Times of ಕರ್ನಾಟಕ
ಸುದ್ದಿಗಳು
ಮಾ.26 ರಿಂದ ಅಖಿಲ ಭಾರತ ವೀರಶೈವ ಶಿವಾಚಾರ್ಯ ಮಹಾ ಸಮ್ಮೇಳನ
ಸಿಂದಗಿ: ಆದಿ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಮಹಾಸಮ್ಮೇಳನವು ಮಾರ್ಚ 26 ರಿಂದ ಎಪ್ರೀಲ್ 6 ರವರೆಗೆ ಅತ್ಯಂತ ಅರ್ಥ ಪೂರ್ಣವಾಗಿ ಸಿಂದಗಿ ಸಾರಂಗಮಠದಲ್ಲಿ ಜರುಗಲಿದೆ ಎಂದು ಪಟ್ಟಣದ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಹಾಗೂ ಅಖಿಲ ಭಾರತ ವೀರಶೈವ...
ಸುದ್ದಿಗಳು
ಸುಧಾ ಸುಣಗಾರ ಅವರಿಗೆ ಡಾಕ್ಟರೇಟ್
ಸಿಂದಗಿ- ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಜೆ.ಎಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿ ಸುಧಾ ಸುಣಗಾರ ಅವರಿಗೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.ಅವರು ಡಾ. ಬಸವರಾಜ ಲಕ್ಕಣ್ಣವರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಎ ಸ್ಟಡಿ ಆಫ್ ರಿಜನಿಂಗ್ ಎಬಿಲಿಟಿ ಯ್ಯಂಡ್ ಲಾಜಿಕಲ್ ಥಿಂಕಿಂಗ್ ಟು ವರ್ಡ ಮೆಥಮೇಟಿಕ್ಸ್ ಆಫ್...
ಸುದ್ದಿಗಳು
ಸಾಹಿತ್ಯ ಮನುಷ್ಯನಿಗೆ ಮಾರ್ಗದರ್ಶನ ಮಾಡುತ್ತದೆ – ಡಾ. ಸಿ ಕೆ ಕಟ್ಟಿ
ಸಿಂದಗಿ: ಸಾಹಿತ್ಯ ಎನ್ನುವುದು ಮನುಷ್ಯನ ಪ್ರತಿಯೊಂದು ಹಂತದಲ್ಲಿ ಮಾರ್ಗದರ್ಶನ ಮಾಡುತ್ತದೆ. ಆದ್ದರಿಂದ ಸಾಹಿತ್ಯದ ಪುಸ್ತಕಗಳನ್ನು ಓದುವುದರೊಂದಿಗೆ ಸಾಹಿತ್ಯ ರಚನೆಯಲ್ಲಿ ತೊಡಗಿ ಎಂದು ಸಾಹಿತಿಗಳಾದ ಡಾ. ಸಿ.ಕೆ. ಕಟ್ಟಿ ಹೇಳಿದರು.ಪಟ್ಟಣದ ಪಿ.ಇ.ಎಸ್. ಸಂಸ್ಥೆಯಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ ಪುಸ್ತಕ ಬಹುಮಾನ ಪ್ರಶಸ್ತಿಗೆ ಅಮೋಘಸಿದ್ಧ ಜಾನಪದ ಮಹಾಕಾವ್ಯ ಆಯ್ಕೆಯಾಗಿದ್ದರ ಪ್ರಯುಕ್ತ ಹಮ್ಮಿಕೊಂಡಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ...
ಸುದ್ದಿಗಳು
ಅಗ್ನಿಶಾಮಕ ಠಾಣೆಯ ದೂರವಾಣಿ ಸಂಖ್ಯೆ ಬದಲಾವಣೆ
ಸಿಂದಗಿ; ಅಗ್ನಿಶಾಮಕ ಠಾಣೆಯ ಹಳೆಯ ದೂರವಾಣಿ ಸಂಖ್ಯೆ-08488-222101 ರ ಬದಲು 08488-200201 ನ್ನು ಅಳವಡಿಸಿರುವ ಕುರಿತು, ಸಾರ್ವಜನಿಕರ ಮಾಹಿತಿಗಾಗಿ ಯಾವುದೆ ರಕ್ಷಣಾ ಕರೆ, ಅಥವಾ ಅಗ್ನಿ ಅವಘಡಗಳು ಸಂಭವಿಸಿದಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಣೆ ಮಾಡಲು ತುರ್ತು ಸಮಯದಲ್ಲಿ ಸ್ಪಂದಿಸಲು ಅನುಕೂಲವಾಗುವಂತೆ ದೂರವಾಣಿ ಬದಲಾವಣೆಯಾದ ಬಗ್ಗೆ ಮಾಹಿತಿ ನೀಡಲಾಗಿದೆ ಕಾರಣ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ...
ಸುದ್ದಿಗಳು
ಕಸಾಪ ಬೆಳಗಾವಿ ತಾಲೂಕಾ ಘಟಕದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ
ಬೆಳಗಾವಿ - ರವಿವಾರ ದಿ.13 ರಂದು ಬೆಳಗಾವಿಯ ನೆಹರೂ ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ತಾಲೂಕಾ ಘಟಕದ ಉದ್ಘಾಟನಾ ಸಮಾರಂಭ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಜರುಗಲಿದೆ. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನಾಗನೂರು ಶ್ರೀ ರುದ್ರಾಕ್ಷಿಮಠದ ಶ್ರೀ ಮ. ನಿ. ಪ್ರ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಲಿದ್ದು ಅಧ್ಯಕ್ಷತೆಯನ್ನು ಬೆಳಗಾವಿ...
ಸುದ್ದಿಗಳು
ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ: ಶೋಭಾ ಗಸ್ತಿ
ಮೂಡಲಗಿ: ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ ಎಂದು ರಾಷ್ಟ್ರೀಯ ನಾರಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಹೇಳಿದರು.ಅವರು ಪಟ್ಟಣದಲ್ಲಿ ಬಿಇಒ ಕಾರ್ಯಾಲಯ, ಸರಕಾರಿ ಹೆಣ್ಣು ಮಕ್ಕಳ ಶಾಲೆ ಹಾಗೂ ಲಯನ್ಸ್ ಪರಿವಾರದಿಂದ ನಾರಿಶಕ್ತಿ ಪ್ರಶಸ್ತಿ ವಿಜೇತೆಯರಿಗೆ ಸನ್ಮಾನ ಹಾಗೂ ಜಿಲ್ಲಾ ಮಟ್ಟದಲ್ಲಿ ಇನ್ಸ್ಪೈರ್ಡ್ ಅವಾರ್ಡ್...
ಸುದ್ದಿಗಳು
ಉತ್ತಮ ಅಭ್ಯಾಸಗಳು ಸಾಧನೆಗೆ ಸಹಕಾರಿ – ವಿದ್ಯಾರ್ಥಿಗಳಿಗೆ ಚಂದ್ರಕಾಂತ ಗಡದೆ ಕಿವಿಮಾತು
ಬೈಲಹೊಂಗಲ: ಉತ್ತಮ ಅಭ್ಯಾಸಗಳು ಸಾಧನೆಗೆ ಸಹಕಾರಿ ಎಂದು ಉಡಕೇರಿಯ ಶ್ರೀ ರಾಮಲಿಂಗೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಚಂದ್ರಕಾಂತ ಗಡದೆ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಬದುಕಿನಲ್ಲಿ ನಿಶ್ಚಿತ ಗುರಿ ಹೊಂದಬೇಕು. ಅದನ್ನು ತಲುಪುವಾಗ...
ಸುದ್ದಿಗಳು
ವಿದ್ಯಾರ್ಥಿಗಳು ಸೋಮಾರಿಗಳಾಗದೇ ಸತತ ಪರಿಶ್ರಮ ದಿಂದ ಸಾಧನೆ ಸಾಧ್ಯ – ವೈ. ಬಿ. ಕಡಕೋಳ
ಮುನವಳ್ಳಿ: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶ್ರೀರಂಗಪೂರದಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಪದೋನ್ನತಿ ಪಡೆದ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಮತಿ ಅನಿತಾ ಬಸವರಾಜ ಸುಣಗಾರ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಲಕ್ಷ್ಮಣ.ಚ.ಹೊಟ್ಟಿನವರ ಆಗಮಿಸಿದ್ದರು.ಗ್ರಾಮ.ಪಂಚಾಯತಿಯ.ಸರ್ವ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಉಪನ್ಯಾಸಕರಾಗಿ ಪ್ರೌಢ ಶಾಲಾ ಶಿಕ್ಷಕ ಮಹಾರುದ್ರಪ್ಪ ಉಪ್ಪಿನ್ ಹಾಗೂ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶನಿವಾರ (12-03-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವು ತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ಯುವಕರನ್ನು ಹೊಂದಿರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಒಳ್ಳೆಯ ಸಮಯ.ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಸಂಖ್ಯೆ: 3
...
ಸುದ್ದಿಗಳು
ಪಂಜಾಬ ಚುನಾವಣೆ ಗೆಲುವು: ಸಿಂದಗಿಯಲ್ಲಿ ಆಮ್ ಆದ್ಮಿ ಸಂಭ್ರಮ
ಸಿಂದಗಿ: ಪಟ್ಟಣದ ಡಾ. ಅಂಬೇಡ್ಕರ ವೃತ್ತದಲ್ಲಿ ಗುರುವಾರ ಸಂಜೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮದ್ದು ಸಿಡಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.ಆಮ್ ಆದ್ಮಿ ಪಕ್ಷದ ತಾಲೂಕಾಧ್ಯಕ್ಷ ಶಬ್ಬೀರಪಟೇಲ ಬಿರಾದಾರ ಮಾತನಾಡಿ, ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಪಂಜಾಬ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಒಂದು ಪ್ರಚಂಡ ಬಹುಮತದಿಂದ ಸುಮಾರು 92 ಕ್ಕಿಂತ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



