಲ. ಬಾಗಿಲಿಗೆ ಒಬ್ಬ security card ನೇಮಕ ಮಾಡಿರುತ್ತಾರೆ ಆದರೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಗ್ಯಾಂಗನ್ನು ಯಾರೂ ತಡೆಯಲಿಲ್ಲವೆ ಅಥವಾ ತಡೆದರೂ...
ಸುದ್ದಿಗಳು
ಭಗವಂತನ ನಾಮಸ್ಮರಣೆಯಿಂದ ಅಸಾಧ್ಯವೂ ಸಾಧ್ಯವಾಗುತ್ತದೆ
ಮೂಡಲಗಿ: ಭಗವಂತನ ನಾಮಸ್ಮರಣೆಯಿಂದ ಅಸಾಧ್ಯವಾದಾದನ್ನೆಲ್ಲ ಸಾಧಿಸಬಹುದಾಗಿದೆ, ಲೌಕಿಕ ಪ್ರಪಂಚದಲ್ಲಿ ಮುಳಗಿರುವ ನಾವು ಭಗವಂತನನ್ನು ಮರೆತು ಕೇವಲ ಸುಖಕ್ಕಾಗಿ ಚಡಪಡಿಸುತ್ತಿದ್ದೇವೆ. ನಮ್ಮ ಮನಸ್ಸನ್ನು ಭಗವಂತನತ್ತ ಹೊರಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಹೆಬ್ಬಳ್ಳಿಯ ಚೈತನ್ಯಾಶ್ರಮದ ಶ್ರೀ ದತ್ತಾವಧೂತ ಗುರುಗಳು ಹೇಳಿದರು.ತಾಲೂಕಿನ ಯಾದವಾಡ ಗ್ರಾಮದಲ್ಲಿ ಚೈತನ್ಯ ನಾಮೋಪಾಸನಾ ಕೇಂದ್ರದ ವಾಸ್ತು ಶಾಂತಿ ಮತ್ತು ತಮ್ಮ...
ಸುದ್ದಿಗಳು
ಶಹೀದ್ ದಿವಸ್ ಪಂಜಿನ ಮೆರವಣಿಗೆ
ಮುನವಳ್ಳಿ - ಬ್ರಿಟಿಷ್ ಶಾಹಿ ವಿರುದ್ಧ ಹೋರಾಡಿ ದೇಶಕ್ಕಾಗಿ ತಮ್ಮ ಜೀವ ತ್ಯಾಗ ಮಾಡಿದ ಭಗತ್ ಸಿಂಗ್ ರಾಜಗುರು ಹಾಗೂ ಸುಖದೇವ ಹುತಾತ್ಮರಾದ ದಿನದಂದು ಪಂಜಿನ ಮೆರವಣಿಗೆ ನೆರವೇರಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಲ್ಲೇಶ್ವರ ಸೂಳೇಬಾವಿ.ತಿಳಿಸಿದರು.ಅವರು ಪಟ್ಟಣದಲ್ಲಿ ಜರುಗಿದ ಭಾರತೀಯ ಜನತಾ ಪಾರ್ಟಿ ಸವದತ್ತಿ ಮಂಡಲ ಯುವ ಮೋರ್ಚಾದವರು...
ಸುದ್ದಿಗಳು
ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನೆ
ಸವದತ್ತಿ: ಸ್ಥಳೀಯ ಎಸ್.ಜಿ.ಶಿಂತ್ರಿ ಆಂಗ್ಲ ಮಾದ್ಯಮ ಶಾಲೆಯ ಶ್ರೀ ಚಂದ್ರಶೇಖರ ಮಾಮನಿ ಸಭಾಭವನದಲ್ಲಿ ಮಾ. ೨೬ ರಂದು ಮುಂಜಾನೆ ೧೧ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಸವದತ್ತಿ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮತ್ತು ೨೦೨೧-೨೬ನೇ ಅವಧಿಯ ಸಾಹಿತ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.ಕಲ್ಮಠದ ಶ್ರೀ ಶಿವಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ವಿಧಾನಸಭೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



