Times of ಕರ್ನಾಟಕ

ಬೀದರ್‌ ನಲ್ಲಿ ಭೀಕರ ಅಪಘಾತ ಇಬ್ಬರು ಸಾವು

ಬೀದರ - ಕುಡಿದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೀದರನಲ್ಲಿ ನಡೆದಿದೆ.ತಡರಾತ್ರಿ ನಡೆದ ಭಾರೀ ಅಪಘಾತಕ್ಕೆ ಸ್ಥಳದಲ್ಲೆ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬ ಬ್ರೀಮ್ಸ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬೀದರ್ ಹೊರ ವಲಯದ ದೇವ ದೇವ ಉದ್ಯಾನವನದ ಬಳಿ ಈ ಘಟನೆ ನಡೆದಿದೆ.ವಿದ್ಯಾಸಾಗರ...

ಇಂದಿನ ರಾಶಿ ಭವಿಷ್ಯ ಗುರುವಾರ (09-03-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನೀವು ಉತ್ತಮ ದಿನವನ್ನು ಹೊಂದಿರುತ್ತೀರಿ. ಸಾಮಾಜಿಕ ಮಟ್ಟದಲ್ಲಿ ನಿಮ್ಮ ಜನಪ್ರಿಯತೆ ಹೆಚ್ಚಲಿದೆ. ಹೊಸ ಹೆಜ್ಜೆಗಳನ್ನು ಇಡಲು ಮತ್ತು ನಿಮ್ಮ ಜೀವನದಲ್ಲಿ ಬದಲಾವಣೆಗಳನ್ನು ತರಲು ಇದು ಸರಿಯಾದ ಸಮಯ. ನಿಮ್ಮ ಸಮರ್ಪಣೆ ಮತ್ತು ಕಠಿಣ ಪರಿಶ್ರಮದಿಂದ ಅನಿರೀಕ್ಷಿತ ಪ್ರಯೋಜನಗಳು ಬರಲಿವೆ.ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ...

‘ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’ – ಬ್ರಹ್ಮಕುಮಾರಿ ರೇಖಾ ಅಕ್ಕನವರು

ಮೂಡಲಗಿ: ‘ಮಹಿಳಾ ದಿನಾಚರಣೆಯು ಕೇವಲ ಒಂದೇ ದಿನಕ್ಕೆ ಸೀಮಿತವಾಗಿರುವುದಿಲ್ಲ. ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’ ಎಂದು ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು.ಇಲ್ಲಿಯ ಶಿವಬೋಧರಂಗ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ, ಸಾಧಕರ ಸನ್ಮಾನ ಹಾಗೂ ಮಹಿಳೆಯರ ಉಚಿತ ಮಧುಮೇಹ ತಪಾಸಣೆ...

ಸರಕಾರಿ ನೌಕರರಿಗೆ ಕೇಂದ್ರ ಸರಕಾರದ ಮಾದರಿ ವೇತನ ಕೊಡಿಸಿ: ನೌಕರರ ಸಂಘದ ಅಧ್ಯಕ್ಷರಿಗೆ ಮನವಿ

ಬೆಳಗಾವಿ: ಕ.ರಾ.ಸ.ಹಿರಿಯ ಹಾಗು ಪದವೀಧರೇತರ ಪ್ರಾ.ಶಾಲಾ ಮುಖ್ಯೋಪಾಧ್ಯಾಯರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ರಾಜ್ಯ ಸಮಿತಿಯ ವತಿಯಿಂದ ಇಂದು ಬೆಂಗಳೂರಿನಲ್ಲಿನ ಕಬ್ಬನ್ ಪಾರ್ಕ್ ನಲ್ಲಿರುವ ಸರಕಾರಿ ನೌಕರರ ಸಂಘದ ಶತಮಾನೋತ್ಸವದ ಭವನದಲ್ಲಿಯ ರಾಜ್ಯ ಅಧ್ಯಕ್ಷರಾದ ಕೆ.ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.ರಾಜ್ಯದ ಸರಕಾರಿ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ ಸರ್ ರವರು ಆಗಮಿಸಿ ನೌಕರರ...

ವಿಶ್ವ ಶ್ರವಣ ದಿನಾಚರಣೆ

ಮುನವಳ್ಳಿ - ಪಟ್ಟಣದ ಶ್ರೀ ವ್ಹಿ ಪಿ ಜೇವೂರ ಸ್ಮಾರಕ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯಲ್ಲಿ ವಿಶ್ವ ಶ್ರವಣ ದಿನಾಚರಣೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುತ್ತೂರ (ಇಂಜಿನಿಯರ್) ಮುನವಳ್ಳಿ ಇವರು ಕೂಡ ಉಪಸ್ಥಿತರಿದ್ದರು. ವಿಶೇಷ ಶಿಕ್ಷಕರಾದ ಶಿವು ಕಾಟಿ ಇವರು ಕೂಡ ಮಕ್ಕಳ ಶ್ರವಣ ನ್ಯೂನತೆ ತಡೆಗಟ್ಟಲು ಬೇಗ ಗುರುತಿಸುವುದು ಮಕ್ಕಳಿಗೆ ಬಾಲ್ಯದಲ್ಲಿ...

ಹೆಣ್ಣು ಮಕ್ಕಳು ಸದ್ಗುಣಿಗಳಾಗಿ: ಜ್ಯೋತಿ ನಂದಿಮಠ

ಸಿಂದಗಿ: ಹೆಣ್ಣುಮಕ್ಕಳಿಗೆ ಬದುಕಿನಲ್ಲಿ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸದ್ಗುಣಿಗಳಾಗಿ ಎಂದು ಸರ್ಕಾರಿ ಆದರ್ಶ ಪ್ರೌಢಶಾಲೆಯ ಮುಖ್ಯಗುರುಮಾತೆಯಾದ ಜ್ಯೋತಿ ನಂದಿಮಠ ಹೇಳಿದರು.ಪಟ್ಟಣದ ಪಿ.ಇ.ಎಸ್ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಪದವಿ ಮಹಾವಿದ್ಯಾಲಯ ಹಾಗೂ ತಾಲೂಕಾ ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಮಹಿಳೆಯರು ಅನೇಕ ರಂಗಗಳಲ್ಲಿ...

ಅಕ್ರಮ ಕಟ್ಟಡಕ್ಕೆ ಪರವಾನಿಗೆ ನೀಡಿದ ಮುಖ್ಯಾಧಿಕಾರಿ ಅಮಾನತಿಗೆ ಮನವಿ

ಸಿಂದಗಿ; ಸರ್ಕಾರಕ್ಕೆ ನಷ್ಟ ಮತ್ತು ವಂಚನೆ ಮಾಡುತ್ತಿರುವ ಸಿಂದಗಿ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮುದುಗೋಳಕರ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ನಗರಾಭಿವೃದ್ಧಿ ಕೋಶ ವಿಜಯಪುರ, ಉಪವಿಭಾಗಾಧಿಕಾರಿಗಳು ಇಂಡಿ ಅವರಿಗೆ...

ಮಹಿಳೆಯಿಲ್ಲದ ಸಮಾಜದ ಕಲ್ಪನೆ ಅಸಾಧ್ಯ – ಸುನಂದಾ ತೋಳಬಂದಿ

ಸಿಂದಗಿ: ಬದುಕಿನ ಸಾಧನೆಗೆ ಸ್ಫೂರ್ತಿ, ಕುಟುಂಬದ ಶಕ್ತಿ, ಎಲ್ಲರ ಬದುಕಿನಲ್ಲೂ ಪ್ರಮುಖ ಸ್ಥಾನ ಪಡೆದವಳು ಸ್ತ್ರೀ. ಮಹಿಳೆ ಇಲ್ಲದ ಸಮಾಜವನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ ಎಂದು ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕಿ ಸುನಂದಾ ತೋಳಬಂದಿ ಹೇಳಿದರು.ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಕಾಲಘಟ್ಟದಲ್ಲಿ ಮಹಿಳೆ...

ಬಜೆಟ್ ನಲ್ಲಿ ಅಲೆಮಾರಿ ಜನಾಂಗದವರಿಗೆ ಅನ್ಯಾಯವಾಗಿದೆ – ಸಿದ್ರಾಮ ವಾಗ್ಮಾರೆ

ಬಸವಣ್ಣನವರ ಕರ್ಮಭೊಮಿ ಬೀದರ್ ನಲ್ಲಿ ನಡೆದ ಆಡಿದ ಭೂಮಿಯಲ್ಲಿ ರಾಜ್ಯದ ಬಜೆಟ್ ನಲ್ಲಿ ಒಂದು ಜನಾಂಗಕ್ಕೆ ಅನ್ಯಾಯ ಆಗಿದ್ದು ಎಂದು ಆರೋಪ ಮಾಡಿದ ಅಲೆಮಾರಿ ಜನಾಂಗದ ಮುಖಂಡರು.ಈ ಬಜೆಟನಲ್ಲಿ ಅಲೆಮಾರಿ-ಅರೆ ಅಲೆಮಾರಿ ಜನಾಂಗವನ್ನು ಕಡೆಗಣಿಸಲಾಗಿದೆ ಎಂದು ಅಖಿಲ ಭಾರತ ಗೋಂಧಳಿ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಸಿದ್ರಾಮ ಡಿ.ವಾಗ್ಮಾರೆ ಅಸಮಾಧಾನ ವ್ಯಕ್ತಪಡಿಸಿದರು.ಬೀದರ ನಲ್ಲಿ ಮಾತನಾಡಿದ ಅವರು,...

ಶಿವಾಜಿ ಪಾರ್ಕ್ ಗೆ ವಿರೋಧಿಸಿದ ಬಸವಣ್ಣನವರ ಭಕ್ತರು

ಬೀದರ - ಜಿಲ್ಲೆಯ ಬಸವಕಲ್ಯಾಣದಲ್ಲಿ ಎಂಟು ಎಕರೆ ಭೂಮಿಯನ್ನು ಖರೀದಿಸಿ ಶಿವಾಜಿ ಪಾರ್ಕ್ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಚಿಂತನೆ ವಿರುದ್ಧ ಬಸವಕಲ್ಯಾಣ ಬಸವಣ್ಣನವರ ಅನುಯಾಯಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.ಬಸವಣ್ಣನವರ ಅನುಭವ ಮಂಟಪ ಕ್ಕೆ ಇನ್ನೂ ಭೂಮಿ ಇರುವುದರಿಂದ ಅನುಭವ ಮಂಟಪ ಕೆಲಸ ನಡೆಯುತ್ತಿಲ್ಲ. ಇಂತಹ ಸಂದರ್ಭದಲ್ಲಿ ಶಿವಾಜಿ ಪಾರ್ಕ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group