Times of ಕರ್ನಾಟಕ
ಸುದ್ದಿಗಳು
ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛತೆ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ ಪುರಸಭೆಯಿಂದ ಮಂಗಳವಾರ ಇಲ್ಲಿಯ ಸರ್ಕಾರಿ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 75ನೇ ಆಜಾದಿ ಕಿ ಅಮೃತ ಮಹೋತ್ಸವ ಅಂಗವಾಗಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ, ‘ಸ್ವಚ್ಚತೆಯ ಬಗ್ಗೆ ಸಮುದಾಯದ ಜನರು ಕಾಳಜಿವಹಿಸಬೇಕು. ಸ್ವಚ್ಚತೆ ಇದ್ದರೆ...
ಸುದ್ದಿಗಳು
ಮಾ. .೨೬ ರಂದು ಮೈಸೂರಿನಲ್ಲಿ ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ
ಮೈಸೂರು - ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ಫೌಂಡೇಷನ್ ವತಿಯಿಂದ ಶ್ರೀ ವಾಸುದೇವ ಮಹಾರಾಜ್ ರವರ ೮೩ನೇ ಜಯಂತಿ ಅಂಗವಾಗಿ ಮೈಸೂರಿನ ತ್ಯಾಗರಾಜ ರಸ್ತೆಯ ಪತ್ರಕರ್ತರ ಭವನದಲ್ಲಿ ಮಾ..೨೬ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ವಿವಿಧ ಕ್ಷೇತ್ರಗಳ ಸಾಧಕರಿಗೆ “ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ” ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ .ವಿಧಾನ...
ಸುದ್ದಿಗಳು
ಒಂದು ಹನಿಯೂ ವ್ಯರ್ಥವಾಗದಂತೆ ಮುತುವರ್ಜಿವಹಿಸಿ: ವಿಶ್ವವಿಖ್ಯಾತ ಜಲತಜ್ಞ ಆಬಿಡ್ ಸುರ್ತಿ ಕರೆ
ವಿಶ್ವ ಜಲ ದಿನಾಚರಣೆಯಂದು GROHE ನಿಂದ ಪ್ರತಿ ಹನಿಯೂ ಅಮೂಲ್ಯ ಅಭಿಯಾನಕ್ಕೆ ಚಾಲನೆ
ಖ್ಯಾತ ಜಲತಜ್ಞ ಆಬಿಡ್ ಸುರ್ತಿ ಅವರೊಂದಿಗೆ GROHE ಸಹಭಾಗಿತ್ವಬೆಂಗಳೂರು- ಒಂದು ಹನಿ ನೀರೂ ವ್ಯರ್ಥವಾಗದಂತೆ ಮುತುವರ್ಜಿವಹಿಸಿ, ಮುಂದಿನ ಪೀಳಿಗೆಗೆ ಶುದ್ದ ಜಲ ದೊರೆಯುವುದನ್ನ ಖಾತರಿಪಡಿಸಿಕೊಳ್ಳುವಂತೆ ವಿಶ್ವವಿಖ್ಯಾತ ಜಲ ತಜ್ಞ ಹಾಗೂ ವಾಟರ್ ವಾರಿಯರ್ ಆಬಿಡ್ ಸುರ್ತಿ ಕರೆ ನೀಡಿದ್ದಾರೆ.ಇಂದು...
ಸುದ್ದಿಗಳು
ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ‘ದತ್ತಿ ಕಾರ್ಯಕ್ರಮ
ದಿ 23 ರಂದು ಮ. 3. ಗಂಟೆಗೆ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ' ದಿ. ಸಾವಿತ್ರಿ ಬಾಬುರಾವ ಶಿವಪೂಜಿ 'ಅವರ ಸ್ಮರಣಾರ್ಥ 'ದತ್ತಿ ಕಾರ್ಯಕ್ರಮ' ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ವಹಿಸಲಿದ್ದು ಅತಿಥಿಗಳಾಗಿ ಸಾಹಿತಿ ನೀಲಗಂಗಾ ಚರಂತಿಮಠ, ದೀಪಿಕಾ ಚಾಟೆ ಆಗಮಿಸಲಿದ್ದು ಇದೇ ಸಂದರ್ಭದಲ್ಲಿ ಲೇಖಕಿಯರ ಸಂಘದ...
ಸುದ್ದಿಗಳು
ವಿಶ್ವ ಜಲ ದಿನಾಚರಣೆ: ನೀರಿನ ಮಿತ ಬಳಕೆಗೆ ಜಾಗೃತಿ
ಮೂಡಲಗಿ: ನೀರಿನ ಸಂರಕ್ಷಣೆ ಮತ್ತು ಸದ್ಭಳಕೆ ನಮ್ಮ ನಿಮ್ಮೆಲ್ಲರ ಕರ್ತವ್ಯ, ಅದರೊಂದಿಗೆ ಮಳೆ ನೀರಿನ ಕೊಯ್ಲು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಅಂರ್ತಜಲ ಮಟ್ಟದ ಅಭಿವೃದ್ದಿಗೆ ನಾವೆಲ್ಲರೂ ಶ್ರಮಿಸಬೇಕೆಂದು ತುಕ್ಕಾನಟ್ಟಿಯ ಐ.ಸಿ.ಎ.ಆರ್. ಬರ್ಡ್ಸ್ ಕೃಷಿ ವಿಜ್ಞಾನಕೇಂದ್ರದ ಚೇರಮನ್ನರು, ಆರ್.ಎಮ್.ಪಾಟೀಲ ಹೇಳಿದರುಮಂಗಳವಾರ ಸಮೀಪದ ತುಕ್ಕಾನಟ್ಟಿಯ ಐ.ಸಿ.ಎ.ಆರ್. ಬರ್ಡ್ಸ್ ಕೃಷಿ ವಿಜ್ಞಾನಕೇಂದ್ರದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ...
ಸುದ್ದಿಗಳು
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನ ಯಶಸ್ವಿ
ಕಲಾ ವಿಭಾಗದ ಪದವಿ ಪರೀಕ್ಷೆಗಳು ಹಾರೂಗೇರಿ ಬದಲು ಮೂಡಲಗಿಯಲ್ಲಿ
ಮೂಡಲಗಿ : ದಿ. 22 ರಿಂದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ...
ಸುದ್ದಿಗಳು
ಮಾ.24ರಂದು ಉಚಿತ ಬಿ ಪಿ, ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ
ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜುಕೇಷನ್ ಹಾಗೂ ಸೋಶಿಯಲ್ ಡೆವಲೆಪ್ ಮೆಂಟ ಸೊಸೈಟಿ ವತಿಯಿಂದ ಮಾ.24ರಂದು ಬೆ.10 ರಿಂದ ಸಾಯಂಕಾಲ 5ಗಂಟೆಯ ವರೆಗೆ ಪಟ್ಟಣದ ಮದರಸಾ ದಾರುಲ ಉಲೂಮ ಆವರಣದಲ್ಲಿ ಉಚಿತ ಬಿ.ಪಿ, ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ...
ಸುದ್ದಿಗಳು
ಮೂಡಲಗಿ ಶೈಕ್ಷಣಿಕ ವಲಯಕ್ಕೆ ರಾಜೀವ ನಾಯಕ ಪ್ರಶಂಸೆ
ಮೂಡಲಗಿ: ಪ್ರಸಕ್ತ ಸಾಲಿನ ೨೦೨೨ ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದಲ್ಲಿ ೭೦೪೧ ಪರೀಕ್ಷೆ ಎದುರಿಸುತ್ತಿದ್ದು, ರಾಜ್ಯದಲ್ಲಿಯೇ ವಿನೂತನ ಕಾರ್ಯಚಟುವಟಿಕೆಗಳಿಂದ ಹೆಸರುವಾಸಿಯಾಗಿರುವದು ಸಂತಸದ ವಿಷಯವಾಗಿದೆ ಎಂದು ಬೆಳಗಾವಿ ಸಿಟಿಇ ಪ್ರಾಚಾರ್ಯರು ಹಾಗೂ ಸಹ ನಿರ್ದೇಶಕ ರಾಜೀವ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ೮೧ ಪ್ರೌಢ ಶಾಲೆಗಳ ಮೇಲ್ವಿಚಾರಣೆ ಹಾಗೂ...
ಸುದ್ದಿಗಳು
ಮಹಿಳಾ ರತ್ನ-ಸಾಹಿತ್ಯ ಸಿರಿ ಡಾ.ಗುರುದೇವಿ
ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಡಾ.ಗುರುದೇವಿ ಹುಲೆಪ್ಪನವರಮಠ ಚಿರಪರಿಚಿತರು. ಶರಣ ಸಾಹಿತ್ಯ, ಹಾಸ್ಯ, ಜೀವನ ಚರಿತ್ರೆ, ಸಂಪಾದನೆ, ವಿಮರ್ಶೆ, ಮಹಿಳಾ ಸಂವೇದನೆ, ಅಭಿನಂದನ ಗ್ರಂಥಗಳಲ್ಲದೇ ಕಾವ್ಯಕ್ಕೂ ಹೆಸರಾದವರು. ಸರಳತೆ ಸೌಮ್ಯ ಕ್ರಿಯಾಶೀಲ ವ್ಯಕ್ತಿತ್ವದ ಗುರುದೇವಿಯವರು ಮೂಲತಃ ಸವದತ್ತಿ ತಾಲೂಕಿನ ಮುರಗೋಡದವರು. ಶರಣ ಸತ್ವ ಸೌಂದರ್ಯಗಳನ್ನು ಸಂಪೂರ್ಣವಾಗಿ ಅನುಭವಿಸಿದ ದಂಪತಿಗಳ ಸತ್ಪುತ್ರಿ. ಬಸವಾದಿ ಶರಣರ ನಡೆ...
ಜೋತಿಷ್ಯ
ದಿನ ಭವಿಷ್ಯ ಮಂಗಳವಾರ (22/03/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ನೀವು ಯಾವುದೇ ಅಜ್ಞಾತ ಮೂಲಗಳಿಂದ ಹಣವನ್ನು ಪಡೆಯಬಹುದು, ಇದರಿಂದ ನಿಮ್ಮ ಅನೇಕ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಇತ್ತೀಚೆಗೆ ನಿಮ್ಮ ವೈಯಕ್ತಿಕ ಜೀವನ ನಿಮ್ಮ ಗಮನದ ಕೇಂದ್ರಬಿಂದುವಾಗಿದೆ ಆದರೆ ಇಂದು ನೀವು ಸಾಮಾಜಿಕ ಕೆಲಸ, ದಾನದ ಮೇಲೆ ಗಮನ ಹರಿಸುತ್ತೀರಿ ಮತ್ತು ಸಮಸ್ಯೆಯ ಜೊತೆ ನಿಮ್ಮ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



