Times of ಕರ್ನಾಟಕ
ಕವನ
ಕವನ: ಹೆಣ್ಣು ಪ್ರಪಂಚದ ಕಣ್ಣು
ಹೆಣ್ಣು ಪ್ರಪಂಚದ ಕಣ್ಣು
ಹೆಣ್ಣು..ಹೆಣ್ಣೆಂದೇಕೆ
ಮುಖ ಮುರಿಯುವಿರಿ..
ತಾಳ್ಮೆಯ ಮತ್ತೊಂದು ಹೆಸರೇ ಹೆಣ್ಣು..
ಅಡುಗೆ ಮನೆಯಲಿ ರುಚಿಯಾದ ಸ್ವಾದ
ಮಾಡುವ ಊಟ-ತಿಂಡಿಗಳಲೇ ಆಯುರ್ವೇದ ,
ಎಲ್ಲ ಗತ ನೆನಪುಗಳ ಕ್ಯಾಲೆಂಡರ್ !!
ಇನ್ನೊಬ್ಬರ ಕಷ್ಟಕೆ ಮರುಗುವಾ ;
ಪತಿ, ಮಕ್ಕಳು, ಮೊಮ್ಮಕ್ಕಳ ಪ್ರೀತಿಗೆ ಕರಗುವಾ ,
ಹೆಣ್ಣು ಈ ಜಗದ ಕಣ್ಣು..
ಆದಿಕಾಲದಿಂದಲೂ ಯಾರದೋ ಸ್ವಾರ್ಥಕೆ ,
ಮಾತೃವಾಕ್ಯ ಪರಿಪಾಲನೆಗೆ ಐವರ ಪತ್ನಿಯಾದಳು,
ಯಾರದೋ ಜೂಜಿಗೆ ಪಣವಾದಳು ,
ಪತಿಯ ಅನುಮಾನ ಪರಿಹಾರಕೆ...
ಸುದ್ದಿಗಳು
ಮೂಡಲಗಿ ಮುಖ್ಯಾಧಿಕಾರಿ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು; ತನಿಖೆಗೆ ಪಿಎಸ್ಐಯವರಿಗೆ ಸೂಚನೆ
ಮೂಡಲಗಿ - ಮೂಡಲಗಿಯ ರಿ.ಸ.ನಂ. ೪೯೮ ರಲ್ಲಿ ಅನಧಿಕೃತವಾಗಿ ಲೇಔಟ್ ತಯಾರಿಸಿದ್ದಲ್ಲದೆ, ನಿವಾಸಿಯೊಬ್ಬನ ನಿಜವಾದ ಜಾಗಕ್ಕಿಂತಲೂ ಹೆಚ್ಚಿನ ವಿಸ್ತಾರದಲ್ಲಿ ಶೆಡ್ ಹಾಕಿಕೊಳ್ಳಲು ಅನಧಿಕೃತವಾಗಿ ಪರವಾನಿಗೆ ನೀಡಿದ್ದಾರೆ ಎಂದು ಆರೋಪಿಸಿ ಮೂಡಲಗಿ ಪುರಸಭೆಯ ಮುಖ್ಯಾಧಿಕಾರಿ ದೀಪಕ ಹರ್ದಿಯವರ ವಿರುದ್ಧ ಎಸ್ ಪಿ ಯವರಿಗೆ ದೂರು ನೀಡಲಾಗಿದ್ದು ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಎಸ್...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕಸಾಪದಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಉಪನ್ಯಾಸ ಕಾರ್ಯಕ್ರಮ
ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಘಟಕ ಹಾಗೂ ಗಣಿತ ವಿಜ್ಞಾನಗಳ ಸಂಸ್ಥೆ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ನೆಹರೂ ನಗರದಲ್ಲಿನ ಕನ್ನಡ ಭವನದಲ್ಲಿ ಸೋಮವಾರ ದಿನಾಂಕ ೬ ರಂದು ಸಂಜೆ ೫ ಘಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ ಮತ್ತು ಖ್ಯಾತ ಭೌತಶಾಸ್ತ್ರ ಪ್ರಾಧ್ಯಾಪಕ...
ಸುದ್ದಿಗಳು
ವಾಲಿಕಾರ ಹಾಗೂ ಕೂಚಬಾಳ ಸನ್ಮಾನ
ಸಿಂದಗಿ - ಪಟ್ಟಣದ ಅಲ್ಲಾಪುರ ಮನೆಯಲ್ಲಿ ಬಿಜಾಪುರ ಜಿಲ್ಲಾ ಕ ಸಾ ಪ. ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹಾಗೂ ಸಿಂದಗಿ ತಾಲೂಕಿನ ಅಧ್ಯಕ್ಷ ರಾಜಶೇಖರ್ ಕೂಚಬಾಳ ಅವರನ್ನು ಪಟ್ಟಣದ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ್ ಅಲ್ಲಾಪುರ್ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಶ್ರೀಶೈಲ ಯಳಮೇಲಿ, ಎಂ.ಎ.ಖತೀಬ, ಶಾಂತೂ ರಾಣಾಗೋಳ, ಖಾದರಸಾಬ ಬಂಕಲಗಿ, ದಯಾನಂದ ಪೂಜಾರಿ...
ಸುದ್ದಿಗಳು
ಯುಕ್ರೆನ್ ನಿಂದ ಮನೆಗೆ ವಾಪಸ್ಸಾದ ಯುವಕ
ಬೀದರ - ಯುದ್ಧ ಪೀಡಿತ ಯುಕ್ರೇನ್ ನಿಂದ ಆಪರೇಶನ್ ಗಂಗಾ ಯೋಜನೆಯ ಸಹಾಯದಿಂದ ಬೀದರ್ ನಗರದ ಅಮಿತ್ ಸಿರಂಜೆ ಯುಕ್ರೇನ್ ನ ಖಾರ್ಕಿವ್ ಪ್ರದೇಶದಿಂದ ಮನೆಗೆ ವಾಪಸಾದರು.ದೆಹಲಿಯಿಂದ ಹೈದ್ರಾಬಾದ್ ನ ರಾಜೀವಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ನನ್ನು ಫೋಷಕರು ಹೂಗುಚ್ಚ ನೀಡಿ ಸಂತಸದಿಂದ ಸ್ವಾಗತಿಸಿದರು.ಒಂದು ವಾರದಿಂದ ಬಾಂಬ್ ದಾಳಿಗಳ ನಡುವೆ ಜೀವ ಕೈಯಲ್ಲಿ...
ಸುದ್ದಿಗಳು
ಜೀವನದಲ್ಲಿ ಕಲೆಯ ಪಾತ್ರ ತುಂಬಾ ಮುಖ್ಯವಾದದ್ದು – ಪವಿತ್ರಾ ಅಕ್ಕನವರು
ಸಿಂದಗಿ: ಮಾನವ ಜೀವನದಲ್ಲಿ ಕಲೆಯ ಪಾತ್ರವು ಜೀವನದಷ್ಟೇ ಮುಖ್ಯವಾಗಿದೆ ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಪವಿತ್ರ ಅಕ್ಕನವರು ಹೇಳಿದರು.ಪಟ್ಟಣದ ಓಂ ಶಾಂತಿ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ರಂಗೋಲಿ ಸ್ಪರ್ಧೆಯ ಸ್ಪರ್ಧಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸೌಂದರ್ಯದ ಜಗತ್ತು ನಮ್ಮನ್ನು ತಯಾರಿಸುತ್ತಿದೆ. ನಮ್ಮ ಜೀವನ ಎಷ್ಟು ಸಂಕೀರ್ಣ ಮತ್ತು...
ಸುದ್ದಿಗಳು
ರೈತರ ಕೃಷಿ ಉತ್ಪನ್ನಗಳ ಸಾಗಾಣಿಕೆಗಾಗಿ ಹೆದ್ದಾರಿ ಪ್ರಾಧಿಕಾರದಿಂದ ಸಂಪೂರ್ಣ ವಿನಾಯತಿ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ರೈತರ ಕೃಷಿ ಉತ್ಪನ್ನಗಳ ಸಾಗಣಿಕೆಗಾಗಿ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಟ್ರಾಕ್ಟರ್ ಮತ್ತು ಕೊಯ್ಲು ಮಾಡುವ ವಾಹನಗಳು ಸೇರಿದಂತೆ ಎತ್ತಿನ ಗಾಡಿಗಳನ್ನು ಬಳಸುವ ರೈತರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ಶುಲ್ಕದ ಸಂಪೂರ್ಣ ವಿನಾಯತಿ ನೀಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.ರವಿವಾರ ಮಾ.06 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ...
ಸುದ್ದಿಗಳು
‘ಬಸವ ಪುರಸ್ಕಾರ’ ಕ್ಕೆ ಪುಸ್ತಕಗಳ ಆಹ್ವಾನ
ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಕೊಡಲ್ಪಡುವ ಮೂರನೇ ವರ್ಷದ ರಾಷ್ಟ್ರೀಯ, ರಾಜ್ಯ ಮತ್ತು ಕಲ್ಯಾಣ ಕರ್ನಾಟಕ " ಬಸವ ಪುರಸ್ಕಾರ" ಕ್ಕೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪುರಸ್ಕಾರವು ಬೆಳ್ಳಿ ಪದಕ ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿರುತ್ತದೆ.ಪ್ರಸ್ತುತ 2021 ನೇ ಸಾಲಿನಲ್ಲಿ ಪ್ರಕಟವಾಗಿರುವ ಕನ್ನಡ ಸಾಹಿತ್ಯದ ಯಾವುದೇ ರೀತಿಯ ಪುಸ್ತಕಗಳ 2...
ಸುದ್ದಿಗಳು
ರಂಗಭೂಮಿ ಒಂದು ಜೀವಂತ ಕಲೆ ಇದನ್ನೇ ವೃತ್ತಿಯಾಗಿ ಸ್ವೀಕರಿಸಿ ಯಶಸ್ವಿಯಾಗಬಹುದು – ಶ್ರೀಮತಿ ವೀಣಾ ಶರ್ಮಾ
ಬೆಂಗಳೂರು - ಜೀವನದ ಯಾವುದೇ ಕ್ಷೇತ್ರದಲ್ಲಾಗಲೀ ಯಶಸ್ಸನ್ನು ಪಡೆಯಬೇಕಾದರೆ ನಿರಂತರ ಪ್ರಯತ್ನ ಮತ್ತು ಅದೃಷ್ಟದ ಜೊತೆಗೆ ಸ್ವಶಕ್ತಿ ಹಾಗೂ ಸಾಮರ್ಥ್ಯಗಳು ಅಗತ್ಯ ಹಾಗೂ ಅನಿವಾರ್ಯ. ಕ್ರಿಯಾತ್ಮಕವಾಗಿ ಹಾಗೂ ಸೃಜನಾತ್ಮಕವಾಗಿ ತನ್ನನ್ನು ತಾನು ತೊಡಗಿಸಿಕೊಂಡಾಗ ಮಾತ್ರ ಆರಿಸಿಕೊಂಡು ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯಬಹುದು ಎಂದು ರಾಷ್ಟ್ರೀಯ ನಾಟಕ ಶಾಲೆ, ಬೆಂಗಳೂರು ಇದರ ನಿರ್ದೇಶಕರಾದ ಶ್ರೀಮತಿ ವೀಣಾ ಶರ್ಮಾ...
ಸುದ್ದಿಗಳು
ಅಖಿಲ ಕರ್ನಾಟಕ ಮಾಧ್ವ ಮಹಾಸಭಾಕ್ಕೆ ನೂತನ ಕಾರ್ಯಕಾರಿಣಿ
ಬೆಂಗಳೂರು - ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾದ ಗೌರವ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ದಾಸ ಸಾಹಿತ್ಯ ಸಂಘಟಕ ಡಾ.ವಾದಿರಾಜ ತಾಯಲೂರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಕುರಿತು ಮಹಾ ಪೋಷಕರಾದ ಹಿರಿಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ, ಮಹಾಸಭೆಯ ಅಧ್ಯಕ್ಷ ಡಾ.ಮುರಳಿಧರ, ಖಜಾಂಚಿ ಡಾ.ಕೆ.ವಿ.ರಾಮಚಂದ್ರ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



