Times of ಕರ್ನಾಟಕ
ಸುದ್ದಿಗಳು
ಸಿಂದಗಿ: ಪತ್ರಾಸ್ ಶೆಡ್ಡಿನಲ್ಲಿ ಅಂಗನವಾಡಿ ಕೇಂದ್ರಗಳು
ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಸರಕಾರಿ ಶಾಲೆಗಳು ಮುಂಚೂಣಿಯಲ್ಲಿರಬೇಕು ಎಂದು ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಯೋಜನೆಗಳ ಮೂಲಕ ಹಣ ಬಿಡುಗಡೆ ಮಾಡುತ್ತಿದ್ದರೂ ಕೂಡಾ ಬಡ ಮತ್ತು ಮಧ್ಯಮ ವರ್ಗದ ಜನರ ಮಕ್ಕಳಿಗೆ ಶಿಕ್ಷಣ ಕ್ಷೇತ್ರಕ್ಕೆ ಮರೀಚಿಕೆ ಎಂಬಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿಗೆ ಸಿಗುವ ಶಿಕ್ಷಣ ಸರಕಾರಿ ಅಂಗನವಾಡಿ...
ಸುದ್ದಿಗಳು
ಎನ್ಸಿಡಿಎಫ್ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ
ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್ನಿಂದ ಅವಿರೋಧ ಆಯ್ಕೆ
ಬೆಂಗಳೂರು: ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್ಸಿಡಿಎಫ್ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ...
ಸುದ್ದಿಗಳು
ಸ್ನೇಹಜೀವಿ ಶಿಕ್ಷಕರ ಬಳಗದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳಿಗೆ ಸನ್ಮಾನ
ಬೈಲಹೊಂಗಲ: ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಎನ್.ಆರ್.ಠಕ್ಕಾಯಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಕೋಳಿ ಅವರನ್ನು ಇತ್ತೀಚೆಗೆ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯಮಾರ್ಗದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸ್ನೇಹಜೀವಿ ಶಿಕ್ಷಕರ ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಶಾಸಕರು,...
ಸುದ್ದಿಗಳು
ಜಲಜೀವನ ಮಿಷನ್ ಯೋಜನೆಯ ತಾಂತ್ರಿಕ ಕಾರ್ಯಾಗಾರ
ಬೆಳಗಾವಿ - ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳಗಾವಿ ವಿಭಾಗ, ಇವರ ಆಶ್ರಯದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ವಿವಿಧ ಅನುಷ್ಠಾನ ಹಂತದಲ್ಲಿ ನ ತಾಂತ್ರಿಕ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರಿಗೆ ಎರಡು ದಿನದ ಕಾರ್ಯಾಗಾರ...
ಸುದ್ದಿಗಳು
ಸಾರ್ವಜನಿಕ ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯ ಇದ್ದಂತೆ – ಈರಣ್ಣ ಕಡಾಡಿ
ಮೂಡಲಗಿ -ಒಂದು ಮಂದಿರ ಕಟ್ಟಿಸಿದರೆ ಸಾವಿರಾರು ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ, ಒಂದು ಗ್ರಂಥಾಲಯ ಕಟ್ಟಿಸಿದರೆ ಸಾವಿರಾರು ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ. ನಾವು ಕಲಿಯುವ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಪೀಳಿಗೆಯಿಂದ ಪೀಳಿಗೆಗೆ ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆ, ವಿಜ್ಞಾನ ಪರಂಪರೆ, ಭಾಷೆಗಳ ಜ್ಞಾನವನ್ನು ಗ್ರಂಥಾಲಯಗಳು ಒದಗಿಸುತ್ತದೆ ಎಂದು ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಫೆ-24...
ಸುದ್ದಿಗಳು
‘ತನ್ಮಯ ಪ್ರಕಾಶನ’ ಬೆಳಗಾವಿ ಅವರಿಂದ ‘ಚಿಂತನ ಚಾವಡಿ ಗೋಷ್ಠಿ’
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಸಾಹಿತಿಗಳು, ಬುದ್ಧಿಜೀವಿಗಳು ಮತ್ತು ಚಿಂತಕರು ಸೇರಿಕೊಂಡು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ ಹತ್ತು ಹಲವು ವೈವಿಧ್ಯಮಯ ಚಿಂತನ ಗೋಷ್ಠಿಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ವಿಚಾರಗೋಷ್ಠಿ, ಪುಸ್ತಕ ವಿಮರ್ಶೆ, ವ್ಯಕ್ತಿ ಅಧ್ಯಯನ, ಐತಿಹಾಸಿಕ ಘಟನೆಗಳ ಮೆಲುಕು, ಇತಿಹಾಸದಲ್ಲಿ ಮರೆತುಹೋದ ಮಹಾನ್ ಸಾಧಕರ ಕುರಿತು ಚರ್ಚೆ ಹೀಗೆ...
ಸುದ್ದಿಗಳು
ಮನೆ ಮನೆಗೂ ಹರ್ಷ ಹುಟ್ಟಲಿ, ಭಾರತ ಮಾತಾ ಕಿ ಜೈ – ಹರ್ಷನ ತಾಯಿ
ಶಿವಮೊಗ್ಗ - ಪ್ರತಿಯೊಬ್ಬರೂ ಬಂದು ಸಾಂತ್ವನ ಹೇಳುತ್ತಿದ್ದಾರೆ. ಯಾರು ಅಂತ ಹೇಳೋದಕ್ಕಾಗಲ್ಲ. ಎಲ್ಲರ ನೆನಪಾಗಿ ಆತ ಉಳಿದುಕೊಂಡಿದ್ದಾನೆ. ಮನೆ ಮನೆಗೂ ಹರ್ಷ ಹುಟ್ಟಲಿ ಅಂತ ಕೇಳಿಕೊಳ್ಳುತ್ತೇನೆ. ಸಚಿವರಾದಿಯಾಗಿ ಎಲ್ಲರೂ ಬಂದು ಧೈರ್ಯ ಹೇಳುತ್ತಿದ್ದಾರೆ. ಪ್ರತಿಯೊಬ್ಬರಲ್ಲೂ ಹರ್ಷನನ್ನು ಕಾಣುತ್ತಿದ್ದೇವೆ. ಭಾರತ ಮಾತಾ ಕಿ ಜೈ ಎಂದು ಹರ್ಷನ ತಾಯಿ ನುಡಿದರು.ಶಿವಮೊಗ್ಗದಲ್ಲಿ ಮತಾಂಧ ಮುಸ್ಲಿಮರಿಂದ ಹತ್ಯೆಗೀಡಾದ ಹಿಂದೂ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಗುರುವಾರ (24-02-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನಿಮ್ಮ ಸ್ನೇಹಿತರು ಅಥವಾ ಕುಟುಂಬ ಸದಸ್ಯರೊಂದಿಗಿನ ಸಂತಸದ ಪ್ರಯಾಣ ನಿಮಗೆ ಸಮಾಧಾನ ನೀಡುತ್ತದೆ. ಈ ರಾಶಿಚಕ್ರಕ್ಕೆ ಸಂಬಂಧಿಸಿದ ಕೆಲವರು ಇಂದು ಭೂಮಿಗೆ ಸಂಬಂಧಿಸಿದ ವಿಷಯದ ಬಗ್ಗೆ ಹಣವನ್ನು ಖರ್ಚುಮಾಡಬಹುದು ಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದದ್ದನ್ನೆಲ್ಲ ಮಾಡುತ್ತಾರೆ.
ವೃಷಭ ರಾಶಿ:
ಕಳೆದ ದಿನಗಳನ್ನು ಹೋಲಿಸಿದರೆ ಇಂದು...
ಸುದ್ದಿಗಳು
ಶಿವಮೊಗ್ಗದಲ್ಲಿ ಹರ್ಷನ ಪ್ರತಿಮೆ ಆಗಬೇಕು
ಬೀದರ - ಹಮೇ ಮತ್ ಛೇಡೋ ಹಮ್ ಹಿಂದು ಹೈ ಎಂದು ಹಿರೇಮಠ ಸಂಸ್ಥಾನ ಪೀಠಾಧಿಪತಿ ವೀರರೇಣುಕ ಗಂಗಾಧರ ಸ್ವಾಮೀಜಿ ಘರ್ಜನೆ ಹಾಕಿದರು.ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಹುಮನಾಬಾದನಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತ, ರಾಜ್ಯದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದ್ದು ಇದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು. ಹುಮನಾಬಾದದಿಂದ ಶಿವಮೊಗ್ಗದವರೆಗೂ...
ಸುದ್ದಿಗಳು
ಹೊಸಮಠಕ್ಕೆ ಸಂಸದರ ನಿಧಿಯಿಂದ ಹತ್ತು ಲಕ್ಷ ನೀಡುವುದಾಗಿ ಮಂಗಲಾ ಅಂಗಡಿ ಘೋಷಣೆ
ಘಟಪ್ರಭಾ - ಘಟಪ್ರಭಾ ಹೊಸಮಠದ ನೂತನ ಕಟ್ಟಡಕ್ಕೆ ಸಂಸದರ ನಿಧಿಯಿಂದ ಹತ್ತು ಲಕ್ಷ ರೂ. ಗಳ ನಿಧಿಯನ್ನು ಬಿಡುಗಡೆ ಮಾಡುವುದಾಗಿ ಸಂಸದೆ ಮಂಗಲಾ ಅಂಗಡಿ ಹೇಳಿದ್ದಾರೆ.ಹಾನಗಲ್ ಲಿಂ. ಕುಮಾರ ಮಹಾಶಿವಯೋಗಿಗಳವರ 92ನೇ ಹಾಗು ಲಿಂ ಶಿವಲಿಂಗ ಮಹಾಸ್ವಾಮಿಗಳವರ 14ನೇ ಪುಣ್ಯ ಸ್ಮರಣೆ ಮತ್ತು ಹೊಸಮಠದ ಜಾತ್ರೆಯ ನಿಮಿತ್ತ ಜರುಗಿದ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಿಹಿಸಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



