Times of ಕರ್ನಾಟಕ

ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ?

🌷ನಾವು ಆಚರಿಸುವ ಪ್ರತೀ ಪದ್ಧತಿಯೂ, ಪಠಿಸುವ ಪ್ರತೀ ಮಂತ್ರಕ್ಕೂ ತನ್ನದೇ ಆದ ಅರ್ಥಗಳಿವೆ. ಮನಸ್ಸಿನ ನೆಮ್ಮದಿಗೆ, ಮನೆಯಲ್ಲಿ ಶಾಂತಿ ನೆಲೆಸಲು ಜತೆಗೆ ನಮ್ಮ ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಕೆಲವು ಸಂಪ್ರದಾಯಗಳನ್ನು ಹಿಂದಿನವರು ಆಚರಣೆಗೆ ತಂದಿದ್ದಾರೆ. ಇದರಲ್ಲಿ ಶಾಂತಿ, ಶಾಂತಿ, ಶಾಂತಿ ಎಂದು ಪಠಿಸುವುದೂ ಒಂದು. ಏನೀದರ ಅರ್ಥ?🌷ಸಾಮಾನ್ಯವಾಗಿ ಎಲ್ಲಾ ಮಂತ್ರಗಳ ಕೊನೆಯಲ್ಲಿ ಓಂ ಶಾಂತಿಃ...

ವಾರದ ರಾಶಿ ಭವಿಷ್ಯ (06.03.2022 ರಿಂದ 12.03.2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಈ ವಾರ ನಿಮ್ಮ ಹಲವಾರು ಸಮಸ್ಯೆಗಳು ಬಗೆಹರಿಯುತ್ತವೆ. ಹೆಚ್ಚುವರಿ ಚಿಕಿತ್ಸೆ ಅಗತ್ಯ ಇರುವವರು ಈ ವಾರ ಚಿಕಿತ್ಸೆ ಪಡೆಯಲು ಉತ್ತಮವಾಗಿರುತ್ತದೆ. ಕೆಲಸದಲ್ಲಿ ಉತ್ತಮ ಮಾರ್ಗವನ್ನು ಕಂಡುಕೊಳ್ಳುವುದು ಮುಖ್ಯವಾಗಿರುತ್ತದೆ. ಹಣಕಾಸಿನ ವಿಚಾರದಲ್ಲಿ ಸೂಕ್ಷ್ಮವಾಗಿ ಇರಬೇಕಾಗುತ್ತದೆ. ಖರ್ಚುವೆಚ್ಚಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇದರಿಂದ ಕಷ್ಟಪಟ್ಟು ದುಡಿದ ಹಣ...

‘ಯುವಕರು ಸ್ವಾವಲಂಬಿಯಾಗಿ ಬದುಕಬೇಕು’ – ದುರ್ಯೋಧನ ಐಹೊಳೆ

ಮೂಡಲಗಿ: ‘ಯುವಕರು ಸ್ವಯಂ ಉದ್ಯೋಗಗಳನ್ನು ಮಾಡುವ ಮೂಲಕ ಸ್ವಾವಲಂಬಿಯಾಗಿ ಬದುಕುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಹೆಸರು ತಂದುಕೊಳ್ಳಬೇಕು’ ಎಂದು ರಾಯಬಾಗ ಶಾಸಕ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರೂ ಆಗಿರುವ ದುರ್ಯೋಧನ ಐಹೊಳೆ ಅವರು ಹೇಳಿದರು.ಇಲ್ಲಿಯ ಕಾಲೇಜು ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‍ ಅನ್ನು ದೀಪ ಬೆಳಗಿಸಿ ಉದ್ಘಾಟಿಸಿ...

ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿ: ಬಾಲಚಂದ್ರ ಜಾರಕಿಹೊಳಿ

10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.ಶನಿವಾರದಂದು ತಾಲೂಕಿನ ಹಳ್ಳೂರ...

ರೈತರ ನೀರಾವರಿ ಸಮಸ್ಯೆಗಳಿಗೆ ಸ್ವಯಂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು – ಈರಣ್ಣ ಕಡಾಡಿ

ಮೂಡಲಗಿ: ರೈತರ ನೀರಾವರಿ ಸಮಸ್ಯೆಗಳು ಮತ್ತು ಜಮೀನುಗಳಿಗೆ ಹೋಗುವ ರಸ್ತೆಗಳು, ಈ ಎಲ್ಲ ಸಮಸ್ಯೆಗಳಿಗೆ ಪರಿಹಾರಾರ್ಥವಾಗಿ ರೈತರೇ ನೇತೃತ್ವ ವಹಿಸುವ ನೀರಾವರಿ ಸಂಘಗಳ ರಚನೆಗೆ ಸರ್ಕಾರ ಆದ್ಯತೆ ನೀಡಿತ್ತು. ಆದರೆ ನೀರಾವರಿ ಸಂಘಗಳ ಪರಿಕಲ್ಪನೆ ಇಂದು ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಸರ್ಕಾರ ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ...

ದಿನ ಭವಿಷ್ಯ ಶನಿವಾರ (05/03/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನಿಮಗೆ ಮಧ್ಯಮ ಫಲಪ್ರದವಾಗಲಿದೆ, ಕುಟುಂಬದ ಸದಸ್ಯರೊಂದಿಗೆ ದಿನದ ಸ್ವಲ್ಪ ಸಮಯವನ್ನು ಕಳೆಯುವುದು, ಮನೆಯಲ್ಲಿ ಆಹ್ಲಾದಕರ ವಾತಾವರಣ ನಿರ್ಮಾಣವಾಗುತ್ತದೆ ಮತ್ತು ಮಕ್ಕಳಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ನಿಕಟ ಸಂಬಂಧಿಯೊಂದಿಗೆ ನಡೆಯುತ್ತಿರುವ ಘರ್ಷಣೆಗಳು ಸಹ ದೂರವಾಗುತ್ತವೆ, ಇದರಲ್ಲಿ ನೀವು ಪ್ರಮುಖ ಪಾತ್ರವನ್ನು ವಹಿಸುತ್ತೀರಿ.ಅದೃಷ್ಟದ ದಿಕ್ಕು: ಪಶ್ಚಿಮ ಅದೃಷ್ಟದ...

ಬೆಳ್ಳಿ ತೆರೆಗೆ ಬಂದ ಭೂಮಿಕಾ

ಬೆಳ್ಳಿತೆರೆ ಅಂದರೆ ಅದೊಂದು ಕಲಾವಿದರ ದೊಡ್ಡ ಸಮುದ್ರ ಅದರಲ್ಲಿ ಗುರುತಿಸಿಕೊಳ್ಳುವುದು ಅಂದರೆ ಸಾಮಾನ್ಯದ ವಿಷಯವಲ್ಲ. ಅಂತ ಸಮುದ್ರದಲ್ಲಿ ಈಜಿ ಇಂದು ದೊಡ್ಡಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಈ ಪ್ರತಿಭೆ ಭೂಮಿಕಾ.ಭೂಮಿಕಾ ಮೂಲತಃ ರಾಜ್ಯದ ರಾಜಧಾನಿ ಬೆಂಗಳೂರಿನವರು. ಬೆಂಗಳೂರಿನಲ್ಲಿ ಜನಿಸಿದ ಇವರು ವಿದ್ಯಾಭ್ಯಾಸ ಎಲ್ಲಾ ಬೆಂಗಳೂರಿನಲ್ಲಿ ಮುಗಿಸಿದ್ದಾರೆ. ತಂದೆ ಮಂಜುನಾಥ, ತಾಯಿ ಪದ್ಮಾ.ಭೂಮಿಕಾ ಚಿಕ್ಕಂದಿನಿಂದಲೂ ಪತ್ರಕರ್ತೆ ಆಗಬೇಕು ಎಂಬುದು...

ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ- ಬಜೆಟ್ ಕುರಿತು ಕಡಾಡಿ ಅವರ ಹೇಳಿಕೆ

ಮೂಡಲಗಿ: ಕರೋನಾ ಕಾಲದಲ್ಲಿ ರಾಜ್ಯ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರೂ ಕೂಡ ಸರ್ವ ಜನರಿಗೆ ಹಿತವಾಗುವಂತಹ ವಿಶೇಷವಾಗಿ ರೈತಾಪಿ ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ನೀಡಿದಂತಹ ಒಂದು ಸಮಚಿತ್ತದ ಸಮತೋಲ ಚೊಚ್ಚಲ ಬಜೆಟ್‍ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡಿಸುವುದರ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ,...

ಕೋಮುಗಲಭೆಗೆ ಪಿ.ಎಸ್.ಐ ಕುಮ್ಮಕ್ಕು: ಆರೋಪ

ಬೀದರ್ - ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆಯ ಹಿನ್ನೆಲೆಯಲ್ಲಿ ದಿ. ೨೩ ರಂದು ಹುಮನಾಬಾದನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರು ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. ಹಿಂದೂ ಕಾರ್ಯಕರ್ತರು ಮುಸ್ಲಿಂ ಸಮುದಾಯದ ಹುಡುಗರ ಮೇಲೆ ಪ್ರಕರಣ ಹಾಕಲು ಪಿ ಎಸ್ ಐ ಕುಮ್ಮಕ್ಕು ನೀಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಸರ್ವ...

ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಿಂದಗಿ: ತಾಲೂಕಿನ ಕರ್ನಾಟಕ ಸರ್ವಧರ್ಮ ಪ್ರತಿಷ್ಠಾನವತಿಯಿಂದ ರಾಷ್ಟ್ರ ಹಾಗೂ ರಾಜ್ಯಮಟ್ಟದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಭಾವೈಕ್ಯ ಸಿರಿ ಹಾಗೂ ವಿದ್ಯಾಭೂಷಣ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ.ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಹಾಗೂ ಕಲೆ ಸಾಹಿತ್ಯ, ಸಂಸ್ಕೃತ, ಸಂಗೀತ,ಶಿಕ್ಷಣ,ಸಮಾಜ ಸೇವೆ, ಕೃಷಿ, ಕ್ರೀಡೆ,ಸರ್ಕಾರಿ ಸೇವೆ ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group