Times of ಕರ್ನಾಟಕ
ಸುದ್ದಿಗಳು
ಗ್ರಂಥಗಳ ಬಿಡುಗಡೆ ಸಮಾರಂಭ
ಮುನವಳ್ಳಿಃ ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮ ಶಿಂದೋಗಿ ಮುನವಳ್ಳಿಯಲ್ಲಿ ಶನಿವಾರ ಮುಂಜಾನೆ ೧೧ ಗಂಟೆಗೆ ‘ಕೈವಲ್ಯ ಪದ್ಧತಿ’ ಹಾಗೂ ‘ಸ್ಪೂರ್ತಿ’ ಗ್ರಂಥಗಳ ಬಿಡುಗಡೆ ಸಮಾರಂಭ ಜರುಗಲಿದೆ.ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೋತ್ರೀಯ ಬ್ರಹ್ಮನಿಷ್ಠ ಸದ್ಗುರು ಶ್ರೀ ಸಿದ್ಧಶಿವಯೋಗಿಗಳು ಸಿದ್ದಾಶ್ರಮ ದೇವರ ಹುಬ್ಬಳ್ಳಿ. ಬೇವಿನಕೊಪ್ಪದ ಶ್ರೀ ನಿತ್ಯಾನಂದ ಧ್ಯಾನ ಮಂದಿರದ ಶ್ರೋತ್ರೀಯ ಬ್ರಹ್ಮನಿಷ್ಠ ಸದ್ಗುರು ಶ್ರೀ...
ಸುದ್ದಿಗಳು
ಡಾ.ಅಜಯ್ ಅಬ್ಬಾರಗೆ ಗುರುರಕ್ಷೆ
ಮುನವಳ್ಳಿಃ ಪಟ್ಟಣದ ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಚನ್ನಬಸವ ಮಹಶಾಸ್ವಾಮೀಜಿ ಪದವಿ ಮಹಾವಿದ್ಯಾಲಯದ ಹಿಂದಿನ ಪ್ರಾಚಾರ್ಯರಾದ ಡಾ.ಅಜೇಯ ಅಬ್ಬಾರ ಅವರಿಗೆ ರಾಷ್ಟ್ರೀಯ ಪ್ರೇರಣಾ ಪ್ರಶಸ್ತಿಗೆ ಭಾಜನರಾದ ಪ್ರಯುಕ್ತ ಸೋಮಶೇಖರ ಮಠದಲ್ಲಿ ಪೂಜ್ಯರಾದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ಸನ್ಮಾನಿಸಿ ಗುರುರಕ್ಷೆ ನೀಡಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಕೆ.ಬಿ.ನಲವಡೆ, ಎಂ.ಎಚ್.ಪಾಟೀಲ, ಶ್ರೀಶೈಲ ಗೋಪಶೆಟ್ಟಿ, ಶಂಕರ...
ಸುದ್ದಿಗಳು
ವಿಕಲಚೇತನರ ಬಡ್ತಿ ಮೀಸಲಾತಿಗೆ ಒತ್ತಾಯಿಸಿ ಮನವಿ
ಕಲಬುರಗಿ: ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶ ಮಾಡಿ ಮೂರು ವರ್ಷ ಕಳೆದರೂ ಕೂಡಾ ರಾಜ್ಯ ಸರಕಾರವು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಯಾವುದೇ ಆದೇಶ ಜಾರಿಗೆ ಮಾಡದಿರುವುದರ ಕುರಿತು ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ...
ಲೇಖನ
ಶ್ರೇಷ್ಠ ಸಾಹಿತಿ ಅ.ರಾ.ಮಿತ್ರ ಅವರ ಜನುಮ ದಿನ ಇಂದು
ಇಂದು ನಮ್ಮ ನಾಡಿನ ಶ್ರೇಷ್ಠರ ಸಾಲಿನ ಹಾಸ್ಯಜ್ಞ, ಉಪನ್ಯಾಸಕ, ವಿದ್ವಾಂಸ, ಅಧ್ಯಾಪಕ, ಬರಹಗಾರ, ವಿಮರ್ಶಕ, ಸಜ್ಜನರಲ್ಲಿ ಸಜ್ಜನ ಮನೋಧರ್ಮದ ಅ. ರಾ. ಮಿತ್ರ ಅವರ ಜನ್ಮದಿನ. ಅವರು ಫೆಬ್ರುವರಿ 25, 1935ರಂದು ಬೇಲೂರಿನಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಅಕ್ಕಿ ಹೆಬ್ಬಾಳು ರಾಮಣ್ಣ ಮಿತ್ರ.ಬೆಂಗಳೂರಿನ ಪ್ರಸಿದ್ಧ ಹಾಸ್ಯೋತ್ಸವ, ಕರ್ನಾಟಕದ ಆಕಾಶವಾಣಿ, ದೂರದರ್ಶನ, ಹಾಗೂ ದೇಶ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶುಕ್ರವಾರ (25-02-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ನೀವು ನಿಮ್ಮ ಜೀವನದಲ್ಲಿ ಮುಂದುವರಿಯಲು ಅವಕಾಶವನ್ನು ಪಡೆಯುತ್ತೀರಿ, ಅದಕ್ಕಾಗಿ ಅನೇಕ ಅಧಿಕಾರಿಗಳು ನಿಮ್ಮ ಮುಂದೆ ಬರುತ್ತಾರೆ, ಅದನ್ನು ನೀವು ಗುರುತಿಸಿ ಕಾರ್ಯಗತಗೊಳಿಸಬೇಕು. ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಹಿರಿಯರೊಂದಿಗೆ ಸಮಾಲೋಚಿಸಬೇಕಾಗಬಹುದು.
ವೃಷಭ ರಾಶಿ:
ಉದ್ಯೋಗದ ದಿಕ್ಕಿನಲ್ಲಿ ಕೆಲಸ ಮಾಡುವ ಜನರಿಗೆ ಇಂದು ಉತ್ತಮ ದಿನವಾಗಲಿದೆ, ಏಕೆಂದರೆ...
ಸುದ್ದಿಗಳು
ಶಿವರಾತ್ರಿ ನಿಮಿತ್ತ ರುದ್ರಾಭಿಷೇಕ ಹಾಗೂ ಕ್ಷೀರಾಭೀಷೇಕ
ಗಂಗಾವತಿ - ಬರಲಿರುವ ಮಹಾಶಿವರಾತ್ರಿ ಅಂಗವಾಗಿ ಗಂಗಾವತಿಯ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ದಿನಾಂಕ 1/3/2022 ಮಂಗಳವಾರ ಬೆಳಿಗ್ಗೆ 5 ಗಂಟೆಗೆ ವಿಶೇಷ ರುದ್ರಾಭಿಷೇಕ ಮತ್ತು ಕ್ಷೀರಾಭಿಷೇಕ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 10 ಗಂಟೆಗೆ ಮತ್ತು ಮಧ್ಯಾಹ್ನ 12.30ಕ್ಕೆ ಕ್ಷೀರಾಭಿಷೇಕ, ಮದ್ಯಾಹ್ನ 2 ಗಂಟೆಗೆ ರಾತ್ರಿ 11 ಗಂಟೆಗೆ ರುದ್ರಾಭಿಷೇಕ ಮತ್ತು ರಾತ್ರಿ 11 ಗಂಟೆಯಿಂದ ಬೆಳಗಿನ ಜಾವದವರಗೆ...
ಸುದ್ದಿಗಳು
ಎನ್. ಪಿ. ಎಸ್ ತೊಲಗಿಸಿ ಓ. ಪಿ. ಎಸ್ ಜಾರಿ ಮಾಡಲು ಶಿಕ್ಷಕರ ಮನವಿ
ಸವದತ್ತಿ: ಎನ್. ಪಿ. ಎಸ್ ತೊಲಗಿಸಿ ಓ. ಪಿ. ಎಸ್ ಜಾರಿ ಮಾಡಲು, ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕಾ ಘಟಕ ಸವದತ್ತಿಯ ಅಧ್ಯಕ್ಷರಾದ ಹೆಚ್ ಆರ್ ಪೆಟ್ಲೂರ ಇವರ ನೇತೃತ್ವದಲ್ಲಿ ವಿಧಾನಸಭಾ ಉಪಾಧ್ಯಕ್ಷ ಹಾಗೂ ಶಾಸಕ ಆನಂದ ಚಂದ್ರಶೇಖರ ಮಾಮನಿ ಇವರಿಗೆ ಮನವಿ...
ಸುದ್ದಿಗಳು
ಹುಕ್ಕೇರಿ ಕಸಾಪ ಸಮಿತಿಯ ಸದಸ್ಯರ ಪದಗ್ರಹಣ ಸಮಾರಂಭ
ಹುಕ್ಕೇರಿ - ಕನ್ನಡ ಸಾಹಿತ್ಯ ಪರಿಷತ್ತು ಹುಕ್ಕೇರಿ ಘಟಕದ ಕಾಯ೯ಕಾರಿ ಸಮಿತಿಯ ಪದಗ್ರಹಣದ ಉದ್ಘಾಟನೆ ಸಮಾರಂಭ ದಿ. ೨೬ ರಂದು ಮಧ್ಯಾಹ್ನ ೩-೦೦ ಗಂಟೆಗೆ ಎಸ್ ಕೆ ಹೈಸ್ಕೂಲಿನಲ್ಲಿ ನಡೆಯಲಿದೆ.ಸಮಾರಂಭದ ಸಾನ್ನಿಧ್ಯವನ್ನು ಪೂಜ್ಯ ಷ ಬ್ರ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಹಿರೇಮಠ,ಹುಕ್ಕೇರಿ ಇವರು ವಹಿಸಲಿದ್ದು ಸಮ್ಮುಖ ಮ ನಿ ಪ್ರ ಸ್ವ ಶ್ರೀ ಶಿವಾನಂದ...
ಸುದ್ದಿಗಳು
ಬಸ್ ನಿಲ್ದಾಣ ಫಲಕ ಕಣ್ಮರೆ; ಪ್ರಯಾಣಿಕರು ಪರದಾಡುವ ಸ್ಥಳವೇ ನಾಗರ ಬಾವಿ ಬಸ್ ನಿಲ್ದಾಣ !
ಬೆಂಗಳೂರು - ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ಹೊರವರ್ತುಲ ರಸ್ತೆ ನಾಗರ ಬಾವಿ ಬಸ್ ನಿಲ್ದಾಣದ ನಾಮಫಲಕಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಗಣ್ಯರೊಬ್ಬರ ಜನುಮ ದಿನದ ಶುಭಾಶಯ ಕೋರುವ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವ ಮೂಲಕ ನಾಗರಬಾವಿ ರಸ್ತೆಯಲ್ಲಿ ಹೊಸದಾಗಿ ಸಾಗುವ ನಾಗರಿಕರು ಬಸ್ ನಿಲ್ದಾಣ ಕ್ಕೆ ತಡಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಅದಕ್ಕೆ...
ಸುದ್ದಿಗಳು
ಮರುಳಾರಾಧ್ಯ ಶಿವಾಚಾರ್ಯರ ದ್ವಿತೀಯ ಸ್ಮರಣೋತ್ಸವ
ಸಿಂದಗಿ- ತಾಲೂಕಿನ ಕನ್ನೋಳ್ಳಿ ಗ್ರಾಮದ ಹಿರೇಮಠದ ಶತಾಯುಷಿ ಲಿಂ. ಶ್ರೀ ಮರುಳಾರಾಧ್ಯ ಶಿವಾಚಾರ್ಯರರ ದ್ವಿತೀಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಫೆ.25 ರಂದು ಮುಂಜಾನೆ 10 ಗಂಟೆಗೆ ಶ್ರೀ ಮಠದಲ್ಲಿ ಜರುಗಲಿದೆ.ಅಂದು ಮುಂಜಾನೆ ನಸುಕಿನ ಜಾವ ಶ್ರೀಗಳ ಕತೃ ಗದ್ದಿಗೆಗೆ ರುದ್ರಾಭಿಷೇಕ ಹಾಗೂ ಶ್ರೀಗಳ ಭಾವಚಿತ್ರದ ಅಡ್ಡ ಪಲ್ಲಕ್ಕಿ ಉತ್ಸವ ಜರುಗಲಿದೆ.ಕಾರ್ಯಕ್ರಮದ ಸಾನ್ನಿಧ್ಯವನ್ನು ಬಂಥನಾಳದ ಶ್ರೀ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



