Times of ಕರ್ನಾಟಕ

ಗ್ರಾಮೀಣ ಪ್ರದೇಶಗಳಿಗೆ ರಂಗಚಟುವಟಿಕೆಗಳನ್ನು ವಿಸ್ತರಿಸುವಲ್ಲಿ ಧಾರವಾಡ ರಂಗಾಯಣ ಯಶಸ್ವಿಯಾಗಿದೆ -ಮಂಗಳಾ ಮೆಟಗುಡ್ಡ

ಧಾರವಾಡ ರಂಗಾಯಣವು ಕೇವಲ ನಗರಕ್ಕೆ ಮಾತ್ರ ಸೀಮಿತವಾಗಿರದೆ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೂ ರಂಗಭೂಮಿಯ ಚಟುವಟಿಕೆಗಳನ್ನು ವಿಸ್ತರಿಸಿದ ಕೀರ್ತಿ ರಂಗಾಯಣಕ್ಕೆ ಸಲ್ಲುತ್ತದೆ ಎಂದು ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಂಗಳಾ ಶ್ರೀಶೈಲ ಮೆಟಗುಡ್ಡ ಅವರು ಹೇಳಿದರು.ಯುವಕರ ಚಿತ್ತ ರಂಗಭೂಮಿಯತ್ತ ನುಡಿಗಟ್ಟಿನೊಂದಿಗೆ ಮಾ.10 ರಿಂದ 17ರವರೆಗೆ ರಂಗಾಯಣದ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ಕಾಲೇಜು...

ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವಿರಲಿ: ಕನ್ನಡಮ್ಮನ ಸೇವೆ ಪರಮ ಪವಿತ್ರವಾದದ್ದು – ಪ್ರಭುನೀಲಕಂಠ ಮಹಾಸ್ವಾಮಿಗಳು

ಬೈಲಹೊಂಗಲ: ಕನ್ನಡ ನಾಡು-ನುಡಿಯ ಬಗ್ಗೆ ಕನ್ನಡಿಗರಿಗೆ ಅಭಿಮಾನವಿರಬೇಕು, ಕನ್ನಡಮ್ಮನ ಸೇವೆ ಪರಮ ಪವಿತ್ರವಾದದ್ದು ಎಂದು ಬೈಲಹೊಂಗಲದ ಶಾಖಾ ಮೂರುಸಾವಿರ ಮಠದ ಪರಮ ಪೂಜ್ಯ ಶ್ರೀ ಮ.ನಿ.ಪ್ರ.ಸ್ವ ಪ್ರಭುನೀಲಕಂಠ ಮಹಾಸ್ವಾಮಿಗಳು ಹೇಳಿದರು. ನಗರದ ಶ್ರೀ ಶಿವಬಸವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ೨೦೨೧ ರಿಂದ ೨೦೨೬ರ ಅವಧಿಯ ಕಾರ್ಯ ಚಟುವಟಿಕೆಗಳ...

ರಸ್ತೆ ಕಾಮಗಾರಿಗೆ ಭೂಮಿಪೂಜೆ

ಸಿಂದಗಿ: ಪಟ್ಟಣದ ಬಸ್ ನಿಲ್ದಾಣ ಪಕ್ಕದಲ್ಲಿರುವ ಮಂಜುನಾಥ ಮೆಡಿಕಲ್ ಹತ್ತಿರ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಹಾಸೀಂ ಆಳಂದ, ಎಸ್.ಬಿ.ಚಾಗಶೆಟ್ಟಿ, ಶಿವಶರಣಪ್ಪ ಸರಡಗಿ, ದಯಾನಂದ ಪತ್ತಾರ, ಮಂಜುನಾಥ ಬಿಜಾಪುರ, ಪುರಸಭೆಯ ಕಿರಿಯ ಅಭಿಯಂತರ...

ಸತತ ಪ್ರಯತ್ನ, ಶ್ರದ್ಧೆಯಿಂದ ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ – ಸಂಜಯ ಯಾದಗುಡೆ

ಮೂಡಲಗಿ: ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದಾಗಿ ಯಶಸ್ಸು ಸಾಧ್ಯವಾಗುವದು. ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಶರೀರ ಕಾಯ್ದುಕೊಂಡು ಪರೀಕ್ಷೆಗಳನ್ನು ಎದುರಿಸಿ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಚಿಕ್ಕೋಡಿ ಡೈಟ್‍ನ ಹಿರಿಯ ಉಪನ್ಯಾಸಕ ಸಂಜಯ ಯಾದಗುಡೆ ಹೇಳಿದರು.ಅವರು ಬುಧವಾರ ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ...

ಡಾ.ಪುನೀತ್ ಅಭಿಮಾನಿ ಬಳಗದಿಂದ ವಿವಿಧ ಕಾರ್ಯಕ್ರಮ

ಸಿಂದಗಿ: ದಿವಂಗತ ಡಾ. ಪುನೀತ ರಾಜಕುಮಾರ ಜನ್ಮದಿನ ಮಾ 17 ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಡಾ.ಪುನೀತ ರಾಜಕುಮಾರ ಅಭಿನಯದ ಜೇಮ್ಸ್ ಚಿತ್ರ ಬಿಡುಗಡೆ ದಿನ ಅವರ ಅಭಿಮಾನಿ ಬಳಗದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪವರ ಸ್ಟಾರ ಪುನೀತ ರಾಜಕುಮಾರ ಅಭಿಮಾನಿ ಬಳಗದವರು ತಿಳಿಸಿದರು.ಪಟ್ಟಣದ ಆನಂದ ಚಿತ್ರಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,...

ಪುನೀತ್ ಜನ್ಮದಿನ: ನೇತ್ರದಾನ ನೋಂದಣಿ ಕಾರ್ಯಕ್ರಮ

ಮೂಡಲಗಿ - ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ ಉಪ್ಪಾರ ಅವರ ನೇತೃತ್ವ ಹಾಗೂ ಡಾ.ರಾಮ್ಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಡಾ|| ಪುನೀತ ರಾಜಕುಮಾರ ಅವರ ಹುಟ್ಟು ಹಬ್ಬದ ಅಂಗವಾಗಿ ಮಾ.17ರಂದು ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೆಳಗಾವಿಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ.ಈ...

ಬೌದ್ಧಿಕ ಸಾಮರ್ಥ್ಯ ಒರೆಗೆ ಹಚ್ಚಲು ರಸಪ್ರಶ್ನೆ ಸಹಕಾರಿ – ಮಂಜುನಾಥ ಬಡಿಗೇರ

ಸಿಂದಗಿ: ಬೌದ್ಧಿಕ ಸಾಮರ್ಥ್ಯವನ್ನು ಒರೆಗೆ ಹಚ್ಚುವ, ಜ್ಞಾನದ ಮಟ್ಟವನ್ನು ಪರೀಕ್ಷಿಸುವ ಸ್ಪರ್ಧೆಗಳಲ್ಲಿ ರಸಪ್ರಶ್ನೆಯು ಒಂದಾಗಿದೆ. ಮಕ್ಕಳಲ್ಲಿ ಇಂತಹ ವಿವಿಧ ಸಹಪಠ್ಯಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯವು ಬೆಳೆಯುತ್ತದೆ ಎಂದು ಉಪನ್ಯಾಸಕ ಮಂಜುನಾಥ ಬಡಿಗೇರ ಹೇಳಿದರು.ತಾಲೂಕಿನ ಕನ್ನೊಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಡಿ ಎಸ್ ಪಾಟೀಲ್ ಸ್ವತಂತ್ರ ಪ ಪೂ ಕಾಲೇಜ್ ಹಾಗೂ...

ಹೋಳಿಯನ್ನು ಶಾಂತಿ, ಸಂಭ್ರಮದಿಂದ ಆಚರಿಸೋಣ – ಪಿಎಸ್ಐ ಬಾಲದಂಡಿ

ಮೂಡಲಗಿ - ರಾಸಾಯನಿಕಯುಕ್ತ ಬಣ್ಣ, ಸುಟ್ಟ ಆಯಿಲ್ ಇಂಥ ಅಪಾಯಕಾರಿ ವಸ್ತುಗಳನ್ನು ಬಣ್ಣ ಆಡುವ ನೆಪದಲ್ಲಿ ಬಳಸಬಾರದು. ಹೋಳಿ ಬಣ್ಣದ ನಂತರ ಸ್ನಾನ ಮಾಡುವಲ್ಲಿ ಯಾವುದೇ ಅಪಘಾತಗಳು ಸಂಭವಿಸದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಮೊದಲಿನಿಂದ ಬಂದ ಈ ಹಬ್ಬವನ್ನು ಶಾಂತಿ, ಸಂಭ್ರಮಗಳಿಂದ ಸಂತೋಷದಿಂದ ಆಚರಿಸೋಣ ಎಂದು ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು.ಬರಲಿರುವ ಹೋಳಿ ಹಬ್ಬದ...

ಸಂಗೊಳ್ಳಿ ಸೈನಿಕ ಶಾಲೆ ಕೇಂದ್ರ ವಹಿಸಿಕೊಳ್ಳಬೇಕು – ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಸ್ವತಂತ್ರ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ಸ್ಥಾಪಿಸುತ್ತಿರುವ ಸೈನಿಕ ವಿದ್ಯಾಲಯವನ್ನು ಕೇಂದ್ರ ಸರ್ಕಾರ ತನ್ನ ಸುರ್ಪದಿಗೆ ತೆಗೆದುಕೊಂಡು ಶಾಲೆ ಪ್ರಾರಂಭ ಮಾಡಬೇಕಾಗಿ ಸಂಸದ ಈರಣ್ಣ ಕಡಾಡಿ ರಾಜ್ಯಸಭೆಯಲ್ಲಿ ಆಗ್ರಹಿಸಿದ್ದಾರೆ.ಮಂಗಳವಾರ ಮಾ-15 ರಂದು ರಾಜ್ಯಸಭಾ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಸಂಸದ ಈರಣ್ಣ...

ಇಬ್ಬರು ಸಹೋದರಿಯರ ಶವ ಬಾವಿಯಲ್ಲಿ ಪತ್ತೆ ಇದು ಆತ್ಮಹತ್ಯೆಯೋ, ಅಥವಾ ಕೊಲೆಯೋ ?

ಬೀದರ - ಸಹೋದರಿಯರಿಬ್ಬ ಶವಗಳು ಬಾವಿಯಲ್ಲಿ ಪತ್ತೆಯಾಗಿರುವ ಪ್ರಕರಣ ಜಿಲ್ಲೆಯ ಭಾಲ್ಕಿ ತಾಲೂಕಿನ ಅಟರ್ಗಾ ಗ್ರಾಮದಲ್ಲಿ ಸಂಭವಿಸಿದ್ದು ಪೋಷಕರು ಹಾಗೂ ಗ್ರಾಮಸ್ಥರ ರಲ್ಲಿ ಅನುಮಾನ ಹಾಗೂ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.ಶ್ರದ್ಧಾ(10 ), ಅಂಕಿತಾ(15 ) ಇಬ್ಬರೂ ಮೃತ ಸಹೋದರಿಯರು. ಬಾವಿಗೆ ಬಿದ್ದು ಸಹೋದರಿಯರಿಬ್ಬರೂ ಸಾವನ್ನಪ್ಪಿದ್ದು ತಂದೆ ತಾಯಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯಿಂದ ಆಘಾತಕ್ಕೊಳಗಾಗಿರುವ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group