Times of ಕರ್ನಾಟಕ

ನಕ್ಷತ್ರ ಮಾಲೆ: ಮೃಗಶಿರಾ ನಕ್ಷತ್ರ

ಮೃಗಶಿರಾ ನಕ್ಷತ್ರ 🌻ಚಿಹ್ನೆ- ಜಿಂಕೆಯ ತಲೆ🌻ಆಳುವ ಗ್ರಹ- ಮಂಗಳ🌻ಲಿಂಗ-ಹೆಣ್ಣು🌻ಗಣ- ದೇವ🌻ಗುಣ- ರಜಸ್ / ತಮಸ್🌻ಆಳುವ ದೇವತೆ- ಸೋಮ🌻ಪ್ರಾಣಿ- ಸ್ತ್ರೀ ಸರ್ಪ🌻ಭಾರತೀಯ ರಾಶಿಚಕ್ರ – 23 ° 20 ′ ವೃಷಭ – 6 ° 40 ಮಿಥುನ🌻ಮೃಗಶಿರಾ ನಕ್ಷತ್ರವನ್ನು ‘ಹುಡುಕಾಟದ ನಕ್ಷತ್ರ’ ಎಂದು ಪರಿಗಣಿಸಲಾಗಿದೆ.🌷ಮೃಗಶಿರಾ ನಕ್ಷತ್ರವು ಮಂಗಳನ ನಕ್ಷತ್ರಪುಂಜವಾಗಿದೆ, ಅದರ ಜನ್ಮ ನಕ್ಷತ್ರವು ವ್ಯಕ್ತಿಯ ಸ್ವಭಾವವನ್ನು...

ದಿನ ಭವಿಷ್ಯ (20/03/2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಉಚಿತ ಸಮಯವನ್ನು ಪೂರ್ತಿಯಾಗಿ ಆನಂದಿಸಲು ನೀವು ಜನರಿಂದ ದೂರ ಹೋಗಿ ನೀವು ಇಷ್ಟಪಡುವ ಕೆಲಸವನ್ನು ಮಾಡಬೇಕು. ಅದನ್ನು ಮಾಡುವದರಿಂದ ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆ ಬರುತ್ತದೆ. ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ.ಅದೃಷ್ಟದ...

ವರ್ಣಮಯ ಬದುಕು ಆನಂದಮಯ

ಮುದ್ದು ಕಂದಮ್ಮ ರಚ್ಚೆ ಹಿಡಿದು ಅಳುವಾಗ ಅದರ ಕೈಯಲ್ಲಿ ಬಣ್ಣದ ಗೊಂಬೆಯನ್ನು ಕೊಟ್ಟರೆ ಸಾಕು ತಕ್ಷಣಕ್ಕೆ ಅಳು ನಿಲ್ಲಿಸಿ ನಗು ಚೆಲ್ಲುತ್ತದೆ. ಬಣ್ಣದ ಆಕರ್ಷಣೆಯೇ ಅಂಥದು. ಬಣ್ಣವಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ ಇಲ್ಲ. ಎನ್ನುವಷ್ಟರ ಮಟ್ಟಿಗೆ ಬಣ್ಣ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಬಣ್ಣಗಳು ತಮ್ಮ ಪ್ರಭಾವಲಯವನ್ನು ಅಷ್ಟೊಂದು ವ್ಯಾಪಕವಾಗಿ ವಿಸ್ತರಿಸಿಕೊಂಡಿವೆ. ದಿನಗಳೆದಂತೆ ನಾವೂ...

ಬಸವ ತತ್ವ, ವಚನ ಸಾಹಿತ್ಯ ಕುರಿತು ಉಪನ್ಯಾಸ

ಸಿಂದಗಿ: 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಕಾಯಕ, ದಾಸೋಹ, ಸಮಾನತೆ ನೀಡಿ ಇಂದಿನ ಯುಗಕ್ಕೆ ಸೂಕ್ತವಾದ ದಾರಿ ತೋರಿಸಿ ಅಂದೇ ಮಹಿಳೆಯರಿಗೆ ಸಮಾನತೆಯನ್ನು ಸಾಧಿಸಿ ತೋರಿಸಿದ್ದಾರೆ ಎಂದು ಶೈಲಜಾ ಜಗದೀಶ ಪಟ್ಟಣಶೆಟ್ಟಿ ಹೇಳಿದರು.ಪಟ್ಟಣದ ಕಲ್ಯಾಣ ನಗರದ ಬಸವಮಂಟಪದಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್ ಮತ್ತು ರಾಷ್ಟ್ರೀಯ ಬಸವದಳ ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಬಸವಧರ್ಮ...

ಪ್ರತಿಯೊಬ್ಬ ಹಿಂದೂ ಕಾಶ್ಮೀರ ಫೈಲ್ಸ್ ನೋಡಬೇಕು – ಶೇಖರಗೌಡ ಹರನಾಳ

ತಾಲೂಕಿನ ಚಾಂದಕವಠೆ ಗ್ರಾಮದ ಶ್ರೀ ಪರಮಾನಂದ ದೇವಸ್ಥಾನದಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಬೈಠಕ್ ನಲ್ಲಿ ವಿಶ್ವ ಹಿಂದೂ ಪರಿಷದ್ ತಾಲೂಕ ಕಾರ್ಯದರ್ಶಿ ಶೇಖರಗೌಡ ಹರನಾಳ ಮಾತನಾಡಿದರು.ಸಿಂದಗಿ: ಕಾಶ್ಮೀರ ಪಂಡಿತರ ನೋವು ದುಃಖ ಅಸಹಾಯಕತೆ ಪಂಡಿತರನ್ನ ಹೊಸಕಿ ಹಾಕಿದ ರೀತಿ ಈ ಶತಮಾನದ ಭಯಾನಕ ನರಮೇಧವಾಗಿ ಅದು ರೂಪಗೊಂಡ ಪರಿ ಇವೆಲ್ಲವನ್ನೂ ಕಟ್ಟಿಕೊಟ್ಟ ರೀತಿ ಈ...

ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಅವುಗಳನ್ನು ಅಭಿವೃದ್ಧಿಗೊಳಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ವಡೇರಹಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಜರುಗಿದ ಆಯಾ ಗ್ರಾಮದ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಟ್ಟು 22 ದೇವಸ್ಥಾನಗಳ...

ಕವನ: ಆತ್ಮ ವಿಮರ್ಶೆ ಆಗಬೇಕಿದೆ

ಆತ್ಮ ವಿಮರ್ಶೆ ಆಗಬೇಕಿದೆ ಕವನ ಬರೆಯುವ ಭರದಲ್ಲಿ ಬುರುಡೆಯ ಬರಡನ್ನೂ ಭುವನವನವೆಂದು ಬಿಂಬಿಸುತ್ತೇವೆ ಇದು ನಮಗೆ ಸರಿಯೇ. ಬೂಟಿನ ಬತ್ತಳಿಕೆಯ ಮಿತಿ ಅರಿಯದೆ ಬೂಟಾಟಿಕೆಯಲ್ಲಿ ವರ್ಣಿಸಿ ಬರೆಯುತ್ತೇವೆ ಇದು ನಮಗೆ ಸರಿಯೇ. ರೂಪಕಗಳ ಬಣ್ಣಿಸುವ ತರಾತುರಿಯಲ್ಲಿ ಅಂತರಂಗ ಅರಿಯದೆ ಬಾಹ್ಯಾಂಶಕ್ಕೆ ಮಣೆ ಹಾಕುವುದು ಇದು ನಮಗೆ ಸರಿಯೇ. ಹಳ್ಳದ ದಂಡೆಯ ಮೇಲೆ ಕುಳಿತು ನೀರಿನ ಆಳಕ್ಕೆ ಕಲ್ಪನೆಯ ಮೇಳೈಸಿ ಪರಾಮರ್ಶಿಸದೆ...

ಖಾಸಗಿ ಎಸ್ಆರ್ ಎಸ್ ಟ್ರಾವೆಲ್ಸ್ ಬಸ್ ಪಲ್ಟಿ

ಬೀದರ - ಬೈಕ್ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಪಿಯಾದ ಕಾರಣ ಬಸ್ ನಲ್ಲಿದ್ದ 5- 6 ಜ‌ನರಿಗೆ ಗಂಭೀರ ಗಾಯಗಳಾಗಿದ್ದು ಅದರಲ್ಲಿ 3 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.ಬೆಂಗಳೂರಿನಿಂದ ಬೀದರ್ ಗೆ ಬರುತ್ತಿದ್ದ ಎಸ್ ಆರ್ ಎಸ್ ಟ್ರಾವೆಲ್ಸ್ ಬಸ್ಸು ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ...

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

ಬೆಳಗಾವಿ: ರವಿವಾರ ದಿ. 20 ರಂದು ಬೆಳಗಾವಿಯ ನ್ಯಾಯಾಲಯ ಆವರಣದ ವಕೀಲರ ಸಭಾಭವನದಲ್ಲಿ 'ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ ) ಬೆಂಗಳೂರು' ರವರ ಬೆಳಗಾವಿ ಘಟಕದ 'ಉದ್ಘಾಟನಾ ಸಮಾರಂಭ' ಮತ್ತು 'ಪದಾಧಿಕಾರಿಗಳ ಪದಗ್ರಹಣ ಸಮಾರಂಭ' ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿಗಳಾದ ಡಾ. ಗುರುದೇವಿ ಹುಲೆಪ್ಪನವರಮಠ ವಹಿಸಲಿದ್ದು ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್...

ತಾಂಡಾ ಜನರ ಜೊತೆ ಹೋಳಿ ಹಬ್ಬ ಆಚರಿಸಿದ ಪ್ರಭು ಚವ್ಹಾಣ ದಂಪತಿ

ಬೀದರ - ಭಾರತದ ದೇಶಾದ್ಯಂತ ಅತ್ಯಂತ ಸಡಗರ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸುತ್ತಾರೆ ಇದು ಹಿಂದಿನಿಂದಲೂ ಹಿರಿಯರು ಆಚರಿಸಿಕೊಂಡು ಬಂದ ಸಂಸ್ಕೃತಿ.ಹೋಳಿ ಹಬ್ಬ ಆಡುವುದು ಹಿಂದಿನ ದಿನದಂದು ಸಂಸ್ಕೃತಿಯಂತೆ ಬೆಂಕಿಯಲ್ಲಿ ಕಾಮವನ್ನು ಸುಟ್ಟಿ ಮರುದಿನ ರಂಗು ಹಚ್ಚಿಕೊಂಡು ಕೆಟ್ಟ ಪದ್ಧತಿಗಳು ಸುಳ್ಳು ನುಡಿಗಳು ತೊರೆದು ಉತ್ತಮ ಜೀವನ ಸುಧಾರಣೆಯನ್ನು ಮಾಡಿಕೊಳ್ಳಲು ಈ ರಂಗಿನ ಹಬ್ಬ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group