Times of ಕರ್ನಾಟಕ

ಲಿಂ. ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ರಜತ ಮೂರ್ತಿಯ ಪಲ್ಲಕ್ಕಿ ಉತ್ಸವ

ಸಿಂದಗಿ; ಪಟ್ಟಣದ ಹಿರಿಯ ಮಠದ ಲಿಂ.ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 42 ನೇ ಪುಣ್ಯ ಸ್ಮರಣೋತ್ಸವದ ನಿಮಿತ್ತ ಶುಕ್ರವಾರ ಶ್ರೀಗಳ ರಜತ ಮೂರ್ತಿಯ ಭವ್ಯ ಪಲ್ಲಕ್ಕಿ ಉತ್ಸವದ ಮೆರವಣಿಗೆ ಜರುಗಿತು.ಪಲ್ಲಕ್ಕಿ ಉತ್ಸವಕ್ಕೆ ಊರಿನ ಹಿರಿಯ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಾಚಾರ್ಯರರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಚಾಲನೆ ನೀಡಿದರು. ಪಲ್ಲಕ್ಕಿ ಉತ್ಸವವು ಊರಿನ ಪ್ರಮುಖ ಬೀದಿಗಳ...

ಮಹಿಳೆ ಧೃತಿಗೆಡದೆ ಸವಾಲುಗಳನ್ನು ಎದುರಿಸಬೇಕು – ಸುಧಾ ಎಂ. ರೆಬಿನಾಳ

ಸಿಂದಗಿ: ಜೀವನದ ಪ್ರತಿ ಹಂತದಲ್ಲಿಯೂ ಮಹಿಳೆಗೆ ಸಾಕಷ್ಟು ಸಮಸ್ಯೆಗಳು ಎದುರಾದರೂ ಅವಳು ಧೈರ್ಯಗೆಡದೇ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಹೊಂದಿದವಳಾಗಿದ್ದಾಳೆ ಎಂದು ಬೀಳಗಿ ತಾಲೂಕಿನ ಹೆರ್ಕಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸುಧಾ ಎಂ. ರೆಬಿನಾಳ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ...

ವಿದ್ಯಾರ್ಥಿಗಳು ಶಿಸ್ತು, ಸಂಯಮ, ನೈತಿಕ ಮೌಲ್ಯ ಅಳವಡಿಸಿಕೊಂಡು ವ್ಯಾಸಂಗ ಮಾಡಬೇಕು – ಪ್ರೊ. ಹೆಬ್ಬಾಳ

ಮೂಡಲಗಿ : ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಗುರಿ ಸಾಧನೆ ಮಾಡಬೇಕು ಎಂದು ಉಪನ್ಯಾಸಕ ಪ್ರೊ. ಬಸಪ್ಪ ಹೆಬ್ಬಾಳ ಹೇಳಿದರು.ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ...

ಕ್ರಿಯಾಶೀಲ ಶಿಕ್ಷಕರ ಸನ್ಮಾನ ಕಾರ್ಯಕ್ರಮ

ಬೆಳಗಾವಿ: ಅರಬಿಂದೋ ಸೊಸೈಟಿ ಮತ್ತು ಡಯಟ್ ಮಣ್ಣೂರ್ ಬೆಳಗಾವಿ ಇವರ ಸಹಯೋಗದಲ್ಲಿ ಅರಬಿಂದೋ ಸೊಸೈಟಿಯವರಿಂದ ನಡೆದ 40 ಅವಧಿ ಅಂತರ್ಜಾಲ ತಾಣದಲ್ಲಿ ಜರುಗಿದ ತರಬೇತಿ ಯಲ್ಲಿ ಪಾಲ್ಗೊಂಡು ಅನೇಕ ಚರ್ಚೆ ಮಾಡಿದ ಹಿನ್ನೆಲೆಯಲ್ಲಿ ಇಂದು ಅಂತಹ ಶಿಕ್ಷಕರಿಗೆ ಮತ್ತು ಸಂಪನ್ಮೂಲ ವ್ಯಕ್ತಿ ಗಳಿಗೆ ಸತ್ಕಾರ ಹಾಗೂ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಸಮಾಜ ಕಲ್ಯಾಣ ತಾಲ್ಲೂಕು ಕಚೇರಿ ಕೋಣೆಗೆ ಬೆಂಕಿ; ಮಹತ್ವದ ದಾಖಲೆಗಳು ಭಸ್ಮ

ಅನುಮಾನದ ಹೊಗೆ ! ಬೀದರ: ಜಿಲ್ಲೆಯ ಹುಮನಾಬಾದ್ ಪಟ್ಟಣದ ಸಮಾಜ ಕಲ್ಯಾಣ ಕಚೇರಿಗೆ ಕೋಣೆಯೊಂದಕ್ಕೆ ಬೆಂಕಿ ತಗುಲಿ ಮಹತ್ವದ ದಾಖಲೆ ಭಸ್ಮಗೊಂಡ ಘಟನೆ ನಿನ್ನೆ ಸಂಭವಿಸಿದ್ದು, ಅದು ಇಂದು ಬೆಳಕಿಗೆ ಬಂದಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ವಿದ್ಯಾರ್ಥಿಗಳ ಸ್ಕಾಲರಷಿಪ್ ಸೇರಿದಂತೆ ಇತರ ಪ್ರಮುಖ ಮಹತ್ವದ ದಾಖಲೆಗಳಿಗೆ ಬೆಂಕಿ ತಗುಲಿದ ವಿಷಯ ತಿಳಿದ ಅಗ್ನಿ ಶಾಮಕ ತಂಡ ಸ್ಥಳಕ್ಕೆ...

ಇಂದಿನ ಸಮಾಜದಲ್ಲಿ ಕಂಪ್ಯೂಟರ್ ಜ್ಞಾನ ಅವಶ್ಯಕ – ರಾಕೇಶಕುಮಾರ

ಯರಗಟ್ಟಿ: ಸರಕಾರಿ ಶಾಲೆಯಲ್ಲಿ ಕಲಿಯುವ ಗ್ರಾಮೀಣ ಮಕ್ಕಳಿಗೆ ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅವಶ್ಯವಾಗಿದೆ ಎಂದು ಬಾಷ್ ಕಂಪನಿ ಭಾರತ ಸೆಕ್ಯೂರಿಟಿ ಮುಖ್ಯಸ್ಥ ರಾಕೇಶಕುಮಾರ ತ್ರಿಪಾಠಿ ಹೇಳಿದರು.ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಬಾಷ್ ಲಿಮಿಟೆಡ್ ಕಂಪನಿಯಿಂದ ಸುಮಾರು ಹದಿನೈದು ಲಕ್ಷಕ್ಕಿಂತಲೂ ಹೆಚ್ಚಿನ ಹಣದಲ್ಲಿ ಇಪತ್ತು ಕಂಪ್ಯೂಟರ್ ವಿತರಿಸಿ, ಅತ್ಯಾಧುನಿಕ ಕಂಪ್ಯೂಟರ್ ಲ್ಯಾಬ್...

ರಾಶಿ ಯಂತ್ರದಲ್ಲಿ ಸಿಲುಕಿ ರುಂಡ-ಮುಂಡ ಬೇರ್ಪಟ್ಟು ಮಹಿಳೆ ದಾರುಣ ಸಾವು

ಬೀದರ - ರಾಶಿ ಯಂತ್ರದಲ್ಲಿ ಸಿಲುಕಿ ರುಂಡ - ಮುಂಡ ಬೇರ್ಪಟ್ಟು ಮಹಿಳೆ ಸ್ಥಳದಲ್ಲೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಕುರನಳ್ಳಿ ಗ್ರಾಮದಲ್ಲಿ ನಡೆದಿದೆ.27 ವರ್ಷದ ಸುವರ್ಣ ಬಾಲಾಜಿ ಚಿಕಲೆ ಎಂಬ ಮಹಿಳೆ ದುರಂತ ಸಾವನ್ನಪ್ಪಿದ್ದು ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯವೆ ಮಹಿಳೆ ಸಾವಿಗೆ ಕಾರಣವಾಗಿದೆ. ರಾಶಿ ಬಳಿಕ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಒಮ್ಮೆಲೇ...

ಪಂಜಾಬ್ ರೈತರು ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ – ಕೋಡಿಹಳ್ಳಿ

ಬೀದರ - ಕೇಂದ್ರ ಸರ್ಕಾರ ಮಾಡಿದ ತಪ್ಪಿಗೆ ಪಂಜಾಬ್ ರೈತರು ತಿರುಗೇಟು ಕೊಟ್ಟಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.ಪಂಚ ರಾಜ್ಯ ಗಳಲ್ಲಿ ಬಂದಿರುವ ಫಲಿತಾಂಶವನ್ನು ನಾವು ಗೌರವಿಸುತ್ತೇವೆ ಆದರೆ ಕೇಂದ್ರ ಸರ್ಕಾರ ಮಾಡಿದ ತಪ್ಪಿಗೆ ಪಂಜಾಬ್ ರೈತರು ತಿರುಗೇಟು ಕೊಟ್ಟಿದ್ದಾರೆ ಎಂದರು.ಬೀದರ್ ನ ಗಾಂಧಿಗಂಜ್ ನಲ್ಲಿ ಸುದ್ದಿಗೋಷ್ಠಿ ಮಾಡಿದ ರೈತ ಮುಖಂಡ...

ನಮ್ಮ ಹೆಮ್ಮೆಯ ಕನ್ನಡ ಧ್ವಜದ ವಿನ್ಯಾಸಕ ಮ.ರಾಮಮೂರ್ತಿ ಅವರ ಜನುಮ ದಿನ ಇಂದು

ಕನ್ನಡ ಸಮಾರಂಭಗಳಲ್ಲಿ ನಾವು ಉಪಯೋಗಿಸುವ ಕನ್ನಡ ಭಾವುಟವನ್ನು ಸೃಜಿಸಿದ ಮಹನೀಯ ಮ. ರಾಮಮೂರ್ತಿ. ಅವರು ಕನ್ನಡ ಬಾವುಟವನ್ನು ಮಾತ್ರ ಸೃಜಿಸಲಿಲ್ಲ. ಕನ್ನಡಿಗರು ತಲೆ ಎತ್ತಿ ಗೌರವದಿಂದ ಬಾಳುವ ಹಾಗೆ ಕನ್ನಡದ ಬಾವುಟವು ನಿರಂತರ ಹಾರಾಡುವ ಹಾಗೆ ತಮ್ಮ ಕೊನೆಯ ಉಸಿರಿರುವವರೆಗೂ ಕನ್ನಡ ನಾಡು ನುಡಿಗಾಗಿ ಶ್ರಮಿಸಿದರು.1960ರ ದಶಕದಲ್ಲಿ ಅನ್ಯಭಾಷಿಗರ ಪ್ರಾಬಲ್ಯದಿಂದ ಬೆಂಗಳೂರು ನಗರದಲ್ಲಿ ಕನ್ನಡಕ್ಕೆ...

ಇಂದಿನ ರಾಶಿ ಭವಿಷ್ಯ ಶುಕ್ರವಾರ (11-03-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಹೊಸ ವ್ಯವಹಾರಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಮಾಜದಲ್ಲಿ ಆಪ್ತರಿಂದ ಅನಿರೀಕ್ಷಿತ ಆಹ್ವಾನಗಳನ್ನು ಸ್ವೀಕರಿಸಿ. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿವೆ. ವಿಶೇಷವಾಗಿ ಸಮಾಜದಲ್ಲಿ ಗೌರವವು ಬೆಳೆಯುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸಿ. ಉದ್ಯೋಗಗಳಲ್ಲಿನ ಅಲೆಗಳು ದೂರವಾಗುತ್ತವೆ.ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ ಸಂಖ್ಯೆ: 2 ಅದೃಷ್ಟದ ಬಣ್ಣ: ಬಿಳಿ ಬಣ್ಣವೃಷಭ ರಾಶಿ: ಕೆಲವು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group