Times of ಕರ್ನಾಟಕ
ಜೋತಿಷ್ಯ
ಗುರುಬಲ ಹೆಚ್ಚಾಗಲು ಸಂಕಷ್ಟಹರ ಚತುರ್ಥಿಯ ದಿನ ಈ ಕೆಲಸ ಮಾಡಿರಿ
ಸಂಕಷ್ಟಹರ ಚತುರ್ಥಿಯ ದಿನ ಗಣೇಶನಿಗೆ ಈ ರೀತಿಯಾಗಿ ಪೂಜೆ ಮಾಡಿ ನೈವೇದ್ಯ ಅರ್ಪಿಸಿದ್ದೇ ಆದಲ್ಲಿ ನಿಮಗೆ ಇರುವ ಸರ್ವ ಋಣ ಬಾಧೆಗಳು ಕಳೆಯುತ್ತದೆ, ಕಷ್ಟಗಳು ಕಳೆದು ಹೋಗುತ್ತದೆ. ಹಾಗಾಗಿ ಇದರ ಬಗ್ಗೆ ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿರಿ.
ಯಾವುದೇ ಮಾಸ ಆಗಲಿ ಗುರುವಾರ ಹಾಗೂ ಮಂಗಳವಾರ ಏನಾದರೂ ಸಂಕಷ್ಟಹರ ಚತುರ್ಥಿ ಬಂತು...
ಜೋತಿಷ್ಯ
ನಕ್ಷತ್ರ ಮಾಲೆ: ಆರಿದ್ರಾ ನಕ್ಷತ್ರ
ಆರಿದ್ರಾ ನಕ್ಷತ್ರ
🌟ಚಿಹ್ನೆ- ಕಣ್ಣೀರಿನ ಹನಿ🌟ಆಳುವ ಗ್ರಹ- ರಾಹು🌟ಲಿಂಗ-ಹೆಣ್ಣು🌟ಗಣ- ಮನುಷ್ಯ🌟ಗುಣ- ರಜಸ್ / ತಮಸ್ / ಸತ್ವ🌟ಆಳುವ ದೇವತೆ- ರುದ್ರ🌟ಪ್ರಾಣಿ- ಹೆಣ್ಣು ನಾಯಿ🌟ಭಾರತೀಯ ರಾಶಿಚಕ್ರ – 6 ° 40 – 20 ° ಮಿಥುನ🌴ಅರಿದ್ರಾ ನಕ್ಷತ್ರವು ದುಃಖವನ್ನು ಸೂಚಿಸುತ್ತದೆ.🌴🌸ಆರಿದ್ರ ನಕ್ಷತ್ರ ಈ ನಕ್ಷತ್ರದಲ್ಲಿ ಜನಿಸಿದವರು ಜವಾಬ್ದಾರಿ ಮತ್ತು ಅರ್ಥಗರ್ಭಿತವಾಗಿ ಇರುತ್ತಾರೆ ಇವರ ಹಾಸ್ಯಪ್ರಜ್ಞೆ ಇವರಿಗೆ...
ಸುದ್ದಿಗಳು
ವಿಶ್ವ ಗುಬ್ಬಚ್ಚಿಗಳ ದಿನ World Sparrow Day March 20
ನಮ್ಮ ಗುಬ್ಬಚ್ಚಿಗಳ ದಿನ ಬಂತು. ಆ ಗುಬ್ಬಚ್ಚಿಗಳು ಇಂದು ಎಲ್ಲೋ ಅಪರೂಪವಾಗಿ ಅಡಗಿ ಹೋಗಿದ್ದರೂ ಹೃದಯದಲ್ಲಿನ ಗುಬ್ಬಚ್ಚಿ ತಾನೇ ಕುಣಿ ಕುಣಿದು ನೂರಾರು ಗುಬ್ಬಚ್ಚಿಗಳೆಂಬ ವಿವಿಧಾಕಾರಗಳನ್ನು ತಳೆದ ಅನುಭಾವ ಉಂಟಾಗುತ್ತಿದೆ.ನಾವು ಪುಟ್ಟವರಿದ್ದಾಗ ನಾವು ಇದ್ದ ಹೆಂಚಿನ ಮನೆಗಳ ತೊಲೆಗಳ ಮೇಲೆ ಅದೆಷ್ಟು ಚೆನ್ನಾಗಿ ಬಂದು ಆಟ ಆಡಿ ಹೋಗೋದು. ಅಕ್ಕ ಪಕ್ಕದಲ್ಲಿದ್ದ ಸೀಬೆ ಕಾಯಿ...
ಸುದ್ದಿಗಳು
ಮೂಡಲಗಿಯಲ್ಲಿ ಸಂಗೀತ ರಸಧಾರೆ; ದಿ.೨೩ ರಂದು ‘ ಭಾವದೀವಿಗೆ ‘ ಸುಗಮ ಸಂಗೀತ ಕಾರ್ಯಕ್ರಮ
ಮೂಡಲಗಿ - ಕೊರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಜನರು ಸಾಹಿತ್ಯಿಕ ಹಾಗೂ ಸಂಗೀತ ಪ್ರಪಂಚದಿಂದ ವಿಮುಖರಾದಂತೆ ಆಗಿತ್ತು ಆ ವಾತಾವರಣ ಮತ್ತೆ ಮರುಕಳಿಸುವಂತೆ ಮಾಡಲು ' ಭಾವದೀವಿಗೆ ' ಎಂಬ ಸುಗಮ ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. ೨೩ ರಂದು ಇಂಡಿಯನ್...
ಸುದ್ದಿಗಳು
ಮರಗಳ ಬೆಂಕಿಗಾಹುತಿ ಪುರಸಭೆಯ ನಿರ್ಲಕ್ಷ್ಯದಿಂದಾದ ಅವಘಡ – ಅಶೋಕ ಅಲ್ಲಾಪೂರ ಆರೋಪ
ಸಿಂದಗಿ: ವಿಜಯಪುರ ರಸ್ತೆಯ ಮಂಗಲ ಕಾರ್ಯಾಲಯದ ಎದುರು ಬೆಳೆದು ನಿಂತಿರುವ ಅರಣ್ಯ ಇಲಾಖೆಯ ಮರಗಳ ಕೆಳಗೆ ಖಾಲಿ ಗ್ಲಾಸುಗಳು ,ಪ್ಲಾಸ್ಟಿಕ್ ಪೇಪರ್ ಗಳನ್ನು ಗುಡ್ಡೆ ಹಾಕಿರುವುದರಿಂದ ಆಕಸ್ಮಿಕವಾಗಿ ಬಿದ್ದ ಬೆಂಕಿಯಿಂದ ಈ ಮರಗಳು ಸಂಪೂರ್ಣ ಸುಟ್ಟು ಹೋಗುತ್ತವೆ ಎನ್ನುವ ಮಾನವೀಯ ಪ್ರಜ್ಞೆ ಇಲ್ಲದ ವಿಕೃತ ಮನಸ್ಸಿನ ವ್ಯಕ್ತಿಗಳಿಗೆ ದಂಡ ವಿಧಿಸಿ ಸ್ವಚ್ಛತೆ ಕಾಪಾಡಬೇಕು ಪುರಸಭೆಯ ದಿವ್ಯ...
ಸುದ್ದಿಗಳು
ರಾಸಾಯನಿಕಗಳ ಬಳಕೆಯಿಂದ ಜಾಗತಿಕ ತಾಪಮಾನ ಏರಿಕೆ – ಡಾ. ಮಹಾಂತೇಶ ಹಿರೇಮಠ
ಸಿಂದಗಿ: ಪರಿಸರ ನಮಗೆ ಅನಿವಾರ್ಯ ಪರಿಸರಕ್ಕೆ ನಾವು ಅನಿವಾರ್ಯವಲ್ಲ ಎನ್ನುವುದನ್ನು ಕರೋನಾದ ಹಾವಳಿಯ ಸಂದರ್ಭದಲ್ಲಿ ನಾವೆಲ್ಲ ಕಂಡುಕೊಂಡಿದ್ದೇವೆ. ರಾಸಾಯನಿಕಗಳ ಬಳಕೆಯಿಂದ ಜಾಗತಿಕ ತಾಪಮಾನದಿಂದ ಓಜೋನ್ ಪದರ ಹಾಳಾಗಿ ಜಾಗತಿಕ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಕ್ಕೆ ಕಾರಣವಾಗುತ್ತದೆ ಎಂದು ಆಯುಷ್ ವೈದ್ಯಾಧಿಕಾರಿ ಡಾ. ಮಹಾಂತೇಶ ಹಿರೇಮಠ ಹೇಳಿದರು.ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಶುಭೋದಿ ಪ್ರೌಢಶಾಲಾ ಆವರಣದಲ್ಲಿ 36...
ಸುದ್ದಿಗಳು
ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ
೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ...
ಸುದ್ದಿಗಳು
ವಿಕಲಚೇತನರು ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು – ಈರಣ್ಣ ಕಡಾಡಿ
ಮೂಡಲಗಿ: ಭಗವಂತನ ಸೃಷ್ಟಿಯಲ್ಲಿ ವಿಕಲಚೇತನರಿಗೂ ಒಂದು ವಿಶಿಷ್ಟ ಶಕ್ತಿ ಇದ್ದೂ ಅವರು ಕೂಡಾ ಸ್ವಾವಲಂಬಿ ಜೀವನ ನಡೆಸುವಂತಾಗಲು ಸರ್ಕಾರ ಹಲವಾರು ಯೊಜನೆಗಳನ್ನು ಜಾರಿಗೆ ತಂದಿದೆ. ಯಾರು ವಿಕಲಚೇತನರಲ್ಲವೋ ಅಂಥವರು ವಿಕಲಚೇತನರಿಗೆ ಆ ಯೋಜನೆಗಳ ಸದುಪಯೋಗವಾಗುವಂತೆ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ಮಾ-20 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದ...
ಲೇಖನ
ಬಾಸಿಂಗ ತಯಾರಿಸುವ ಪಂಚಪ್ಪ ವಾಲಿ
ಬಾಸಿಂಗ, ದಂಡೆ ಮದುವೆಯ ಸಂಕೇತ. ಮದುವೆಯಲ್ಲಿ ಮುಖ್ಯ ಪಾತ್ರ ವಹಿಸುವ ಬಾಸಿಂಗಕ್ಕೆ ಗೌರವ ಸ್ಥಾನವಿದೆ. ನಮ್ಮ ಸಂಸ್ಕೃತಿ ಸಂಪ್ರದಾಯ ಬಿಂಬಿಸುವ ಕಲಾತ್ಮಕ ಬಳುವಳಿ ಬಾಸಿಂಗ.ಬಾಸಿಂಗ ಎಂದರೆ ಆಭರಣ.ಮದುಮಕ್ಕಳ ಹಣೆಗೆ ತೊಡಿಸುವ ಆಭರಣ. ಈ ಬಾಸಿಂಗ ಮತ್ತು ದಂಡೆ ಕಟ್ಟುವುದರ ಹಿಂದೆ ಜವಾಬ್ದಾರಿಯ ಸಂಕೇತವಿದೆ.ಇಲ್ಲಿಯವರೆಗೂ ಯಾವುದೇ ಗೊತ್ತು ಗುರಿಯಿಲ್ಲದೆ ಉಂಡಾಡಿಯಂತೆ ತಿರುಗಾಡಿದ ವಧುವರರಿಗೆ ಸಂಸಾರ ಎಂಬ...
ಸುದ್ದಿಗಳು
ಬೀದರ ವಿಶೇಷ: ವಡಗಾಂವ ನಲ್ಲಿ ರಣಗಂಬ ಜಾತ್ರಾ ಮಹೋತ್ಸವ
ಬೀದರ - ಹಿಂದಿನಿಂದ ನಡೆದುಕೊಂಡು ಬಂದಿದ್ದ ದೇವಿ ಮಹೋತ್ಸವದ ನಿಮಿತ್ತವಾಗಿ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ವಡಗಾಂವ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಣಗಂಬ ಜಾತ್ರಾ ಮಹೋತ್ಸವ ನಡೆಸಲಾಗುತ್ತಿದೆ.ಕೊರೊನಾ ದೆಸೆಯಿಂದಾಗಿ ಕಳೆದೆರಡು ವರ್ಷಗಳಿಂದ ನಿಂತುಹೋಗಿದ್ದ ರಣಗಂಬ ಉತ್ಸವಕ್ಕೆ ಈ ವರ್ಷ ಕಳೆ ಬಂದಿದೆ ಎಂದು ಹೇಳಬಹುದು. ವಡಗಾಂವ ಗ್ರಾಮದ ಇತಿಹಾಸ ಪುಟ್ಟ ತಿರುವಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



