Times of ಕರ್ನಾಟಕ

ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಚನ್ನವೀರ ಕಣವಿ ನುಡಿನಮನ

ಬೈಲಹೊಂಗಲ: ಇತ್ತೀಚೆಗೆ ನಿಧನರಾದ ನಾಡಿನ ಖ್ಯಾತ ಕವಿಗಳಾದ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಭಾವಪೂರ್ಣ ನುಡಿನಮನ ಸಲ್ಲಿಸಲಾಯಿತು. ಪಟ್ಟಣದಲ್ಲಿ ಹಮ್ಮಿಕೊಂಡ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮೌನಾಚರಣೆ ಮಾಡಿ ಅಗಲಿದ ಹಿರಿಯ ಚೇತನಕ್ಕೆ ಸದ್ಗತಿ ದೊರೆಯಲೆಂದು ಪ್ರಾರ್ಥಿಸಲಾಯಿತು.ಖ್ಯಾತ ಪ್ರವಚನಗಾರ್ತಿ ಪ್ರೇಮಕ್ಕ ಅಂಗಡಿ ಮಾತನಾಡಿ ಕಣವಿಯವರ ಮೌಲ್ಯಯುತ ಕವನಗಳು ಸರ್ವಕಾಲಿಕವಾಗಿದ್ದು...

ಕುರಿಗಾರರಿಗೆ ಎಲ್ಲ ಸೌಲಭ್ಯ ದೊರೆಯುವಂತಾಗಲಿ

ಮೂಡಲಗಿ: ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ಆಡು, ಕೋಳಿ, ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವದು ಎಂದು ಜೋಕಾನಟ್ಟಿಯ ಶ್ರೀ ಯೋಗಿಸಿದ್ದೇಶ್ವರ ಆಶ್ರಮದ ಬಿಳಿಯಾನಸಿದ್ಧ ಮಹಾಸ್ವಾಮೀಜಿ ನುಡಿದರು.ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಜರುಗಿದ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ...

ಹೆಬ್ಬಾಳಕರ ಭೇಟಿಯಾದ ಕಸಾಪ ಅಧ್ಯಕ್ಷರು

ಬೆಳಗಾವಿ - ಬೆಳಗಾವಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ ಹಂಜಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಭೇಟಿಯಾಗಿ ಗಡಿ ತಾಲೂಕಿನ ಕನ್ನಡಪರ ಕೆಲಸಗಳಿಗೆ ಮತ್ತು ಸಾಹಿತ್ಯಕ ಚಟುವಟಿಕೆಗಳಿಗೆ ಸಹಕಾರ ನೀಡಲು ವಿನಂತಿಸಿದರು.ಸಾಹಿತ್ಯ ಪರಿಷತ್ತಿನ ಮುಂದಿನ ಕಾರ್ಯಕ್ರಮಗಳ ರೂಪರೇಷೆಗಳ ಬಗ್ಗೆಯೂ ಹಂಜಿಯವರು ಚರ್ಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ...

ಕುಡಿದ ಅಮಲಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಬೀದರ - ಕೌಟುಂಬಿಕ ಕಲಹಕ್ಕೆ ಮನ ನೊಂದು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಲ್ಲೆಪೂರ್ ನಿವಾಸಿ ಪ್ರಕಾಶ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಿಸಲಾಗಿದೆ. ಮೈ ಮೇಲೆ ಪೆಟ್ರೋಲ್ ಸುರಿದುಕೊಳ್ಳುತ್ತಿದ್ದಂತೆ ಓಡಿ ಬಂದ ಪೊಲೀಸರು ಆತನನ್ನು ರಕ್ಷಣೆ ಮಾಡಿ...

ಉಕ್ರೇನ್ ನಲ್ಲಿ ಮಕ್ಕಳು; ಕಣ್ಣೀರು ಹಾಕಿದ ತಂದೆ ತಾಯಿ

ಬೀದರ - ವೈದ್ಯಕೀಯ ಶಿಕ್ಷಣ ಪಡೆಯಲು ಉಕ್ರೇನ್ ಗೆ ಹೋಗಿದ್ದ ಬೀದರ್ ಮೂಲದ ಮತ್ತಿಬ್ಬರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದು ಇತ್ತ ಅವರ ಪೋಷಕರು,ತಂಗಿ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.ಬೀದರ್ ನಗರದ ದೀಕ್ಷಿತ್ ಕಾಲೋನಿಯ ಶಶಾಂಕ್ ವಿಜಯ್ ಕುಮಾರ್ ಪೋಷಕರು ಮಗ ಸೇಫಾಗಿ ಮನೆಗೆ ಬರಲಿ ಎಂದು ಬೇಡಿಕೊಳ್ಳುತ್ತ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.ಬೀದರ್ ನ...

ಪೋಲಿಯೊ ಹನಿ ಹಾಕಿಸುವ ಮೂಲಕ ಮಕ್ಕಳ ಆರೋಗ್ಯ ಕಾಪಾಡಿ – ಎಚ್.ಆರ್.ಪೆಟ್ಲೂರ್

ಸವದತ್ತಿ:"ಭಾರತವನ್ನು ಪೋಲಿಯೊ ಮುಕ್ತವನ್ನಾಗಿಸಲು ೧೯೯೪ ರಲ್ಲಿ ಪ್ರಾರಂಭವಾದ ಈ ಪಲ್ಸ್ ಪೋಲಿಯೊ ಯೋಜನೆಯಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಗತಿ ಕಂಡು ಬಂದಿದೆ. ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಹಳಷ್ಟು ಕಾಳಜಿ ವಹಿಸಿದ್ದು ಪೋಲಿಯೋದಿಂದ ಉಂಟಾಗುವ ಅಂಗವಿಕಲತೆಯೊಂದಿಗೆ ಬೀಕರ ಪರಿಣಾಮಗಳನ್ನು ಬೀರಬಹುದಾದ ಈ ಮಾರಕ ರೋಗವನ್ನು ತಡೆಗಟ್ಟಲು ಪೋಲಿಯೊ ಲಸಿಕೆಯನ್ನು ಮಕ್ಕಳಿಗೆ...

ಡಾ. ಹೇಮಾವತಿ ಸೊನೊಳ್ಳಿಯವರಿಗೆ ದತ್ತಿ ಪ್ರಶಸ್ತಿ

ಬೆಳಗಾವಿ - ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ 2019 ನೆ ಸಾಲಿನ ಅಪ್ಪಾಸಾಹೇಬ ಸದರಜೋಶಿ ಹಾಗೂ ಕುಟುಂಬ ದತ್ತಿನಿಧಿ ಪ್ರಶಸ್ತಿ ಡಾ. ಹೇಮಾವತಿ ಸೊನೊಳ್ಳಿ ಅವರಿಗೆ ದೊರಕಿದೆ. ಅವರ ಸ್ಪಂದನ ವೈಚಾರಿಕ ಲೇಖನಗಳ ಕೃತಿಗೆ ಈ ಪ್ರಶಸ್ತಿ ದೊರಕಿದ್ದು, ಡಾ. ಹೇಮಾವತಿ ಸೊನೊಳ್ಳಿ ಅವರು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ  ಹಾಗೂ ಪೃಥ್ವಿ ಫೌಂಡೇಶನ್...

ನಡೆ ನುಡಿಯಲ್ಲಿ ಸಂಸ್ಕಾರದ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳಿ- ವಿರುಪಾಕ್ಷ ಸ್ವಾಮೀಜಿ

ಮುನವಳ್ಳಿಃ “ನಮ್ಮ ಬದುಕಿನಲ್ಲಿ ನಿತ್ಯವೂ ನಾವು ಒಳ್ಳೆಯ ಮಾತುಗಳನ್ನಾಡಬೇಕು.ಒಳ್ಳೆಯದನ್ನು ನೋಡಬೇಕು.ಒಳ್ಳೆಯ ವಿಚಾರ ಮಾಡುವು ಜೊತೆಗೆ ಉತ್ತಮ ಸಂಸ್ಕಾರದ ಮೂಲಕ ಬದುಕಿದರೆ ನಮ್ಮ ಬದುಕು ಸಾರ್ಥಕ.” ಎಂದು ಉಪ್ಪಿನಬೆಟಗೇರಿಯ ವಿರುಪಾಕ್ಷ ಮಹಾಸ್ವಾಮಿಗಳು ಹೇಳಿದರು ಅವರು ಹಿಟ್ಟಣಗಿ ಗ್ರಾಮದಲ್ಲಿ ಶ್ರೀ ಸಂಗಮೇಶ್ವರ ಜಾತ್ರೆ ಹಾಗೂ ಲಿಂಗೈಕ್ಯ ಮ.ಘ.ಚ.ಸಂಗಮೇಶ್ವರ ಶಿವಾಚಾರ್ಯರ ೮೭ ನೇ ಪುಣ್ಯಸ್ಮರಣೋತ್ಸವದ ಪ್ರಯುಕ್ತ ಐದು ದಿನಗಳ...

ಇಂದಿನ ರಾಶಿ ಭವಿಷ್ಯ ಶನಿವಾರ (26-02-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನೀವು ಒತ್ತಡದಿಂದ ಮುಕ್ತವಾಗಿರಲು ಬಯಸಿದರೆ, ಸಮಸ್ಯೆಗಳಿಂದ ಅಸಮಾಧಾನಗೊಳ್ಳುವ ಬದಲು, ಅವುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಪ್ರಯತ್ನಿಸಿ. ಇಂದಿನ ಗ್ರಹಗಳ ಸಂಚಾರವು ನಿಮಗೆ ಅನುಕೂಲಕರವಾದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಿದೆ. ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ ಮತ್ತು ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ. ವೃಷಭ ರಾಶಿ: ಇಂದು ಹೂಡಿಕೆ ಸಂಬಂಧಿತ ಚಟುವಟಿಕೆಗಳಲ್ಲಿ ಹೆಚ್ಚಿನ...

ಬೈಲಹೊಂಗಲ ಕಸಾಪ ನೂತನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಅವರಿಗೆ ಸನ್ಮಾನ

ಬೈಲಹೊಂಗಲ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಎನ್.ಆರ್. ಠಕ್ಕಾಯಿ ಅವರನ್ನು ಸಂಪಗಾವಿಯ ಆರ್.ಇ.ಎಸ್ ಪ್ರೌಢಶಾಲೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅತ್ಯಂತ ಪ್ರೀತಿಯಿಂದ ಆಹ್ವಾನಿಸಿ ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದ್ದಕ್ಕೆ ನೂತನ ಅಧ್ಯಕ್ಷರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಜಿ....

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group