Times of ಕರ್ನಾಟಕ

ಸಮವಸ್ತ್ರದ ಉದ್ದೇಶ ಎಲ್ಲ ಮಕ್ಕಳೂ ಸಮಾನರು ಎನ್ನುವುದಾಗಿದೆ

ಸಮವಸ್ತ್ರ ದ ಬಗ್ಗೆ ಸಾಕಷ್ಟು ಚರ್ಚೆಗಳಾಗಿ, ಹೋರಾಟಗಳಾಗಿ ಕೊನೆಗೂ ಒಂದು ಉತ್ತಮವಾದ ತೀರ್ಪು ಬಂದಿದೆ.ಆದರೂ ಅಸಮಾಧಾನದ ಹೊಗೆಯಿದೆ.ಇಲ್ಲಿ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ದ ಉದ್ದೇಶ ಎಲ್ಲಾ ಮಕ್ಕಳೂ ಸಮಾನವೆನ್ನುವುದಾಗಿದೆ.ಆದರೆ ನಾವೀಗ ದೇಶದೊಳಗಿರುವ ಪ್ರತಿಯೊಂದು ರಾಜ್ಯದೊಳಗಿನ ಎಲ್ಲಾ ಶಾಲೆಯ ಮಕ್ಕಳಿಗೂ ಒಂದೇ ರೀತಿಯ ಸಮವಸ್ತ್ರ ಅಳವಡಿಸಿಲ್ಲ. ಅವರವರದೇ ಆದ ರೀತಿ, ನೀತಿ ರಾಜಕೀಯದಲ್ಲಿ ಮಕ್ಕಳಿಗೆ ಸಮವಸ್ತ್ರ...

ಬೀದರ್ ಜಿಲ್ಲೆಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ

ಬೀದರ - ಅಕ್ರಮ ಸಂಪತ್ತು ಗಳಿಕೆಯ ಆರೋಪದ ಮೇಲೆ ಯಾದಗಿರಿ ವಲಯ ಅರಣ್ಯಾಧಿಕಾರಿ ರಮೇಶ್ ಪೀರಣ್ಣ ಕನಕಟ್ಟಿ ಅವರ ಮನೆ ಮೇಲೆ ಎಸಿಬಿ ರೇಡ್ ನಡೆಸಿದೆ.ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಉಡಬಾಳನಲ್ಲಿರುವ ಅವರ ಮನೆಯ ಮೇಲೆ ಬೀದರ್- ಕಲಬುರಗಿಯ ಎಸಿಬಿ ತಂಡದಿಂದ ಏಕಕಾಲಕ್ಕೆ ದಾಳಿ ಕೈಗೊಳ್ಳಲಾಗಿದೆ.ಆರ್ಎಫ್ಒ ರಮೇಶ್ ಪೀರಣ್ಣ ಕನಕಟ್ಟಿ ಮೂಲತಃ ಬೀದರ್ ಜಿಲ್ಲೆಯ...

ದಿನ ಭವಿಷ್ಯ (16/03/2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಮಾನಸಿಕ ಶಾಂತಿಗಾಗಿ ನಿಮ್ಮ ಒತ್ತಡವನ್ನು ಪರಿಹರಿಸಿ. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ನಿಮ್ಮ ಸಂಗಾತಿಯ ಆರೋಗ್ಯದ ಚಿಂತೆ ಉಂಟುಮಾಡಬಹುದು ಮತ್ತು ಸ್ವಲ್ಪ ವೈದ್ಯಕೀಯ ಗಮನದ ಅಗತ್ಯವಿದೆ.ಅದೃಷ್ಟದ ದಿಕ್ಕು: ಪೂರ್ವ ಅದೃಷ್ಟದ ಸಂಖ್ಯೆ:...

ನೇತ್ರದಾನ ಹಾಗೂ ಅಂಗಾಂಗದಾನ ನೋಂದಣಿ ಶಿಬಿರ ಕಾರ್ಯಕ್ರಮ

ಮೂಡಲಗಿ : ಡಾ|| ಪುನೀತ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಅಭಿಮಾನಿ ಬಳಗ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿಮಾನಿ ಬಳಗದ ಸಂಯುಕ್ತ ಆಶ್ರಯದಲ್ಲಿ ಮಾ.17ರಂದು ನೇತ್ರದಾನ ಹಾಗೂ ಅಂಗಾಂಗದಾನದ ಹೆಸರು ನೋಂದಣಿ ಶಿಬಿರ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಲಿದೆ.ಸಿದ್ದ ಸಂಸ್ಥಾನ ಮಠ ಮೂಡಲಗಿಯ ಪೀಠಾಧಿಪತಿಗಳಾದ...

ಸತ್ಸಂಗ ಸಂಪದ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಮೆಚ್ಚುಗೆ

ಬೆಳಗಾವಿ ಜಿಲ್ಲೆ ಯಮಕನಮರಡಿಯ ಬಿ.ಬಿ ಹಂಜಿ ಇಂಟರ್ ನ್ಯಾಷನಲ್ ಮತ್ತು ವಾಯ್ .ವಿ.ಎಸ್.ಶಾಲೆ ಯ ಸಂಯುಕ್ತಾಶ್ರಯದಲ್ಲಿ ನಡೆದ ‘ಸಖೀ 2022’ ಅಂತಾರಾಷ್ಷ್ರೀಯ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಸರ್ಕಾರದ ಮುಜರಾಯಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆರವರಿಗೆ ಬೆಂಗಳೂರಿನ ಸಂಸ್ಕೃತಿ ಚಿಂತಕ – ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರು ಬರೆದಿರುವ ಸದ್ವಿಚಾರಗಳ...

ಭೀಮೋತ್ಸವ ಕಾರ್ಯಕ್ರಮ: ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಫಲಕ ವಿತರಣೆ

ಸಿಂದಗಿ: ಮಕ್ಕಳು ದೈಹಿಕವಾಗಿ ಸದೃಢ ಹೊಂದಿದರೆ ಮಾತ್ರ ಮಾನಸಿಕವಾಗಿಯೂ ಬಲಿಷ್ಟಗೊಳ್ಳವರು ಅದಕ್ಕೆ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾದ ಕ್ರೀಡೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ, ಸಿದ್ಧು ಪಿ. ಅಲಗೂರ ಹೇಳಿದರು.ಪಟ್ಟಣದ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಭೀಮೋತ್ಸವ ಕಾರ್ಯಕ್ರಮಕ್ಕೆ ಚಾಲನೆ...

ವಿದುಷಿ ತೇಜಸ್ವಿನಿ ಅವರಿಗೆ ಆಚಾರ್ಯ ಶ್ರೀ ಅಕಲಂಕ ದೇವ ಪುರಸ್ಕಾರ

ಶ್ರೀ ಕ್ಷೇತ್ರ ಸ್ವಾಧಿ ದಿಗಂಬರ ಜೈನ ಮಠ ಸುಧಾಪುರ, ಸೊಂದಾದಿಂದ ಕೊಡಮಾಡಲಾದ "ಆಚಾಯ೯ ಶ್ರೀ ಅಕಲಂಕ ದೇವ ಪುರಸ್ಕಾರ" ವನ್ನು ಪರಮಪೂಜ್ಯ ಅಕಲಂಕ ಕೇಸರಿ ಸ್ವಸ್ತಿ ಶ್ರೀ ಭಟ್ಟಾಕಳಂಕ ಭಟ್ಟಾರಕ ಮಹಾಸ್ವಾಮೀಜಿಯವರು ಸೊಂದಾದಲ್ಲಿ ವಿ.ತೇಜಸ್ವಿನಿ ಅವರಿಗೆ ಪ್ರದಾನ ಮಾಡಿದರು.ಆ ಪ್ರಯುಕ್ತ ಖಾನಾಪುರ್ ತಾಲೂಕ ಕಸಾಪ ಗೌರವ ಕಾರ್ಯದರ್ಶಿ ಕಿರಣ್ ಸಾವಂತ ನವರ್ ಹಾಗೂ ಬೆಳಗಾವಿ...

ಅಮೃತ್ ಯೋಜನೆಗೆ 39 ಸಾವಿರ ಕೋಟಿ; ಈರಣ್ಣ ಕಡಾಡಿ ಮಾಹಿತಿ

ಮೂಡಲಗಿ: ದೇಶದ ನಗರಗಳ ಪ್ರತಿ ಮನೆ ಮನೆಗೂ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವ ಉದ್ದೇಶದಿಂದ 500 ನಗರ ಮತ್ತು ಪಟ್ಟಣಗಳಲ್ಲಿ ಅಮೃತ್ ಯೋಜನೆಯಡಿ 39,010 ಕೋಟಿ ರೂ.ಗಳನ್ನು ನೀರು ಸರಬರಾಜು ಕ್ಷೇತ್ರಕ್ಕೆ ಮೀಸಲಿಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಸಂಸದ ಈರಣ್ಣ...

ಪೃಥ್ವಿ ಫೌಂಡೇಶನ್ ವತಿಯಿಂದ ‘ಜನಪದಸಿರಿ’ ಹಾಗೂ ‘ಪ್ರಶಸ್ತಿ ಪ್ರದಾನ ಸಮಾರಂಭ’

ಬೆಳಗಾವಿ - ಬುಧವಾರ ದಿ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯ 'ಪೃಥ್ವಿ ಫೌಂಡೇಶನ್ 'ರವರ ವತಿಯಿಂದ 'ಜನಪದಸಿರಿ' ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೊನೋಳ್ಳಿ ವಹಿಸಲಿದ್ದು,ಸಾಹಿತಿ ಡಾ. ಪಿ. ಜಿ.ಕೆಂಪನ್ನವರ ಅತಿಥಿಗಳಾಗಿ ಆಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಫೌಂಡೇಶನ್ನಿನ...

ದಿನ ಭವಿಷ್ಯ ಮಂಗಳವಾರ (15/03/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಮಹಿಳಾ ಸಹೋದ್ಯೋಗಿಗಳು ಹೊಸ ಕೆಲಸಗಳನ್ನು ಪೂರ್ಣಗೊಳಿಸಲು ಸಹಾಯ ಮಾಡುತ್ತಾರೆ. ವ್ಯಾಪಾರಿಗಳು ಇಂದು ವ್ಯಾಪಾರಕ್ಕಿಂತ ಹೆಚ್ಚಾಗಿ ತಮ್ಮ ಕುಟುಂಬದ ಸದಯರೊಂದಿಗೆ ಸಮಯವನ್ನು ಕಳೆಯಲು ಇಷ್ಟಪಡುವಿರಿ. ಇದರಿಂದ ನಿಮ್ಮ ಕುಟುಂಬದಲ್ಲಿ ಸಾಮರಸ್ಯ ಉಂಟಾಗುತ್ತದೆ. ನಿಮ್ಮ ಆರೋಗ್ಯ ನಿಮ್ಮ ಸಂಗಾತಿಯ ನೀಡಿದ ಒತ್ತಡದಿಂದಾಗಿ ಬಳಲಬಹುದು.ಅದೃಷ್ಟದ ದಿಕ್ಕು: ಪಶ್ಚಿಮ ಅದೃಷ್ಟದ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group