Times of ಕರ್ನಾಟಕ
ಸುದ್ದಿಗಳು
ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ.ರಾಮನ್ ಕೊಡುಗೆ ಅಪಾರ- ಶಿಕ್ಷಕ ಕಬ್ಬೂರ ಅಭಿಮತ
ಸವದತ್ತಿ: ಭೌತಶಾಸ್ತ್ರದಲ್ಲಿ ಬೆಳಕಿನ ವಿಷಯದ ಮೇಲೆ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಸಿ.ವಿ.ರಾಮನ್ ರವರದ್ದಾಗಿದ್ದು, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಜ್ಞಾನಿಯಾಗಿದ್ದಾರೆ. ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಹಂಚಿಕೊಂಡರು.ಭಾರತದ ಹೆಮ್ಮೆಯ ವಿಜ್ಞಾನಿಯಾದ ಸಿ.ವಿ.ರಾಮನ್ ರು ಅವರ "ರಾಮನ್ ಎಫೆಕ್ಟ್" ಎಂಬ ಅಧ್ಯಯನದ...
ಸುದ್ದಿಗಳು
ಸವದತ್ತಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ
ಸವದತ್ತಿ: ಪಟ್ಟಣದ ಸವಳಬಾವಿ ಓಣಿಯಲ್ಲಿರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ 4 ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು."ಸಿ.ವಿ.ರಾಮನ್ ಅವರು ಬೆಳಕಿನ ಚದುರುವಿಕೆಯ ನಿಯಮದಿಂದ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ಅಂಶವನ್ನು ಜಗತ್ತಿಗೆ ತೋರಿಸಿದ ದಿನ. 1928 ಫೆಬ್ರವರಿ 28 ರಂದು "ರಾಮನ್ ಎಫೆಕ್ಟ್" ಸಂಶೋಧನೆ ವಿಶ್ವದ ಮುಂದೆ...
ಸುದ್ದಿಗಳು
ಸಿಲಿಕಾನ್ ಸಿಟಿ ಹೊಸಕೇರಿಹಳ್ಳಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
ಬೆಂಗಳೂರು: ಫೆಬ್ರವರಿ 27 ರಂದು ನಗರದ ಬನಶಂಕರಿ 3 ನೇ ಹಂತದ ಹೊಸಕೇರಿಹಳ್ಳಿಯ ನರಗುಂದ ಅಂತಾರಾಷ್ಟ್ರೀಯ ಶಾಲೆಯಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು.ಬೆಂಗಳೂರು ನಗರದ ಹೊಸಕೇರಿ ಹಳ್ಳಿಯ ನರಗುಂದ ಕಾಲೇಜ್ ಆಫ್ ಫಾರ್ಮಸಿ ಹಾಗೂ ಸರ್ಕಾರದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನರಗುಂದ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡಾಕ್ಟರ್ ಆಫ್ ಫಾರ್ಮಸಿ...
ಲೇಖನ
ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ
ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ.
ಗೋಕಾಕ್- ನನ್ನ ಪ್ರೀತಿಯ ಬದುಕಿನ ಪಯಣಿಗನೇ... ನಿನಗೆ ಗೆಳೆಯನೆನ್ನಲೇ, ಅಣ್ಣನೆನ್ನಲೇ,ತಂದೆ ಎನ್ನಲೇ ದೇವರೆನ್ನಲೇ .ನನ್ನನ್ನ ಮದುವೆಯಾಗಿ ಗಂಡನೆನ್ನುವ ಲೇಬಲ್ಲಿನೊಳಗೆ (ಹಣೆಪಟ್ಟಿಯೊಡನೆ) ಈ ಎಲ್ಲ ಪಾತ್ರ ನಿರ್ವಹಿಸಿದವನು ನೀ...ಎಷ್ಟೋ ಬಾರಿ ನನ್ನಷ್ಟು ಅದೃಷ್ಟ ವಂತಳು ಈ...
ಲೇಖನ
ಪರಾಕ್ರಮಿ ಮಹಿಳೆ ಬೆಳವಡಿಯ ರಾಣಿ ಮಲ್ಲಮ್ಮ
ನಮ್ಮ ದೇಶ ರೋಚಕ ಇತಿಹಾಸವುಳ್ಳ ದೇಶ. ಈ ದೇಶವನ್ನು ವೀರಾಧಿವೀರರು ಆಳಿದ್ದು ಒಂದು ಕಥೆಯಾದರೆ ಅವರನ್ನೂ ಮೀರಿಸುವಂತೆ ವೀರವನಿತೆಯರು ಆಳಿದ್ದು ಇನ್ನೊಂದು ಕಥೆ. ಅಂಥವರಲ್ಲಿ ನಮಗೆ ಮೊದಲು ನೆನಪಾಗುವುದು ಬೆಳವಡಿಯ ರಾಣಿ ಮಲ್ಲಮ್ಮಾಜಿ. ಶೌರ್ಯಕ್ಕೆ,ಪರಾಕ್ರಮಕ್ಕೆ,ಹೋರಾಟಕ್ಕೆ ಇನ್ನೊಂದು ಹೆಸರೇ ಬೆಳವಡಿ ಮಲ್ಲಮ್ಮಾಜಿ.ಬೆಳವಡಿಯ ರಾಣಿ ಮಲ್ಲಮ್ಮಾಜಿಯದ್ದು ಸೋದೆ ಮನೆತನ. ವೀರತ್ವಕ್ಕೆ ಇನ್ನೊಂದು ಹೆಸರೆನ್ನುವಂತಿತ್ತು ಆಗಿನ ಸೋದೆ ಸಾಮ್ರಾಜ್ಯ....
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಸೋಮವಾರ (28-02-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಕುಟುಂಬ ಮತ್ತು ವ್ಯಾಪಾರ ಚಟುವಟಿಕೆಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ, ಸಂತೋಷದ ವಾತಾವರಣವು ಉಳಿಯುತ್ತದೆ.ವಿದ್ಯಾರ್ಥಿಗಳು ತಮ್ಮ ಯಾವುದೇ ಯೋಜನೆಗಳನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತಾರೆ. ಸಕಾರಾತ್ಮಕ ಘಟನೆಗಳ ಮೇಲೆ ಕೇಂದ್ರೀಕರಿಸಿ, ಆಗ ಮಾತ್ರ ನಿಮ್ಮೊಳಗಿನ ಸಕಾರಾತ್ಮಕತೆ ಹೆಚ್ಚಾಗುತ್ತದೆ.ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ಬಣ್ಣ:...
ಸುದ್ದಿಗಳು
ಪೊಲಿಯೋ ಹಾಕಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸಿರಿ
ಮೂಡಲಗಿ: ‘ಮಕ್ಕಳಿಗೆ ಪೊಲಿಯೋ ಹನಿ ಹಾಕಿಸಿಕೊಳ್ಳುವುದರ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ತಹಶೀಲ್ದಾರ್ ಡಿ.ಜಿ. ಮಹಾತ ಅವರು ಹೇಳಿದರು.ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಉದ್ಘಾಟನೆ...
ಸುದ್ದಿಗಳು
ವಿವಾಹಿತ ಮಹಿಳೆ ನಾಪತ್ತೆ
ಮೂಡಲಗಿ: ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ವಾಸವಾಗಿದ್ದ ಮುಧೋಳ ಪಟ್ಟಣದ ಜುಂಜರಕೊಪ್ಪ ಗಲ್ಲಿಯ ಲಕ್ಷ್ಮೀ ಆನಂದ ಹಿರೇಮಠ(21) ಫೆ.20 ರಂದು ರಾತ್ರಿ 10:30 ಗಂಟೆಗೆ ಮನೆಯಿಂದ ಹೊರಗೆ ಹೊದವಳು ಮರಳಿ ಬಾರದೆ ಕಾಣೆಯಾಗಿದ್ದಾಳೆ ಎಂದು ಕಾಣೆಯಾದ ಮಹಿಳೆಯ ತಾಯಿ ಸುಮಿತ್ರ ಮಲ್ಲಿಕಾರ್ಜುನ ದೇವರಮನಿ ಮೂಡಲಗಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಕಾಣೆಯಾದ ಮಹಿಳೆಯು 5 ಫೂಟ ಎತ್ತರ,...
ಸುದ್ದಿಗಳು
ಬಸ್ ನಿಲ್ದಾಣ, ದೇಶಪಾಂಡೆ ಪ್ಲಾಟದಲ್ಲಿ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
ಮೂಡಲಗಿ: ಪಟ್ಟಣದ ಬಸ್ ನಿಲ್ದಾಣ ಮತ್ತು ದೇಶಪಾಂಡೆ ಪ್ಲಾಟದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಮತ್ತು ಸದಸ್ಯ ಜಯಾನಂದ ಪಾಟೀಲ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.ಈ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಿದ್ದವ್ವ ಕರಿಗೌಡರ, ಆಶಾ ಕಾರ್ಯಕರ್ತೆ ವಿಜಯಲಕ್ಷ್ಮೀ ಮೂಡಲಗಿ, ಪುರಸಭೆ ಮಾಜಿ ಸದಸ್ಯ ಅನ್ವರ...
ಸುದ್ದಿಗಳು
ಪಂಚಲಿಂಗೇಶ್ವರ ದೇವಾಲಯ ಕ್ಕೆ ಪೂಜ್ಯರ ಭೇಟಿ
ಮುನವಳ್ಳಿ: ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಪಟ್ಟಾಧಿಕಾರ ಸ್ವೀಕರಿಸಿ ಶ್ರೀ ಮ. ನಿ. ಪ್ರ. ಸ್ವ. ಸದಾಶಿವ ಮಹಾಸ್ವಾಮಿಗಳಾದ (ಅನ್ನದಾನಿ ದೇವರು) ನಂತರ ಮೌನಾನುಷ್ಠಾನ ಮುಗಿಸಿಕೊಂಡು ಮುನವಳ್ಳಿ ಶ್ರೀ ಸೋಮಶೇಖರ ಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳ ದರ್ಶನಾಶೀರ್ವಾದಕ್ಕೆ ಮೊಟ್ಟ ಮೊದಲ ಬಾರಿಗೆ ಮುನವಳ್ಳಿ ಬಂದು ದೇವಾಲಯಕ್ಕೆ ಆಗಮಿಸಿ ಶ್ರೀ ಪಂಚಲಿಂಗೇಶ್ವರ ದರ್ಶನ ಪಡೆದು ಶ್ರೀ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



